ಕ್ಯಾಂಪಸ್‌

ವಿವೇಕಾನಂದ ಕಾಲೇಜಿನಲ್ಲಿ ವಿವರ್ಥನ – 2024 ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣಾ ಕಾರ್ಯಕ್ರಮ

ಪುತ್ತೂರು: ಯಶಸ್ಸನ್ನು ತಲುಪುವ ಛಲ ಇರುವವನು ಎಂದೂ ಅನುಕೂಲಗಳನ್ನು ಬಯಸುವುದಿಲ್ಲ, ಅನಾನುಕೂಲಗಳನ್ನು ಅವಕಾಶಗಳನ್ನಾಗಿ ಬದಲಿಸಿ ಮುನ್ನಡೆಯುವುದು ಯಶಸ್ವಿ ವ್ಯಕ್ತಿಗಳ ಲಕ್ಷಣ ಎಂದು ಉದ್ಯಮಿ, ಹುಬ್ಬಳ್ಳಿ ಅನನ್ಯ ಫೀಡ್ಸ್ ನ ಸ್ಥಾಪಕ ದಿವಾನ್ ಗೋವಿಂದ ಭಟ್ ಅಭಿಪ್ರಾಯಪಟ್ಟರು. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿದ್ದ ವಿವರ್ಥನ-2024 ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾಡುವ ಕೆಲಸದ ಬಗ್ಗೆ ಶ್ರದ್ಧೆ, ಛಲ ಮತ್ತು ವಿಧೇಯತೆ ಇದ್ದರೆ ಯಶಸ್ಸು ನಿಮ್ಮ ಸಮೀಪಕ್ಕೆ […]

ವಿವೇಕಾನಂದ ಕಾಲೇಜಿನಲ್ಲಿ ವಿವರ್ಥನ – 2024 ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣಾ ಕಾರ್ಯಕ್ರಮ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಿತು. ವಿಚಾರ ಸಂಕಿರಣವನ್ನು ದೀಪ ಬೆಳಿಗಿಸಿ ಉದ್ಘಾಟಿಸಿದ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ನಿರ್ದೇಶಕ ಕೆ. ದ್ವಾರಕನಾಥ್ ಬಾಬು ಮಾತನಾಡಿ, ಅಪರಾಧಿಕ ನ್ಯಾಯ ವ್ಯವಸ್ಥೆಯ ಅಪರಾಧಿಕ ವಿಚಾರಣೆಯಲ್ಲಿ ಸಂತ್ರಸ್ತರು ಅಥವಾ ನೊಂದವರು ಪ್ರಧಾನ ಸಾಕ್ಷಿಗಳಾಗಿರುತ್ತಾರೆ. ಯಾವುದೇ ರೀತಿಯ ಪಕ್ಷಪಾತವಿಲ್ಲದೇ ನ್ಯಾಯ ಪ್ರಕ್ರಿಯೆ ನಡೆಸುವಲ್ಲಿ ಈ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ Read More »

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಕರ್ನಾಟಕ ಬ್ಯಾಂಕ್‍ ವತಿಯಿಂದ ಶಾಲಾ ಬಸ್ ಕೊಡುಗೆ

ಪುತ್ತೂರು: ಮಂಗಳೂರಿನ ಕರ್ನಾಟಕ ಬ್ಯಾಂಕ್ ಪ್ರಧಾನ ಕಛೇರಿ ವತಿಯಿಂದ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಗೆ ಭಾರತ್ ಬೆಂಜ್ ಕಂಪೆನಿಯ ಶಾಲಾ ಬಸ್ಸನ್ನು ಕೊಡುಗೆಯಾಗಿ ನೀಡಿದ್ದಾರೆ. ಬ್ಯಾಂಕ್‍ ನ ಮುಖ್ಯ ವ್ಯವಸ್ಥಾಪಕ ರಾಜ ಬಿ.ಎಸ್‍. ವಿದ್ಯಾಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಅವರಿಗೆ ಬಸ್‍ ಕೀಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ನಿರ್ಮಲ ಕುಮಾರ್,. ಸಾಂಡ್ರಾ..ಎಂ.ಲೊರೇನಾ, ನಿರಂಜನ್ ಕುಮಾರ್, ಶ್ರೀಹರಿ.ಪಿ,  ಉಪ ವ್ಯವಸ್ಥಾಪಕರಾದ ವನಂತ ಆರ್. ಹೇರಳೆ, ಸಹಾಯಕ ವ್ಯವಸ್ಥಾಪಕರಾದ ಮಾಧವ ನಾವಡ, ಶ್ರೀಶ, ವಿದ್ಯಾಸಂಸ್ಥೆಯ ಸಂಚಾಲಕ

