ಕ್ಯಾಂಪಸ್‌

ನೀಟ್‍ ಫಲಿತಾಂಶ : ಅಂಬಿಕಾ ವಿದ್ಯಾಲಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ 600ಕ್ಕಿಂತ ಹೆಚ್ಚು ಅಂಕ

ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2024 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ತಮ ಫಲಿತಾಂಶ ಪಡೆದಿದ್ದಾರೆ. 6 ವಿದ್ಯಾರ್ಥಿಗಳು 600 ಕ್ಕಿಂತಲೂ ಅಧಿಕ ಅಂಕ, 16 ವಿದ್ಯಾರ್ಥಿಗಳು 500 ಕ್ಕಿಂತಲೂ ಅಧಿಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಅನುಷಾ ಜೇನ್ ಪಾಯ್ಸ್ (642),  ಅಭಿರಾಮ್ ಕೆ.ಟಿ. (625),ಅಭಿಶ್ರೀ ಎ.ಎಸ್‍. (619), ಭಾಗ್ಯಶ್ರೀ ರೈ (619), ಶೃಂಗಾ ನಾಯಕ್ ಪಿ. 616), ಹರ್ಷಿತಾ ರೈ (615), ಶ್ವೇತಾ ಐ. […]

ನೀಟ್‍ ಫಲಿತಾಂಶ : ಅಂಬಿಕಾ ವಿದ್ಯಾಲಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ 600ಕ್ಕಿಂತ ಹೆಚ್ಚು ಅಂಕ Read More »

ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ

ಪುತ್ತೂರು: ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಉತ್ತಮ ಗುಣಮಟ್ಟದ ಶಿಕ್ಷಣದಿಂದ ಪಡೆಯಲು ಸಾಧ್ಯ. ವಿದ್ಯಾರ್ಥಿಗಳೆಲ್ಲರೂ ವಿದ್ಯೆಯ ಪ್ರಾಮುಖ್ಯತೆಯನ್ನುಅರಿತು ಅದರ ಸದುಪಯೋಗವನ್ನು ಪಡೆಯಬೇಕು ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ ಹೇಳಿದರು. ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು. ಪ್ರಾರಂಭೋತ್ಸವದ ಅಂಗವಾಗಿ ಗಣಹೋಮ ಮತ್ತು ಸರಸ್ವತಿ ಪೂಜೆ ಕಶೆಕೋಡಿ ಸೂರ್ಯನಾರಾಯಣ ಭಟ್, ಶಶಿಕಾಂತ ಭಟ್, ಪ್ರಕಾಶ್ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ

ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ Read More »

ಕೆಸಿಇಟಿ  ಫಲಿತಾಂಶ : ಅಂಬಿಕಾ ವಿದ್ಯಾಲಯಕ್ಕೆ 64ನೇ ರ್‍ಯಾಂಕ್, 500 ರ ಒಳಗೆ 8 ರ್‍ಯಾಂಕ್ ಗಳು, 1000 ದ ಒಳಗೆ 12 ರ್‍ಯಾಂಕ್ ಗಳು

ಪುತ್ತೂರು: 2024 ನೇ ಶೈಕ್ಷಣಿಕ ವರ್ಷದ ಕೆ ಸಿ ಇ ಟಿ ಫಲಿತಾಂಶ ಪ್ರಕಟವಾಗಿದ್ದು, ಅಂಬಿಕಾ ಸಂಸ್ಥೆಯ ವಿದ್ಯಾರ್ಥಿಗಳು 500 ರ ಒಳಗೆ 8 ರ್‍ಯಾಂಕ್ ಗಳು ಹಾಗೂ  1000 ದ ಒಳಗಿನ 12 ರ್‍ಯಾಂಕ್ ಗಳನ್ನು ಪಡೆದುಕೊಂಡು ಅಮೋಘ ಸಾಧನೆ ಮಾಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕೆ. ಪ್ರಮಿತ್ ರೈ. ಇಂಜಿನಿಯರಿಂಗ್ ವಿಭಾಗದಲ್ಲಿ 64 ನೇ ರ್‍ಯಾಂಕ್  (258 ಫಾರ್ಮ ಡಿ), ಶೃಂಗಾ  ನಾಯಕ್ 320 (ಅಗ್ರಿಕಲ್ಚರ್ ಬಿಎಸ್ಸಿ) 493 (ಬಿಎನ್‌ವೈಎಸ್ ) 810(ವೆಟರ್ನರಿ ಸೈನ್ಸ್) 811(ಬಿ.ಎಸ್ಸಿ.ನರ್ಸಿಂಗ್)

