ವಿವೇಕಾನಂದ ಕಾಲೇಜಿನಲ್ಲಿ ಖೋಖೋ ಚಾಂಪಿಯನ್ ಶಿಪ್ ‘ಅಲ್ಟಿಮೇಟ್ ಟ್ರೋಫಿ -2024′
ಪುತ್ತೂರು: ಕ್ರೀಡೆ ಎನ್ನುವುದು ನಮ್ಮ ಸದೃಢ ಆರೋಗ್ಯಕ್ಕೆ ಬಹಳ ಸಹಕಾರಿ. ದೇಹಕ್ಕೆ ಸಮರ್ಪಕವಾದ ವ್ಯಾಯಾಮ ಸಿಕ್ಕಾಗ ನಮ್ಮ ಮಾನಸಿಕ ಆರೋಗ್ಯವು ಕೂಡಾ ವೃದ್ಧಿಯಾಗುತ್ತದೆ. ಕ್ರೀಡಾ ಪಂದ್ಯಾಟಗಳನ್ನು ಆಯೋಜಿಸುವುದರಿಂದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ಸಿಗುತ್ತದೆ ಎಂದು ಉಪ್ಪಿನಂಗಡಿ ಎಸ್ ಬಿ ಐ ಬ್ಯಾಂಕ್ ನಿವೃತ್ತ ಉದ್ಯೋಗಿ ಜಿ. ಕೆ ಪೂವಪ್ಪ ಹೇಳಿದರು. ಅವರು ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ಅಲ್ಟಿಮೇಟ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು ಮತ್ತು ವಿವೇಕಾನಂದ ಕಾಲೇಜು (ಸ್ವಾಯತ್ತ) ಸಂಯುಕ್ತ ಆಶ್ರಯದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪುರುಷರ […]
ವಿವೇಕಾನಂದ ಕಾಲೇಜಿನಲ್ಲಿ ಖೋಖೋ ಚಾಂಪಿಯನ್ ಶಿಪ್ ‘ಅಲ್ಟಿಮೇಟ್ ಟ್ರೋಫಿ -2024′ Read More »










