ಕ್ಯಾಂಪಸ್‌

ಕೊಡಿಪ್ಪಾಡಿ: ಕಾಲೇಜು ವಿದ್ಯಾರ್ಥಿಗಳಿಂದ ಕರಸೇವೆ

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳಿಂದ ಕೊಡಿಪ್ಪಾಡಿ ದೇವಸ್ಥಾನದಲ್ಲಿ ಕರಸೇವೆ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಕಾರದಲ್ಲಿ ಕರಸೇವೆ ಜರಗಿತು. ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯಾರ್ಥಿಗಳು ಕರಸೇವೆ ನಡೆಸಿದರು.

ಕೊಡಿಪ್ಪಾಡಿ: ಕಾಲೇಜು ವಿದ್ಯಾರ್ಥಿಗಳಿಂದ ಕರಸೇವೆ Read More »

ಪ್ರಧಾನಿ ಮುಂದೆ ವೈಜ್ಞಾನಿಕ ಮಾದರಿ ಪ್ರದರ್ಶಿಸಲಿದ್ದಾರೆ ಅಚಲ್ ಬಿಳಿನೆಲೆ | ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 7

ಸುಳ್ಯ: ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ – 7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ಸುಳ್ಯದ ಅಚಲ್ ಬಿಳಿನೆಲೆ ಆಯ್ಕೆಯಾಗಿದ್ದಾರೆ. ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಅಚಲ್ ಬಿಳಿನೆಲೆ ಅವರು, ಜ. 29ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ – 7 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆಯ್ದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಒತ್ತಡ ನಿರ್ವಹಣೆಯ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಇದೇ

ಪ್ರಧಾನಿ ಮುಂದೆ ವೈಜ್ಞಾನಿಕ ಮಾದರಿ ಪ್ರದರ್ಶಿಸಲಿದ್ದಾರೆ ಅಚಲ್ ಬಿಳಿನೆಲೆ | ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 7 Read More »

ರಾಜಸ್ಥಾನದ ಜೈಪುರದಲ್ಲಿ ನಡೆಯಲಿದೆ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ | ಕರ್ನಾಟಕದ ಪ್ರತಿನಿಧಿಗಳಾಗಿ ಪ್ರಗತಿ ಶಾಲೆಯ ಶ್ರೀಮಾ, ಮೋನಿಶ್ ಆಯ್ಕೆ

ಕಾಣಿಯೂರು: ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಶ್ರೀಮಾ ಕೆ.ಎಚ್. ಹಾಗೂ ಮೋನಿಶ್ ಅವರು ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಫೆ. 1ರಿಂದ 4ರವರೆಗೆ ಯೋಗಾಸನ ಸ್ಪರ್ಧೆ ನಡೆಯಲಿದೆ. ಕರ್ನಾಟಕ ತಂಡದಿಂದ ಒಟ್ಟು 14 ಮಂದಿ ಸ್ಪರ್ಧಿಸುತ್ತಿದ್ದು, ಇದರಲ್ಲಿ ಕಾಣಿಯೂರು ಪ್ರಗತಿ ಶಾಲೆಯ ಶ್ರೀಮಾ ಕೆ.ಎಚ್. ಹಾಗೂ ಮೋನಿಶ್ ಇಬ್ಬರು. ಇವರಿಗೆ ಪ್ರಗತಿ ವಿದ್ಯಾಸಂಸ್ಥೆ ಯೋಗಗುರು ಶಶಿಕಲಾ ಹಾಗೂ ಸಂತೋಷ್ ಮುಂಡಕಜೆ ಸುಳ್ಯ ಅವರು ತರಬೇತಿ ನೀಡಿದ್ದಾರೆ. ಶ್ರೀಮಾ ಕೆ.ಎಚ್. ಅವರು ಕುಶಾಲಪ್ಪ

ರಾಜಸ್ಥಾನದ ಜೈಪುರದಲ್ಲಿ ನಡೆಯಲಿದೆ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ | ಕರ್ನಾಟಕದ ಪ್ರತಿನಿಧಿಗಳಾಗಿ ಪ್ರಗತಿ ಶಾಲೆಯ ಶ್ರೀಮಾ, ಮೋನಿಶ್ ಆಯ್ಕೆ Read More »

ಸಜಂಕಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ | ಇತಿಹಾಸದ ಮಾಹಿತಿಗಾಗಿ ಹೊರಸಂಚಾರ

