ಕ್ಯಾಂಪಸ್‌

ಈ ಬಾರಿ ಶಾಲಾರಂಭ ವಿಳಂಬ | ಬೇಸಿಗೆ ರಜೆ ಜೂನ್ 2ನೇ ವಾರದವರೆಗೂ ವಿಸ್ತರಣೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ 5, 8 ಮತ್ತು 9 ನೇ ತರಗತಿಯ ಪರೀಕ್ಷೆ ವಿಳಂಬದ ಹಿನ್ನಲೆಯಲ್ಲಿ ಈ ಭಾರಿ ಬೇಸಿಗೆವಿಸ್ತರಣೆ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಬಿರು ಬೇಸಿಗೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ನೀರಿನ ಕೊರತೆ ಕಾಡುತ್ತಿದೆ‌. ಈ ಹಿನ್ನಲೆಯಲ್ಲಿ ಬೇಸಿಗೆ ರಜೆಯನ್ನು ಜೂ.10 ರ ತನಕ ವಿಸ್ತಿರಿಸುವ ನಿರೀಕ್ಷೆಯಿದೆ. ಪ್ರತಿಭಾರಿ ಮೇ 24 ರ ವೇಳೆಗೆ ಶಾಲಾರಂಭ ಮಾಡಲಾಗುತ್ತಿತ್ತು. ರಿವಿಸನ್ ಹಾಗೂ ಶಾಲಾ ತರಗತಿಗಳಿಗೆ ಮಕ್ಕಳನ್ನು ಅಣಿಗೊಳಿಸುವ ಕಾರಣಕ್ಕೆ ಶಾಲಾ ಆರಂಭೋತ್ಸವ, ಶಾಲೆಗೆ ದಾಖಲೀಕರಣದಂತಹ […]

ಈ ಬಾರಿ ಶಾಲಾರಂಭ ವಿಳಂಬ | ಬೇಸಿಗೆ ರಜೆ ಜೂನ್ 2ನೇ ವಾರದವರೆಗೂ ವಿಸ್ತರಣೆ ಸಾಧ್ಯತೆ Read More »

ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿ ಒಂದು ಮತಕ್ಕಿದೆ | ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಲಕ್ಷ್ಮೀಕಾಂತ ರೈ

ಪುತ್ತೂರು: ಮತದಾನದ ದಿನ ನಾನೊಬ್ಬ ಮತದಾನ ಮಾಡದಿದ್ದರೆ ಏನೂ ಆಗದು ಎಂಬ ಭಾವನೆ ಹಲವರಲ್ಲಿದೆ. ಆದರೆ ನಮ್ಮ ಒಂದು ಮತ ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿಯನ್ನು ಹೊಂದಿದೆ. ಇದು ಪ್ರಜೆಗಳ ಹಕ್ಕಾಗಿದ್ದು, ಕರ್ತವ್ಯವೂ ಆಗಿದೆ. ತಪ್ಪದೇ ಮತದಾನ ಮಾಡುತ್ತೇನೆಂಬ ಪ್ರತಿಜ್ಞೆಯನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು. ಅವರು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಹಾಗೂ ಪುತ್ತೂರು

ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿ ಒಂದು ಮತಕ್ಕಿದೆ | ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಲಕ್ಷ್ಮೀಕಾಂತ ರೈ Read More »

ಪ್ರಪಂಚದ ಆಧ್ಯಾತ್ಮಿಕ ಗುರು ಸ್ವಾಮಿ ವಿವೇಕಾನಂದರು – ಕೃಷ್ಣ ಪ್ರಸಾದ್ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ

ಪುತ್ತೂರು: ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೆ ಪ್ರಪಂಚದ ಮೂಲೆ ಮೂಲೆಗೂ ಅವರ ತತ್ವ ಹಾಗೂ ಯುವಪೀಳಿಗೆಗೆ ನೀಡಿದ ಸ್ಪೂರ್ತಿಯ ಕರೆಗಳಿಂದಾಗಿ ಇಡೀ ಪ್ರಪಂಚಕ್ಕೇ ಆಧ್ಯಾತ್ಮಿಕ ಗುರುವಾಗಿ ಮಾರ್ಪಟ್ಟವರು.  ಭಾರತೀಯ ತತ್ವ ಹಾಗೂ ಮಹತ್ವವನ್ನು ಪಾಶ್ಚಿಮಾತ್ಯ ದೇಶಗಳಿಗೆ ಪರಿಚಯಿಸುವಲ್ಲಿ ಮೊದಲಿಗರೆಂದರೆ ತಪ್ಪಾಗುವುದಿಲ್ಲ. ಜೊತೆಗೆ ನುಡಿದಂತೆ ನಡೆದವರು ಸ್ವಾಮಿ ವಿವೇಕಾನಂದರು ಎಂದು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ನಡೆದ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ

ಪ್ರಪಂಚದ ಆಧ್ಯಾತ್ಮಿಕ ಗುರು ಸ್ವಾಮಿ ವಿವೇಕಾನಂದರು – ಕೃಷ್ಣ ಪ್ರಸಾದ್ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ Read More »

ವಿದ್ಯಾರಶ್ಮಿ ಕಾಲೇಜಿನಲ್ಲಿ ವಿವೇಚನಾ ಶಕ್ತಿಯ ಹೆಚ್ಚಿಸುವಿಕೆಯ ಕುರಿತು ಮಾಹಿತಿ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ ನಿಗ್ರಹ ಘಟಕದ ವತಿಯಿಂದ ಮಾನವನಲ್ಲಿ ವಿವೇಚನಾ ಶಕ್ತಿಯ ಹೆಚ್ಚಿಸುವಿಕೆ ವಿಚಾರದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ, ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ, ನಾವು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ನಾವು ಮಾಡುವ ಕೆಲಸ ನಿರಂತರವಾದ ಪ್ರಕ್ರಿಯೆಯಾಗಿರುವಂತೆ ನೋಡಿಕೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಪಂಜದ ನೆಮ್ಮದಿ ಕೌನ್ಸೆಲಿಂಗ್ ಸೆಂಟರ್ ನ ಮಾಲಕಿ ಶ್ರದ್ಧಾ ಲಲಿತ್ ರೈ ಮಾತನಾಡಿ, ಮಾನಸಿಕ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು

ವಿದ್ಯಾರಶ್ಮಿ ಕಾಲೇಜಿನಲ್ಲಿ ವಿವೇಚನಾ ಶಕ್ತಿಯ ಹೆಚ್ಚಿಸುವಿಕೆಯ ಕುರಿತು ಮಾಹಿತಿ ಕಾರ್ಯಕ್ರಮ Read More »

ಅಕ್ಷಯ ಕಾಲೇಜಿನಲ್ಲಿ ಇಂದು ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ‘ಕೃತ್ವ-2024’ |ಮಾ.22-23: ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಇಂದು ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ‘ಕೃತ್ವ-2024’ ನಡೆಯಲಿದೆ. ಇಂದು ಬೆಳಿಗ್ಗೆ ಕಾಲೇಜು ಚೇರ್ ಮ್ಯಾನ್ ಜಯಂತ ನಡುಬೈಲ್ ಅಧ್ಯಕ್ಷತೆಯಲ್ಲಿ ಸಮಾರಂಭ ಉದ್ಘಾಟನೆಗೊಳ್ಳಲಿದೆ. ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮಾ. 22. ಹಾಗೂ 23ರಂದು ಅಕ್ಷಯ ವೈಭವ ಕಾಲೇಜಿನ ವಾರ್ಷಿಕೋತ್ಸವ ಆಚರಣೆ ಜರುಗಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಆ್ಯಂಕರ್ ಬಡೆಕ್ಕಿಲ ಪ್ರದೀಪ್, ಸಾಲೂನ್ ಗ್ರೂಪ್ಸ್ ನ ಪ್ರಭಾಕರ

