ಕ್ಯಾಂಪಸ್‌

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.20) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ (ಜು.20) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.20) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಪುತ್ತೂರಿನಲ್ಲಿ ಮೇಳೈಸಿದ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ | ತೆರೆದ ವಾಹನದಲ್ಲಿ ಕರೆದೊಯ್ಯುವ ಮೂಲಕ ಇಬ್ಬರು ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ

ಪುತ್ತೂರು: ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ, ಪುತ್ತೂರು ಮಾಜಿ ಸೈನಿಕರ ಸಂಘ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ ಆಡಳಿತ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೀತಿ ಸ್ಮಾರಕದ ಬಳಿ ಶುಕ್ರವಾರ ನಡೆಯಿತು. ಕಾರ್ಗಿಲ್ ವರ್ಷಾಚರಣೆ ಅಂಗವಾಗಿ ನಗರದ ದರ್ಬೆ ವೃತ್ತದಿಂದ ಬೆಳಿಗ್ಗೆ 9.30 ಕ್ಕೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಬ್ಯಾಂಡ್‍, ವಾದ್ಯಗಳೊಂದಿಗೆ ಪಥ ಸಂಚಲನ, ದೇಶ ಹಾಗೂ ಮಿಲಿಟರಿ ಶಕ್ತಿಯನ್ನು ಅನಾವರಣಗೊಳಿಸುವ ಸ್ತಬ್ಧಚಿತ್ರ ಮೂಲಕ

ಪುತ್ತೂರಿನಲ್ಲಿ ಮೇಳೈಸಿದ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ | ತೆರೆದ ವಾಹನದಲ್ಲಿ ಕರೆದೊಯ್ಯುವ ಮೂಲಕ ಇಬ್ಬರು ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ Read More »

ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

ಮಾಣಿಲ: ಶ್ರೀ ಸತ್ಯ ಸಾಯಿ ಅನ್ನ ಪೂರ್ಣ ಟ್ರಸ್ಟ್ , ಮುದ್ದೇನಹಳ್ಳಿ ಇದರ ಸ್ಥಾಪಕರಾದ ಶ್ರೀಮಧುಸೂಧನ್ ಸಾಯಿ ಅವರ 45 ನೇ ಜನ್ಮದಿನೋತ್ಸವ ಪ್ರಯುಕ್ತ  ಪ್ರದಾನ ಮಾಡಲಾಗುತ್ತಿರುವ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಗೆ ಮಾಣಿಲ ಸರಕಾರಿ ಪ್ರೌಢಶಾಲೆ ಆಯ್ಕೆಯಾಗಿದೆ. ಹಚ್ಚ ಹಸುರಿನ ಸುಂದರ, ಪ್ರಶಾಂತ ಕಲಿಕಾ ವಾತಾವರಣ ಹೊಂದಿರುವ ಈ ಶಾಲೆ ಕಳೆದ ಹಲವಾರು ವರ್ಷಗಳಿಂದ 10ನೇ ತರಗತಿಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತಾ ಬಂದಿದೆ. ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರತಿ ತರಗತಿಗಳಿಗೂ ಪ್ರೊಜೆಕ್ಟರ್, ಸ್ಮಾರ್ಟ್ ಕ್ಲಾಸ್

ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ | ಇಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಅವಶ್ಯಕತೆಯಿದೆ : ಪ್ರೋ. ಸಿ. ಬಸವರಾಜು

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಮಂಗಳೂರು ವಿಭಾಗ ಮಟ್ಟದ ಒಂದು ದಿನದ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ ನಡೆಯಿತು. ಕಾರ್ಯಾಗಾರವನ್ನು ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಪ್ರೋ. ಸಿ. ಬಸವರಾಜು ಉದ್ಘಾಟಿಸಿ ಮಾತನಾಡಿ, ಕಾನೂನು ಕಲಿಕಾರ್ಥಿಗಳಿಗೆ ಜ್ಞಾನವನ್ನು ಗಳಿಸುವ ಆಸಕ್ತಿ ಇರಬೇಕು. ಅದಕ್ಕಾಗಿ ನಿರಂತರ ಪ್ರಯತ್ನವನ್ನು ಮಾಡುವ ಮನೋಭಾವನೆ ಬೆಳೆಸಿಕೊಂಡಾಗ ಸಾಧನೆಯನ್ನು ಮಾಡಬಹುದು. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ವ್ಯಕ್ತಪಡಿಸಲು ಉತ್ತಮ ವೇದಿಕೆ ಬೇಕಾಗುತ್ತೆ. ಅಂತಹ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ | ಇಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಅವಶ್ಯಕತೆಯಿದೆ : ಪ್ರೋ. ಸಿ. ಬಸವರಾಜು Read More »