ಕೆಸಿಇಟಿ  ಫಲಿತಾಂಶ : ಅಂಬಿಕಾ ವಿದ್ಯಾಲಯಕ್ಕೆ 64ನೇ ರ್‍ಯಾಂಕ್, 500 ರ ಒಳಗೆ 8 ರ್‍ಯಾಂಕ್ ಗಳು, 1000 ದ ಒಳಗೆ 12 ರ್‍ಯಾಂಕ್ ಗಳು Read More »

ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರಕ್ತದಾನ ಶಿಬಿರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಪಾಪೆಮಜಲು ಕೋಟಿ-ಚೆನ್ನಯ ಗೆಳೆಯರ ಬಳಗ ಪಾಪೆಮಜಲು, ರೋಟರಿ ಕ್ಯಾಂಫ್ಕೋ ಬಡ್ಲ್ ಸೆಂಟರ್, ಮತ್ತು ಅರಿಯಡ್ಕ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ಮೊಂತೇರೊ ಶಿಬಿರ ಉದ್ಘಾಟಿಸಿ, ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‍ವೈದ್ಯಾಧಿಕಾರಿ ಡಾ. ಸೀತಾರಾಮ್ ಭಟ್, ರಕ್ತದಾನದ ಮಹತ್ವ,

ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರಕ್ತದಾನ ಶಿಬಿರ Read More »

ಅಕ್ಷಯ ಕಾಲೇಜಿನಲ್ಲಿ ಕ್ಯಾಂಪಸ್ ಡ್ರೈವ್-2024

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಡ್ರೈವ್ -2024 ಉದ್ಯೋಗ ಮೇಳ ಶನಿವಾರ ನಡೆಯಿತು. ಕಾಲೇಜಿನ ಅಂತಿಮ ಪದವಿ ವಿಭಾಗದ ಬಿ.ಕಾಂ, ಫ್ಯಾಶನ್ ಡಿಸೈನ್ ಹಾಗೂ ಇಂಟೀಯರ್ ಡಿಸೈನ್ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಜಾಗತೀಕ ಉದ್ಯೋಗ ವಲಯದ ಪ್ರಚಲಿತದಲ್ಲಿರುವ ಸುಮಾರು 15 ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿದ್ದವು. ಹೋಟೇಲ್ ಅವತಾರ್, ಹೋಟೆಲ್ ಸ್ಕೈ ವ್ಯೂವ್, ಗ್ಲೋ ಟಚ್, ಮಾಸ್ಟರ್ ಪ್ಲಾನರಿ, ದ್ವಾರಕ ಕನ್‌ಸ್ಟ್ರಕ್ಷನ್, ಹ್ಯೂಂಡಯ್, ರಿಲಯನ್ಸ್, ಎಸ್.ಬಿ.ಐ, ಟೊಯೊಟಾದಂತಹ ಹಲವು ಕಂಪೆನಿಗಳು ಭಾಗವಹಿಸಿದ್ದವು.

ಅಕ್ಷಯ ಕಾಲೇಜಿನಲ್ಲಿ ಕ್ಯಾಂಪಸ್ ಡ್ರೈವ್-2024 Read More »

