ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ
ಪುತ್ತೂರು: ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ಯೋಗ ಅತ್ಯಗತ್ಯ. ಯೋಗದ ಯಾವುದೇ ಪ್ರಕಾರಗಳಿರಲಿ ಆಸನ, ಪ್ರಾಣಾಯಾಮ, ಏಕಾಗ್ರತೆಯೊಂದಿಗೆ ಮಾಡುವ ಧ್ಯಾನ ಎಲ್ಲದರಲ್ಲೂ ಮೂಲವಾಗಿರುವಂತಹದ್ದು ಉಸಿರಾಟ. ಉಸಿರಾಟ ಶರೀರದ ಎಲ್ಲ ಕೆಲಸಗಳನ್ನು ನಿಯಂತ್ರಿಸುವುದು, ಶರೀರ ಮತ್ತು ಮನಸ್ಸಿನ ಏರುಪೇರನ್ನು ನಿಯಂತ್ರಿಸುವುದು. ಯೋಗವು ಆಸನ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ, ಜೀವನ ಶೈಲಿ ಎಲ್ಲವನ್ನು ಒಳಗೊಂಡಿರುವುದು ಎಂದು ಯೋಗಾರೋಗ್ಯ ಸಂಸ್ಥೆಯ ಚಿಕಿತ್ಸಕ, ಯೋಗ ತಜ್ಞ ಡಾ. ಉದಯ ಕುಮಾರ್ ಕೆ. ಹೇಳಿದರು. ಅವರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ […]
ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ Read More »










