ವಿವೇಕಾನಂದ ಕಾಲೇಜಿನಲ್ಲಿ ವಿವರ್ಥನ – 2024 ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣಾ ಕಾರ್ಯಕ್ರಮ
ಪುತ್ತೂರು: ಯಶಸ್ಸನ್ನು ತಲುಪುವ ಛಲ ಇರುವವನು ಎಂದೂ ಅನುಕೂಲಗಳನ್ನು ಬಯಸುವುದಿಲ್ಲ, ಅನಾನುಕೂಲಗಳನ್ನು ಅವಕಾಶಗಳನ್ನಾಗಿ ಬದಲಿಸಿ ಮುನ್ನಡೆಯುವುದು ಯಶಸ್ವಿ ವ್ಯಕ್ತಿಗಳ ಲಕ್ಷಣ ಎಂದು ಉದ್ಯಮಿ, ಹುಬ್ಬಳ್ಳಿ ಅನನ್ಯ ಫೀಡ್ಸ್ ನ ಸ್ಥಾಪಕ ದಿವಾನ್ ಗೋವಿಂದ ಭಟ್ ಅಭಿಪ್ರಾಯಪಟ್ಟರು. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿದ್ದ ವಿವರ್ಥನ-2024 ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾಡುವ ಕೆಲಸದ ಬಗ್ಗೆ ಶ್ರದ್ಧೆ, ಛಲ ಮತ್ತು ವಿಧೇಯತೆ ಇದ್ದರೆ ಯಶಸ್ಸು ನಿಮ್ಮ ಸಮೀಪಕ್ಕೆ […]
ವಿವೇಕಾನಂದ ಕಾಲೇಜಿನಲ್ಲಿ ವಿವರ್ಥನ – 2024 ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣಾ ಕಾರ್ಯಕ್ರಮ Read More »










