ಕ್ಯಾಂಪಸ್‌

ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಬಿಳಿಯೂರು ಶಾಲೆಯಲ್ಲಿ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರ ಏ.28 ರಿಂದ ಮೇ4 ರ ತನಕ ನಡೆಯಲಿದ್ದು, ಬಿಳಿಯೂರು ಹಿ. ಪ್ರಾ ಶಾಲೆಯಲ್ಲಿ ಭಾನುವಾರ ಚಾಲನೆ ನೀಡಲಾಯಿತು. ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ಸಶಕ್ತ ಭಾರತಕ್ಕಾಗಿ ಯುವಜನತೆ ಎಂಬ ಘೋಷಣೆಯೊಂದಿಗೆ ಏಳು ದಿನಗಳ ಕಾಲ ನಡೆಯಲಿರುವ ಕಾಲೇಜಿನ ಎನ್ ಎಸ್ ಎಸ್ ಘಟಕಗಳ ವಾರ್ಷಿಕ ವಿಶೇಷ ಶಿಬಿರವನ್ನು ಬಿಳಿಯೂರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಳಿನಿ ಉದ್ಘಾಟಿಸಿ, ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು […]

ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಬಿಳಿಯೂರು ಶಾಲೆಯಲ್ಲಿ ಚಾಲನೆ Read More »

ಎ.ವಿ.ಜಿ. ಬೇಸಿಗೆ ಶಿಬಿರ -2024 ಸಮಾರೋಪದೊಂದಿಗೆ ಸಂಪನ್ನ | ಶಿಬಿರದಲ್ಲಿ “ಮಕ್ಕಳ ರಾಜ್ಯ” ನಾಟಕ ಪ್ರದರ್ಶನ

ಪುತ್ತೂರು: ಏ.22 ರಿಂದ 27ರ ತನಕ ನಡೆದ ಎವಿಜಿ ಬೇಸಿಗೆ ಶಿಬಿರ -2024 ಸಮಾರೋಪ ಸಮಾರಂಭದೊಂದಿಗೆ ಇಂದು ಸಂಪನ್ನಗೊಂಡಿತು. ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಸಮಾರೋಪ ಭಾಷಣ ಮಾಡಿ ಶಿಬಿರದ ವೈಶಿಷ್ಟ್ಯತೆಗಳನ್ನು ಕೊಂಡಾಡಿದರು. ಮುಖ್ಯ ಅತಿಥಿಯಾಗಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು. ಮತ್ತೋರ್ವ ಮುಖ್ಯ ಅತಿಥಿ, ಐ.ಆರ್ ಸಿ.ಎಂ.ಡಿ. ಸಂಸ್ಥೆಯ ನಿರ್ದೇಶಕಿ ಪ್ರಫುಲ್ಲಾ

ಎ.ವಿ.ಜಿ. ಬೇಸಿಗೆ ಶಿಬಿರ -2024 ಸಮಾರೋಪದೊಂದಿಗೆ ಸಂಪನ್ನ | ಶಿಬಿರದಲ್ಲಿ “ಮಕ್ಕಳ ರಾಜ್ಯ” ನಾಟಕ ಪ್ರದರ್ಶನ Read More »

ಜೆ.ಇ.ಇ. ಮೈನ್ಸ್ -2024 : ರಾಷ್ಟ್ರಮಟ್ಟದಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯಕ್ಕೆ 343 ನೇ ರ್ಯಾಂಕ್‍

