ಕ್ಯಾಂಪಸ್‌

ಸ್ನಾತಕೋತ್ತರ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ.ರೈ ಅವರಿಗೆ ಪ್ರಥಮ ರ್‍ಯಾಂಕ್

ಪುತ್ತೂರು : ನಗರದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ. ರೈ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ವಿಭಾಗದ ಮಾಸ್ ಕಮ್ಯೂನಿಕೇಷನ್ ಮತ್ತು ಜರ್ನಲಿಸಂ ಸ್ನಾತಕೋತ್ತರ ವಿಭಾಗದಲ್ಲಿ ಪ್ರ 2022-23ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಪುತ್ತೂರಿನ ಅರಿಯಡ್ಕ ಗ್ರಾಮದ ತ್ಯಾಗರಾಜ ನಗರದ ನಿವಾಸಿ ವಿಠಲ್ ರೈ ಹಾಗೂ ಶಾಲಿನಿ ರೈ ದಂಪತಿ ಪುತ್ರಿಯಾದ ದಿವ್ಯಶ್ರೀ. ಪೋಷಕರು ಹಾಗೂ ಸಹೋದರಿ ಮಧುಶ್ರೀ ಅವರೊಂದಿಗೆ ವಾಸವಿದ್ದು, ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದಾರೆ.

ಸ್ನಾತಕೋತ್ತರ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ.ರೈ ಅವರಿಗೆ ಪ್ರಥಮ ರ್‍ಯಾಂಕ್ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ವಿಶ್ವ ಪರಿಸರ ವರ್ಷದ ಧ್ಯೇಯ ನಮ್ಮ ಭೂಮಿ – ನಮ್ಮ ಭವಿಷ್ಯ- ನಾವು ಪರಿಸರದ ಪುನರುತ್ಥಾನದ ಪೀಳಿಗೆ ಆಧಾರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ  ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದೀಪ್ತಿ ರಘುನಾಥ್ ಮಾತನಾಡಿ, ನಮ್ಮ ಹಿರಿಯರು ಪರಿಸರದ ಅವಿಭಾಜ್ಯ ಅಂಗವಾಗಿದ್ದರು. ಇಂದು ಸ್ವಾರ್ಥದ ಬದುಕಿನಲ್ಲಿ ವೈಯುಕ್ತಿಕ ಸುಖಕ್ಕೆ ಮಹತ್ವ ನೀಡುತ್ತಾ ಪರಿಸರವನ್ನು ಮರೆಯುತ್ತಿದ್ದೇವೆ. ಪ್ರತಿದಿನವೂ ಪರಿಸರ ದಿನವಾದಾಗ ಸ್ವಚ್ಛ-ಸುಂದರ ಬಾಳಿನ ಸವಿಯನ್ನು ನಾವು ಸವಿಯುವಂತಾಗಬೇಕು ಎಂದರು. ಶಾಲಾ ಆಡಳಿತ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಪತ್ರಿಕಾ ವರದಿ – ತಂತ್ರಗಳು ಹಾಗೂ ಸಾಧ್ಯತೆಗಳು ‘ ತರಬೇತಿ ಕಾರ್ಯಗಾರ

ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಪದವಿಯೊಂದಿಗೆ ಸರ್ಟಿಫಿಕೇಟ್ ಕೋರ್ಸ್ ಗಳನ್ನು ಮಾಡುವುದರಿಂದ ಉದ್ಯೋಗದಲ್ಲಿ ವಿಫಲ ಅವಕಾಶಗಳಿವೆ. ಪತ್ರಿಕಾ ವರದಿಯಂತ ಕೋರ್ಸುಗಳು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಬದುಕನ್ನು ರೂಪಿಸಲು ಸಹಕಾರಿಯಾಗಬಲ್ಲದು ಎಂದು ಅಂಬಿಕಾ ಮಹಾ ವಿದ್ಯಾಲಯದ ಪ್ರಾಂಶುಪಾಲ ಪ್ರೊ. ರಾಕೇಶ್ ಕುಮಾರ್ ಕಮ್ಮಜೆ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘ ಸಹಯೋಗದಲ್ಲಿ ಆಯೋಜಿಸಿದ ‘ಪತ್ರಿಕಾವರದಿ – ತಂತ್ರಗಳು ಹಾಗೂ ಸಾಧ್ಯತೆಗಳು ‘ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಯಾಗಿ ಮಾತನಾಡಿದರು. ಬರವಣಿಗೆ ಹಾಗೂ ಪತ್ರಿಕೋದ್ಯಮ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಪತ್ರಿಕಾ ವರದಿ – ತಂತ್ರಗಳು ಹಾಗೂ ಸಾಧ್ಯತೆಗಳು ‘ ತರಬೇತಿ ಕಾರ್ಯಗಾರ Read More »

