ಕ್ಯಾಂಪಸ್‌

ಝೀಬ್ರಾ ಪಟ್ಟಿ ಅಳವಡಿಸುವಂತೆ ಎಬಿವಿಪಿ ಘಟಕದಿಂದ ಸಂಚಾರಿಗೆ ಠಾಣೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ  ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಅಳವಡಿಸುವಂತೆ ಪುತ್ತೂರು ಸಂಚಾರಿ ಠಾಣಾ ನಿರೀಕ್ಷಕರಿಗೆ ಮನವಿ ಶನಿವಾರ ನೀಡಲಾಯಿತು. ಇಲ್ಲಿ ಝೀಬ್ರಾ ಪಟ್ಟಿ ಇಲ್ಲದೆ ಸಮಸ್ಯೆ ಉಂಟಾಗಿದ್ದು ಈ ನಿಟ್ಟಿನಲ್ಲಿ ಕಾಲೇಜು ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವಂತೆ  ಮನವಿ ಮೂಲಕ ವಿನಂತಿಸಲಾಯಿತು. ಈ ಸಂದರ್ಭದಲ್ಲಿ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು ಕಾಲೇಜು ಘಟಕದ ಅಧ್ಯಕ್ಷ ಚೇತನ್, ವಿದ್ಯಾರ್ಥಿ […]

ಝೀಬ್ರಾ ಪಟ್ಟಿ ಅಳವಡಿಸುವಂತೆ ಎಬಿವಿಪಿ ಘಟಕದಿಂದ ಸಂಚಾರಿಗೆ ಠಾಣೆಗೆ ಮನವಿ Read More »

ಅಂಬಿಕಾ ಮಹಾವಿದ್ಯಾಲಯ ಶಿಕ್ಷಕ – ರಕ್ಷಕ ಸಂಘದ ಸಭೆ

ಪುತ್ತೂರು: ಇಂದಿನ ಯುವಜನತೆ ವಿದ್ಯಾವಂತರಾಗುತ್ತಿದ್ದಾರೆ. ಆದರೆ ಬಳಿಕ ವೃತ್ತಿಜೀವನಕ್ಕೆ ಸಂಪೂರ್ಣ ಆದ್ಯತೆ ನೀಡುತ್ತಿದ್ದು, ತಮ್ಮ ಪೋಷಕರು, ಪತ್ನಿ ಹಾಗೂ ಮಕ್ಕಳಿಗೆ ಸಮಯ ನೀಡದಷ್ಟು ಮುಂದುವರಿದಿರುವುದು ಬೇಸರದ ಸಂಗತಿ. ಶಿಕ್ಷಣ ಎಂದರೆ ಕೇವಲ ಪದವಿ ಪ್ರಮಾಣ ಪತ್ರ ಪಡೆಯುವುದು ಮಾತ್ರವಲ್ಲ, ಅದರೊಂದಿಗೆ ಸಂಸ್ಕಾರ ಪಡೆಯುವುದೂ ಅತೀ ಅವಶ್ಯಕವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ

ಅಂಬಿಕಾ ಮಹಾವಿದ್ಯಾಲಯ ಶಿಕ್ಷಕ – ರಕ್ಷಕ ಸಂಘದ ಸಭೆ Read More »

ಮಾ.11, 12 : ವಿವೇಕಾನಂದ ಕಾಲೇಜಿನಲ್ಲಿ ‘ಭಾರತ್ @2047-ಶತಮಾನದ ದೃಷ್ಠಿ’ ರಾಷ್ಟ್ರೀಯ ವಿಚಾರಗೋಷ್ಠಿ

ಪುತ್ತೂರು: ಐಸಿಎಸ್ಎಸ್ಆರ್ ಪ್ರಾಯೋಜಕತ್ವದಲ್ಲಿ ಆರ್ ಎಸ್ ವಿ ಪಿ ಸಹಯೋಗದಲ್ಲಿ ರಾಷ್ಟ್ರೀಯ ವಿಚಾರಗೋಷ್ಠಿ ‘ಭಾರತ್ @2047-ಶತಮಾನದ ದೃಷ್ಠಿ’ ಮಾ.11 ಹಾಗೂ 12 ರಂದು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕಿ ಡಾ.ವಿಜಯ ಸರಸ್ವತಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸ್ವಾಯತ್ತ ಪಡೆದ ಬಳಿಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸುವುದು, ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಜ್ಞಾನ ಅನುಭವಗಳನ್ನು ರಚನಾತ್ಮಕವಾಗಿ ರಾಜ್ಯ,

ಮಾ.11, 12 : ವಿವೇಕಾನಂದ ಕಾಲೇಜಿನಲ್ಲಿ ‘ಭಾರತ್ @2047-ಶತಮಾನದ ದೃಷ್ಠಿ’ ರಾಷ್ಟ್ರೀಯ ವಿಚಾರಗೋಷ್ಠಿ Read More »

ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ‘ಚತುರಂ’ ಗೆ ಚಾಲನೆ

ಪುತ್ತೂರು: ಪ್ರತಿಯೊಬ್ಬರೂ ಒಂದಲ್ಲ ಒಂದು ವಿಷಯಗಳಲ್ಲಿ ಪರಿಣತರೇ ಆಗಿರುತ್ತಾರೆ. ಸೂಕ್ತ ಅವಕಾಶಗಳು ಹಾಗೂ ಸರಿಯಾದ ವೇದಿಕೆಗಳು ಸಿಕ್ಕಿದಾಗ ಅವರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಚತುರಂ ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಿದೆ ಎಂದು ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ.ಪ್ರಕಾಶ್ ಕುಮಾರ್.ಪಿ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಇಇಇ ವಿದ್ಯಾರ್ಥಿ ವಿಭಾಗದ ಆಶ್ರಯದಲ್ಲಿ ನಡೆದ ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ

ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ‘ಚತುರಂ’ ಗೆ ಚಾಲನೆ Read More »

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

ಪುತ್ತೂರು: ನಮ್ಮ ಪ್ರತಿಯೊಂದು ದೈನಂದಿನ ವ್ಯವಹಾರಗಳಲ್ಲಿ ನಾವು ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಬಳಕೆ ಮಾಡುತ್ತೇವೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ನಾವು ಅರಿತುಕೊಂಡರೆ ಜೀವನ ಸುಗಮವಾಗುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗ ಹಾಗೂ ಐಎಸ್‌ಟಿಇ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಸಂದರ್ಭದಲ್ಲಿ

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ Read More »

ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ

ಪುತ್ತೂರು: ಕಾರ್ಪೋರೇಟ್ ಸಂಸ್ಥೆಗಳು ಬಯಸುವ ತಂತ್ರಜ್ಞಾನಗಳು ಪಠ್ಯಕ್ರಮದ ಮೂಲಕ ತಮ್ಮನ್ನು ತಲಪಲು ಒಂದೆರಡು ವರ್ಷಗಳು ಬೇಕಾಗುತ್ತದೆ. ಈ ಅಂತರವನ್ನು ಕಡಿಮೆ ಮಾಡಲು ವಿದ್ಯಾರ್ಥಿಗಳು ಪೂರಕ ವಿಷಯಗಳನ್ನು ಕಲಿಯುವುದು ಅತೀ ಅಗತ್ಯ ಎಂದು ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಶ್ರೀನಿವಾಸ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರ ಮಟ್ಟದ ತಂತ್ರಜ್ಞಾನ ಮೇಳ ಅಂತರ್ಯ-2024 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ

ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ Read More »

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ “ಕಂಬಳ”ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ ಬಂಟ್ವಾಳದಲ್ಲಿ ನಡೆದ  ಹದಿಮೂರನೇ ವರ್ಷದ ಹೊನಲು ಬೆಳಕಿನ “ಮೂಡೂರು- ಪಡೂರು” ಜೋಡುಕರೆ ಬಯಲು ಕಂಬಳವನ್ನು ವೀಕ್ಷಿಸಲು ಕಾಲೇಜಿನ  ಪ್ರಥಮ ಬಿ ಎ,  ಬಿ ಎಸ್ ಡಬ್ಲ್ಯೂ 

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ Read More »

ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟ | ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪುರುಷರ ತಂಡ ದ್ವಿತೀಯ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಉಜಿರೆಯ ಎಸ್‌ಡಿಎಂಐಟಿ ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದು ಈ ಮೂಲಕ ವಾಲಿಬಾಲ್ ಸ್ಪರ್ಧೆಯಲ್ಲಿ ಕಾಲೇಜು ಪ್ರಥಮ ಬಾರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿಶ್ವವಿದ್ಯಾನಿಲಯ ಮಟ್ಟದ 8 ವಿಭಾಗಗಳ ಒಟ್ಟು 16 ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.

ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾಟ | ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪುರುಷರ ತಂಡ ದ್ವಿತೀಯ Read More »

ಅಕ್ಷಯ ಕಾಲೇಜು ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ನಿಂದ ‘ಬ್ಯಾಂಕಿಂಗ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ವತಿಯಿಂದ ದ್ವಿತೀಯ ಮತ್ತು ತೃತೀಯ ಪದವಿ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ತರಬೇತುದಾರೆ ಡಾ.ಸರಸ್ವತಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸವಾಲುಗಳು ಮತ್ತು ಅದರ ತಯಾರಿಗಳ ಬಗ್ಗೆ ಮಾಹಿತಿ ನೀಡಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿಯರಾದ ಸಾಕ್ಷಿ ಸ್ವಾಗತಿಸಿ, ಅಂಜಲಿ ವಂದಿಸಿದರು. ಕಾಲೇಜಿನ ಉಪನ್ಯಾಸಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಕ್ಷಯ ಕಾಲೇಜು ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ನಿಂದ ‘ಬ್ಯಾಂಕಿಂಗ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’ Read More »

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಪುತ್ತೂರು: ನಿರಂತರ ಅಭ್ಯಾಸದಿಂದ ಸಾಮಾನ್ಯ ಮನುಷ್ಯ ಕೂಡ ಅಸಾಮಾನ್ಯ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಿದಲ್ಲಿ ಸಾಧನೆಯ ಶಿಖರವನ್ನು ಏರಬಹುದು. ಕಾಲೇಜಿನಲ್ಲಿ ನಿರಂತರವಾಗಿ ಲಭಿಸಿದ ಪ್ರೇರಣಾತ್ಮಕ ವಿಚಾರಗಳು ಹಾಗು ಗುಣಾತ್ಮಕ ಶಿಕ್ಷಣವನ್ನು ಭವಿಷ್ಯತ್ತಿನಲ್ಲಿ ಬಳಕೆ ಮಾಡಿಕೊಳ್ಳಬೇಕು. ಭವಿಷ್ಯದ ಬಗ್ಗೆ ಗುರಿಯನ್ನು ಇಟ್ಟುಕೊಂಡು ತಮ್ಮ ಜೀವನದಲ್ಲಿ ಅಭಿವೃದ್ಧಿ ಸಾಧಿಸಲು ಯೋಚನೆ ಹಾಗೂ ಯೋಜನೆ ರೂಪಿಸಿಕೊಂಡು ಅದನ್ನು ಕಾರ್ಯಗತ ಮಾಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ. ಎಚ್.

ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ Read More »

error: Content is protected !!
Scroll to Top