ಭಾರೀ ಮಳೆ : ದ.ಕ.ಜಿಲ್ಲೆಯ ಐದು ತಾಲೂಕುಗಳಲ್ಲಿ ನಾಳೆ (ಜು.19) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ (ಜು.19) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಭಾರೀ ಮಳೆ : ದ.ಕ.ಜಿಲ್ಲೆಯ ಐದು ತಾಲೂಕುಗಳಲ್ಲಿ ನಾಳೆ (ಜು.19) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.19 ನಾಳೆ ರಜೆ ಘೋಷಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪದವಿ, ಸ್ನಾಥಕೋತ್ತರ ಪದವಿ, ಡಿಪ್ಲೋಮಾ, ಐಟಿಐ  ಇನ್ನಿತರ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ. ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಶಾಲಾ ಮೈದಾನಗಳಲ್ಲಿ ಹಿಂದೂ ಹಬ್ಬ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ | ಶಿಕ್ಷಣ ಇಲಾಖೆಯಿಂದ ಹೊರಡಿಸಿದ ಸುತ್ತೋಲೆಯಲ್ಲಿ ಏನಿದೆ ?

ಮಂಗಳೂರು: ಶಾಲಾ ಮೈದಾನಗಳಲ್ಲಿ ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆಗೆ ಈ ಬಾರಿ ಬ್ರೇಕ್ ಬೀಳುವ ಸಾಧ್ಯತೆಯಿದ್ದು, ಈ ಕುರಿತು ದ.ಕ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಹೊರಡಿಸಿರುವ ಸುತ್ತೋಲೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೂಲಕ ಶಿಕ್ಷಣ ಇಲಾಖೆಯ ಸುತ್ತೋಲೆ ಮಂಗಳೂರಿನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಸುತ್ತೋಲೆಯಲ್ಲಿ ಶಾಲೆಗಳನ್ನ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಹೇಳಲಾಗಿದೆ. ಈ ಮೂಲಕ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಖಡಕ್ ಸಂದೇಶವನ್ನ ಸುತ್ತೋಲೆಯ ಮೂಲಕ ಹೊರಡಿಸಲಾಗಿದೆ.

ಶಾಲಾ ಮೈದಾನಗಳಲ್ಲಿ ಹಿಂದೂ ಹಬ್ಬ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ | ಶಿಕ್ಷಣ ಇಲಾಖೆಯಿಂದ ಹೊರಡಿಸಿದ ಸುತ್ತೋಲೆಯಲ್ಲಿ ಏನಿದೆ ? Read More »

ಪಂಜದಲ್ಲಿ ಜನಸಂಪರ್ಕ ಅಭಿಯಾನ ಹಾಗೂ ಬೃಹತ್  ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ

ಪಂಜ: ಪುತ್ತೂರು ಭಾರತೀಯ ಅಂಚೆ ಇಲಾಖೆ ಮತ್ತು ಪಂಜ ಲಯನ್ಸ್‌ ಕ್ಲಬ್ ಇದರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ ಹಾಗೂ ಅಂಚೆ ಜನಸಂಪರ್ಕ ಅಭಿಯಾನ ಜು. 18 ರಂದು ಪಂಜ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರುಗಿತು. ಪಂಜ ನಾಡ ಕಚೇರಿ, ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಪಂಜ ಲಯನ್ಸ್‌ ಕ್ಲಬ್ ಅಧ್ಯಕ್ಷ ಶಶಿಧರ್ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾದ ಪುತ್ತೂರು ವಿಭಾಗದ ಅಂಚೆ ಹಿರಿಯ ಅಧೀಕ್ಷಕ

ಪಂಜದಲ್ಲಿ ಜನಸಂಪರ್ಕ ಅಭಿಯಾನ ಹಾಗೂ ಬೃಹತ್  ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ Read More »

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹೆತ್ತವರ ಸಭೆ

ಪುತ್ತೂರು: ಪ್ರತಿಯೊಂದು ವಿಷಯಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಅಂತಹ ಜ್ಞಾನವನ್ನು ಶಿಕ್ಷಣ ಒದಗಿಸಿಕೊಡುತ್ತದೆ. ಶಿಕ್ಷಣ ಸಂಸ್ಥೆಗಳು ಮೌಖಿಕ ಸಂಗತಿಗಳೊಂದಿಗೆ ಪ್ರಾಯೋಗಿಕ ವಿಚಾರಗಳನ್ನೂ ತಿಳಿಸಿಕೊಟ್ಟಾಗ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವೆನಿಸುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ರಕ್ಷಕ – ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶಭಕ್ತಿಯನ್ನು

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹೆತ್ತವರ ಸಭೆ Read More »

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ಇಂದು (ಜು.18) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು (ಜು.18) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ಇಂದು (ಜು.18) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top