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಕರ್ನಾಟಕ ಬ್ಯಾಂಕ್‍ ವತಿಯಿಂದ ಶಾಲಾ ಬಸ್ ಕೊಡುಗೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ  ‘ಆದಿಯೋ ಬ್ಲಾಸಮ್ಸ್ ‘ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಸ್ವಾತಂತ್ರ್ಯವನ್ನು ಜವಾಬ್ದಾರಿಯಿಂದ ಉಪಯೋಗಿಸಬೇಕು. ನಮ್ಮ ಸಂತೋಷ, ಇನ್ನೊಬ್ಬರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈ ಸಂಸ್ಥೆಯಿಂದ ಹೊರಹೋದ ಮೇಲೂ ಹಿರಿಯ ವಿದ್ಯಾರ್ಥಿಗಳಾಗಿ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದರು . ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ವಿಭಾಗದ ಆಶ್ರಯದಲ್ಲಿ  ಆಯೋಜಿಸಿದ ‘ಆದಿಯೋ ಬ್ಲಾಸಮ್ಸ್’   ಬಿಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾನವಿಕ ವಿಭಾಗದ ಮುಖ್ಯಸ್ಥ  ಡಾ. ನಾಬರ್ಟ್  ಮಸ್ಕರೇನ್ಸಸ್ ಮಾತನಾಡಿ, ವಿದ್ಯಾರ್ಥಿಗಳು ಬದುಕಿನಲ್ಲಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ  ‘ಆದಿಯೋ ಬ್ಲಾಸಮ್ಸ್ ‘ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ Read More »

ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ದೀಪವು ಪ್ರಗತಿಯ ಸಂಕೇತ. ದೀಪದಂತೆ ವಿದ್ಯಾರ್ಥಿಗಳ ಬದುಕಿನಲ್ಲಿಯೂ ರಾಷ್ಟ್ರೀಯತೆ ಹಾಗೂ ಹೊಸ ಚಿಂತನೆಗಳು ಬೆಳಗಲಿ. ಯುವಜನತೆ ದೇಶದ ಸರ್ವತೋಮುಖ ಬೆಳವಣಿಗೆಯತ್ತ ಗಮನ ಹರಿಸಬೇಕಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೇಕಾದ ಉತ್ತಮ ಆಚಾರ ವಿಚಾರಗಳನ್ನು, ಆದರ್ಶ ಹಾಗೂ ಧ್ಯೇಯವನ್ನಿಟ್ಟುಕೊಂಡು ಈ ಸಂಸ್ಥೆ ಬೆಳೆದು ಬಂದಿದೆ. ಹಾಗಾಗಿ ಸದ್ವಿಚಾರಗಳನ್ನು ಮೈಗೂಡಿಸಿಕೊಂಡು ತಮ್ಮ ಗುರಿಗಳನ್ನು ಸಾಧಿಸುವತ್ತ ಗಮನಹರಿಸಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ

ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ Read More »

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜು & ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಟ್ಟದ “ಸೈನ್ಸ್ ಟಿಫಿಕ್ ರೈಟಿಂಗ್, ರಿಸರ್ಚ್‍ ಇಂಟಿಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್” ಕುರಿತ ಕಾರ್ಯಾಗಾರಕ್ಕೆ ಚಾಲನೆ

