ಕ್ಯಾಂಪಸ್‌

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ- ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

ಪುತ್ತೂರು:  ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಪಾಂಗ್ಲಾಯ್ ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಾಗಾರ ಶುಕ್ರವಾರ ಬೆಥನಿ ಶಾಲೆಯ ಸಭಾಂಗಣದಲ್ಲಿ, ನಡೆಯಿತು. ಬೆಥನಿ ಶಾಲಾ ಸಂಚಾಲಕಿ ವಂ. ಭಗಿನಿ ಪ್ರಶಾಂತಿ ಬಿ.ಎಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರವನ್ನು ಕುಲಶೇಖರ ಜೀವಂಧಾರ ಸಮಾಜ ಸೇವಾ ಸಂಘದ ಕಾರ್ಯದರ್ಶಿ ವಂ. ಭಗಿನಿ ಅನ್ನಾ ಮರಿಯ, ಕುಲಶೇಖರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಲಿಟ್ಲ್ ಫ್ಲವರ್ […]

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ- ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ

ಪುತ್ತೂರು: ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ವಿವಿಧ ತಾಂತ್ರಿಕ ಮತ್ತು ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಮೂಡಿಸಿ ಅವರನ್ನು ಶೈಕ್ಷಣಿಕವಾಗಿ ಮತ್ತು ವೈಯಕ್ತಿಕವಾಗಿ ಆ ಕ್ಷೇತ್ರಗಳಿಗೆ ಆಕರ್ಷಿಸುವಂತೆ ಮಾಡುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ಮೈಕ್ರೋಸಾಫ್ಟ್ ಆಫೀಸ್‌ನ ಬಗ್ಗೆ ವಿದ್ಯಾರ್ಥಿಗಳಲ್ಲಿ ಪ್ರಾವೀಣ್ಯತೆಯನ್ನು ಹೆಚ್ಚಿಸುವುದು, ಎಚ್‌ಟಿಎಂಎಲ್ ಬಳಸಿಕೊಂಡು ವೆಬ್ ಪೇಜ್‌ಗಳ ವಿನ್ಯಾಸ, ಗೂಗಲ್ ಸೈಟ್‌ಗಳಲ್ಲಿ ವಿವಿಧ ವೆಬ್‌ಸೈಟ್‌ಗಳನ್ನು ನಿರ್ಮಿಸುವ ಬಗ್ಗೆ ಮಾರ್ಗದರ್ಶನ, ವಿಜ್ಞಾನ, ತಂತಜ್ಞಾನ. ಎಂಜಿನಿಯರಿಂಗ್ ಮತ್ತು ಗಣಿತ ವಿಷಯಗಳಲ್ಲಿನ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ Read More »

ಯುವಕರು ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿಗೆ ಸಮಗ್ರ ವಿಧಾನ ಅತ್ಯಗತ್ಯ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರೊ.ಡಾ.ಬಿ.ವೆಂಕಟರಾಜ

ಪುತ್ತೂರು: ಸುಸ್ಥಿರ ಭವಿಷ್ಯವನ್ನು ರಚಿಸಲು ನಾವು ಇಂದಿನ ಯುವಕರನ್ನು ಸಶಕ್ತಗೊಳಿಸಬೇಕು. ಅಗತ್ಯ ಕೌಶಲ್ಯ ಮತ್ತು ಜ್ಞಾನದೊಂದಿಗೆ ಅವರನ್ನು ಸಜ್ಜುಗೊಳಿಸುವ ಮೂಲಕ ನಾಳೆಯ ಸವಾಲುಗಳನ್ನು ಎದುರಿಸಲು ಸಿದ್ಧರಾಗುವಂತೆ ಭವಿಷ್ಯದ ಬದುಕಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕು ಎಂದು ಮೈಸೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವೆಲೋಪ್ ಮೆಂಟ್ ನ ಅರ್ಥಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಬಿ. ವೆಂಕಟರಾಜ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಇಂದಿನ ಯುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಹೊಸಯುಗದ ಕೌಶಲ್ಯದ ಅಗತ್ಯತೆಯ ಬಗೆಗಿನ ವಿಶೇಷ ಉಪನ್ಯಾಸ

ಯುವಕರು ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿಗೆ ಸಮಗ್ರ ವಿಧಾನ ಅತ್ಯಗತ್ಯ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರೊ.ಡಾ.ಬಿ.ವೆಂಕಟರಾಜ Read More »

ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷೆಯಾಗಿ ಪ್ರತಿಮಾ ಹೆಗ್ಡೆ, ಉಪಾಧ್ಯಕ್ಷರಾಗಿ ಪ್ರೊ.ಝೇವಿಯರ್ ಡಿಸೋಜಾ, ಕಾರ್ಯದರ್ಶಿಯಾಗಿ ತೇಜಸ್ವಿ ಭಟ್, ಕೋಶಾಧಿಕಾರಿಯಾಗಿ ಅಭಿಷೇಕ್ ಸುವರ್ಣ

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ 2024-26ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಪ್ರತಿಮಾ ಹೆಗ್ಡೆ, ಉಪಾಧ್ಯಕ್ಷರಾಗಿ ಪ್ರೊ|ಝೇವಿಯರ್ ಡಿ’ಸೋಜ, ಪ್ರಧಾನ ಕಾರ್ಯದರ್ಶಿಯಾಗಿ ತೇಜಸ್ವಿ ಭಟ್, ಕೋಶಾಧಿಕಾರಿಯಾಗಿ ಅಭಿಷೇಕ್ ಸುವರ್ಣ, ಜೊತೆ ಕಾರ್ಯದರ್ಶಿಯಾಗಿ ಸೋಮಶೇಖರ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರುಫೀನಾ ರೊಡ್ರಿಗಸ್, ಸುನಿಲ್ ಕುಮಾರ್ ಶೆಟ್ಟಿ, ವೆಂಕಟೇಶ್ ಪ್ರಸಾದ್,

ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷೆಯಾಗಿ ಪ್ರತಿಮಾ ಹೆಗ್ಡೆ, ಉಪಾಧ್ಯಕ್ಷರಾಗಿ ಪ್ರೊ.ಝೇವಿಯರ್ ಡಿಸೋಜಾ, ಕಾರ್ಯದರ್ಶಿಯಾಗಿ ತೇಜಸ್ವಿ ಭಟ್, ಕೋಶಾಧಿಕಾರಿಯಾಗಿ ಅಭಿಷೇಕ್ ಸುವರ್ಣ Read More »

ಕುಂಜಾಡಿ ಸೇತುವೆ ಕೂಡುರಸ್ತೆ ಕಾಮಗಾರಿ : ವಾಹನ ಸಂಚಾರಕ್ಕೆ ನಿರ್ಬಂಧ

ಕಡಬ: ತಾಲೂಕಿನ ಸುಳ್ಯ – ಪೈಚಾರು – ಬೆಳ್ಳಾರೆ – ಸವಣೂರು – ಕುದ್ಮಾರು – ಅಲಂಕಾರು – ಸುರುಳಿ – ಮಾದೇರಿ – ಪಟ್ರಮೆ – ಧಮ೯ಸ್ಥಳ – ಮುಂಡಾಜೆ- ನೆಲ್ಯಾಡಿ ರಸ್ತೆಯ ಕುಂಜಾಡಿ ಎಂಬಲ್ಲಿ ಸೇತುವೆಯ ಕೂಡು ರಸ್ತೆ ನಿಮಾ೯ಣ ಕಾಮಗಾರಿ ನಡೆಯುವುದರಿಂದ ಮೇ23 ರಿಂದ 27 ರ ವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ನಿಟ್ಟಿನಲ್ಲಿ ಸಾವ೯ಜನಿಕರು ಕೆಳಗೆ ತಿಳಿಸಿದ ಪರ್ಯಾಯ ರಸ್ತೆಗಳ ಬಳಕೆ ಮಾಡುವಂತೆ ಲೋಕೋಪಯೋಗಿ ಇಲಾಖೆ ವಿನಂತಿಸಿದೆ.

ಕುಂಜಾಡಿ ಸೇತುವೆ ಕೂಡುರಸ್ತೆ ಕಾಮಗಾರಿ : ವಾಹನ ಸಂಚಾರಕ್ಕೆ ನಿರ್ಬಂಧ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಬ್ಯಾಂಕಿಂಗ್‌ ಕ್ಷೇತ್ರದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ಮತ್ತು ಆಡಳಿತ ಸಂಘ , ಟ್ರೈನಿಂಗ್‌ ಆ್ಯಂಡ್‌ ಪ್ಲೇಸ್‌ಮೆಂಟ್‌ ಸೆಲ್‌ ಹಾಗೂ ಸೀನಿಯರ್‌ ಚೇಂಬರ್‌ ಇಂಟರ್‌ನ್ಯಾಶನಲ್ ಪುತ್ತೂರು ರೀಜನ್‌ಗಳ ಸಯೋಗದಲ್ಲಿ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ “ಅನ್‌ಲಾಕಿಂಗ್‌ ದ ಪಾಥ್‌ : ನ್ಯಾವಿಗೇಟಿಂಗ್‌ ಕರಿಯರ್‌ ಇನ್‌ ಬ್ಯಾಂಕಿಂಗ್‌ ಸೆಕ್ಟರ್‌” ಎಂಬ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊರವರು ಬ್ಯಾಂಕಿಂಗ್‌ ಒಂದು ಬಹಳಷ್ಟು ಉದ್ಯೋಗಾವಕಾಶಗಳಿರುವ ಕ್ಷೇತ್ರ. ಬ್ಯಾಂಕಿಂಗ್ ಕ್ಷೇತ್ರವು ಜಾಗತಿಕ ಆರ್ಥಿಕ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಬ್ಯಾಂಕಿಂಗ್‌ ಕ್ಷೇತ್ರದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ Read More »

