ಪ್ರೊ.ಶ್ರೀಕಾಂತ್ ರಾವ್ ಎಸ್.ಕೆ. ಅವರಿಗೆ ಡಾಕ್ಟರೇಟ್ ಪದವಿ
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್.ಎಸ್.ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಕಂಪ್ಯೂಟರ್ ಎಯ್ಡೆಡ್ ಡಯಾಗ್ನೋಸಿಸ್ ಆಫ್ ಏಟ್ರಿಯಲ್ ಫೈಬ್ರಿಲ್ಲೇಶನ್ ಯೂಸಿಂಗ್ ಮೆಷಿನ್ ಲರ್ನಿಂಗ್ ಎಪ್ರೋಚ್ ಎಂಬ ವಿಷಯದ ಬಗ್ಗೆ ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಅಸೋಸಿಯೇಟ್ ಪ್ರೊಫೆಸರ್ ಡಾ.ರೋಶನ್ ಜಾಯ್ ಮಾರ್ಟಿಸ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿದ್ದಾರೆ. ಅವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ […]
ಪ್ರೊ.ಶ್ರೀಕಾಂತ್ ರಾವ್ ಎಸ್.ಕೆ. ಅವರಿಗೆ ಡಾಕ್ಟರೇಟ್ ಪದವಿ Read More »