ಅಕ್ಷಯ ಕಾಲೇಜಿನಲ್ಲಿ ಇಂದು ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ‘ಕೃತ್ವ-2024’ |ಮಾ.22-23: ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಸಂತ ಫಿಲೋಮಿನಾ ಕಾಲೇಜಿನ ವೈಟ್‌ ಲಿಫ್ಟಿಂಗ್‌ ತಂಡ ಉತ್ತಮ ಸಾಧನೆ

ಪುತ್ತೂರು: ವಿಶ್ವವಿದ್ಯಾನಿಲಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಹಲವು ಪದಕಗಳನ್ನು ಪಡೆಯುವುದರ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಎಸ್.ಡಿ.ಎಂ. ಕಾಲೇಜ್‌ ಆಫ್‌ ಬ್ಯುಸಿನೆಸ್‌ ಮ್ಯಾನೇಜ್‌ಮೆಂಟ್‌ ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ 2023-24 ನೇ ಸಾಲಿನ ಪುರುಷರ ವಿಭಾಗದ ಪ್ರೊ| ರಿಚರ್ಡ್‌ ರೆಬೆಲ್ಲೊ ರೋಲಿಂಗ್‌ ಟ್ರೋಫಿ ಹಾಗೂ ಮಹಿಳೆಯರ ವಿಭಾಗದ ಶಿರ್ವ ಬ್ಲಾಸಮ್ ಮ್ಯಾನ್ಷನ್ ಸೆಲೆಸ್ಟಿನ್ ಡಿಸೋಜಾ ಟ್ರೋಫಿಯಲ್ಲಿ ಸಂತ ಫಿಲೋಮಿನಾದ ಕ್ರೀಡಾಪಟುಗಳ

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಸಂತ ಫಿಲೋಮಿನಾ ಕಾಲೇಜಿನ ವೈಟ್‌ ಲಿಫ್ಟಿಂಗ್‌ ತಂಡ ಉತ್ತಮ ಸಾಧನೆ Read More »

ಸುದೀರ್ಘ ಬಾಳಿಕೆಯ ಕಾಂಕ್ರೀಟ್ ಪೀಠೋಪಕರಣಗಳ (Concwood) ನಿರ್ಮಾತೃ ಮಾಸ್ಟರ್ ಪ್ಲಾನರಿಗೆ ಪ್ರಶಂಸೆ

ಪುತ್ತೂರು: ಕಾಂಕ್ರೀಟ್  ಪೀಠೋಪಕರಣಗಳ ನಿರ್ಮಾಣದಲ್ಲಿ ಕರ್ನಾಟಕ ಮತ್ತು ಸುತ್ತಲ ರಾಜ್ಯಗಳಲ್ಲಿ ಮನೆ ಮಾತಾಗಿರುವ  ಮಾಸ್ಟರ್ ಪ್ಲಾನರಿ ಸಂಸ್ಥೆಯು ವಿಶ್ವ ಮಾನ್ಯವಾಗುವತ್ತ ದಾಪುಗಾಲಿಡುತ್ತಿದೆ.  ಪುತ್ತೂರಿನ ನೆಹರೂ ನಗರದ ಮುಖ್ಯರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಮಾಸ್ಟರ್ ಪ್ಲಾನರಿಯು ಕರ್ನಾಟಕದಾದ್ಯಂತ ಹಲವು ಕಡೆ ಉತ್ಪಾದನಾ ಶಾಖೆಗಳನ್ನು ಹೊಂದಿದೆ. ಇಂದು ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಉದ್ಯೋಗಿಗಳಿಗೆ ಅನ್ನ ನೀಡುತ್ತಿದೆ. ಮಾಸ್ಟರ್ ಪ್ಲಾನರಿಯು 32 ವರ್ಷಗಳ ಹಿಂದೆ ಪುತ್ತೂರಿನ ಕೊಂಬೆಟ್ಟಿನಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೆ ಡೆಸ್ಕ್, ಬೆಂಚುಗಳನ್ನು ಸರಬರಾಜು ಮಾಡಿತ್ತು. ಮೂರು ದಶಕಗಳ ಹಿಂದೆ ನೀಡಿದ್ದ