ಪುತ್ತೂರು: ಸಜಂಕಾಡಿ ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಯಶೋಧ ಧ್ವಜಾರೋಹಣಗೈದು ಶುಭಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಝಾಕ್, ನಿರ್ಗಮಿತ ಅಧ್ಯಕ್ಷ ಅಬೂಬಕ್ಕರ್, ಪೋಷಕ ಸತೀಶ್, ಶಿಕ್ಷಕ ವೃಂದ ಉಪಸ್ಥಿತರಿದ್ದರು. ಪ್ರಭಾರ ಮುಖ್ಯಗುರು ಸುಮಲತಾ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿಗಳಿಂದ ಹೊರಸಂಚಾರ: ವಿದ್ಯಾರ್ಥಿಗಳಲ್ಲಿ ಸ್ಥಳೀಯ ಇತಿಹಾಸದ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ‘ಇಕೋ ಕ್ಲಬ್ ‘ವತಿಯಿಂದ ಹೊರಸಂಚಾರ ಹಮ್ಮಿಕೊಳ್ಳಲಾಗಿತ್ತು. ಅವಳಿ ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಜನ್ಮಸ್ಥಳ ಪಡುಮಲೆ, ಪುರಾತನ ಕಾಲದ

ಸಜಂಕಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ | ಇತಿಹಾಸದ ಮಾಹಿತಿಗಾಗಿ ಹೊರಸಂಚಾರ Read More »

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ: ಐ.ಆರ್.ಸಿ.ಎಂ.ಡಿ. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ 12 ಪ್ರಶಸ್ತಿ

ಪುತ್ತೂರು: ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ  ಅಬಾಕಸ್ ಸ್ಪರ್ಧೆಯಲ್ಲಿ ಪುತ್ತೂರಿನ  ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪುತ್ತೂರು ಮತ್ತು ಸುಳ್ಯದ ವಿದ್ಯಾರ್ಥಿಗಳು ಒಟ್ಟು ವಿದ್ಯಾರ್ಥಿಗಳು 12 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ಇವರೆಲ್ಲರೂ ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದುಕೊಂಡಿದ್ದು, ಸಂಸ್ಥೆಯ ಪ್ರಫುಲ್ಲಾ ಗಣೇಶ್ ಅವರು  ತರಬೇತಿ ನೀಡಿದ್ದಾರೆ. ತುಮಕೂರು ಎಸ್.ಆರ್.ಎಸ್ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು  ಟಿ.ಆರ್.ಎಸ್ ಶಿಕ್ಷಣ ಸಂಸ್ಥೆಯು ಜ. 21ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯನ್ನು ಆಯೋಜಿಸಿತ್ತು. ರಾಜ್ಯದ ವಿವಿಧ

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ: ಐ.ಆರ್.ಸಿ.ಎಂ.ಡಿ. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ 12 ಪ್ರಶಸ್ತಿ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ‘ಎವಿಜಿ ಚಿಣ್ಣರೋತ್ಸವ’

ಪುತ್ತೂರು: ಬನ್ನೂರು ಗ್ರಾಮದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ “ಎವಿಜಿ ಚಿಣ್ಣರೋತ್ಸವ” ಶುಕ್ರವಾರ ನಡೆಯಿತು. ಸಮಾರಂಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಪುತ್ತೂರಿನಲ್ಲಿ ಆಂಗ್ಲ ಮಾಧ್ಯಮ ಶಾಲಾ ಆರಂಭಗೊಳ್ಳುವುದು ಒಳ್ಳೆಯ ವಿಚಾರ. ಮಕ್ಕಳಿಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡುವುದು ಪೋಷಕರ ಆಶಯವಾಗಿದೆ. ದಿನದಿಂದ ದಿನಕ್ಕೆ ಶಾಲಾ ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಸರಕಾರಿ ಶಾಲೆಗಳು ಕೆಪಿಎಸ್‍ ಮಾದರಿ ಶಾಲೆಗಳು ಇನ್ನಷ್ಟು ಬರಲಿದೆ. ಇದೀಗ ಈ ಪರಿಸರದ ಮಕ್ಕಳಿಗೆ ಎ.ವಿ.ನಾರಾಯಣ ಅವರು ಒಳ್ಳೆಯ

ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ‘ಎವಿಜಿ ಚಿಣ್ಣರೋತ್ಸವ’ Read More »

ನಾಳೆ : ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’

