ಕ್ಯಾಂಪಸ್‌

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಗಿಲ್ ದಿವಸ್

ಪುತ್ತೂರು: ಕೊರೆಯುವ ಚಳಿಯಲ್ಲಿ ಪರ್ವತದ ಮೇಲ್ಭಾಗದಿಂದ ಸುರಿಯುವ ಗುಂಡಿನ ದಾಳಿಯ ಮಧ್ಯೆ ಕಾರ್ಗಿಲ್ ಯುದ್ಧದಲ್ಲಿ ಕೆಚ್ಚೆದೆಯ ಹೋರಾಟವನ್ನು ಮಾಡಿ ಹುತಾತ್ಮರಾಗಿರುವ ಹಾಗೂ ಅದರಲ್ಲಿ ಪಾಲ್ಗೊಂಡಿರುವ ಸೇನಾಪಡೆಗಳ ಎಲ್ಲಾ ಅಧಿಕಾರಿಗಳೂ ನಿತ್ಯ ಸ್ಮರಣೀಯರು ಎಂದು ಭಾರತೀಯ ಸೇನಾಪಡೆಯ ವಿಶ್ರಾಂತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಎಸ್.ಟಿ.ರಮಾಕಾಂತನ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಸಮಾರಂಭದಲ್ಲಿ ಯೋಧ ನಮನ ಸಲ್ಲಿಸಿ ಮಾತಾಡಿದರು. ವಿಶ್ವದಲ್ಲಿಯೇ ಶ್ರೇಷ್ಟ ಸೇನಾ […]

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಗಿಲ್ ದಿವಸ್ Read More »

ಸಂತ ಫಿಲೋಮಿನಾ ಕಾಲೇಜಿನಿಂದ 25ನೇ ಕಾರ್ಗಿಲ್ ವಿಜಯೋತ್ಸವ, ವನಮಹೋತ್ಸವ, ಪೌಷ್ಠಿಕಾಂಶ ದಿನ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ , 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ,  ಸಂತ ಫಿಲೋಮಿನಾ  ಅನುದಾನಿತ ಪ್ರೌಢ ಶಾಲೆ ಪುತ್ತೂರು ಇದರ ಎನ್.ಸಿ.ಸಿ. ಘಟಕ 91/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ, 41A/5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, 44/6 ಕರ್ನಾಟಕ ವಾಯುದಳ ಮತ್ತು ಕುಡಿಪಾಡಿ ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ,

ಸಂತ ಫಿಲೋಮಿನಾ ಕಾಲೇಜಿನಿಂದ 25ನೇ ಕಾರ್ಗಿಲ್ ವಿಜಯೋತ್ಸವ, ವನಮಹೋತ್ಸವ, ಪೌಷ್ಠಿಕಾಂಶ ದಿನ Read More »

ಜು.29 : ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ

ಕೊಣಾಜೆ: ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ 2024-25 ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಗಣಿತ, ಭೌತಶಾಸ್ತ್ರ ಕಂಪ್ಯೂಟರ್ ಸಯನ್ಸ್ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯಾ ವಿಷಯದಲ್ಲಿ ಎಂಎಸ್ಸಿ ಹಾಗೂ ಬಿ.ಇಡಿ ಅರ್ಹತೆಯೊಂದಿಗೆ ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಯೊಂದಿಗೆ ಜುಲೈ 29 ರಂದು ಮುಡಿಪು ನವೋದಯ ವಿದ್ಯಾಲಯದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗುವಂತೆ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಷಿನ ಮಾಹಿತಿಗಾಗಿ 08255-261300 ಪೋನ್ ನಂಬರನ್ನು ಸಂಪರ್ಕಿಸಬಹುದಾಗಿದೆ.

ಜು.29 : ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ Read More »

ವಿವೇಕಾನಂದ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವದ ಬೆಳ್ಳಿ ನೆನಪು ಕಾರ್ಯಕ್ರಮ | ಕಾರ್ಗಿಲ್ ಬದುಕನ್ನು ನೆನೆದು ಭಾವುಕರಾದ ಲೆ.ಕರ್ನಲ್ ಅಶೋಕ್ ಕಿಣಿ

