ಕ್ಯಾಂಪಸ್‌

ಅಕ್ಷಯ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಘಟಕ (ಐಕ್ಯೂಎಸಿ) ಸಹಯೋಗದೊಂದಿಗೆ ಆಯೋಜಿಸಲಾದ ಎನ್‌ ಎಸ್‌ ಎಸ್‌ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಗಸ್ಟ್ 12, 2025ರಂದು ಕಾಲೇಜು ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು, ಜಿಡೆಕಲ್ಲಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಅವರು “ಎನ್‌ ಎಸ್‌ ಎಸ್ ಕೇವಲ ಒಂದು ಘಟಕವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠಶಾಲೆ. ಇಲ್ಲಿ […]

ಅಕ್ಷಯ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ Read More »

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು

ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು ಈ ಭಾಗದ ಜನರ ಬಹುಮುಖ್ಯ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗಿ ಬೆಳೆ ಹಾನಿ ಮಾಡುವ ಘಟನೆಗಳು

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ – ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು Read More »

ಆ.10 : ಮಂಡ್ಯದಲ್ಲಿ ಕೆ.ಆರ್ದ.ಎಸ್ ಪಾರ್ಟಿಯ ಸಂಸ್ಥಾಪನ ದಿನ, ಮಹಾ ಅಧಿವೇಶನ

ಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ 6ನೇ ಸಂಸ್ಥಾಪನಾ ದಿನ ಮತ್ತು ಮಹಾ ಅಧಿವೇಶನ ಆ.10ರಂದು ಮಂಡ್ಯದ ಜ್ಯೂಬಿಲಿ ಪಾರ್ಕ್‌ನಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ 300 ಮಂದಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕೆಆರ್‌ಎಸ್ ಪಾರ್ಟಿಯ ದ.ಕ.ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್ ಹೇಳಿದ್ದಾರೆ. ಶುಕ್ರವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2019ರ ಆ.10ರಂದು ಬೆಂಗಳೂರಿನಲ್ಲಿ ಪಕ್ಷವು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಮತ್ತು ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ ಅವರಿಂದ ಉದ್ಘಾಟನೆಗೊಂಡು ಕಳೆದ ಆರು ವರ್ಷಗಳಿಂದ

ಆ.10 : ಮಂಡ್ಯದಲ್ಲಿ ಕೆ.ಆರ್ದ.ಎಸ್ ಪಾರ್ಟಿಯ ಸಂಸ್ಥಾಪನ ದಿನ, ಮಹಾ ಅಧಿವೇಶನ Read More »

ಅಕ್ಷಯ ಕಾಲೇಜಿನಲ್ಲಿ 21 ನೇ ಶತಮಾನದ ಕೌಶಲ್ಯದ ಪ್ರಾವೀಣ್ಯತೆ ಕಾರ್ಯಾಗಾರ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ “ಬೈಟ್ ಬ್ಲಿಜ್” ಐಟಿ ಕ್ಲಬ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “21 ನೇ ಶತಮಾನದ ಕೌಶಲ್ಯದ ಪ್ರಾವೀಣ್ಯತೆ” ಎಂಬ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ವಾಣಿಜ್ಯ ವಿಭಾಗದ ಉಪನ್ಯಾಸಕ ಕಿಶನ್ ಎನ್ ರಾವ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. 21 ನೇ ಶತಮಾನದಲ್ಲಿ ಸ್ಪರ್ಧಾತ್ಮಕವಾಗಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹಲವು ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ ಉಪಯೋಗಿಸಿ ತಂತ್ರಜ್ಞಾನದಲ್ಲಿ ಕ್ರಾಂತಿ ಯನ್ನು ಸೃಷ್ಟಿಸುತ್ತಿರುವ ಮನುಷ್ಯ ನಿಗೆ ಅಷ್ಟೇ ಸವಾಲುಗಳನ್ನು

ಅಕ್ಷಯ ಕಾಲೇಜಿನಲ್ಲಿ 21 ನೇ ಶತಮಾನದ ಕೌಶಲ್ಯದ ಪ್ರಾವೀಣ್ಯತೆ ಕಾರ್ಯಾಗಾರ Read More »

ಅಕ್ಷಯ ಕಾಲೇಜಿನಲ್ಲಿ FROM CAMPUS TO CAREER ಕಾರ್ಯಾಗಾರ

ಪುತ್ತೂರು: ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಹಾಗೂ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಯೋಗದಲ್ಲಿ “FROM CAMPUS TO CAREER” ಕಾರ್ಯಗಾರ ನಡೆಯಿತು. ಕಾಲೇಜಿನ ಉಪಪ್ರಾಂಶುಪಾಲ ರಕ್ಷಣಾ ಟಿ ಆರ್ ಅವರು ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಉತ್ತೇಜನ ನೀಡಿದರು.ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಮೇಘಶ್ರೀ ಪ್ರಾಸ್ತವಿಕ ಮಾತುಗಳನ್ನಾಡಿ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್‌ನಲ್ಲಿ ನಡೆಯುವ ವಿವಿಧ ರೀತಿಯ ಸ್ಪರ್ಧೆಗಳ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ತನ್ನನ್ನು ತಾನು