ಪುತ್ತೂರು: ಕೃಷ್ಣನಗರದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಸಮಾರಂಭ ‘ಎವಿಜಿ ಚಿಣ್ಣರೋತ್ಸವ’ ಜ.26 ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಎಲ್.ಗ್ರೂಫ್ ಆಫ್ ಕಂಪೆನಿಯ ಬಲರಾಮ ಆಚಾರ್ಯ, ಬನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೀನಪ್ಪ ಕುಲಾಲ್, ನಗರಸಭೆ ಸದಸ್ಯೆ ಗೌರಿ ಬನ್ನೂರು ಪಾಲ್ಗೊಳ್ಳಲಿದ್ದಾರೆ. ಶಾಲಾ ಸಂಚಾಲಕ ಎ.ವಿ.ನಾರಾಯಣ

ನಾಳೆ : ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’ Read More »

ವಿದ್ಯಾಮಾತಾ ಅಕಾಡೆಮಿಗೆ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯ ಗೌರವ | ಸಂಸ್ಥೆಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ

ಪುತ್ತೂರು: ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆ ತರಬೇತಿ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿ ಲಭಿಸಿದೆ. ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್

ವಿದ್ಯಾಮಾತಾ ಅಕಾಡೆಮಿಗೆ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯ ಗೌರವ | ಸಂಸ್ಥೆಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ Read More »

ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಬೆಂಗಳೂರು ಉಜ್ಜೀವನ್ ಬ್ಯಾಂಕ್‍ ಮೂಲಕ ಹಳೆ ವಿದ್ಯಾರ್ಥಿ ಪ್ರದೀಪ್ ಜೈನ್ ರಿಂದ 9 ಕಂಪ್ಯೂಟರ್ ಹಸ್ತಾಂತರ

ಸುಳ್ಯ: ತಾಲೂಕಿನ ಮರ್ಕಂಜ ಸರಕಾರಿ ಪ್ರೌಢ ಶಾಲೆ ಹಳೆ ವಿದ್ಯಾರ್ಥಿ ಪ್ರದೀಪ್ ಜೈನ್ ಬಲ್ನಾಡುಪೇಟೆ ಅವರು ಶಾಲೆಗೆ 9 ಕಂಪ್ಯೂಟರನ್ನು ಬೆಂಗಳೂರು ಉಜ್ಜೀವನ್ ಬ್ಯಾಂಕ್‍ ಮೂಲಕ ಕೊಡುಗೆಯಾಗಿ ನೀಡಿದರು. ಪ್ರಸ್ತುತ ಬೆಂಗಳೂರಿನ ಉಜ್ಜೀವನ್ ಬ್ಯಾಂಕ್ ನ ಹೌಸಿಂಗ್ ಲೋನ್ ವಿಭಾಗದಲ್ಲಿ ನ್ಯಾಷನಲ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರದೀಪ್‍ ಜೈನ್ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ಕಂಪ್ಯೂಟರ್ ಕಲಿಕೆಯಲ್ಲಿ ಮುಂದೆ ಬರಬೇಕು ಎಂಬ ಆಶಯದೊಂದಿಗೆ ತಾನು ಕಲಿತ ಶಾಲೆಗೆ 9 ಕಂಪ್ಯೂಟರ್ ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮರ್ಕಂಜ ಗ್ರಾಮ

ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಬೆಂಗಳೂರು ಉಜ್ಜೀವನ್ ಬ್ಯಾಂಕ್‍ ಮೂಲಕ ಹಳೆ ವಿದ್ಯಾರ್ಥಿ ಪ್ರದೀಪ್ ಜೈನ್ ರಿಂದ 9 ಕಂಪ್ಯೂಟರ್ ಹಸ್ತಾಂತರ Read More »

ಜ.26: ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’

ಪುತ್ತೂರು: ಕೃಷ್ಣನಗರದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಸಮಾರಂಭ ‘ಎವಿಜಿ ಚಿಣ್ಣರೋತ್ಸವ’ ಜ.26 ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಎಲ್.ಗ್ರೂಫ್ ಆಫ್ ಕಂಪೆನಿಯ ಬಲರಾಮ ಆಚಾರ್ಯ, ಬನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೀನಪ್ಪ ಕುಲಾಲ್, ನಗರಸಭೆ ಸದಸ್ಯೆ ಗೌರಿ ಬನ್ನೂರು ಪಾಲ್ಗೊಳ್ಳಲಿದ್ದಾರೆ. ಶಾಲಾ ಸಂಚಾಲಕ ಎ.ವಿ.ನಾರಾಯಣ

ಜ.26: ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’ Read More »

error: Content is protected !!
Scroll to Top