ಕ್ಯಾಂಪಸ್‌

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ಮಂತ್ರಿ ಮಂಡಲ ರಚನೆ

ಪುತ್ತೂರು: ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲ ರಚಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕನಾಗಿ 5ನೇ ತರಗತಿಯ ಅದ್ವಿಕ್ ಬಂಜನ್, ಉಪನಾಯಕನಾಗಿ 4ನೇ ತರಗತಿಯ ಅನ್ವಿತ್ ಕೆ ಎಲ್, ಶಿಕ್ಷಣ ಮಂತ್ರಿಯಾಗಿ ನಾಲ್ಕನೇ ತರಗತಿಯ ಗನ್ವಿತ್ ಹೆಚ್, ಕ್ರೀಡಾ ಮಂತ್ರಿಯಾಗಿ 5ನೇ ತರಗತಿಯ  ಚ್ಯವನ್ ಜಿ ಗೌಡ, ಸಾಂಸ್ಕೃತಿಕ ಮಂತ್ರಿಯಾಗಿ ಮೂರನೇ ತರಗತಿಯ  ಎ. ಎನ್ ಜ್ಯೋಸ್ತ್ನ ಗೌಡ  ಹಾಗೂ ಆರೋಗ್ಯಮಂತ್ರಿಯಾಗಿ 5ನೇ ತರಗತಿಯ ವಿಕ್ಯಾತ್ ಎನ್. ಆಯ್ಕೆಯಾದರು. ಶಾಲೆಯಲ್ಲಿ ನಡೆದ […]

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ಮಂತ್ರಿ ಮಂಡಲ ರಚನೆ Read More »

ಅಕ್ಷಯ ಕಾಲೇಜಿನಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

ಪುತ್ತೂರು: ವಿದ್ಯಾರ್ಥಿಗಳಿಗೆ ಐಒಟಿ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಸಂಬಂಧಿತ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡುವುದಕ್ಕಾಗಿ ಅಕ್ಷಯ ಕಾಲೇಜಿನ ಬಿ.ಸಿ.ಎ. ವಿಭಾಗ, ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ ಪ್ರಥಮ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರವು ನಡೆಯಿತು. ವ್ಯಾಪಕವಾದ ಡೇಟಾ ಯುಗದಲ್ಲಿ, ಐಒಟಿ (ಇಂಟರ್ನೆಟ್ ಆಫ್ ಥಿಂಗ್ಸ್) ಜ್ಞಾನ ಅತ್ಯಮೂಲ್ಯವಾದ ಮತ್ತು ಅನಿವಾರ್ಯವಾದ ಒಂದು ಅಂಶವಾಗಿದೆ. ಈಗಿನ ಪೈಪೋಟಿಯ ಯುಗದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಅದನ್ನು ಅನುಸರಿಸುವ ಜ್ಞಾನ ಅತ್ಯವಶ್ಯವಾಗಿದೆ. ಐಒಟಿ ಮತ್ತು ಡಿಜಿಟಲ್

ಅಕ್ಷಯ ಕಾಲೇಜಿನಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನ ಸಭಾಂಗಣದ ಉದ್ಘಾಟನೆ, 36ನೇ ವಾರ್ಷಿಕೋತ್ಸವ | ಭಾರತೀಯ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆಯಿರಲಿ: ಡಾ. ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಪುತ್ತೂರು: ಭಾರತೀಯ ಸಂಸ್ಕೃತಿಗೆ ಜಗತ್ತಿನಲ್ಲೇ ಅತ್ಯಂತ ವಿಶಿಷ್ಟ ಸ್ಥಾನಮಾನವಿದೆ. ಅರ್ಥಪೂರ್ಣವಾಗಿ ಹಾಗೂ ಮೌಲ್ಯಯುತವಾಗಿ ಯಾವ ರೀತಿ ಬದುಕಬೇಕೆನ್ನುವ ಆದರ್ಶ ಜೀವನಶೈಲಿಯನ್ನು ಜಗತ್ತಿಗೆ ಕೊಟ್ಟ ಶ್ರೇಷ್ಠ ಪರಂಪರೆ ನಮ್ಮದಾಗಿದೆ. ನಮ್ಮ ಭಾರತೀಯ ಭವ್ಯ ಸಂಸ್ಕೃತಿಯನ್ನು ಹೆಮ್ಮೆಯಿಂದ ಗೌರವಿಸುವ ಮನಸ್ಸು ನಮ್ಮದಾಗಲಿ. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಜೈನಕಾಶಿ ಮೂಡುಬಿದಿರೆಯ ಜೈನಮಠದ ಪರಮಪೂಜ್ಯ ಜಗದ್ಗುರು, ಭಾರತಭೂಷಣ, ಸ್ವಸ್ಥಿಶ್ರೀ ಡಾ. ಭಟ್ಟಾರಕ ಚಾರುಕೀರ್ತಿ  ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ 36ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ,

