ಕ್ಯಾಂಪಸ್‌

ವಿದ್ಯಾಧ್ವನಿ – ಶಿಕ್ಷಕರ ಕಲಿಕಾ ಕಾರ್ಯಾಗಾರ

ಪುತ್ತೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಪೂರ್ವಾರಂಭ ಯೋಜನೆಯಾದ ‘ವಿದ್ಯಾಧ್ವನಿ’ ಶಿಕ್ಷಕರ ಕಲಿಕಾ ಕಾರ್ಯಾಗಾರವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಯಿತು. ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ಮುಖ್ಯ ಶಿಕ್ಷಕ ಸತೀಶ್ ಭಟ್ ಬಿಳಿನೆಲೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಶಿಕ್ಷಕರಾದ ನಾವು ಮಕ್ಕಳಲ್ಲಿರುವ ವೈಯಕ್ತಿಕ ವಿಭಿನ್ನತೆಗೆ ಅನುಗುಣವಾಗಿ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಶೈಕ್ಷಣಿಕ ಯೋಜನೆಯನ್ನು ರೂಪಿಸಬೇಕಾದ ಅಗತ್ಯತೆಯನ್ನು ತಿಳಿಸಿದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ. ಶಿಲ್ಪಾ ಹೆಗ್ಡೆ ಮಾತನಾಡಿ, ವಿಶೇಷ ಅಗತ್ಯವುಳ್ಳ ಮಕ್ಕಳ ದೈಹಿಕ ಮಾನಸಿಕ, […]

ವಿದ್ಯಾಧ್ವನಿ – ಶಿಕ್ಷಕರ ಕಲಿಕಾ ಕಾರ್ಯಾಗಾರ Read More »

ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ ಸಿ.ಯಸ್.ಇ.ಇ.ಟಿ. ಯಲ್ಲಿ ತೇರ್ಗಡೆಗೊಂಡಿದ್ದಾರೆ. ಅನಘ ಎಸ್. ರೈ ಸದಾಶಿವ ರೈ ಮತ್ತು ಧ್ಯಾನ ಎಸ್ ರೈ ದಂಪತಿ ಪುತ್ರಿಯಾಗಿದ್ದು, ಮಗಳ ಸಾಧನೆ ಬಗ್ಗೆ ಹೆತ್ತವರು ಸಂತಸ ವ್ಯಕ್ತ ಪಡಿಸಿದ್ದಾರೆ. ಅನಘ ಕುರಿತು ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಅಭಿಪ್ರಾಯ ವ್ಯಕ್ತ ಪಡಿಸಿ, ಪ್ರಥಮ ವರುಷದ ಪ್ರಥಮ ಬ್ಯಾಚ್ ನಲ್ಲಿ ವಿದ್ಯಾರ್ಥಿನಿ ಉತ್ತೀರ್ಣರಾಗಿರುವುದು ಅತಿ ಸಂತಸದ

ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ತೇರ್ಗಡೆ Read More »

ಅಕ್ಷಯ ಕಾಲೇಜಿನಲ್ಲಿ ‘ರೆಸ್ಯೂಮ್ ರೈಟಿಂಗ್ ಮತ್ತು ಇಂಟರ್ ವ್ಯೂ ಪ್ರಿಪೆರೇಶನ್’ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಅಂತಿಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೆಸ್ಯೂಮ್ ರೈಟಿಂಗ್ ಮತ್ತು ಇಂಟರ್ ವ್ಯೂ ಪ್ರಿಪೆರೇಶನ್’ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಡಾ. ಶ್ರೀಶ ಭಟ್, ವಿದ್ಯಾರ್ಥಿಗಳಿಗೆ ರೆಸ್ಯೂಮ್ ರೈಟಿಂಗ್ ಕುರಿತು ಮಾಹಿತಿ ನೀಡಿ, ಉದ್ಯೋಗವನ್ನು ಬಯಸುವ ವಿದ್ಯಾರ್ಥಿಗಳ ರೆಸ್ಯೂಮ್ ಹೇಗಿರಬೇಕು, ಯಾವೆಲ್ಲ ವಿಷಯಗಳನ್ನು ಒಳಗೊಂಡಿರಬೇಕು, ವಿದ್ಯಾರ್ಥಿಗಳು ಮಾಡುವಂತಹ ತಪ್ಪುಗಳು,

