ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ
ಪುತ್ತೂರು: ವಿದ್ಯಾಸಂಸ್ಥೆಯ ಕೀರ್ತಿಯನ್ನು ಎಲ್ಲೆಡೆ ಪಸರಿಸುವವರು ಹಿರಿಯ ವಿದ್ಯಾರ್ಥಿಗಳಾಗಿದ್ದು, ಅವರೇ ಕಾಲೇಜಿನ ರಾಯಭಾರಿಗಳಾಗಿದ್ದಾರೆ. ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ ತಮ್ಮಿಂದಾದ ಸಹಾಯವನ್ನು ನೀಡುತ್ತಾ ಬಂದಿದ್ದಾರೆ. ಸಂಸ್ಥೆಯ ಬೆಳವಣಿಗೆ ದೃಷ್ಟಿಯಿಂದ ಹಿರಿಯ ವಿದ್ಯಾರ್ಥಿಗಳ ಸಂಘ ಬಹಳ ಅಗತ್ಯ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ 2000-03 ರ ಸಾಲಿನ ಕಲಾ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ […]
ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ Read More »