ಪುತ್ತೂರು: ಕಾರ್ಗಿಲ್ ಯುದ್ದ ಭಾರತ ಎಂದೆಂದಿಗೂ ಮರೆಯಲಾಗದ  ಯುದ್ದ.  ಸೈನಿಕರು  ದೇಶಭಕ್ತಿ ಮತ್ತು ದೇಶ ಸೇವೆ ಮಾಡಬೇಕು ಎಂಬ ಮನಸ್ಸು ಬಂದಾಗ ಅವರು  ಯಾವುದೇ ಕಾರ್ಯಕ್ಕೂ ಸಿದ್ಧರಿರುತ್ತಾರೆ. ಕಾರ್ಗಿಲ್ ಯುದ್ಧದ ಸಮಯದಲ್ಲಿ ಅದೇ ವೀರ ಸೈನಿಕರು ತಮ್ಮ ಪ್ರಾಣವನ್ನು ರಾಷ್ಟ್ರಕ್ಕಾಗಿ ಮುಡಿಪಿಡಲು ತಾವಾಗಿಯೇ ಮುಂದೆ ಬಂದಿದ್ದಾರೆ. ಕಾರ್ಗಿಲ್ ಯುದ್ದದಲ್ಲಿ 527 ಸೈನಿಕರು ತಮ್ಮ ನಾಳೆಯನ್ನು ನಮಗಾಗಿ ಸಮರ್ಪಿಸಿದ್ದಾರೆ. ನಾವೆಲ್ಲರೂ ದೇಶಕ್ಕಾಗಿ ಚಿಂತನೆ ಮಾಡುವುದರೊಂದಿಗೆ  ದೇಶ ಸೇವೆಗೆ ಅವಕಾಶ ಸಿಕ್ಕರೆ, ಯಾವುದೇ ಕಾರಣಕ್ಕೂ ಅದನ್ನು ಬಿಡಬಾರದು ಎಂದು ಲೆಫ್ಟಿನೆಟ್

ವಿವೇಕಾನಂದ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವದ ಬೆಳ್ಳಿ ನೆನಪು ಕಾರ್ಯಕ್ರಮ | ಕಾರ್ಗಿಲ್ ಬದುಕನ್ನು ನೆನೆದು ಭಾವುಕರಾದ ಲೆ.ಕರ್ನಲ್ ಅಶೋಕ್ ಕಿಣಿ Read More »

ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ “ದೃಷ್ಟಿ” ಮಾಹಿತಿ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ -2024 25ನೇ ಸಾಲಿಗೆ ದಾಖಲಾತಿಗೊಂಡ ವಿದ್ಯಾರ್ಥಿಗಳಿಗೆ ಒಂದು ದಿನದ “ದೃಷ್ಟಿ” ಮಾಹಿತಿ ಕಾರ್ಯಾಗಾರ ನಡೆಯಿತು. ಕಾಲೇಜಿನ ಆಡಳಿತ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ ಕಾರ್ಯಾಗಾರ ಉದ್ಘಾಟಿಸಿ, ಅಕ್ಷಯ ಕಾಲೇಜನ್ನು ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ತಿಳಿಸಿ, ವಿದ್ಯಾರ್ಥಿಗಳ ಭವಿಷ್ಯ ಸಧೃಡಗೊಳ್ಳಲು ಅಕ್ಷಯ ಕಾಲೇಜು ಎಂದಿಗೂ ಜೊತೆಯಲಿರಲಿದೆ ಎಂದು ಶುಭ ಹಾರೈಸಿದರು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಸ್ತಿನಿಂದ ಶಿಕ್ಷಣ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಈಗಿನಿಂದಲೇ

ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ “ದೃಷ್ಟಿ” ಮಾಹಿತಿ ಕಾರ್ಯಾಗಾರ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಗುರು ಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ ಇಂದು ನಡೆಯಿತು. ಮುಖ್ಯ ಅತಿಥಿಯಾಗಿ ಸಂದರ್ಶಕ ಉಪನ್ಯಾಸಕ ಪೂರ್ಣಾತ್ಮರಾಮ ಪಾಲ್ಗೊಂಡು ಗುರು ಪೂರ್ಣಿಮೆಯ ಮಹತ್ವ ಹಾಗೂ ವೇದವ್ಯಾಸರ ಪರಿಪೂರ್ಣ ವ್ಯಕ್ತಿತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲೆ ಜಯಲಕ್ಷ್ಮಿ ಕೆ ಅವರನ್ನು ಶಾಲಾ ಸಂಚಾಲಕ ಎ.ವಿ. ನಾರಾಯಣ ಹಾಗೂ ಪ್ರತಿಭಾ ದೇವಿ ದಂಪತಿ ಗೌರವಿಸಿ ಗುರುವಂದನೆ ಸಲ್ಲಿಸಿ ಆಶೀರ್ವಾದ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ Read More »

