ವಿದ್ಯಾಧ್ವನಿ – ಶಿಕ್ಷಕರ ಕಲಿಕಾ ಕಾರ್ಯಾಗಾರ
ಪುತ್ತೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಪೂರ್ವಾರಂಭ ಯೋಜನೆಯಾದ ‘ವಿದ್ಯಾಧ್ವನಿ’ ಶಿಕ್ಷಕರ ಕಲಿಕಾ ಕಾರ್ಯಾಗಾರವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಯಿತು. ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ಮುಖ್ಯ ಶಿಕ್ಷಕ ಸತೀಶ್ ಭಟ್ ಬಿಳಿನೆಲೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಶಿಕ್ಷಕರಾದ ನಾವು ಮಕ್ಕಳಲ್ಲಿರುವ ವೈಯಕ್ತಿಕ ವಿಭಿನ್ನತೆಗೆ ಅನುಗುಣವಾಗಿ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಶೈಕ್ಷಣಿಕ ಯೋಜನೆಯನ್ನು ರೂಪಿಸಬೇಕಾದ ಅಗತ್ಯತೆಯನ್ನು ತಿಳಿಸಿದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ. ಶಿಲ್ಪಾ ಹೆಗ್ಡೆ ಮಾತನಾಡಿ, ವಿಶೇಷ ಅಗತ್ಯವುಳ್ಳ ಮಕ್ಕಳ ದೈಹಿಕ ಮಾನಸಿಕ, […]
ವಿದ್ಯಾಧ್ವನಿ – ಶಿಕ್ಷಕರ ಕಲಿಕಾ ಕಾರ್ಯಾಗಾರ Read More »










