ಕ್ಯಾಂಪಸ್‌

ಭವಿಷ್ಯದ ಭಾರತಕ್ಕಾಗಿ ಶಿಕ್ಷಕರ ಸಕ್ರಿಯತೆ – ಸಂವಾದ ಕಾರ್ಯಕ್ರಮ

ಪುತ್ತೂರು: ಶಿಕ್ಷಣವು ಯಶಸ್ವಿ ಸಮಾಜದ ಅಡಿಪಾಯವಾಗಿದೆ. ಸದೃಢ ರಾಷ್ಟ್ರ ನಿರ್ಮಾಣದ ಮೂಲವಾಗಿದೆ. ಆಧುನಿಕ ದಿನಮಾನದಲ್ಲಿ ಇರುವ ನಾವು ಸಮಾಜದಲ್ಲಿ ಸುಸ್ಥಿರ ಬದಲಾವಣೆಯತ್ತ ಗಮನ ಹರಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಾಹಪೂರ ಹೇಳಿದರು. ವಿದ್ಯಾಭಾರತಿ ಉಚ್ಛ ಶಿಕ್ಷಾ ಸಂಸ್ಥಾನ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಪುತ್ತೂರಿನ ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನಲ್ಲಿ ಆಯೋಜಿಸಿದ ಭವಿಷ್ಯದ ಭಾರತಕ್ಕಾಗಿ ಶಿಕ್ಷಕರ ಸಕ್ರಿಯತೆ ಎಂಬ ವಿಚಾರವಾಗಿ ಅಧ್ಯಾಪಕರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉತ್ತಮ ಶಿಕ್ಷಣ, […]

ಭವಿಷ್ಯದ ಭಾರತಕ್ಕಾಗಿ ಶಿಕ್ಷಕರ ಸಕ್ರಿಯತೆ – ಸಂವಾದ ಕಾರ್ಯಕ್ರಮ Read More »

ಏ.25 : ಅಂಬಿಕಾ ವಿದ್ಯಾಲಯದ “ದಶಾಂಬಿಕೋತ್ಸವ” ಸಮಾರೋಪ, ಸಾರ್ವಜನಿಕ ಗುರುವಂದನಾ ಕಾರ್ಯಕ್ರಮ | ಶ್ರೀ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ದಿವ್ಯ ಉಪಸ್ಥಿತಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯದ “ದಶಾಂಬಿಕೋತ್ಸವ”ದ ಸಮಾರೋಪ ಸಮಾರಂಭ ಹಾಗೂ ಸಾರ್ವಜನಿಕ ಗುರುವಂದನಾ ಏ.25 ರಂದು ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ನಡೆಯುವ ದಶಾಂಬಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಶೃಂಗೇರಿ ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಆಶೀರ್ವಚನ ನೀಡಲಿದ್ದಾರೆ

ಏ.25 : ಅಂಬಿಕಾ ವಿದ್ಯಾಲಯದ “ದಶಾಂಬಿಕೋತ್ಸವ” ಸಮಾರೋಪ, ಸಾರ್ವಜನಿಕ ಗುರುವಂದನಾ ಕಾರ್ಯಕ್ರಮ | ಶ್ರೀ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ದಿವ್ಯ ಉಪಸ್ಥಿತಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಇಂಪ್ಯಾಕ್ಟ್‌ ಲೆಕ್ಚರ್‌” ಸರಣಿಯ ದ್ವಿತೀಯ ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಇನ್ಸ್ಟಿಟ್ಯೂಶನಲ್‌ ಇನ್ನೊವೇಶನ್‌ ಕೌನ್ಸಿಲ್‌ (ಐಐಸಿ), ಗಣಕ ವಿಜ್ಞಾನ  ಹಾಗೂ ಎಂಕಾಂ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಭಾಭವನದಲ್ಲಿ “ಇಂಪ್ಯಾಕ್ಟ್‌ ಲೆಕ್ಚರ್‌” ಸರಣಿ ದ್ವಿತೀಯ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಮಂಗಳೂರಿನ ಗ್ಲೋಟಚ್‌ ಟೆಕ್ನಾಲಜೀಸ್‌ ಸಂಸ್ಥೆಯ   ಅಪ್ಲಿಕೇಶನ್‌ ಡೆವಲಪ್‌ಮೆಂಟ್‌ ವಿಭಾಗದ ನಿರ್ದೇಶಕ ದೀಪಕ್‌ ಕೃಷ್ಣಮೂರ್ತಿ ಡಿಸ್ರಪ್ಟಿವ್‌ ಇನ್ನೊವೇಶನ್‌: ಟ್ರಾನ್ಸ್ಫಾರ್ಮಿಂಗ್‌ ಇಂಡಸ್ಟ್ರೀಸ್‌ ಥ್ರೂ ಕ್ರಿಯೇಟಿವ್‌ ಐಡಿಯೇಶನ್‌ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ, 90 ರ ದಶಕದದಲ್ಲಿ ಕ್ಲೇಟನ್ ಕ್ರಿಸ್ಟೇನ್‌ಸೆನ್‌ನಿಂದ ಮೊದಲ ಬಾರಿಗೆ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಇಂಪ್ಯಾಕ್ಟ್‌ ಲೆಕ್ಚರ್‌” ಸರಣಿಯ ದ್ವಿತೀಯ ಉಪನ್ಯಾಸ Read More »