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನ ಸಭಾಂಗಣದ ಉದ್ಘಾಟನೆ, 36ನೇ ವಾರ್ಷಿಕೋತ್ಸವ | ಭಾರತೀಯ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆಯಿರಲಿ: ಡಾ. ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ

ಪುತ್ತೂರು: ಯಾವುದೇ ಓರ್ವ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಅವನ ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು ಎನ್ನುವ ನಂಬಿಕೆಯಿದೆ. ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಯಾವುದೇ ರೀತಿಯ ಅರ್ಥವಿರುವುದಿಲ್ಲ. ನಮ್ಮ ಮೊದಲ ಗುರು ತಾಯಿ ನಮಗೆ ಜೀವನದ ಅರ್ಥವನ್ನು ನೀಡುತ್ತಾಳೆ  ಅದೇ ರೀತಿ ಜೀವನಕ್ಕೆ ಅಗತ್ಯವಾದ ಜ್ಞಾನವನ್ನು ಗುರು ನೀಡುತ್ತಾನೆ. ಎಂದು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಸಂಸ್ಥೆಯ ಪ್ರಿನ್ಸಿಪಾಲ್ ಶೋಭಿತ ಸತೀಶ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆಯ ಆಚರಣೆಯ ಕಾರ್‍ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಇಂಡಕ್ಷನ್‌ ಕಾರ್ಯಕ್ರಮದ ಸಮಾರೋಪ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ಟಾಫ್‌ ಡೆವಲಪ್‌ಮೆಂಟ್‌ ಆ್ಯಂಡ್‌ ಅಪ್ರೈಸಲ್‌ ಸೆಲ್‌ನ ಆಶ್ರಯದಲ್ಲಿ ಕಾಲೇಜಿಗೆ ನೂತನವಾಗಿ ಸೇರ್ಪಡೆಗೊಂಡ ಉಪನ್ಯಾಸಕರಿಗಾಗಿ ಹಮ್ಮಿಕೊಳ್ಳಲಾದ ಇಂಡಕ್ಷನ್‌ ಪ್ರೋಗ್ರಾಂನ ಸಮಾರೋಪಗೊಂಡಿತು. ನಾಲ್ಕು ದಿನಗಳಲ್ಲಿ ನೂತನ ಉಪನ್ಯಾಸಕರಿಗಾಗಿ ಉನ್ನತ ಶಿಕ್ಷಣಕ್ಷೇತ್ರದಲ್ಲಿ ಅಳವಡಿಸಬಹುದಾದ ಬೋಧನಾ ವಿಧಾನಗಳು, ಸಂಶೋಧನೆಯ ಮಹತ್ವ ಹದಿಹರೆಯದ ವಿದ್ಯಾರ್ಥಿಗಳ ಸಮಸ್ಯೆಗಳು ಮುಂತಾದ ವಿಷಯಗಳ ಕುರಿತು ಒಟ್ಟು 14 ತರಬೇತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ   ವಂ.ಡಾ.ಆ್ಯಂಟನಿ ಪ್ರಕಾಶ್‌ ಮೊಂತೇರೊ ಮಾತನಾಡಿ, ಅಧ್ಯಾಪಕನಾದವನು ತನ್ನೆಲ್ಲಾ ಸಾಮರ್ಥ್ಯವನ್ನು ಕ್ರೋಢೀಕರಿಸಿ ವಿದ್ಯಾರ್ಥಿಗಳ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಇಂಡಕ್ಷನ್‌ ಕಾರ್ಯಕ್ರಮದ ಸಮಾರೋಪ Read More »

ಕರಾಟೆ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸಂತ ವಿಕ್ಟರನ ಬಾಲಿಕ ಪ್ರೌಢ ಶಾಲೆ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆ ಯಾಗಿರುತ್ತಾರೆ. 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ನೂತನ್ ಪ್ರಥಮ, 10ನೇ ತರಗತಿಯ ಪ್ರಾಪ್ತ  ಪ್ರಥಮ, 10ನೇ ತರಗತಿಯ ಅಕ್ಷಯ್.ಕೆ.ಕೆ. ದ್ವಿತೀಯ ಹಾಗೂ 8ನೇ ತರಗತಿಯ ಚಿಂತನ್ ದ್ವಿತೀಯ