ಸುಳ್ಯ: ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ಸ ಹಯೋಗದೊಂದಿಗೆ ನಡೆಯುವ ರಾಷ್ಟ್ರೀಯ ಮಟ್ಟದ “ಸೈನ್‌ಟಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್”ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಮೂರು ದಿನಗಳ ಕಾರ್ಯಾಗಾರಕ್ಕೆ ಆಡಿಟೋರಿಯಂನಲ್ಲಿ ಇಂದು ಚಾಲನೆ ನೀಡಲಾಯಿತು.   ಶ್ರೀ. ಶ್ರೀ ಕಾಲೇಜು ಆಫ್ ಆಯುರ್ವೇದಿಕ್ ಸೈನ್ಸ್ ಮತ್ತು ರಿಸರ್ಚ್ ಬೆಂಗಳೂರು ಇದರ ಪಂಚ ಕರ್ಮ ವಿಭಾಗದ ಮುಖ್ಯಸ್ಥರು, ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜು & ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಟ್ಟದ “ಸೈನ್ಸ್ ಟಿಫಿಕ್ ರೈಟಿಂಗ್, ರಿಸರ್ಚ್‍ ಇಂಟಿಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್” ಕುರಿತ ಕಾರ್ಯಾಗಾರಕ್ಕೆ ಚಾಲನೆ Read More »

ಸವಣೂರು ವಿದ್ಯಾರಶ್ಮಿಯಲ್ಲಿ ಅಧ್ಯಕ್ಷರ ದಿನಾಚರಣೆ ಮತ್ತು ಪ್ರಾರಂಭೋತ್ಸವ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶಾಲಾ ಅಧ್ಯಕ್ಷ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರ 77 ಹುಟ್ಟುಹಬ್ಬವನ್ನು ’ಅಧ್ಯಕ್ಷರ ದಿನ’ವನ್ನಾಗಿ ಆಚರಿಸುವುದರ ಜೊತೆಗೆ ಶಾಲಾ ಪ್ರಾರಂಭೋತ್ಸವವನ್ನೂ ಆಚರಿಸಲಾಯಿತು. ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ, ಕೋಟ್ಯಂತರ ರೂಪಾಯಿಗಳನ್ನು ವ್ಯಯಿಸಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ್ದು ಲಾಭದ ಉದ್ದೇಶಕ್ಕಾಗಿ ಅಲ್ಲ, ಬದಲಾಗಿ ಇಲ್ಲಿ ಕಲಿತ ಮಕ್ಕಳು ದೇಶಕ್ಕೊಂದು ಆಸ್ತಿ ಆಗಬೇಕು ಎಂಬ ಉದ್ದೇಶದಿಂದ. ತಂದೆಯವರ ಆದರ್ಶಗಳನ್ನು ಸಾಕ್ಷಾತ್ಕರಿಸುವುದಕ್ಕಾಗಿ ಶಾಲೆಯನ್ನು ಕಟ್ಟಿದ್ದೇನೆ ಎಂದರು. ಮುಖ್ಯ ಅತಿಥಿಯಾಗಿ ಕೆಯ್ಯೂರು ಕರ್ನಾಟಕ

ಸವಣೂರು ವಿದ್ಯಾರಶ್ಮಿಯಲ್ಲಿ ಅಧ್ಯಕ್ಷರ ದಿನಾಚರಣೆ ಮತ್ತು ಪ್ರಾರಂಭೋತ್ಸವ Read More »

ಕಾವು ಶಾಲಾ ಶಿಕ್ಷಕ ಭಾಸ್ಕರ ಗೌಡರಿಗೆ ವಿದಾಯ ಸಮಾರಂಭ

ಪುತ್ತೂರು: ಒಂದು ಸರಕಾರಿ ಶಾಲೆ ಹೇಗಿರಬೆಕೆಂಬುದಕ್ಕೆ ಕಾವು ಸರಕಾರಿ ಹಿ ಪ್ರಾ ಶಾಲೆಯೇ ಉದಾಹರಣೆಯಾಗಿದೆ, ಸರಕಾರ ಕೆಪಿಎಸ್ ಸ್ಕೂಲ್‌ಗೆ ಕಾವು ಶಾಲೆಯನ್ನೇ ಮಾದರಿಯನ್ನಾಗಿ ಪರಿಗಣಿಸಬಹುದಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕಾವು ಸರಕಾರಿ ಉ ಹಿ ಪ್ರಾ ಶಾಲೆಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕ ಭಾಸ್ಕರ ಗೌಡ ನರಿಯೂರು ಅವರ ವಿದಾಯ ಸ,ಮಾರಂಭದಲ್ಲಿ ಸನ್ಮಾನಿಸಿ ಮಾತನಾಡಿದರು. ಈ ಶಾಲೆಯನ್ನು ದತ್ತು ಪಡೆದುಕೊಂಡಿರುವ ಕಾವು ಹೇಮನಾಥ ಶೆಟ್ಟಿಯವರ ಮುತುವರ್ಜಿಯಿಂದ ಇಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳು ನಡೆದಿದೆ