ಹವ್ಯಾಸಿ ಪತ್ರಕರ್ತರಾಗಿಯೂ ಬದುಕು ಕಟ್ಟಿಕೊಳ್ಳಬಹುದು | ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮದಲ್ಲಿ ಗುರುಪ್ರಸಾದ್ ಟಿ.ಎನ್.

ಪುತ್ತೂರು: ಫ್ರಿಲಾನ್ಸ್ ಪತ್ರಿಕೋದ್ಯಮ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯ ಕ್ಷೇತ್ರ. ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವಾರು ಇರುತ್ತದೆ. ಇಲ್ಲಿ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಬೇರೆ ಬೇರೆ ಕೆಲಸಗಳನ್ನು ಮಾಡಿ ಆದಾಯವನ್ನು ಗಳಿಸಬಹುದು. ಪ್ರಸ್ತುತ ಕಾಲಘಟ್ಟದಲ್ಲಿ ನಿರ್ದಿಷ್ಟ ಆದಾಯಕ್ಕೆ ಅವಲಂಬಿತರಾಗಿರುವುದು ಕಷ್ಟ ಎಂದು ಮಂಗಳೂರಿನ ಹವ್ಯಾಸಿ ಪತ್ರಕರ್ತ ಗುರುಪ್ರಸಾದ್ ಟಿ.ಎನ್. ಹೇಳಿದರು. ಅವರು ವಿವೇಕಾನಂದ  ಕಲಾ,ವಿಜ್ಞಾನ  ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿಚಾರ ಸಂವಾದ ಕಾರ್ಯಕ್ರಮದಲ್ಲಿ

ಹವ್ಯಾಸಿ ಪತ್ರಕರ್ತರಾಗಿಯೂ ಬದುಕು ಕಟ್ಟಿಕೊಳ್ಳಬಹುದು | ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮದಲ್ಲಿ ಗುರುಪ್ರಸಾದ್ ಟಿ.ಎನ್. Read More »

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಎನ್ ಎಸ್ ಎಸ್, ರಾಜ್ಯಶಾಸ್ತ್ರ ವಿಭಾಗ ಹಾಗೂ ಇತಿಹಾಸ ವಿಭಾಗಗಳ ನೇತೃತ್ವದಲ್ಲಿ ಭಾರತರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಪ್ರಾಧ್ಯಾಪಕ ಪ್ರೊ.ಐವನ್ ಫ್ರಾನ್ಸಿಸ್ ಲೋಬೋ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ರವರ ಹೋರಾಟವನ್ನು ಸತ್ಯ ಮತ್ತು ವಿಧಾನದ ನಿದರ್ಶನವಾಗಿ

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ Read More »

ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಟ್ಟೆಯಲ್ಲಿ ಪೂಜೆಗೊಂಡ ಶ್ರೀ ಮಹಾಲಿಂಗೇಶ್ವರ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಶನಿವಾರ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ಶ್ರೀ ದೇವರಿಗೆ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ

ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಟ್ಟೆಯಲ್ಲಿ ಪೂಜೆಗೊಂಡ ಶ್ರೀ ಮಹಾಲಿಂಗೇಶ್ವರ Read More »

ವಿವೇಕಾನಂದ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

ಪುತ್ತೂರು: ಯುವ ಪದವೀಧರರು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಂಡು ವೃತ್ತಿ ಜೀವನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಪದವಿ ಪ್ರದಾನ ಸಮಾರಂಭ ಪ್ರೇರಣೆಯಾಗುತ್ತದೆ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಶ್ರೀರಾಮ ಸಭಾ ಭವನದಲ್ಲಿ ನಡೆದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಸ್ತಿಗೆ ಮಹತ್ವವನ್ನು ನೀಡಬೇಕು

