ಕ್ಯಾಂಪಸ್‌

ಸಂತ ಫಿಲೋಮಿನಾ ಕಾಲೇಜಿಗೆ ಪದವಿ ವಿಭಾಗದಲ್ಲಿ 5 ರ್ಯಾಂಕ್‍ ಗಳು

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿಗೆ 2023-25ನೇ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ 5 ರ್ಯಾಂಕ್‍ ಗಳು    ಲಭಿಸಿದೆ. ಬಿ.ಕಾಂ ಪದವಿ ವಿಭಾಗದಲ್ಲಿ ರಿತೇಶ್‌ ರೈ ಎಂ. 96.21% ಅಂಕಗಳೊಂದಿಗೆ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇವರು ಸರ್ವೆ ಮೇಗಿನಗುತ್ತು ನಿವಾಸಿ ಸೀತಾರಾಮ ರೈ ಹಾಗೂ ಸರಸ್ವತಿ ದಂಪತಿ  ಪುತ್ರ.  ಬಿ.ಎಸ್.ಸಿ. ವಿಭಾಗದಲ್ಲಿ ಸುಧನ್ವ ಶ್ಯಾಮ್ ಶೇಕಡ 97.6% ಅಂಕಗಳೊಂದಿಗೆ ದ್ವಿತೀಯ ರ್ಯಾಂಕ್ ಗಳಿಸಿದ್ದು, ಬಲ್ನಾಡಿನ ಸುಬ್ರಹ್ಮಣ್ಯ ಕುಮಾರ್‌ ಹಾಗೂ ಸುಶೀಲಾ ದೇವಿ ದಂಪತಿ ಪುತ್ರ.  ಬಿ.ಸಿ.ಎ. […]

ಸಂತ ಫಿಲೋಮಿನಾ ಕಾಲೇಜಿಗೆ ಪದವಿ ವಿಭಾಗದಲ್ಲಿ 5 ರ್ಯಾಂಕ್‍ ಗಳು Read More »

ಜೂ.3 : ಬನ್ನೂರು ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ “ಆರಂಭ-2024”

ಪುತ್ತೂರು: ಬನ್ನೂರು ಗ್ರಾಮದ ಅಲುಂಬುಡ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ‘ಆರಂಭ – 2024’ ಜೂ.3 ಸೋಮವಾರ ಬೆಳಿಗ್ಗೆ 9.30 ಕ್ಕೆ ನಡೆಯಲಿದೆ. ಶಾಲಾ ಆರಂಭದ ಅಂಗವಾಗಿ ಬೆಳಿಗ್ಗೆ 7 ರಿಂದ ಗಣಪತಿ ಹೋಮ, ಸರಸ್ವತಿ ಪುಜೆ, 9.30 ರಿಂದ ತರಗತಿ ವಿದ್ಯಾರ್ಥಿಗಳ ಪ್ರವೇಶೋತ್ಸವ ನಡೆಯಲಿದೆ. 10 ಕ್ಕೆ ಸತ್ಯನಾರಾಯಣ ಪೂಜೆ, 11.30 ಕ್ಕೆ ಶೈಕ್ಷಣಿಕ ಚಿಂತನೆ, ಮಧ್ಯಾಹ್ನ 12.30 ರಿಂದ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಜೂ.3 : ಬನ್ನೂರು ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ “ಆರಂಭ-2024” Read More »

ಸಂತ ಫಿಲೋಮಿನಾ ಕಾಲೇಜಿನ ಸುಧನ್ವ ಶ್ಯಾಮ್‌ಗೆ ಪ್ರೊ| ಕೆ ಎ ಕೃಷ್ಣಮೂರ್ತಿ ಚಿನ್ನದ ಪದಕ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ 2020-23ನೇ ಬ್ಯಾಚ್‌ ನ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಸುಧನ್ವ ಶ್ಯಾಮ್‌ ಉಡುಪಿಯ ಎಂ.ಜಿ.ಎಂ. ಕಾಲೇಜು ಸ್ಥಾಪಸಿದ ಪ್ರತಿಷ್ಠಿತ ಪ್ರೊ| ಕೆ ಎ ಕೃಷ್ಣಮೂರ್ತಿ ಚಿನ್ನದ ಪದಕ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಬಿಎಸ್ಸಿ ಪದವಿ ಪರೀಕ್ಷೆಗಳಲ್ಲಿ ಗಣಿತ ವಿಷಯದಲ್ಲಿ ಶೇ.99.66 ಗಳಿಸಿದ್ದಕ್ಕಾಗಿ ಚಿನ್ನದ ಪದಕ ನೀಡಲಾಗಿದೆ. ಎಂಜಿಎಂ ಕಾಲೇಜಿನ ವಾರ್ಷಿಕೋತ್ಸವದಂದು ಸುಧನ್ವ ಶ್ಯಾಮ್‌ ರವರಿಗೆ ಚಿನ್ನದ ಪದಕವನ್ನು ನೀಡಿ ಗೌರವಿಸಲಾಯಿತು. ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಸುಧನ್ವ ಶ್ಯಾಮ್ ರವರ