155 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರು ನಗರದ ಅತೀ ಪ್ರಾಚೀನ ನೆಲ್ಲಿಕಟ್ಟೆ ಶಾಲೆಗೆ ಬೇಕಿದೆ ಮೂಲಭೂತ ಸೌಕರ್ಯ| ಪ್ರಮುಖ ಬೇಡಿಕೆಗಳಲ್ಲಿ ಒಂದಾದ ನೂತನ ಕಟ್ಟಡದ ಅವಶ್ಯಕತೆ ಹೊಂದಿರುವ ಶಾಲೆ

ಪುತ್ತೂರು:  ನಗರದಲ್ಲಿ 155 ವರ್ಷಗಳ ಇತಿಹಾಸ ಹೊಂದಿರುವ ಶಾಲೆಯೊಂದು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಎಲ್ಲಾ ವಿಧದಲ್ಲೂ ಅಭಿವೃದ್ಧಿಯಾಗಬೇಕಿದೆ. ನಗರದ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತೂರಿನ ಪ್ರಾಚೀನ ಶಾಲೆಗಳ ಪೈಕಿ ಮೊದಲ ಶಾಲೆಯಾಗಿದೆ. ಸುಮಾರು 3.5 ಎಕ್ರೆ ಜಾಗದ ಒಂದು ಬದಿಯಲ್ಲಿ ಈ ಶಾಲೆಯಿದ್ದು, ನೆಲ್ಲಿಕಟ್ಟೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯೆಂದೇ ಪ್ರಸಿದ್ಧಿ ಪಡೆದಿದೆ. ಒಂದು ಕಾಲದಲ್ಲಿ ವಿದ್ಯಾರ್ಜನೆಗೆ ಹೆಸರುವಾಸಿಯಾಗಿತ್ತು. ಅದೆಷ್ಟೋ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾರ್ಜನೆ

155 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರು ನಗರದ ಅತೀ ಪ್ರಾಚೀನ ನೆಲ್ಲಿಕಟ್ಟೆ ಶಾಲೆಗೆ ಬೇಕಿದೆ ಮೂಲಭೂತ ಸೌಕರ್ಯ| ಪ್ರಮುಖ ಬೇಡಿಕೆಗಳಲ್ಲಿ ಒಂದಾದ ನೂತನ ಕಟ್ಟಡದ ಅವಶ್ಯಕತೆ ಹೊಂದಿರುವ ಶಾಲೆ Read More »

ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವ

ಪುತ್ತೂರು : ಶಿಕ್ಷಣ ಶಿಲ್ಪಿ ಮೊ| ಪತ್ರಾವೋರವರ ದೂರದರ್ಶಿತ್ವದಿಂದ ಪುತ್ತೂರಿನಲ್ಲಿ ಅಂದು ಶಿಕ್ಷಣ ಸಂಸ್ಥೆಗಳು ಸ್ಥಾಪನೆಗೊಂಡು ಅನೇಕ ವಿದ್ಯಾರ್ಥಿಗಳಿಗೆ ದಾರಿದೀಪವಾಗಿ ಪರಿಣಮಿಸಿವೆ ಮಾತ್ರವಲ್ಲದೆ ಸಮಾಜದ ಪ್ರತಿಯೊಂದು ರಂಗದಲ್ಲೂ ಫಿಲೋಮಿನಾದ ವಿದ್ಯಾರ್ಥಿಗಳು ಪ್ರಜ್ವಲಿಸಿರುತ್ತಾರೆ. ಇದೇ ಸಂಪ್ರದಾಯ ಮುಂದಿನ ದಿನಗಳಲ್ಲೂ ಮುಂದುವರಿಯಲಿ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಜಿ ಎಲ್ ಸಮೂಹ ಸಂಸ್ಥೆಗಳ ಚೇರ್ ಮ್ಯಾನ್ ಜಿ ಬಲರಾಮ ಆಚಾರ್ಯ ಹೇಳಿದರು. ಫಿಲೋಮಿನಾ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಜರುಗಿದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವದಲ್ಲಿ

ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವ Read More »

ಒಂದೇ ಪ್ರಯತ್ನದಲ್ಲಿ ಯುವಕನ ಸಾಧನೆಗೆ ಸಾಕ್ಷಿಯಾದ ಪ್ರಗತಿ ಸ್ಟಡಿ ಸೆಂಟರ್

ಪುತ್ತೂರು: ಕಾಸರಗೋಡಿನ ದೀಕ್ಷಿತ್ ಎಂ.ವಿ. ಬಿಬಿಎಯಲ್ಲಿ ಒಂದು, ಮೂರು ಹಾಗೂ ಐದನೇ ಸೆಮಿಸ್ಟರ್ನ 10 ವಿಷಯಗಳಲ್ಲಿ ಒಂದೇ ಪ್ರಯತ್ನದಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಳ್ಳುವ ಮೂಲಕ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಕಲಿತ ಸಾಧನೆಗೆ ಸಾಕ್ಷಿಯಾಗಿದ್ದಾನೆ. ಕಾಸರಗೋಡಿನ ನೆಟ್ಟಣಿಗೆ ಗ್ರಾಮದ ವಿಠಲರಾವ್ ಮತ್ತು ಸುನಂದ ವಿರವು ದಂಪತಿ ಪುತ್ರ  ದೀಕ್ಷಿತ್ ಎಂ. ವಿ. 2019-22 ನೇ ಸಾಲಿನಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಬಿ.ಎ ವ್ಯಾಸಂಗವನ್ನು ಮಾಡಿದ್ದು, ಪ್ರಥಮ ಸೆಮಿಸ್ಟರ್ನಲ್ಲಿ 1 ವಿಷಯ, ಮೂರನೇ ಸೆಮಿಸ್ಟರ್ನಲ್ಲಿ 5

ಒಂದೇ ಪ್ರಯತ್ನದಲ್ಲಿ ಯುವಕನ ಸಾಧನೆಗೆ ಸಾಕ್ಷಿಯಾದ ಪ್ರಗತಿ ಸ್ಟಡಿ ಸೆಂಟರ್ Read More »

ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಅಧಿಕಾರಿಗಳು 24*7 ನಂತೆ ಕೆಲಸ ಮಾಡಬೇಕು | ಪ್ರಾಕೃತಿಕ ವಿಕೋಪ ಕುರಿತು ಅಧಿಕಾರಿಗಳ ಸಭೆಯಲ್ಲಿ ಜುಬಿನ್ ಮೊಹಪಾತ್ರ

ಉಪ್ಪಿನಂಗಡಿ: ಎರಡು ನದಿಗಳ ಸಂಗಮ ತಾಣವಾಗಿರುವ ಉಪ್ಪಿನಂಗಡಿಯಲ್ಲಿ ಮಳೆಗಾಲದಲ್ಲಿ ಪ್ರವಾಹದ ಭೀತಿಯೂ ಇದ್ದು, ಮುಂಬರುವ ಮಳೆಗಾಲವನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳ ತಂಡ ಸನ್ನದ್ಧರಾಗಬೇಕು. ಪ್ರಾಕೃತಿಕ ವಿಕೋಪಗಳು ಹೇಳಿ ಬರುವಂತದ್ದಲ್ಲ. ಅನಿರೀಕ್ಷಿತವಾಗಿ ಬಂದೊದಗುತ್ತವೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು 24*7 ನಂತೆ ಕೆಲಸ ಮಾಡುವ ಮೂಲಕ ಸಾರ್ವಜನಿಕರ ನೆರವಿಗೆ ತಕ್ಷಣ ಧಾವಿಸಿ ಬರಬೇಕು ಎಂದು ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ತಿಳಿಸಿದರು. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಸಭಾಂಗಣದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರಾಕೃತಿಕ ವಿಕೋಪದ ಬಗ್ಗೆ ಅಧಿಕಾರಿಗಳೊಂದಿಗೆ

ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಅಧಿಕಾರಿಗಳು 24*7 ನಂತೆ ಕೆಲಸ ಮಾಡಬೇಕು | ಪ್ರಾಕೃತಿಕ ವಿಕೋಪ ಕುರಿತು ಅಧಿಕಾರಿಗಳ ಸಭೆಯಲ್ಲಿ ಜುಬಿನ್ ಮೊಹಪಾತ್ರ Read More »

error: Content is protected !!
Scroll to Top