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು. ಶಿಕ್ಷಕರು ಸಮಾಜದಲ್ಲಿ ಎಂದೆಂದಿಗೂ ಉತ್ಕೃಷ್ಟ ಸ್ಥಾನದಲ್ಲಿರುವವರು. ವಿದ್ಯಾರ್ಥಿಗಳಲ್ಲಿ ಶ್ರೇಷ್ಠ ಮೌಲ್ಯಗಳನ್ನು ತುಂಬಿ ಒಬ್ಬ ಉತ್ತಮ ನಾಗರೀಕನನ್ನಾಗಿ ಬೆಳೆಸುವವರು ಶಿಕ್ಷಕರು.ದೇಶದ  ಉನ್ನತ  ಪ್ರಜೆಯ ಹಿಂದೆ ಆತನ ಶಿಕ್ಷಕರ ಪಾತ್ರ ಇದ್ದೇ ಇರುತ್ತದೆ. ಹಾಗಾಗಿ ಒಬ್ಬ ಶಿಕ್ಷಕ ಸದಾ ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಸಮಾಜದ ಏಳಿಗೆಯಲ್ಲಿ ಹಾಗೂ ದೇಶದ ಪ್ರಗತಿಯಲ್ಲಿ ಶಿಕ್ಷಕರು ಬಹು ಮುಖ್ಯ ಪಾತ್ರ ವಹಿಸಬೇಕು  ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಾಗಾರ Read More »

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.20) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ (ಜು.20) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.20) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಪುತ್ತೂರಿನಲ್ಲಿ ಮೇಳೈಸಿದ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ | ತೆರೆದ ವಾಹನದಲ್ಲಿ ಕರೆದೊಯ್ಯುವ ಮೂಲಕ ಇಬ್ಬರು ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ

ಪುತ್ತೂರು: ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ, ಪುತ್ತೂರು ಮಾಜಿ ಸೈನಿಕರ ಸಂಘ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ ಆಡಳಿತ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೀತಿ ಸ್ಮಾರಕದ ಬಳಿ ಶುಕ್ರವಾರ ನಡೆಯಿತು. ಕಾರ್ಗಿಲ್ ವರ್ಷಾಚರಣೆ ಅಂಗವಾಗಿ ನಗರದ ದರ್ಬೆ ವೃತ್ತದಿಂದ ಬೆಳಿಗ್ಗೆ 9.30 ಕ್ಕೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಬ್ಯಾಂಡ್‍, ವಾದ್ಯಗಳೊಂದಿಗೆ ಪಥ ಸಂಚಲನ, ದೇಶ ಹಾಗೂ ಮಿಲಿಟರಿ ಶಕ್ತಿಯನ್ನು ಅನಾವರಣಗೊಳಿಸುವ ಸ್ತಬ್ಧಚಿತ್ರ ಮೂಲಕ

ಪುತ್ತೂರಿನಲ್ಲಿ ಮೇಳೈಸಿದ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ | ತೆರೆದ ವಾಹನದಲ್ಲಿ ಕರೆದೊಯ್ಯುವ ಮೂಲಕ ಇಬ್ಬರು ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ Read More »

ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

ಮಾಣಿಲ: ಶ್ರೀ ಸತ್ಯ ಸಾಯಿ ಅನ್ನ ಪೂರ್ಣ ಟ್ರಸ್ಟ್ , ಮುದ್ದೇನಹಳ್ಳಿ ಇದರ ಸ್ಥಾಪಕರಾದ ಶ್ರೀಮಧುಸೂಧನ್ ಸಾಯಿ ಅವರ 45 ನೇ ಜನ್ಮದಿನೋತ್ಸವ ಪ್ರಯುಕ್ತ  ಪ್ರದಾನ ಮಾಡಲಾಗುತ್ತಿರುವ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಗೆ ಮಾಣಿಲ ಸರಕಾರಿ ಪ್ರೌಢಶಾಲೆ ಆಯ್ಕೆಯಾಗಿದೆ. ಹಚ್ಚ ಹಸುರಿನ ಸುಂದರ, ಪ್ರಶಾಂತ ಕಲಿಕಾ ವಾತಾವರಣ ಹೊಂದಿರುವ ಈ ಶಾಲೆ ಕಳೆದ ಹಲವಾರು ವರ್ಷಗಳಿಂದ 10ನೇ ತರಗತಿಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತಾ ಬಂದಿದೆ. ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರತಿ ತರಗತಿಗಳಿಗೂ ಪ್ರೊಜೆಕ್ಟರ್, ಸ್ಮಾರ್ಟ್ ಕ್ಲಾಸ್

ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ Read More »

error: Content is protected !!
Scroll to Top