ಸಂತ ಫಿಲೋಮಿನಾ ಕಾಲೇಜಿನ ಸುಧನ್ವ ಶ್ಯಾಮ್‌ಗೆ ಪ್ರೊ| ಕೆ ಎ ಕೃಷ್ಣಮೂರ್ತಿ ಚಿನ್ನದ ಪದಕ Read More »

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ ರ್‍ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2022-23ನೇ ಸಾಲಿನ ಪದವಿ ಪರೀಕ್ಷೆಗಳಲ್ಲಿ ವಿವೇಕಾನಂದ ಪದವಿ ಕಾಲೇಜಿಗೆ ಮೂರು ರ್‍ಯಾಂಕ್‌ಗಳು ಲಭ್ಯವಾಗಿವೆ. ಬಿಎಸ್ಸಿ ಪರೀಕ್ಷೆಯಲ್ಲಿ ಪಿಎಂಸಿ ವಿಭಾಗದಲ್ಲಿ ಶರಧಿ ಎಸ್.ಕೆ 4200 ರಲ್ಲಿ 4087  ಅಂಕ ಪಡೆದು ಐದನೇಯ ರ್‍ಯಾಂಕ್ ಪಡೆದುಕೊಂಡಿದ್ದಾರೆ. ಇವರು ವಿಟ್ಲದ ಕೇಶವಯ್ಯ ಎಸ್ ಹಾಗೂ ಶಶಿಕಲಾ ದಂಪತಿ ಪುತ್ರಿ. ಕಲಾ ವಿಭಾಗದ ಎಚ್‌ ಇಪಿ ವಿಭಾಗದಲ್ಲಿ ಸೃಜನಿ ಎಸ್.ಆರ್.  3748 ಅಂಕ ಪಡೆದು ಐದನೇಯ ರ್‍ಯಾಂಕ ಪಡೆದಿದ್ದಾರೆ. ಅವರು ಕಡಬದ ರಾಮಚಂದ್ರ ಹಾಗೂ ಭವಾನಿ ದಂಪತಿ

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ ರ್‍ಯಾಂಕ್ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಟ್ರಾ ಡಿಪಾರ್ಟ್‌ಮೆಂಟ್‌ ಐಟಿ ಫೆಸ್ಟ್‌ ವಿಶನ್- 24 ಕ್ಕೆ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಪಿನ್ಯಾಕಲ್‌ ಐಟಿ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಇಂಟ್ರಾ ಡಿಪಾರ್ಟ್‌ಮೆಂಟ್‌ ಐಟಿ ಫೆಸ್ಟ್‌ ವಿಶನ್-24 ಸ್ಪರ್ಧೆಗಳಿಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಅನುಭವಗಳು ಜೀವನದಲ್ಲಿ ಹೆಚ್ಚಿನ ಪಾಠ ಕಲಿಸುತ್ತವೆ. ನಮ್ಮನ್ನು ಕೆಣಕುವವರು, ಟೀಕಿಸುವವರು ಸಮಾಜದಲ್ಲಿ ಸಾಕಷ್ಟು ಜನರಿರುತ್ತಾರೆ. ಅವರ ಟೀಕೆ ಟಿಪ್ಪಣಿಗಳನ್ನು ನಮ್ಮಲ್ಲಿ ಧನಾತ್ಮಕ ಬದಲಾವಣೆಗಳನ್ನು ತರುವುದಕ್ಕೆ ಮಾತ್ರವೇ ಬಳಸಿಕೊಳ್ಳಬೇಕು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಟ್ರಾ ಡಿಪಾರ್ಟ್‌ಮೆಂಟ್‌ ಐಟಿ ಫೆಸ್ಟ್‌ ವಿಶನ್- 24 ಕ್ಕೆ ಚಾಲನೆ Read More »