ಕರಾಟೆ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮ ಜು.8 ಗುರುವಾರ ನಡೆಯಿತು. ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಅಧ್ಯಕ್ಷ ಸತ್ಯಗಣೇಶ್ ದೀಪ ಬೆಳಗಿಸಿ ಉದ್ಘಾಟಿಸಿ ಕಂಪ್ಯೂಟರ್ ಶಿಕ್ಷಣದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ, ದಾನಿ ಧರ್ಮಪಾಲ ಪಾಲ್ಗೊಂಡಿದ್ದರು. ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದ್ದರು.  ಸಂಸ್ಥೆಯ ಸಂಚಾಲಕ ಎ.ವಿ. ನಾರಾಯಣ, ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಮಳುವೇಲು, ನಿರ್ದೇಶಕ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ Read More »

ಅಕ್ಷಯ ಕಾಲೇಜಿನಲ್ಲಿ ಬೇಸಿಕ್ ಕಂಪ್ಯೂಟರ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ

ಪುತ್ತೂರು: ವ್ಯಾಪಕ ಡೇಟಾ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅತ್ಯಮೂಲ್ಯವಾದ ಒಂದು ಅಂಶವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಕೂಡ ಅತ್ಯವಶ್ಯವಾಗಿ ಬೇಕಾಗುವ ಕೌಶಲ್ಯವೆಂದರೆ ಕಂಪ್ಯೂಟರ್ ಕೌಶಲ್ಯ. ಫ್ಯಾಶನ್ ಡಿಸೈನ್ ವಿಭಾಗದಲ್ಲೂ ವಸ್ತ್ರ, ಆಭರಣ ಮೊದಲಾದ ಫ್ಯಾಶನ್ ಉತ್ಪನ್ನಗಳ ವಿನ್ಯಾಸಗಳಲ್ಲಿ ಕಂಪ್ಯೂಟರ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸಂಬಂಧಿತ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಪುತ್ತೂರು ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ, ಫಸೆರಾ ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಹೊಸದಾಗಿ

ಅಕ್ಷಯ ಕಾಲೇಜಿನಲ್ಲಿ ಬೇಸಿಕ್ ಕಂಪ್ಯೂಟರ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ Read More »

ಅಕ್ಷಯ ಕಾಲೇಜಿನಲ್ಲಿ ಹೊಸ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಫ್ಯಾಶನ್ ಡಿಸೈನ್ ವಿಭಾಗ, “ಫಸೆರಾ” ಫ್ಯಾಶನ್ ಡಿಸೈನ್ ಅಸೋಸಿಯೇಶನ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ಪ್ರಥಮ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಗಾರ ಸೋಮವಾರ ನಡೆಯಿತು. ತರಬೇತುದಾರರಾಗಿ ಕೌಶಲ್ಯ ತರಬೇತುದಾರ, ಕಾಲೇಜಿನ ಫ್ಯಾಶನ್ ವಿಭಾಗದ ವಿಭಾಗ ಮುಖ್ಯಸ್ಥ ಕಿಶನ್ ಎನ್. ರಾವ್ ವಿದ್ಯಾರ್ಥಿಗಳಿಗೆ ಗೋಲ್ ಸೆಟ್ಟಿಂಗ್‍ ವಿಷಯದಲ್ಲಿ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟು, ಶಿಕ್ಷಣದ ಜೊತೆಯಲ್ಲಿ ಕೌಶಲ್ಯ ಅಭಿವೃದ್ಧಿ ಕೂಡ ವಿದ್ಯಾರ್ಥಿಗಳನ್ನು ನಿರ್ಧರಿತ ಗುರಿ ತಲುಪಿಸುವಲ್ಲಿ ಪ್ರಮುಖ ಪಾತ್ರವನ್ನು

ಅಕ್ಷಯ ಕಾಲೇಜಿನಲ್ಲಿ ಹೊಸ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ Read More »

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಬೆಥನಿ ಆಂಗ್ಲ ಮಾದ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಪುತ್ತೂರು: ಕ್ಷೇತ್ರ ಶಿಕ್ಷಣ ಇಲಾಖೆ ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಸಹಯೋಗದಲ್ಲಿ ಆ. 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಸ್ವರೂಪ್ ಕೃಷ್ಣ ಪ್ರಥಮ ಸ್ಥಾನ ಹಾಗೂ 9ನೇ ತರಗತಿಯ ರಿಶೋನ್ ಲಸ್ರಾದೋ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸ್ವರೂಪ್ ಕೃಷ್ಣ  ಕೃಷ್ಣ ಗೌಡ ಕೆ ರಾಧಿಕಾ ಇಲೆಕ್ಟ್ರಿಕಲ್ಸ್ ಪುತ್ತೂರು

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಬೆಥನಿ ಆಂಗ್ಲ ಮಾದ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ Read More »

error: Content is protected !!
Scroll to Top