ಪುತ್ತೂರು: ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸಿದ ರಾಷ್ಟ್ರಮಟ್ಟದ ಜೆಇಇ ಮೈನ್ ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯದ್ಭುತ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 87 ವಿದ್ಯಾರ್ಥಿಗಳಲ್ಲಿ 81 ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಗಳಿಸಿ ಗಮನ ಸೆಳೆದಿದ್ದಾರೆ. 14 ವಿದ್ಯಾರ್ಥಿಗಳು 95 ಕ್ಕಿಂತಲೂ ಅಧಿಕ ಪರ್ಸೆಂಟೈಲ್ ಫಲಿತಾಂಶ ಪಡೆದಿದ್ದು, 28 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸೆಂಟೈಲ್ ಗಳಿಸಿ ಉತ್ಕೃಷ್ಟ ಫಲಿತಾಂಶ ನೀಡಿದ್ದಾರೆ. ಕೆ ಪ್ರಮಿತ್ ರೈ 99.84 ಪರ್ಸೆಂಟೈಲ್ ಅಂಕಗಳೊಂದಿಗೆ ಇಡಬ್ಲ್ಯುಎಸ್ ವಿಭಾಗದಲ್ಲಿ

ಜೆ.ಇ.ಇ. ಮೈನ್ಸ್ -2024 : ರಾಷ್ಟ್ರಮಟ್ಟದಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯಕ್ಕೆ 343 ನೇ ರ್ಯಾಂಕ್‍ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ʼಫಿಲೋ ಫೋರ್ಟೆ 2024ʼ

ಪುತ್ತೂರು: ಸಂತ ಫಿಲೋಮಿನಾ  ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ  ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ʼಫಿಲೋ ಫೋರ್ಟೆ-2024ʼ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ದೀಪ ಬೆಳಗಿಸಿ ಚಾಲನೆ ನೀಡಿ, ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳ ಅನಾವರಣಕ್ಕಾಗಿ ವಿದ್ಯಾರ್ಥಿ ಸಂಘದ ವತಿಯಿಂದ ಇಂತಹ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇಂತಹ ವೇದಿಕೆ ಉದಯೋನ್ಮುಖ ಕಲಾವಿದರಿಗೆ ಅತಿ ಅಗತ್ಯ. ಹೆಚ್ಚಿನ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು, ನಿಯೋಜಿತ ಕಾರ್ಯಗಳು ಮುಂತಾದ ಒತ್ತಡಗಳಿದ್ದು ಈ ದಿನ ಯಾವುದೇ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ʼಫಿಲೋ ಫೋರ್ಟೆ 2024ʼ Read More »

ದೇಶ ಮತ್ತು ಧರ್ಮಕ್ಕಾಗಿ ಜೀವನ ಮುಡಿಪಾಗಿರಲಿ : ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು | ಅಂಬಿಕಾ ವಿದ್ಯಾಲಯದಲ್ಲಿ ದಶಾಂಬಿಕೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ

ಪುತ್ತೂರು: ದೇಶ ಮತ್ತು ಧರ್ಮಕ್ಕಾಗಿ ನಾವು ನಮ್ಮ ಜೀವನ ನಡೆಸಬೇಕು. ದೇಶವನ್ನು ಬಿಟ್ಟು ಧರ್ಮವಾಗಲೀ, ಧರ್ಮವನ್ನು ಬಿಟ್ಟು ದೇಶವಾಗಲೀ ಇರುವುದಕ್ಕೆ ಸಾಧ್ಯವಿಲ್ಲ. ಅತ್ಯಂತ ಉತ್ಕೃಷ್ಟ ದೇಶ ಹಾಗೂ ಧರ್ಮದಲ್ಲಿ ನಾವು ಜನಿಸಿದ್ದೇವೆ ಎಂಬುದೇ ಹೆಮ್ಮೆ. ಹಾಗಾಗಿ ದೇಶ ಹಾಗೂ ಧರ್ಮ ಎರಡನ್ನೂ ಚೆನ್ನಾಗಿ ಇಟ್ಟುಕೊಂಡಾಗ ಮಾತ್ರ ನಮ್ಮ ಜನ್ಮ ಸಾರ್ಥಕಗೊಳ್ಳುತ್ತದೆ. ಮನುಷ್ಯ ಜನ್ಮ ಎನ್ನುವುದು ನಮಗೆ ದೊರಕುವ ಸುವರ್ಣಾವಕಾಶ. ಇದನ್ನು ವ್ಯರ್ಥ ಮಾಡಬಾರದು ಎಂದು ಶೃಂಗೇರಿಯ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರು ಹೇಳಿದರು.

