ವಿವೇಕಾನಂದ ಕಾಲೇಜಿನಲ್ಲಿ ಶ್ರೀರಾಮೋತ್ಸವ
ಪುತ್ತೂರು: ರಾಮಾಯಣದಲ್ಲಿರುವ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರಭುದ್ಧರಾಗಬೇಕು. ಹಾಗೆಯೇ ಸಂವಿಧಾನವನ್ನು ಹೇಗೆ ಪಾಲಿಸಬೇಕೆಂದು ರಾಮನ ಆಡಳಿತದಲ್ಲಿ ಕಾಣಬಹುದು. ರಾಮನ ಆದರ್ಶಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಬದುಕನ್ನು ನಡೆಸಬಹುದು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ), ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ, ವಿದ್ಯಾರ್ಥಿ […]
ವಿವೇಕಾನಂದ ಕಾಲೇಜಿನಲ್ಲಿ ಶ್ರೀರಾಮೋತ್ಸವ Read More »