ರಾಷ್ಟ್ರಕ್ಕಾಗಿ ಜೀವನ ಮುಡಿಪಾಗಿರಿಸಿ : ಲತೇಶ್ ಬಾಕ್ರಬೈಲು | ಸ್ವಾಮಿ ವಿವೇಕಾನಂದ ವಿಷಯಾಧಾರಿತ “ವಿವೇಕ ಸ್ಮೃತಿ” ಕಾರ್ಯಕ್ರಮ
ಪುತ್ತೂರು: ರಾಷ್ಟ್ರ್ರ ಎಂದರೇನು, ರಾಷ್ಟ್ರದಲ್ಲಿ ನಾವೇನು ಮತ್ತು ನಮಗೆ ರಾಷ್ಟ್ರವೇನು ಈ ಮೂರು ಸಂಗತಿಗಳನ್ನು ಅರ್ಥ ಮಾಡಿಕೊಳ್ಳದ ವಿನಃ ವಿವೇಕಾನಂದರ ಚಿಂತನೆಗಳನ್ನು ಅರ್ಥ ಮಾಡಿಕೊಳುವುದು ಕಷ್ಟ. ವಿದ್ಯಾರ್ಥಿಗಳು ವಿವೇಕಾನಂದರ ಚಿಂತನೆಗಳನ್ನು ತಮ್ಮಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತುಉತ್ತಮ ಭಾರತದ ನಿರ್ಮಾಣಕ್ಕೆ ಕೈ ಜೋಡಿಸಬೇಕು. ರಾಷ್ಟ್ರಕ್ಕಾಗಿಜೀವನವನ್ನು ಮುಡಿಪಾಗಿರಿಸಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನ ಜಿಲ್ಲಾ ಸಹಕಾರ್ಯದರ್ಶಿ ಲತೀಶ್ ಬಾಕ್ರಬೈಲು ಹೇಳಿದರು. ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ, ಭಾರತೀಯ ಸಂಸ್ಕೃತಿ […]