ಕ್ಯಾಂಪಸ್‌

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಸ್ಪರ್ಧೆ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಅಂಗವಾಗಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅದ್ವಿತ್ ಜಿ. ಹಾಗೂ ಗಾನವಿ ಎನ್‍. ಬಹುಮಾನ ಪಡೆದುಕೊಂಡಿದ್ದಾರೆ. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಒಕ್ಕಲಿಗ ಗೌಡ ಸೇವಾ  ಸಂಘದ  ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ದಿನಾಚರಣೆ ಅಂಗವಾಗಿ ಸ್ಪರ್ಧೆ ಏರ್ಪಡಿಸಿತ್ತು. ಅದ್ವಿತ್ ಜಿ -ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ದ್ವಿತೀಯ ಹಾಗೂ ಗಾನವಿ ಎನ್  ಪ್ರಾಥಮಿಕ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ […]

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಸ್ಪರ್ಧೆ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ Read More »

ನರೇಂದ್ರ ಪ.ಪೂ. ಕಾಲೇಜಿನಲ್ಲಿ ಯುವಜನತೆ ಮತ್ತು ಭಾರತೀಯತೆ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ಯಾವುದೇ ಒಂದು ದೇಶದ ಅಭಿವೃದ್ಧಿಯಲ್ಲಿ ಅಲ್ಲಿಯ ಯುವಶಕ್ತಿಯ ಕೊಡುಗೆ ನಿರ್ಣಾಯಕ, ಸಂಶೋಧನೆಗಳು, ಹೊಸತನದ ಹುಡುಕಾಟಗಳು, ಅನ್ವೇಷಣೆ, ಆವಿಷ್ಕಾರಗಳು-ಹೀಗೆ ಎಲ್ಲ ರಂಗಗಳಲ್ಲೂ ಯುವಜನತೆಯ ಉತ್ಸಾಹ, ಪ್ರಾಮಾಣಿಕತೆ ಹಾಗೂ ಸಾಹಸಗಳೇ ದೇಶಗಳ ನಿಜವಾದ ಬಂಡವಾಳವಾಗಿವೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ್ ಗಣರಾಜ್ ಭಟ್‍ ಕೆದಿಲ ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ಯುವಜನತೆ ಮತ್ತು ಭಾರತೀಯತೆ ಎಂಬ ವಿಚಾರದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಕರೇ ದೇಶದ ಶಕ್ತಿ. ಇವರು ತಮ್ಮ

ನರೇಂದ್ರ ಪ.ಪೂ. ಕಾಲೇಜಿನಲ್ಲಿ ಯುವಜನತೆ ಮತ್ತು ಭಾರತೀಯತೆ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ Read More »

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ | ರಾಜ್ಯ ಸರಕಾರದಿಂದ ಸುತ್ತೋಲೆ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದು ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದೆ. ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ. ಅಲ್ಲದೇ ವಿದ್ಯಾರ್ಥಿಗಳು ತರಗತಿಗಳಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ | ರಾಜ್ಯ ಸರಕಾರದಿಂದ ಸುತ್ತೋಲೆ Read More »

ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಪುತ್ತೂರು: ನಗರದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಇಂಡಸ್ಟ್ರೀಯಲ್ ಭೇಟಿ ಕಾರ್ಯಕ್ರಮ ನಡೆಯಿತು. ವಿಟ್ಲದ ಸಮೀಪದ ಬಲಿಪಗುಳಿಯಲ್ಲಿರುವ ’ಇಕೊ ಬ್ಲಿಸ್ಸ್’ ಅಡಿಕೆ ಹಾಳೆ ತಟ್ಟೆ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿ ಕಾರ್ಯವೈಖರಿ ವೀಕ್ಷಿಸಿದರು. ಈ ಮೂಲಕ ಸಣ್ಣ ಕೈಗಾರಿಕೆಯ ನಿರ್ವಹಣೆಯನ್ನು ವಿದ್ಯಾರ್ಥಿಗಳು ಅರಿತುಕೊಂಡರು. ಉಪನ್ಯಾಸಕಿಯರಾದ ಅಕ್ಷತಾ ಆರ್, ಆಶಾದೇವಿ ಟಿ, ವಿದ್ಯಾ ಸರಸ್ವತಿ, ಉಪನ್ಯಾಸಕರಾದ ವಿಷ್ಣು ಪ್ರದೀಪ್, ಯತೀಶ್ ವಿದ್ಯಾರ್ಥಿಗಳನ್ನು ಮುನ್ನಡೆಸಿದರು.

ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ರಾಜ್ಯಮಟ್ಟದ ಅಂತರ್ ಕಾಲೇಜು ಅತ್ಲೆಟಿಕ್ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುರುಷರ ವಿಭಾಗದಲ್ಲಿ ಚಾಂಪಿಯನ್, ಮಹಿಳೆಯರ ವಿಭಾಗದಲ್ಲಿ ರನ್ನರ್ ಅಪ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ 25 ನೇ ಅಂತರ್ ಕಾಲೇಜು ಅತ್ಲೆಟಿಕ್ ಸ್ಪರ್ಧೆಯಲ್ಲಿ ಪುರುಷರ ವಿಭಾಗದ ಚಾಂಪಿಯನ್‌ಶಿಪ್ ಟ್ರೋಫಿ ಹಾಗೂ ಮಹಿಳೆಯರ ವಿಭಾಗದ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್ ಅಪ್ ಟ್ರೋಫಿಯೊಂದಿಗೆ ಸತತ ಮೂರನೇ ಬಾರಿ ಕೂಟದ ಸಮಗ್ರ ಪ್ರಶಸ್ತಿಯನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮೈಸೂರು ವಿಭಾಗದ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ರಾಜ್ಯಮಟ್ಟದ ಅಂತರ್ ಕಾಲೇಜು ಅತ್ಲೆಟಿಕ್ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುರುಷರ ವಿಭಾಗದಲ್ಲಿ ಚಾಂಪಿಯನ್, ಮಹಿಳೆಯರ ವಿಭಾಗದಲ್ಲಿ ರನ್ನರ್ ಅಪ್ Read More »

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

ಮಾಣಿಲ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಪ್ರಾಯೋಜಿತ ಯಕ್ಷ ಶಿಕ್ಷಣ ನಾಟ್ಯ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಯಕ್ಷ ಧ್ರುವ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಮಾತನಾಡಿ, ಅಳಿಕೆ ಪಟ್ಲ ಫೌಂಡೇಶನ್ ನ ಕಾರ್ಯಚಟುವಟಿಕೆಗಳು, ಧ್ಯೇಯೋದ್ದೇಶಗಳ ಬಗ್ಗೆ ಸವಿವರ ಮಾಹಿತಿ ನೀಡಿ ನಾಟ್ಯ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಲಾ ನೈಪುಣ್ಯತೆ ಪಡೆಯುವಂತೆ

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಅನ್ ಬೌಂಡ್’ ತಾಂತ್ರಿಕ ಉತ್ಸವ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅನ್ ಬೌಂಡ್ ಎನ್ನುವ 3 ದಿನಗಳ ತಾಂತ್ರಿಕ ಉತ್ಸವ ಕಾರ್ಯಕ್ರಮ ಆಯೋಜಿಸಲಾಯಿತು. ಬದಲಾದ ತಾಂತ್ರಿಕತೆಯೊಂದಿಗೆ ಹೆಜ್ಜೆ ಹಾಕುತ್ತಾ ತನ್ನಲ್ಲಿರುವ ತಾಂತ್ರಿಕ ಜ್ಞಾನವನ್ನು ಇತರರಿಗೆ ಹಂಚಿಕೊಳ್ಳುವುದಕ್ಕೆ ಸೂಕ್ತ ವೇದಿಕೆಯನ್ನು ನೀಡುವುದಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರೀಸರ್ಚ್ ಎಂಡ್ ಪ್ರೆಸೆಂಟೇಶನ್, ಪ್ರಾಬ್ಲೆಮ್ ಸಾಲ್ವಿಂಗ್, ಮೆಷಿನ್ ಲರ್ನಿಂಗ್, ಡೇಟಾ ಪ್ರಾಸೆಸಿಂಗ್, ಸರ್ಕ್ಯೂಟ್ ಡಿಸೈನ್ ಎಂಡ್ ಡಿಬಗ್ಗಿಂಗ್, ಸರ್ವೆ, ಮಾಡೆಲಿಂಗ್, ಯುನಿಟ್ಸ್ ಎಂಡ್ ಮೆಶರ್‌ಮೆಂಟ್ಸ್ ಹೀಗೆ ಕಂಪ್ಯೂಟರ್ ವಿಭಾಗಕ್ಕೆ ಸಂಬಂಧಿಸಿದಂತೆ 4, ಇಲೆಕ್ಟ್ರಾನಿಕ್ಸ್