ಕಾವು ಶಾಲಾ ಶಿಕ್ಷಕ ಭಾಸ್ಕರ ಗೌಡರಿಗೆ ವಿದಾಯ ಸಮಾರಂಭ Read More »

ಭಾರತದ ಜನರು ವಿಶಿಷ್ಟ ಫಲಿತಾಂಶ ನೀಡಿದ್ದಾರೆ | ‘ಲೋಕಸಭಾ ಚುನಾವಣೆ-2024’ರ ವಿಶ್ಲೇಷಣಾ ಕಾರ್ಯಕ್ರಮದಲ್ಲಿ ವಿಕಾಸ್ ಪಿ.

ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶವು ಮತ್ತೊಂದು ಸಮ್ಮಿಶ್ರ ಸರಕಾರ ರಚನೆಗೆ ಮುನ್ನುಡಿ ಬರೆದಿದೆ. ಸಮ್ಮಿಶ್ರ ಸರಕಾರಗಳು ನಮ್ಮ ದೇಶಕ್ಕೆ ಹೊಸ ವಿಚಾರವಲ್ಲ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಸಮ್ಮಿಶ್ರ ಸರಕಾರಗಳು ಹೊಸದಲ್ಲ. ಅವರು ಕಳೆದ 10 ವರ್ಷದಲ್ಲಿ ಸಮ್ಮಿಶ್ರ ಮಾದರಿಯ ಸರಕಾರವನ್ನೇ ಮುನ್ನಡೆಸಿದ್ದಾರೆ. ಆದರೆ ಈ ಭಾರಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹೊಸ ಮಾದರಿ ಸಮ್ಮಿಶ್ರ ಸರಕಾರ ಈ ದೇಶವನ್ನು ಮುನ್ನಡೆಸಲಿದೆ ಎಂದು ಖ್ಯಾತ ರಾಜಕೀಯ ವಿಶ್ಲೇಷಕ ವಿಕಾಸ್ ಪಿ. ಹೇಳಿದರು. ಅವರು

ಭಾರತದ ಜನರು ವಿಶಿಷ್ಟ ಫಲಿತಾಂಶ ನೀಡಿದ್ದಾರೆ | ‘ಲೋಕಸಭಾ ಚುನಾವಣೆ-2024’ರ ವಿಶ್ಲೇಷಣಾ ಕಾರ್ಯಕ್ರಮದಲ್ಲಿ ವಿಕಾಸ್ ಪಿ. Read More »

ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ | ವಿಶ್ವ ಪರಿಸರ ದಿನಾಚರಣೆಯಲ್ಲಿ ಲತಾ ಜಿ. ಭಟ್

ಪುತ್ತೂರು: ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ. ಆದ್ದರಿಂದ ಪ್ರಕೃತಿಯ ಸಂರಕ್ಷಣಾ ಜವಾಬ್ದಾರಿಯನ್ನು ನಾವೇ ವಹಿಸಿಕೊಳ್ಳಬೇಕು. ಕೇವಲ ನಮ್ಮ ಪ್ರಾಂತ್ಯವಲ್ಲದೇ ಇಡೀ ಪ್ರಪಂಚದಲ್ಲಿ ಪರಿಸರ ರಕ್ಷಣೆಯಾಗಬೇಕು ಎಂದು ಅರಣ್ಯ ಸಂರಕ್ಷಣಾ ಅಧಿಕಾರಿ ಲತಾ ಜಿ. ಭಟ್ ಹೇಳಿದರು. ಅವರು ನಗರದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ,  ಮನುಷ್ಯ ತನ್ನ ಸ್ವಾರ್ಥದಿಂದ ಪ್ರಕೃತಿಯನ್ನು ದುರುಪಯೋಗಗೊಳಿಸುತ್ತಿದ್ದಾನೆ. ಆದ್ದರಿಂದ ಇಂದಿನ ಪೀಳಿಗೆಯಾದ

ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ | ವಿಶ್ವ ಪರಿಸರ ದಿನಾಚರಣೆಯಲ್ಲಿ ಲತಾ ಜಿ. ಭಟ್ Read More »

error: Content is protected !!
Scroll to Top