ದೇಶ ಮತ್ತು ಧರ್ಮಕ್ಕಾಗಿ ಜೀವನ ಮುಡಿಪಾಗಿರಲಿ : ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು | ಅಂಬಿಕಾ ವಿದ್ಯಾಲಯದಲ್ಲಿ ದಶಾಂಬಿಕೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ Read More »

ಏ.29 : ಪಡ್ಡಾಯೂರಿನಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ

ಪುತ್ತೂರು: ವರುಣ್ಸ್  ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ಪಡ್ಡಾಯೂರಿನಲ್ಲಿ ನಿರ್ಮಿಸಲಾದ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ಏ.29 ರಂದು ಬೆಳಿಗ್ಗೆ ನಡೆಯಲಿದೆ. ಒಳಾಂಗಣ ಕ್ರೀಡಾಂಗಣವನ್ನು ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಪಿಂಯನ್ ಶಿಪ್ ಕಂಚಿನ ಪದಕ ವಿಜೇತ ಆಯುಷ್ ಶೆಟ್ಟಿ ಉದ್ಘಾಟಿಸಲಿದ್ದು, ಪಡ್ಡಾಯೂರು ರುದ್ರಾಂಡಿ ನೇತ್ರಾಂಡಿ ದೈವಸ್ಥಾನದ ಅಧ್ಯಕ್ಷ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಟಿ. ಶೆಟ್ಟಿ, ಸುದಾನ ಶಾಲಾ

ಏ.29 : ಪಡ್ಡಾಯೂರಿನಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ Read More »

ಸವಾಲನ್ನು ಸ್ವೀಕರಿಸಲು ಪೂರಕ ಶಿಕ್ಷಣ ನಮಗೆ ದೊರಕಬೇಕು: ಮುರಳಿ ಕೃಷ್ಣ ಕೆ.ಎನ್. | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ಪುತ್ತೂರು: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಂಕವನ್ನು ಗಳಿಸುವುದು ಮಾತ್ರವಲ್ಲದೇ ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ಕಲಿತು  ಪರಿಪೂರ್ಣರಾಗಿ ಇಲ್ಲಿಂದ ತೆರಳಬೇಕು ಎಂಬುವುದು ವಿವೇಕಾನಂದ ಕಾಲೇಜಿನ  ಮುಖ್ಯ ಉದ್ದೇಶವಾಗಿದೆ. ಈಗಿನ ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರವನ್ನು ಕಲಿಯುವುದು ತುಂಬಾ ಮುಖ್ಯ. ಅದನ್ನು ನಾವು ವಿದ್ಯಾರ್ಥಿಗಳಿಗೆ ನಿರಂತರವಾಗಿ ನೀಡುತ್ತಿದ್ದೇವೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಶಿಕ್ಷಕ ರಕ್ಷಕ ಸಂಘ ಹಾಗೂ ಐಕ್ಯೂಎಸಿ ಘಟಕದ

ಸವಾಲನ್ನು ಸ್ವೀಕರಿಸಲು ಪೂರಕ ಶಿಕ್ಷಣ ನಮಗೆ ದೊರಕಬೇಕು: ಮುರಳಿ ಕೃಷ್ಣ ಕೆ.ಎನ್. | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ Read More »

ಬೆಳ್ಳಾರೆ ಪೊಲೀಸ್ ಠಾಣೆಗೆ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

ಬೆಳ್ಳಾರೆ : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಗೆ ಸುಮಾರು 40,000/- ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು. ಕಾಲೇಜಿನ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು  ಠಾಣಾಧಿಕಾರಿ ಸಂತೋಷ್ ಬಿ. ಪಿ.ಯವರಿಗೆ ಯಂತ್ರವನ್ನು ಹಸ್ತಾಂತರಿಸಿದರು. ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮತ್ತು ಠಾಣಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಬೆಳ್ಳಾರೆ ಪೊಲೀಸ್ ಠಾಣೆಗೆ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ Read More »