ವಿವೇಕಾನಂದ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ Read More »

ಪತ್ರಕರ್ತರಿಗೆ ಪೂರ್ವ ತಯಾರಿ ಬಹು ಮುಖ್ಯ: ಅಶೋಕ್ ಕುಮಾರ್ | ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ

ಪುತ್ತೂರು: ಪತ್ರಿಕೋದ್ಯಮ ಎನ್ನುವುದು ಬಹಳ ವಿಶಾಲವಾದ ಕ್ಷೇತ್ರ. ಇಲ್ಲಿ ನಾವು ಕಲಿಯಬೇಕಾದ ವಿಷಯಗಳು ಹಲವಾರು ಇವೆ. ಮಾಧ್ಯಮ ಕ್ಷೇತ್ರದಲ್ಲಿ ಯಾವ ರೀತಿಯಾಗಿ ನಾವು ಮುಂದುವರೆಯಬೇಕು ಎಂದು ವಿದ್ಯಾರ್ಥಿ ಜೀವನದಲ್ಲಿಯೇ ನಿರ್ಧರಿಸಿ ಅದಕ್ಕೆ ಪೂರ್ವ ತಯಾರಿಯನ್ನು ಈ ಸಂದರ್ಭದಲ್ಲಿಯೇ ಮಾಡಿಕೊಳ್ಳಬೇಕು. ಇಲ್ಲಿ ಸತ್ಯಾಸತ್ಯತೆಗಳನ್ನು ಸರಿಯಾಗಿ ಪರಿಶೀಲಿಸಿ ಕಾರ್ಯನಿರ್ವಹಿಸುವುದು ಬಹುಮುಖ್ಯ. ಓರ್ವ ಸಮರ್ಥ ಪತ್ರಕರ್ತನಾಗಬೇಕಾದರೆ ಆತ ಒಳ್ಳೆಯ ಮಾತುಗಾರಿಕೆಯ ಕೌಶಲ್ಯವನ್ನು ಹೊಂದಿರಬೇಕು ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ಮಂಗಳೂರಿನ ಟಿವಿ9 ವಾಹಿನಿಯ ವರದಿಗಾರ ಅಶೋಕ್ ಕುಮಾರ್ ಹೇಳಿದರು. ಅವರು ವಿವೇಕಾನಂದ

ಪತ್ರಕರ್ತರಿಗೆ ಪೂರ್ವ ತಯಾರಿ ಬಹು ಮುಖ್ಯ: ಅಶೋಕ್ ಕುಮಾರ್ | ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ Read More »

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ | “ವಿವೇಕ ಸ್ಮೃತಿ” ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಇಂದು ಭಾರತ ಬದಲಾವಣೆಯತ್ತ ಗಮನ ಹರಿಸುತ್ತಿದೆಯಾದರೂ ನಾವು ಆಧ್ಯಾತ್ಮಿಕವಾಗಿ ಬದಲಾಗುತ್ತಿದ್ದೇವೆಯೇ ಎಂಬುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾದ ಪರಿಸ್ಥತಿ ಇದೆ. ಭಾರತೀಯರು ಸನಾತನ ಧರ್ಮಿಗಳು. ನಮಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ. ಪ್ರತಿಯೊಂದು ಮಾನವನ ಜನ್ಮ ಭಗವಂತನ ಸಾಕ್ಷಾತ್ಕಾರವಾಗಿದೆ. ನಾವು ಯಾವುದೇ ಜಾತಿ-ಮತದ ಹಂಗಿಲ್ಲದೆ ಸತ್ಯ- ಧರ್ಮದಿಂದ ಬದುಕಿ ಇತರರಿಗೆ ಮಾದರಿಯಾಗಬೇಕು ಎಂದು ಪೊಳಲಿಯ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಹೇಳಿದರು. ಅವರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, (ಸ್ವಾಯತ್ತ)ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ,

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ | “ವಿವೇಕ ಸ್ಮೃತಿ” ಉಪನ್ಯಾಸ ಕಾರ್ಯಕ್ರಮ Read More »

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಏಳು ದಿನಗಳ ಕಾಲ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಸಮಾರೋಪ ಸಮಾರಂಭ ಏ.6 ರಂದು ನಡೆಯಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ದೀಪ ಬೆಳಗಿಸಿ ಉದ್ಘಾಟಿಸಿದರು. ನೇಲ್ಯಡ್ಕ ಶಾಲಾಭಿವೃದ್ಧಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಘುನಾಥ್ ರೈ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ Read More »

error: Content is protected !!
Scroll to Top