ಕೇವಲ ಅಂಕ ಪಡೆಯುವುದಷ್ಟೇ ಶಿಕ್ಷಣವಲ್ಲ :  ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವದಲ್ಲಿ ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಅಂಕ ಪಡೆಯುವುದಷ್ಟೇ ಶಿಕ್ಷಣ ಅಲ್ಲ, ಬದಲಾಗಿ ಭಾರತದ ಸಂಸ್ಕೃತಿ ಮತ್ತು ದೇಶ ಪ್ರೇಮ ಶಿಕ್ಷಣದಲ್ಲಿ ಅಡಕವಾಗಿರಬೇಕು. ಹಾಗಾಗಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು ರಾಷ್ಟ್ರಸಂಪತ್ತನ್ನು ಬೆಳೆಸಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಆಶ್ರಯದಲ್ಲಿ ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾದ ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದ ಅವ್ಯವಸ್ಥೆಗಳಿಗೆ ಶಿಕ್ಷಣ ಸಂಸ್ಥೆಗಳೇ ಹೊಣೆ. ಸಂಸ್ಕಾರಯುತ ಶಿಕ್ಷಣ ಕೊಟ್ಟಾಗ

ಕೇವಲ ಅಂಕ ಪಡೆಯುವುದಷ್ಟೇ ಶಿಕ್ಷಣವಲ್ಲ :  ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವದಲ್ಲಿ ಸುಬ್ರಹ್ಮಣ್ಯ ನಟ್ಟೋಜ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ NDA, PDO/VAO, ನವೋದಯ/ ಸೈನಿಕ ಶಾಲೆ ,ಕಂಪ್ಯೂಟರ್ , ಪ್ರಾಕ್ಟಿಕಲ್ ಅಕೌಂಟೆನ್ಸಿ ಸೇರಿದಂತೆ ವಿವಿಧ ತರಬೇತಿಗಳು ಪ್ರಾರಂಭ

ಪುತ್ತೂರು: ಪುತ್ತೂರು, ಸುಳ್ಯ ,ಕಾರ್ಕಳದಲ್ಲಿ ಕಾರ್ಯಚರಿಸುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾ ಮಾತಾ ಅಕಾಡೆಮಿಯು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಹಾಗೂ ಉದ್ಯೋಗ ಕೌಶಲ್ಯಕ್ಕೆ ಸಂಬಂಧಿಸಿದ ವಿವಿಧ ತರಬೇತಿಗಳನ್ನು ಪ್ರಾರಂಭಿಸಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA )ತರಗತಿಗಳು ಪ್ರತಿ ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ,ನವೋದಯ/ ಸೈನಿಕ ಶಾಲೆ ಪ್ರವೇಶ ಪರೀಕ್ಷೆಗಳ ತರಬೇತಿ ಪ್ರತಿ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ,ಭಾರತೀಯ ಸೇನಾ ನೇಮಕಾತಿಗಳ ತರಬೇತಿ ಪ್ರತಿ