ಅಕ್ಷಯ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಸೈಬರ್ ಸೆಕ್ಯೂರಿಟಿ ಕುರಿತು ಮಾಹಿತಿ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಆರ್ಟಿ ಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಸೈಬರ್ ಸೆಕ್ಯೂರಿಟಿ ಕುರಿತು ವಿದ್ಯಾರ್ಥಿಗಳಿಗೆ ಎರಡು ದಿನದ ಕಾರ್ಯಾಗಾರ ನಡೆಯಿತು. ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳಿಗೆ ನಿಯೋ ಇನ್ನೊವೇಶನ್ಸ್ & ಸ್ಕಿಲ್ಸ್ ಸಂಸ್ಥೆಯ ಸಹಯೋಗದೊಂದಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ಹಾಗೂ ಮಿಷಿನ್ ಲರ್ನಿಂಗ್ ಕುರಿತಾಗಿ 23 ವರ್ಷಗಳ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ಹಾಗೂ ಮಿಷಿನ್ ಲರ್ನಿಂಗ್ ನಲ್ಲಿಅನುಭವ ಹೊಂದಿರುವ ಅಲೋಕ್ ಚಕ್ರವರ್ತಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಗಾರದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ

ಅಕ್ಷಯ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಸೈಬರ್ ಸೆಕ್ಯೂರಿಟಿ ಕುರಿತು ಮಾಹಿತಿ ಕಾರ್ಯಾಗಾರ Read More »

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಪೇ ಪಾಲ್‌ ಕಂಪನಿಯ ಸಂದರ್ಶನಕ್ಕೆ ಆಯ್ಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ತೃತೀಯ ಬಿಸಿಎ ವ್ಯಾಸಂಗ ಮಾಡುತ್ತಿರುವ 41 ವಿದ್ಯಾರ್ಥಿನಿಯರು ಪೇ ಪಾಲ್‌ ಬಹುರಾಷ್ಟ್ರೀಯ ಕಂಪನಿಯ ಅಂತಿಮ ಹಂತದ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.  2023-24 ನೇ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಕಾಲೇಜಿನಲ್ಲಿ ಅಂತಿಮ ಬಿಸಿಎ ವಿದ್ಯಾರ್ಥಿಗಳಿಗಾಗಿ ಹನಿವೆಲ್‌ ಕಂಪನಿಯಿಂದ ಪ್ರಾಯೋಜಿಸಲ್ಪಟ್ಟ ಕಸ್ಟಮರ್‌ ರಿಲೇಶನ್‌ಶಿಪ್‌ ಮ್ಯಾನೇಜ್‌ಮೆಂಟ್‌ ಸರ್ಟಿಫಿಕೇಟ್‌ ಕೋರ್ಸನ್ನು ಆಯೋಜಿಸಲಾಗಿತ್ತು. ಸರ್ಟಿಫಿಕೇಟ್‌ ಕೋರ್ಸ್‌ನ ಕೊನೆಯಲ್ಲಿ ಕಂಪನಿಯ ವತಿಯಿಂದ ನಾಲ್ಕು ಹಂತಗಳ ಪರೀಕ್ಷೆಗಳನ್ನು ನಡೆಸಲಾಗಿತ್ತು. ಭಾಗವಹಿಸಿದ 118 ವಿದ್ಯಾರ್ಥಿಗಳೂ ಈ ನಾಲ್ಕು ಹಂತಗಳ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದು, ಅವರಿಗೆ ಕಂಪನಿಯ

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಪೇ ಪಾಲ್‌ ಕಂಪನಿಯ ಸಂದರ್ಶನಕ್ಕೆ ಆಯ್ಕೆ Read More »

error: Content is protected !!
Scroll to Top