ಬಪ್ಪಳಿಗೆ ಅಂಬಿಕಾ ಕಾಲೇಜಿಗೆ ವಿಶ್ವವಿದ್ಯಾನಿಲಯ ಮಟ್ಟದ ಎರಡು ರ್ಯಾಂಕ್

ಪುತ್ತೂರು: ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ರ್ಯಾಂಕ್ ಗೆ ಭಾಜನರಾಗಿದ್ದಾರೆ. ಬಿ.ಎಸ್ಸಿ ವಿಭಾಗದಲ್ಲಿ ಪೆರ್ಲದ ಪಡ್ರೆ ನಿವಾಸಿಗಳಾದ ಬಾಲಚಂದ್ರ ಬಿ.ವಿ ಹಾಗೂ ಪ್ರಿಯಾ ವಿ ದಂಪತಿ ಪುತ್ರಿ ವರೇಣ್ಯಾ ಒಟ್ಟು 4200  ಅಂಕಗಳಲ್ಲಿ 4093 ಅಂಕ ಗಳಿಸಿ 97.45 ಶೇ. ದೊಂದಿಗೆ ಮೂರನೇ ರ್ಯಾಂಕ್ ಗಳಿಸಿದ್ದಾರೆ. ಬಿ.ಎ ವಿಭಾಗದಲ್ಲಿ ಪುತ್ತೂರಿನ ವಾಲ್ತಾಜೆ ನಿವಾಸಿ ಸತ್ಯನಾರಾಯಣ ಭಟ್ ಹಾಗೂ ವಿನಯಾ ದಂಪತಿ ಪುತ್ರಿ ನಯನಾ ಒಟ್ಟು 3814 ಅಂಕ ಗಳಿಸಿ 90.81 ಶೇ.

ಬಪ್ಪಳಿಗೆ ಅಂಬಿಕಾ ಕಾಲೇಜಿಗೆ ವಿಶ್ವವಿದ್ಯಾನಿಲಯ ಮಟ್ಟದ ಎರಡು ರ್ಯಾಂಕ್ Read More »

ನಾಳೆ (ಮೇ 31): ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ಐ2 ಕನೆಕ್ಟ್-2024 ಪ್ರಾಜೆಕ್ಟ್‌ಗಳ ಪ್ರದರ್ಶನ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಐಇಇಇ ಮಂಗಳೂರು ಉಪ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನವದೆಹಲಿ ಐಎಸ್‌ಟಿಇ, ವಿವೇಕಾನಂದ ಸೆಂಟರ್ ಫಾರ್ ರೀಸರ್ಚ್ ಸ್ಟಡೀಸ್, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಹಾಗೂ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಹಭಾಗಿತ್ವದಲ್ಲಿ ರಾಜ್ಯಮಟ್ಟದ ಐ2 ಕನೆಕ್ಟ್-2024 ಪ್ರಾಜೆಕ್ಟ್‌ಗಳ ಪ್ರದರ್ಶನ ಮೇ 31 ನಾಳೆ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ. ಇದೊಂದು ಐಇಇಇ ಮಂಗಳೂರು ಉಪ ವಿಭಾಗದ ಪ್ರಮುಖ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ನವ-ನವೀನ ಯೋಜನೆಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಅಲ್ಲದೆ

ನಾಳೆ (ಮೇ 31): ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ಐ2 ಕನೆಕ್ಟ್-2024 ಪ್ರಾಜೆಕ್ಟ್‌ಗಳ ಪ್ರದರ್ಶನ Read More »