ಅಕ್ಷಯ ಕಾಲೇಜಿನಲ್ಲಿ FROM CAMPUS TO CAREER ಕಾರ್ಯಾಗಾರ Read More »

ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಈ ಬಾರಿ ಸಂಘದ ಸದಸ್ಯರಿಗೆ ಶೇ. 15 ಡಿಬಿಡೆಂಡ್ ಘೋಷಣೆ  ಪುತ್ತೂರು: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿ, ಮೊಳಹಳ್ಳಿ ಶಿವರಾಯರಂತಹ ಹಿರಿಯ ಸಹಕಾರಿ ಧುರೀಣರ ದೂರದೃಷ್ಟಿಯಿಂದ ಪುತ್ತೂರಿನಲ್ಲಿ ಇಂದು ಸಾಕಷ್ಟು ಸಹಕಾರ ಸಂಸ್ಥೆಗಳು ಬೆಳೆದು ನಿಂತಿವೆ. ಈ ಬಾರಿ ಸಂಘದ ಸದಸ್ಯರಿಗೆ ಶೇ. 15 ಡಿಬಿಡೆಂಡ್ ಘೋಷಣೆ ಮಾಡಿದರು. ಡಿ.ವಿ ಸದಾನಂದ ಗೌಡ

ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ Read More »

50 ಅಡಿಗಳ ಕೇಸರಿ ಧ್ವಜ ಅಳವಡಿಸಿ 44 ನೇ ವರ್ಷದ ಗಣೇಶೋತ್ಸವಕ್ಕೆ ಪೂರ್ವತಯಾರಿ ಆರಂಭಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ 44 ನೇ ವರ್ಷದ ಗಣೇಶ ಚತುರ್ಥಿಯ ಪೂರ್ವಸಿದ್ಧತೆಯ ಹಿನ್ನೆಲೆಯಲ್ಲಿ ವಿವೇಕಾನಂದ ಪ್ರತಿಮೆಯ ಬಳಿ 50 ಅಡಿ ಇರುವ ಭಗವಾಧ್ವಜವನ್ನು ಅಳವಡಿಸಲಾಯಿತು. RSS ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ರವೀಂದ್ರ ಪಿ, ಯುವ ನಾಯಕ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಪುತ್ತೂರು ನಗರ ಮಂಡಲದ ಅಧ್ಯಕ್ಷ ನಿತೇಶ್ ಕಲ್ಲೇಗ ತೆಂಗಿನಕಾಯಿ ಒಡೆಯುವ ಮೂಲಕ ಗಣೇಶೋತ್ಸವದ ಪೂರ್ವ ತಯಾರಿಗೆ ಚಾಲನೆ

50 ಅಡಿಗಳ ಕೇಸರಿ ಧ್ವಜ ಅಳವಡಿಸಿ 44 ನೇ ವರ್ಷದ ಗಣೇಶೋತ್ಸವಕ್ಕೆ ಪೂರ್ವತಯಾರಿ ಆರಂಭಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ Read More »

ಪುತ್ತೂರು: (ಜು.24) ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ-ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜು.24ರಂದು ನಡೆಯಲಿದೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಅವರ ಅಧ್ಯಕ್ಷತೆಯಲ್ಲಿ ಸಂಜೆ 4 ಗಂಟೆಗೆ ಕೆಯ್ಯೂರು ದೇರ್ಲದಲ್ಲಿರುವ ಡಾ. ನರೇಂದ್ರ ರೈ ದೇರ್ಲ ಅವರ ಮನೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಪುತ್ತೂರಿನ ರೋಯಲ್ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕಾಧ್ಯಕ್ಷರಾದ ಸಹಕಾರ ರತ್ನ ದಂಬೆಕ್ಕಾನ

ಪುತ್ತೂರು: (ಜು.24) ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ-ಸನ್ಮಾನ Read More »

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ : ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು : ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯ ವಿದ್ಯಾರ್ಥಿಗಳು ಮಂಗಳವಾರ ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಎಂಟನೇ ತರಗತಿಯ ಸನ್ಮಯ್ ಎನ್. ದ್ವಿತೀಯ ಸ್ಥಾನ ಹಾಗೂ ಆರನೇ ತರಗತಿಯ ಸಂಹಿತ್ ಜೋಸ್ಸಿ ಲೋಬೋ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲ ವರ್ಗ ಬಾಲಕಿಯರ ವಿಭಾಗದಲ್ಲಿ ಏಳನೇ ತರಗತಿಯ ಸಾನ್ವಿ ಜಿ. ಇ. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲವರ್ಗ ಬಾಲಕರ ತಂಡದ ಸನ್ಮಯ್

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ : ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ Read More »

ಇನ್ನುಮುಂದೆ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ

ಡ್ರಗ್ಸ್‌, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿರ್ಧಾರ ಬೆಂಗಳೂರು: ಕಾಲೇಜುಗಳಲ್ಲಿ ಡ್ರಗ್ಸ್‌, ರ‍್ಯಾಗಿಂಗ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ ಸಿಸಿಟಿವಿ ಅಳವಡಿಸಲು ಸರ್ಕಾರ ಆದೇಶ ಮಾಡಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಾಲೇಜು, ವಿವಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್,

ಇನ್ನುಮುಂದೆ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ Read More »

error: Content is protected !!
Scroll to Top