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಅನ್ ಬೌಂಡ್’ ತಾಂತ್ರಿಕ ಉತ್ಸವ Read More »

ಸಾಮೆತ್ತಡ್ಕ ಶಾಲೆಯಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಚಾಲನೆ

ಪುತ್ತೂರು: ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ನೇ ತರಗತಿಗೆ ಇಂಗ್ಲೀಷ್ ಮಾಧ್ಯಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಚಾಲನೆ ನೀಡಿ ಮಾತನಾಡಿ, ಇಲ್ಲಿನ ಪ್ರತೀಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು, ಕನ್ನಡದ ಜೊತೆ ಆಂಗ್ಲ ಭಷೆಯ ಜ್ಞಾನವೂ ಇಂದಿನ ಕಾಲದ ಅಗತ್ಯ ಬೇಡಿಕೆಯಾಗಿದೆ ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸರಕರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಆರಂಭ ಮಾಡುತ್ತಿದೆ, ಹಳ್ಳಿಯ ಕಟ್ಟಕಡೇಯ ವ್ಯಕ್ತಿಯ ಮಕ್ಕಳೂ ಇಂಗ್ಲೀಷ್ ಕಲಿತರೆ ಮಾತ್ರ ಭಾರತ

ಸಾಮೆತ್ತಡ್ಕ ಶಾಲೆಯಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಚಾಲನೆ Read More »

ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಅಗತ್ಯ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಮಾಣವಚನ ಸಮಾರಂಭದಲ್ಲಿ ಚಿದಾನಂದ ಬೈಲಾಡಿ

ಪುತ್ತೂರು: ಕಾಲೇಜಿಗೆ ಸಹಕಾರ ಕೊಡಲು ವಿದ್ಯಾರ್ಥಿ ಸಂಘ ಅತ್ಯಾವಶ್ಯಕ ಎಂಬುದರ ಜತೆಗೆ ಸಂಘಜೀವಿಯಾಗಿ ನಾವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಸಾಧ್ಯ ಎನ್ನುವುದು ಗಮನಾರ್ಹ ವಿಚಾರ.  ಹಾಗಾಗಿಯೇ ಕಾಲೇಜಿನ ಬೆಳವಣಿಗೆಗೆ ವಿದ್ಯಾರ್ಥಿ ಸಂಘ ಪೂರಕ ಎಂದು ನ್ಯಾಯವಾದಿ ಚಿದಾನಂದ ಬೈಲಾಡಿ ಹೇಳಿದರು. ಅವರು ನಗರದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ, ವಿದ್ಯಾರ್ಥಿ ನಾಯಕರಿಗೆ ಶಾಲಾ ಧ್ವಜವನ್ನು ಹಸ್ತಾಂತರಿಸಿ ಮಾತನಾಡಿದರು. ಮಾನವನಿಗೆ ಸಮಸ್ಯೆಗಳಿರುವುದು ಸಾಮಾನ್ಯ. ಚಿತೆಗೆ

ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಅಗತ್ಯ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಮಾಣವಚನ ಸಮಾರಂಭದಲ್ಲಿ ಚಿದಾನಂದ ಬೈಲಾಡಿ Read More »

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳ’ ಕುರಿತು ಕಾರ್ಯಗಾರ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳು’ ಕುರಿತು ಕಾರ್ಯಗಾರವು ಜೂನ್ 27ರಂದು ಫಿಲೋಮಿನಾ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯದ ಮನಶಾಸ್ತ್ರಜ್ಞರು ಮತ್ತು ಜೀವನ ಕೌಶಲ್ಯ ತರಬೇತುದಾರರು ಆಗಿರುವ ಮೀನಾ ಕುಮಾರಿ.ಕೆ  ಅವರು ಮಾತನಾಡಿ  ಹದಿಹರೆಯದ ಮಕ್ಕಳಲ್ಲಿ ಹೆಚ್ಚಾಗಿ ಶಾರೀರಿಕ ಬದಲಾವಣೆ, ಆತ್ಮ ವಿಶ್ವಾಸದ ಕೊರತೆ, ಸಿಟ್ಟು, ಹಠಮಾರಿತನ, ಖಿನ್ನತೆಗೆ ಒಳಗಾಗುವ ಗುಣ ಮತ್ತು ಒತ್ತಡಗಳು

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳ’ ಕುರಿತು ಕಾರ್ಯಗಾರ Read More »

error: Content is protected !!
Scroll to Top