ವಿದ್ಯಾಧ್ವನಿ – ಶಿಕ್ಷಕರ ಕಲಿಕಾ ಕಾರ್ಯಾಗಾರ

ಪುತ್ತೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಪೂರ್ವಾರಂಭ ಯೋಜನೆಯಾದ ‘ವಿದ್ಯಾಧ್ವನಿ’ ಶಿಕ್ಷಕರ ಕಲಿಕಾ ಕಾರ್ಯಾಗಾರವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಯಿತು. ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ಮುಖ್ಯ ಶಿಕ್ಷಕ ಸತೀಶ್ ಭಟ್ ಬಿಳಿನೆಲೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಶಿಕ್ಷಕರಾದ ನಾವು ಮಕ್ಕಳಲ್ಲಿರುವ ವೈಯಕ್ತಿಕ ವಿಭಿನ್ನತೆಗೆ ಅನುಗುಣವಾಗಿ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಶೈಕ್ಷಣಿಕ ಯೋಜನೆಯನ್ನು ರೂಪಿಸಬೇಕಾದ ಅಗತ್ಯತೆಯನ್ನು ತಿಳಿಸಿದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ. ಶಿಲ್ಪಾ ಹೆಗ್ಡೆ ಮಾತನಾಡಿ, ವಿಶೇಷ ಅಗತ್ಯವುಳ್ಳ ಮಕ್ಕಳ ದೈಹಿಕ ಮಾನಸಿಕ,

ವಿದ್ಯಾಧ್ವನಿ – ಶಿಕ್ಷಕರ ಕಲಿಕಾ ಕಾರ್ಯಾಗಾರ Read More »

ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ ಸಿ.ಯಸ್.ಇ.ಇ.ಟಿ. ಯಲ್ಲಿ ತೇರ್ಗಡೆಗೊಂಡಿದ್ದಾರೆ. ಅನಘ ಎಸ್. ರೈ ಸದಾಶಿವ ರೈ ಮತ್ತು ಧ್ಯಾನ ಎಸ್ ರೈ ದಂಪತಿ ಪುತ್ರಿಯಾಗಿದ್ದು, ಮಗಳ ಸಾಧನೆ ಬಗ್ಗೆ ಹೆತ್ತವರು ಸಂತಸ ವ್ಯಕ್ತ ಪಡಿಸಿದ್ದಾರೆ. ಅನಘ ಕುರಿತು ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಅಭಿಪ್ರಾಯ ವ್ಯಕ್ತ ಪಡಿಸಿ, ಪ್ರಥಮ ವರುಷದ ಪ್ರಥಮ ಬ್ಯಾಚ್ ನಲ್ಲಿ ವಿದ್ಯಾರ್ಥಿನಿ ಉತ್ತೀರ್ಣರಾಗಿರುವುದು ಅತಿ ಸಂತಸದ

ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ತೇರ್ಗಡೆ Read More »

ಅಕ್ಷಯ ಕಾಲೇಜಿನಲ್ಲಿ ‘ರೆಸ್ಯೂಮ್ ರೈಟಿಂಗ್ ಮತ್ತು ಇಂಟರ್ ವ್ಯೂ ಪ್ರಿಪೆರೇಶನ್’ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಅಂತಿಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೆಸ್ಯೂಮ್ ರೈಟಿಂಗ್ ಮತ್ತು ಇಂಟರ್ ವ್ಯೂ ಪ್ರಿಪೆರೇಶನ್’ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಡಾ. ಶ್ರೀಶ ಭಟ್, ವಿದ್ಯಾರ್ಥಿಗಳಿಗೆ ರೆಸ್ಯೂಮ್ ರೈಟಿಂಗ್ ಕುರಿತು ಮಾಹಿತಿ ನೀಡಿ, ಉದ್ಯೋಗವನ್ನು ಬಯಸುವ ವಿದ್ಯಾರ್ಥಿಗಳ ರೆಸ್ಯೂಮ್ ಹೇಗಿರಬೇಕು, ಯಾವೆಲ್ಲ ವಿಷಯಗಳನ್ನು ಒಳಗೊಂಡಿರಬೇಕು, ವಿದ್ಯಾರ್ಥಿಗಳು ಮಾಡುವಂತಹ ತಪ್ಪುಗಳು,

ಅಕ್ಷಯ ಕಾಲೇಜಿನಲ್ಲಿ ‘ರೆಸ್ಯೂಮ್ ರೈಟಿಂಗ್ ಮತ್ತು ಇಂಟರ್ ವ್ಯೂ ಪ್ರಿಪೆರೇಶನ್’ ಕಾರ್ಯಾಗಾರ Read More »

error: Content is protected !!
Scroll to Top