ವಿದ್ಯಾಮಾತಾ ಅಕಾಡೆಮಿಯಲ್ಲಿ NDA, PDO/VAO, ನವೋದಯ/ ಸೈನಿಕ ಶಾಲೆ ,ಕಂಪ್ಯೂಟರ್ , ಪ್ರಾಕ್ಟಿಕಲ್ ಅಕೌಂಟೆನ್ಸಿ ಸೇರಿದಂತೆ ವಿವಿಧ ತರಬೇತಿಗಳು ಪ್ರಾರಂಭ Read More »

ನೀಟ್‍ ಫಲಿತಾಂಶ : ಅಂಬಿಕಾ ವಿದ್ಯಾಲಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ 600ಕ್ಕಿಂತ ಹೆಚ್ಚು ಅಂಕ

ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2024 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ತಮ ಫಲಿತಾಂಶ ಪಡೆದಿದ್ದಾರೆ. 6 ವಿದ್ಯಾರ್ಥಿಗಳು 600 ಕ್ಕಿಂತಲೂ ಅಧಿಕ ಅಂಕ, 16 ವಿದ್ಯಾರ್ಥಿಗಳು 500 ಕ್ಕಿಂತಲೂ ಅಧಿಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಅನುಷಾ ಜೇನ್ ಪಾಯ್ಸ್ (642),  ಅಭಿರಾಮ್ ಕೆ.ಟಿ. (625),ಅಭಿಶ್ರೀ ಎ.ಎಸ್‍. (619), ಭಾಗ್ಯಶ್ರೀ ರೈ (619), ಶೃಂಗಾ ನಾಯಕ್ ಪಿ. 616), ಹರ್ಷಿತಾ ರೈ (615), ಶ್ವೇತಾ ಐ.

ನೀಟ್‍ ಫಲಿತಾಂಶ : ಅಂಬಿಕಾ ವಿದ್ಯಾಲಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ 600ಕ್ಕಿಂತ ಹೆಚ್ಚು ಅಂಕ Read More »

ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ

ಪುತ್ತೂರು: ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಉತ್ತಮ ಗುಣಮಟ್ಟದ ಶಿಕ್ಷಣದಿಂದ ಪಡೆಯಲು ಸಾಧ್ಯ. ವಿದ್ಯಾರ್ಥಿಗಳೆಲ್ಲರೂ ವಿದ್ಯೆಯ ಪ್ರಾಮುಖ್ಯತೆಯನ್ನುಅರಿತು ಅದರ ಸದುಪಯೋಗವನ್ನು ಪಡೆಯಬೇಕು ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ ಹೇಳಿದರು. ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು. ಪ್ರಾರಂಭೋತ್ಸವದ ಅಂಗವಾಗಿ ಗಣಹೋಮ ಮತ್ತು ಸರಸ್ವತಿ ಪೂಜೆ ಕಶೆಕೋಡಿ ಸೂರ್ಯನಾರಾಯಣ ಭಟ್, ಶಶಿಕಾಂತ ಭಟ್, ಪ್ರಕಾಶ್ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ

ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ Read More »

ಕೆಸಿಇಟಿ  ಫಲಿತಾಂಶ : ಅಂಬಿಕಾ ವಿದ್ಯಾಲಯಕ್ಕೆ 64ನೇ ರ್‍ಯಾಂಕ್, 500 ರ ಒಳಗೆ 8 ರ್‍ಯಾಂಕ್ ಗಳು, 1000 ದ ಒಳಗೆ 12 ರ್‍ಯಾಂಕ್ ಗಳು