ಹೆತ್ತವರ ಆಶೀರ್ವಾದದೊಂದಿಗೆ ದಿನವನ್ನು ಆರಂಭಿಸಬೇಕು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ಶೈಕ್ಷಣಿಕ ಪ್ರಾರಂಭೋತ್ಸವದಲ್ಲಿ : ರಾಜಶ್ರೀ ಎಸ್. ನಟ್ಟೋಜ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳನ್ನು ಹೊದಳು ಬೀರಿ, ಆರತಿ ಬೆಳಗಿ, ತಿಲಕವಿಟ್ಟು, ಹೂ ಮುಡಿಸಿ ಬಹು ಸಂಭ್ರಮದಿಂದ ಸಾಂಪ್ರದಾಯಿಕ ರೀತಿಯಲ್ಲಿ ಶಾಲೆಗೆ ಬರ ಮಾಡಿಕೊಳ್ಳಲಾಯಿತು.  ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ, ಮಕ್ಕಳು ಹೆತ್ತವರ ಆಶೀರ್ವಾದ ಪಡೆದು ದಿನವನ್ನ ಆರಂಭಿಸಬೇಕು. ಗುರಿಯ ಕಡೆ ಲಕ್ಷ್ಯವಿಟ್ಟು ಹಂತ ಹಂತವಾಗಿ ಮುನ್ನಡೆದರೆ ಸಫಲತೆ ನಮ್ಮದಾಗುವುದು ಎಂದರು. ಪ್ರಾಂಶುಪಾಲೆ ಮಾಲತಿ ಡಿ, ಉಪ

ಹೆತ್ತವರ ಆಶೀರ್ವಾದದೊಂದಿಗೆ ದಿನವನ್ನು ಆರಂಭಿಸಬೇಕು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ಶೈಕ್ಷಣಿಕ ಪ್ರಾರಂಭೋತ್ಸವದಲ್ಲಿ : ರಾಜಶ್ರೀ ಎಸ್. ನಟ್ಟೋಜ Read More »

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಟೆಕ್ನೋ ಫ್ಯೂಷನ್-2024 ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಪುತ್ತೂರು: ಆಧುನಿಕ ಯುಗದಲ್ಲಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆಯನ್ನು ಅಭಿವೃದ್ಧಿಯ ಇಂಧನ ಎಂದು ಪರಿಗಣಿಸಲಾಗುತ್ತದೆ. ಗಣಕ ವಿಜ್ಞಾನವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆಯನ್ನು ಬಳಸಿ, ಹೊಸ ಉದ್ಯಮಗಳನ್ನು ಸೃಷ್ಟಿಸಿ ದೇಶದ ಆರ್ಥಿಕ ವಿಕಾಸಕ್ಕೆ ಕಾರಣವಾಗಬೇಕು ಎಂದು ಧಾರವಾಡ ನ್ಯಾಷನಲ್ ಫೋರೆನ್ಸಿಕ್ ಸೈನ್ಸ್ ಯುನಿವರ್ಸಿಟಿಯ ಸಹಾಯಕ ಪ್ರಾಧ್ಯಾಪಕ, ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಕೌಶಿಕ್ ಜಿ. ಎನ್. ಅಭಿಪ್ರಾಯಪಟ್ಟರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ  ಗಣಕ ವಿಜ್ಞಾನ ವಿಭಾಗ, ಐಟಿ ಕ್ಲಬ್ ಮತ್ತು

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಟೆಕ್ನೋ ಫ್ಯೂಷನ್-2024 ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ Read More »

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಕ್ಷಯ ಕಾಲೇಜಿಗೆ ಪ್ರಥಮ ರ್‍ಯಾಂಕ್

ಪುತ್ತೂರು: 2022-23ನೇ ಸಾಲಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಬಿ. ಎಸ್ಸಿ. ಫ್ಯಾಷನ್ ಡಿಸೈನ್ ಪದವಿಯಲ್ಲಿ ಅಕ್ಷಯ ಕಾಲೇಜು ಪುತ್ತೂರಿನ ವಿದ್ಯಾರ್ಥಿನಿ, ಅಂತರಾಷ್ಟ್ರೀಯ ಯೋಗಪಟು ಪ್ರಣಮ್ಯ ಸಿ.ಎ. ಪ್ರಥಮ ರ್‍ಯಾಂಕ್ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಅಕ್ಷಯ ಕಾಲೇಜು ಪುತ್ತೂರು ಫ್ಯಾಷನ್ ಡಿಸೈನ್ ಪದವಿಯ ತನ್ನ ಎರಡನೇ ಬ್ಯಾಚಿನಲ್ಲಿ ಈ ಸಾಧನೆ ಮಾಡಿದ್ದು, ಪ್ರಥಮ ಬ್ಯಾಚಿನಲ್ಲೇ ಪ್ರಥಮ ಮತ್ತು ದ್ವಿತೀಯ ರ್‍ಯಾಂಕ್ ಗಳನ್ನು ಗಳಿಸಿಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು. ಜನ ಮೆಚ್ಚುಗೆಗೆ ಪಾತ್ರವಾಗಿರುವ ಪುತ್ತೂರಿನ ಅತ್ಯುತ್ತಮ ಸಂಸ್ಥೆ ಎನಿಸಿಕೊಂಡಿರುವ ಅಕ್ಷಯ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಕ್ಷಯ ಕಾಲೇಜಿಗೆ ಪ್ರಥಮ ರ್‍ಯಾಂಕ್ Read More »

