ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಗಿಲ್ ದಿವಸ್
ಪುತ್ತೂರು: ಕೊರೆಯುವ ಚಳಿಯಲ್ಲಿ ಪರ್ವತದ ಮೇಲ್ಭಾಗದಿಂದ ಸುರಿಯುವ ಗುಂಡಿನ ದಾಳಿಯ ಮಧ್ಯೆ ಕಾರ್ಗಿಲ್ ಯುದ್ಧದಲ್ಲಿ ಕೆಚ್ಚೆದೆಯ ಹೋರಾಟವನ್ನು ಮಾಡಿ ಹುತಾತ್ಮರಾಗಿರುವ ಹಾಗೂ ಅದರಲ್ಲಿ ಪಾಲ್ಗೊಂಡಿರುವ ಸೇನಾಪಡೆಗಳ ಎಲ್ಲಾ ಅಧಿಕಾರಿಗಳೂ ನಿತ್ಯ ಸ್ಮರಣೀಯರು ಎಂದು ಭಾರತೀಯ ಸೇನಾಪಡೆಯ ವಿಶ್ರಾಂತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಎಸ್.ಟಿ.ರಮಾಕಾಂತನ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಸಮಾರಂಭದಲ್ಲಿ ಯೋಧ ನಮನ ಸಲ್ಲಿಸಿ ಮಾತಾಡಿದರು. ವಿಶ್ವದಲ್ಲಿಯೇ ಶ್ರೇಷ್ಟ ಸೇನಾ […]
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಗಿಲ್ ದಿವಸ್ Read More »