ಅಕ್ಷಯ ಕಾಲೇಜಿನಲ್ಲಿ ‘ರೆಸ್ಯೂಮ್ ರೈಟಿಂಗ್ ಮತ್ತು ಇಂಟರ್ ವ್ಯೂ ಪ್ರಿಪೆರೇಶನ್’ ಕಾರ್ಯಾಗಾರ Read More »

ವಿವೇಕಾನಂದ ಕಾಲೇಜಿನಲ್ಲಿ ಖೋಖೋ ಚಾಂಪಿಯನ್ ಶಿಪ್ ‘ಅಲ್ಟಿಮೇಟ್ ಟ್ರೋಫಿ -2024′

ಪುತ್ತೂರು: ಕ್ರೀಡೆ ಎನ್ನುವುದು ನಮ್ಮ ಸದೃಢ ಆರೋಗ್ಯಕ್ಕೆ ಬಹಳ ಸಹಕಾರಿ. ದೇಹಕ್ಕೆ ಸಮರ್ಪಕವಾದ ವ್ಯಾಯಾಮ ಸಿಕ್ಕಾಗ ನಮ್ಮ ಮಾನಸಿಕ ಆರೋಗ್ಯವು ಕೂಡಾ ವೃದ್ಧಿಯಾಗುತ್ತದೆ. ಕ್ರೀಡಾ ಪಂದ್ಯಾಟಗಳನ್ನು ಆಯೋಜಿಸುವುದರಿಂದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ಸಿಗುತ್ತದೆ ಎಂದು ಉಪ್ಪಿನಂಗಡಿ ಎಸ್‌ ಬಿ ಐ ಬ್ಯಾಂಕ್ ನಿವೃತ್ತ ಉದ್ಯೋಗಿ ಜಿ. ಕೆ ಪೂವಪ್ಪ ಹೇಳಿದರು. ಅವರು ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ಅಲ್ಟಿಮೇಟ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು ಮತ್ತು ವಿವೇಕಾನಂದ ಕಾಲೇಜು (ಸ್ವಾಯತ್ತ) ಸಂಯುಕ್ತ ಆಶ್ರಯದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪುರುಷರ

ವಿವೇಕಾನಂದ ಕಾಲೇಜಿನಲ್ಲಿ ಖೋಖೋ ಚಾಂಪಿಯನ್ ಶಿಪ್ ‘ಅಲ್ಟಿಮೇಟ್ ಟ್ರೋಫಿ -2024′ Read More »

ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಫೆಸ್ಟ್ ಏಕತ್ರ -2024

ಪುತ್ತೂರು: ಒಂದು ಉದ್ಯಮವನ್ನು ಯಶಸ್ವಿಯಾಗಿ ನಡೆಸಲು ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಆಗ ಅವುಗಳಿಗೆಲ್ಲ ಯೋಚಿಸಿ ಪರಿಹಾರವನ್ನು ಕಂಡುಕೊಂಡು ಮುಂದುವರೆಯುವ ಶಕ್ತಿ ನಮ್ಮಲ್ಲಿರಬೇಕು. ಉದ್ಯಮ ಕ್ಷೇತ್ರಕ್ಕೆ ಕೌಶಲ್ಯವೆನ್ನುವುದು ಅತ್ಯಗತ್ಯ. ಬದಲಾವಣೆಗೆ ನಾವು ಹೊಂದಿಕೊಂಡು ನಮ್ಮ ಕೆಲಸದಲ್ಲಿ ಹೊಸತನವನ್ನು ಕಂಡು ಯಶಸ್ವಿಗೊಳ್ಳಬೇಕು ಅದಕ್ಕಾಗಿ ನಿರಂತರವಾದ ಕಲಿಕೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳೋಣ ಎಂದು ಮಾಸ್ಟರ್ ಪ್ಲಾನರಿಯ ಆಕಾಶ್ ಎಸ್. ಕೆ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ದ  ವಾಣಿಜ್ಯ ವಿಭಾಗ, ಕಾಮರ್ಸ್ ಅಸೋಸಿಯೇಷನ್ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ

ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಫೆಸ್ಟ್ ಏಕತ್ರ -2024 Read More »

ಎಸ್.ಆರ್.ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಅವರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಬೆಳ್ಳಿಯ ಏಣಿ ಅರ್ಪಿಸಿ ಗೌರವ ವಂದನೆ

ಕಡಬ: ಎಸ್‍.ಆರ್.ಕೆ. ಲ್ಯಾಡರ್ಸ್‍ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ಸಿಬ್ಬಂದಿಗಳಿಂದ ಸಂಸ್ಥೆಯ ಮಾಲಕರಾದ ಕೇಶವ ಅಮೈ ಅವರನ್ನು ಸನ್ಮಾನಿಸಿ, ಗೌರವ ವಂದನೆ ಸಲ್ಲಿಸಿದರು. ಸಿಬ್ಬಂದಿಗಳು ಬೆಳ್ಳಿಯ ಏಣಿ ನೀಡಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಸ್.ಆರ್.ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಅವರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಬೆಳ್ಳಿಯ ಏಣಿ ಅರ್ಪಿಸಿ ಗೌರವ ವಂದನೆ Read More »

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ- ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

ಪುತ್ತೂರು:  ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಪಾಂಗ್ಲಾಯ್ ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಾಗಾರ ಶುಕ್ರವಾರ ಬೆಥನಿ ಶಾಲೆಯ ಸಭಾಂಗಣದಲ್ಲಿ, ನಡೆಯಿತು. ಬೆಥನಿ ಶಾಲಾ ಸಂಚಾಲಕಿ ವಂ. ಭಗಿನಿ ಪ್ರಶಾಂತಿ ಬಿ.ಎಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರವನ್ನು ಕುಲಶೇಖರ ಜೀವಂಧಾರ ಸಮಾಜ ಸೇವಾ ಸಂಘದ ಕಾರ್ಯದರ್ಶಿ ವಂ. ಭಗಿನಿ ಅನ್ನಾ ಮರಿಯ, ಕುಲಶೇಖರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಲಿಟ್ಲ್ ಫ್ಲವರ್

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ- ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ

ಪುತ್ತೂರು: ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ವಿವಿಧ ತಾಂತ್ರಿಕ ಮತ್ತು ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಮೂಡಿಸಿ ಅವರನ್ನು ಶೈಕ್ಷಣಿಕವಾಗಿ ಮತ್ತು ವೈಯಕ್ತಿಕವಾಗಿ ಆ ಕ್ಷೇತ್ರಗಳಿಗೆ ಆಕರ್ಷಿಸುವಂತೆ ಮಾಡುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ಮೈಕ್ರೋಸಾಫ್ಟ್ ಆಫೀಸ್‌ನ ಬಗ್ಗೆ ವಿದ್ಯಾರ್ಥಿಗಳಲ್ಲಿ ಪ್ರಾವೀಣ್ಯತೆಯನ್ನು ಹೆಚ್ಚಿಸುವುದು, ಎಚ್‌ಟಿಎಂಎಲ್ ಬಳಸಿಕೊಂಡು ವೆಬ್ ಪೇಜ್‌ಗಳ ವಿನ್ಯಾಸ, ಗೂಗಲ್ ಸೈಟ್‌ಗಳಲ್ಲಿ ವಿವಿಧ ವೆಬ್‌ಸೈಟ್‌ಗಳನ್ನು ನಿರ್ಮಿಸುವ ಬಗ್ಗೆ ಮಾರ್ಗದರ್ಶನ, ವಿಜ್ಞಾನ, ತಂತಜ್ಞಾನ. ಎಂಜಿನಿಯರಿಂಗ್ ಮತ್ತು ಗಣಿತ ವಿಷಯಗಳಲ್ಲಿನ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ Read More »