ಸಂತ ಫಿಲೋಮಿನಾ ಕಾಲೇಜಿಗೆ ಪದವಿ ವಿಭಾಗದಲ್ಲಿ 5 ರ್ಯಾಂಕ್‍ ಗಳು

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿಗೆ 2023-25ನೇ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ 5 ರ್ಯಾಂಕ್‍ ಗಳು    ಲಭಿಸಿದೆ. ಬಿ.ಕಾಂ ಪದವಿ ವಿಭಾಗದಲ್ಲಿ ರಿತೇಶ್‌ ರೈ ಎಂ. 96.21% ಅಂಕಗಳೊಂದಿಗೆ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇವರು ಸರ್ವೆ ಮೇಗಿನಗುತ್ತು ನಿವಾಸಿ ಸೀತಾರಾಮ ರೈ ಹಾಗೂ ಸರಸ್ವತಿ ದಂಪತಿ  ಪುತ್ರ.  ಬಿ.ಎಸ್.ಸಿ. ವಿಭಾಗದಲ್ಲಿ ಸುಧನ್ವ ಶ್ಯಾಮ್ ಶೇಕಡ 97.6% ಅಂಕಗಳೊಂದಿಗೆ ದ್ವಿತೀಯ ರ್ಯಾಂಕ್ ಗಳಿಸಿದ್ದು, ಬಲ್ನಾಡಿನ ಸುಬ್ರಹ್ಮಣ್ಯ ಕುಮಾರ್‌ ಹಾಗೂ ಸುಶೀಲಾ ದೇವಿ ದಂಪತಿ ಪುತ್ರ.  ಬಿ.ಸಿ.ಎ.

ಸಂತ ಫಿಲೋಮಿನಾ ಕಾಲೇಜಿಗೆ ಪದವಿ ವಿಭಾಗದಲ್ಲಿ 5 ರ್ಯಾಂಕ್‍ ಗಳು Read More »

ಜೂ.3 : ಬನ್ನೂರು ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ “ಆರಂಭ-2024”

ಪುತ್ತೂರು: ಬನ್ನೂರು ಗ್ರಾಮದ ಅಲುಂಬುಡ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ‘ಆರಂಭ – 2024’ ಜೂ.3 ಸೋಮವಾರ ಬೆಳಿಗ್ಗೆ 9.30 ಕ್ಕೆ ನಡೆಯಲಿದೆ. ಶಾಲಾ ಆರಂಭದ ಅಂಗವಾಗಿ ಬೆಳಿಗ್ಗೆ 7 ರಿಂದ ಗಣಪತಿ ಹೋಮ, ಸರಸ್ವತಿ ಪುಜೆ, 9.30 ರಿಂದ ತರಗತಿ ವಿದ್ಯಾರ್ಥಿಗಳ ಪ್ರವೇಶೋತ್ಸವ ನಡೆಯಲಿದೆ. 10 ಕ್ಕೆ ಸತ್ಯನಾರಾಯಣ ಪೂಜೆ, 11.30 ಕ್ಕೆ ಶೈಕ್ಷಣಿಕ ಚಿಂತನೆ, ಮಧ್ಯಾಹ್ನ 12.30 ರಿಂದ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಜೂ.3 : ಬನ್ನೂರು ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ “ಆರಂಭ-2024” Read More »

error: Content is protected !!
Scroll to Top