ಪುತ್ತೂರು: 2024 ನೇ ಶೈಕ್ಷಣಿಕ ವರ್ಷದ ಕೆ ಸಿ ಇ ಟಿ ಫಲಿತಾಂಶ ಪ್ರಕಟವಾಗಿದ್ದು, ಅಂಬಿಕಾ ಸಂಸ್ಥೆಯ ವಿದ್ಯಾರ್ಥಿಗಳು 500 ರ ಒಳಗೆ 8 ರ್‍ಯಾಂಕ್ ಗಳು ಹಾಗೂ  1000 ದ ಒಳಗಿನ 12 ರ್‍ಯಾಂಕ್ ಗಳನ್ನು ಪಡೆದುಕೊಂಡು ಅಮೋಘ ಸಾಧನೆ ಮಾಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕೆ. ಪ್ರಮಿತ್ ರೈ. ಇಂಜಿನಿಯರಿಂಗ್ ವಿಭಾಗದಲ್ಲಿ 64 ನೇ ರ್‍ಯಾಂಕ್  (258 ಫಾರ್ಮ ಡಿ), ಶೃಂಗಾ  ನಾಯಕ್ 320 (ಅಗ್ರಿಕಲ್ಚರ್ ಬಿಎಸ್ಸಿ) 493 (ಬಿಎನ್‌ವೈಎಸ್ ) 810(ವೆಟರ್ನರಿ ಸೈನ್ಸ್) 811(ಬಿ.ಎಸ್ಸಿ.ನರ್ಸಿಂಗ್)

ಕೆಸಿಇಟಿ  ಫಲಿತಾಂಶ : ಅಂಬಿಕಾ ವಿದ್ಯಾಲಯಕ್ಕೆ 64ನೇ ರ್‍ಯಾಂಕ್, 500 ರ ಒಳಗೆ 8 ರ್‍ಯಾಂಕ್ ಗಳು, 1000 ದ ಒಳಗೆ 12 ರ್‍ಯಾಂಕ್ ಗಳು Read More »

ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರಕ್ತದಾನ ಶಿಬಿರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಪಾಪೆಮಜಲು ಕೋಟಿ-ಚೆನ್ನಯ ಗೆಳೆಯರ ಬಳಗ ಪಾಪೆಮಜಲು, ರೋಟರಿ ಕ್ಯಾಂಫ್ಕೋ ಬಡ್ಲ್ ಸೆಂಟರ್, ಮತ್ತು ಅರಿಯಡ್ಕ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ಮೊಂತೇರೊ ಶಿಬಿರ ಉದ್ಘಾಟಿಸಿ, ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‍ವೈದ್ಯಾಧಿಕಾರಿ ಡಾ. ಸೀತಾರಾಮ್ ಭಟ್, ರಕ್ತದಾನದ ಮಹತ್ವ,

ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರಕ್ತದಾನ ಶಿಬಿರ Read More »

ಅಕ್ಷಯ ಕಾಲೇಜಿನಲ್ಲಿ ಕ್ಯಾಂಪಸ್ ಡ್ರೈವ್-2024

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಡ್ರೈವ್ -2024 ಉದ್ಯೋಗ ಮೇಳ ಶನಿವಾರ ನಡೆಯಿತು. ಕಾಲೇಜಿನ ಅಂತಿಮ ಪದವಿ ವಿಭಾಗದ ಬಿ.ಕಾಂ, ಫ್ಯಾಶನ್ ಡಿಸೈನ್ ಹಾಗೂ ಇಂಟೀಯರ್ ಡಿಸೈನ್ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಜಾಗತೀಕ ಉದ್ಯೋಗ ವಲಯದ ಪ್ರಚಲಿತದಲ್ಲಿರುವ ಸುಮಾರು 15 ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿದ್ದವು. ಹೋಟೇಲ್ ಅವತಾರ್, ಹೋಟೆಲ್ ಸ್ಕೈ ವ್ಯೂವ್, ಗ್ಲೋ ಟಚ್, ಮಾಸ್ಟರ್ ಪ್ಲಾನರಿ, ದ್ವಾರಕ ಕನ್‌ಸ್ಟ್ರಕ್ಷನ್, ಹ್ಯೂಂಡಯ್, ರಿಲಯನ್ಸ್, ಎಸ್.ಬಿ.ಐ, ಟೊಯೊಟಾದಂತಹ ಹಲವು ಕಂಪೆನಿಗಳು ಭಾಗವಹಿಸಿದ್ದವು.

ಅಕ್ಷಯ ಕಾಲೇಜಿನಲ್ಲಿ ಕ್ಯಾಂಪಸ್ ಡ್ರೈವ್-2024 Read More »

error: Content is protected !!
Scroll to Top