ಯುವಕರು ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿಗೆ ಸಮಗ್ರ ವಿಧಾನ ಅತ್ಯಗತ್ಯ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರೊ.ಡಾ.ಬಿ.ವೆಂಕಟರಾಜ

ಪುತ್ತೂರು: ಸುಸ್ಥಿರ ಭವಿಷ್ಯವನ್ನು ರಚಿಸಲು ನಾವು ಇಂದಿನ ಯುವಕರನ್ನು ಸಶಕ್ತಗೊಳಿಸಬೇಕು. ಅಗತ್ಯ ಕೌಶಲ್ಯ ಮತ್ತು ಜ್ಞಾನದೊಂದಿಗೆ ಅವರನ್ನು ಸಜ್ಜುಗೊಳಿಸುವ ಮೂಲಕ ನಾಳೆಯ ಸವಾಲುಗಳನ್ನು ಎದುರಿಸಲು ಸಿದ್ಧರಾಗುವಂತೆ ಭವಿಷ್ಯದ ಬದುಕಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕು ಎಂದು ಮೈಸೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವೆಲೋಪ್ ಮೆಂಟ್ ನ ಅರ್ಥಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಬಿ. ವೆಂಕಟರಾಜ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಇಂದಿನ ಯುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಹೊಸಯುಗದ ಕೌಶಲ್ಯದ ಅಗತ್ಯತೆಯ ಬಗೆಗಿನ ವಿಶೇಷ ಉಪನ್ಯಾಸ

ಯುವಕರು ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿಗೆ ಸಮಗ್ರ ವಿಧಾನ ಅತ್ಯಗತ್ಯ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರೊ.ಡಾ.ಬಿ.ವೆಂಕಟರಾಜ Read More »

ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷೆಯಾಗಿ ಪ್ರತಿಮಾ ಹೆಗ್ಡೆ, ಉಪಾಧ್ಯಕ್ಷರಾಗಿ ಪ್ರೊ.ಝೇವಿಯರ್ ಡಿಸೋಜಾ, ಕಾರ್ಯದರ್ಶಿಯಾಗಿ ತೇಜಸ್ವಿ ಭಟ್, ಕೋಶಾಧಿಕಾರಿಯಾಗಿ ಅಭಿಷೇಕ್ ಸುವರ್ಣ

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ 2024-26ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಪ್ರತಿಮಾ ಹೆಗ್ಡೆ, ಉಪಾಧ್ಯಕ್ಷರಾಗಿ ಪ್ರೊ|ಝೇವಿಯರ್ ಡಿ’ಸೋಜ, ಪ್ರಧಾನ ಕಾರ್ಯದರ್ಶಿಯಾಗಿ ತೇಜಸ್ವಿ ಭಟ್, ಕೋಶಾಧಿಕಾರಿಯಾಗಿ ಅಭಿಷೇಕ್ ಸುವರ್ಣ, ಜೊತೆ ಕಾರ್ಯದರ್ಶಿಯಾಗಿ ಸೋಮಶೇಖರ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರುಫೀನಾ ರೊಡ್ರಿಗಸ್, ಸುನಿಲ್ ಕುಮಾರ್ ಶೆಟ್ಟಿ, ವೆಂಕಟೇಶ್ ಪ್ರಸಾದ್,

ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷೆಯಾಗಿ ಪ್ರತಿಮಾ ಹೆಗ್ಡೆ, ಉಪಾಧ್ಯಕ್ಷರಾಗಿ ಪ್ರೊ.ಝೇವಿಯರ್ ಡಿಸೋಜಾ, ಕಾರ್ಯದರ್ಶಿಯಾಗಿ ತೇಜಸ್ವಿ ಭಟ್, ಕೋಶಾಧಿಕಾರಿಯಾಗಿ ಅಭಿಷೇಕ್ ಸುವರ್ಣ Read More »

error: Content is protected !!
Scroll to Top