ಸುದೀರ್ಘ ಬಾಳಿಕೆಯ ಕಾಂಕ್ರೀಟ್ ಪೀಠೋಪಕರಣಗಳ (Concwood) ನಿರ್ಮಾತೃ ಮಾಸ್ಟರ್ ಪ್ಲಾನರಿಗೆ ಪ್ರಶಂಸೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಚಟುವಟಿಕೆಗಳ ಉದ್ಘಾಟನೆ, ಉಪನ್ಯಾಸ ಕಾರ್ಯಕ್ರಮ

ಪುತ್ತೂರು: .ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗಗಳು, ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇನ್ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನೆ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆಂಟೋನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವೈಜ್ಞಾನಿಕ ಮನೋಧರ್ಮವನ್ನು ಬೆಳೆಸಿಕೊಳ್ಳುವುದರ ಮಹತ್ವವನ್ನು ಒತ್ತಿಹೇಳಿದರು, ವಿದ್ಯಾರ್ಥಿಗಳು ಆಸಕ್ತಿ ಮತ್ತು ಸಮರ್ಪಣಾ ಮನೋಭಾವದಿಂದ ವಿಷಯವನ್ನು ಅಧ್ಯಯನ ಮಾಡಲು ಮತ್ತು ಆ ಮೂಲಕ ಸದುಪಯೋಗಪಡಿಸಿಕೊಳ್ಳಲು ಪ್ರೋತ್ಸಾಹಿಸಿದರು. ಅವರು ತಮ್ಮ ಸುತ್ತಲಿನ ಪ್ರಪಂಚಕ್ಕೆ ಜ್ಞಾನ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಚಟುವಟಿಕೆಗಳ ಉದ್ಘಾಟನೆ, ಉಪನ್ಯಾಸ ಕಾರ್ಯಕ್ರಮ Read More »

ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣಸಂಸ್ಥೆಗಳಲ್ಲೊಂದಾದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ ದೊರಕಿದೆ. ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆ ಸಂತ ಫಿಲೋಮಿನಾ ಕಾಲೇಜಿಗೆ 9001:2015 ಮಾನ್ಯತೆ ದೊರಕಿದ್ದು ಸಂತಸದ ವಿಚಾರವಾಗಿದೆ. ಅಂತರಾಷ್ರೀಯ ಮನ್ನಣೆಯು ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ನೀಡುತ್ತಿರುವ ಗುಣಮಟ್ಟದ ಶಿಕ್ಷಣ ಹಾಗೂ ಶೈಕ್ಷಣಿಕ ಉತ್ಕೃಷ್ಟತೆಗಾಗಿ ನಮ್ಮ ನಿರಂತರ ಅನ್ವೇಷಣೆಯನ್ನು ಪ್ರತಿಬಿಂಬಿಸುತ್ತದೆ. ಇದು ಕೇವಲ ಒಬ್ಬ ವ್ಯಕ್ತಿಯಿಂದ ನಡೆಯುವ ಕಾರ್ಯವಲ್ಲ. ಇದರ ಹಿಂದೆ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆಯ ಗುಣಮಟ್ಟದ ಸೇವೆಗಾಗಿ ಅತ್ಯಂತ ಮುತುವರ್ಜಿಯಿಂದ

ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ Read More »

ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಬಿ. ಮರಾಠೆ ಆಯ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಬಿ ಮರಾಠೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್‌ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮಾ.21 ರಿಂದ 24 ರ ತನಕ ಚೆನ್ನೈನ ಅಣ್ಣಾ ಯುನಿವರ್ಸಿಟಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಅವರು ಪ್ರತಿನಿಧಿಸಲಿದ್ದಾರೆ. ಬೆಂಗಳೂರಿನ ಸಿಎಂಆರ್‌ಐಟಿ ಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉನ್ನತ ಸಾಧನೆಯನ್ನು ಪ್ರದರ್ಶಿಸಿ ಇವರು ತಂಡಕ್ಕೆ ಆಯ್ಕೆಗೊಂಡಿದ್ದಾರೆ.

ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಬಿ. ಮರಾಠೆ ಆಯ್ಕೆ Read More »

error: Content is protected !!
Scroll to Top