ಕ್ಯಾಂಪಸ್‌

ಎನ್‍ ಎಸ್‍ ಎಸ್‍ ಶಿಬಿರಗಳು ಬದುಕಿನ ಶಿಕ್ಷಣಕ್ಕೆ ಪೂರಕ | ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟಿಸಿ ಶಿವರಾಮ ಪಿ.

ಪುತ್ತೂರು: ನಮ್ಮ ಜೀವನದಲ್ಲಿ ಶಿಕ್ಷಣ ಮಾತ್ರ ಮುಖ್ಯವಲ್ಲ ಶಿಕ್ಷಣದೊಂದಿಗೆ ಬದುಕಿಗೆ ಪೂರಕವಾದ ಅಂಶಗಳು ಬಹುಮುಖ್ಯ. ಎನ್.ಎಸ್.ಎಸ್  ಶಿಬಿರದಿಂದ ಬದುಕಿಗೆ ಪೂರಕವಾದ ಶಿಕ್ಷಣವನ್ನು ಪಡೆಯಬಹುದು ಎಂದು ಶ್ರೀ ಕ್ಷೇತ್ರ ಹನುಮಗಿರಿಯ ಧರ್ಮದರ್ಶಿ ಶಿವರಾಮ ಪಿ. ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ನೇತೃತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಹನುಮಗಿರಿ ಶ್ರೀ ಗಜಾನನ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಶ್ರೀ ಗಜಾನನ ವಿದ್ಯಾಸಂಸ್ಥೆಯಲ್ಲಿ ನಡೆದ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ಕೌಶಲ್ಯ ಮತ್ತು ಉದ್ಯಮಶೀಲತ್ವದ […]

ಎನ್‍ ಎಸ್‍ ಎಸ್‍ ಶಿಬಿರಗಳು ಬದುಕಿನ ಶಿಕ್ಷಣಕ್ಕೆ ಪೂರಕ | ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟಿಸಿ ಶಿವರಾಮ ಪಿ. Read More »

ಪ್ರೊ.ಕೃಷ್ಣ ಕಾರಂತ್ ಅವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ ಅವರು ಆಂದ್ರಪ್ರದೇಶದ ಕುಪ್ಪಂ ನ  ದ್ರಾವಿಡಿಯನ್ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ಸಿಂಥೆಸಿಸ್ “Synthesis and Characterizations of some bioactive molecules: Triazolopyrimidine, Quinoline,Benzisoxalzole and Benzimidazole Derivatives ” ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ. ಅವರು ಉಜಿರೆ ಎಸ್.ಡಿ.ಎಂ. ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಸ್ನಾತಕೋತ್ತರ ವಿಭಾಗದ ಡೀನ್ ಡಾ.ಪಿ.ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ  ಮಹಾಪ್ರಬಂಧವನ್ನು ಮಂಡಿಸಿದ್ದಾರೆ. ಪ್ರೊ.ಕೃಷ್ಣ ಕಾರಂತ್

ಪ್ರೊ.ಕೃಷ್ಣ ಕಾರಂತ್ ಅವರಿಗೆ ಡಾಕ್ಟರೇಟ್ ಪದವಿ Read More »

ಸಂತ ಫಿಲೋಮಿನಾ ಕಾಲೇಜಿನ ಜೀವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ ಪರಿಸರ ಅಧ್ಯಯನ : ಶೈಕ್ಷಣಿಕ ಪ್ರವಾಸ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ ವಿಭಾಗ, ಪ್ರಾಣಿಶಾಸ್ತ್ರ ವಿಭಾಗ ಹಾಗೂ ಇಕೋ ಕ್ಲಬ್ ಗಳ  ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಒಂದು ದಿನದ ಶೈಕ್ಷಣಿಕ ಪ್ರವಾಸವನ್ನು ಕೈಗೊಂಡರು. ಪ್ರಾರಂಭದಲ್ಲಿ ಕೊಯ್ಲದ ಪಶುಸಂಗೋಪನ ಕೇಂದ್ರಕ್ಕೆ ಭೇಟಿ ನೀಡಿ ಪಶು ಸಂರಕ್ಷಣೆ, ಅವುಗಳ ಆಹಾರ ಪದ್ಧತಿ, ಪಶುಗಳ ಆರೈಕೆಯ ವಿಧಾನಗಳು, ಮಾನವ ಕೃಷಿ ಪದ್ಧತಿ ಮತ್ತು ಪಶುಗಳ ನಡುವೆ ಇರುವ ಅವಿನಾಭಾವ ಸಂಬಂಧ ಮುಂತಾದ ವಿಷಯಗಳ ಬಗ್ಗೆ ಅಧ್ಯಯನ ನಡೆಸಿದರು. ನಂತರ ಅವರು ಕೋಳಿಸಾಕಣೆಯ ವಿವಿಧ

ಸಂತ ಫಿಲೋಮಿನಾ ಕಾಲೇಜಿನ ಜೀವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ ಪರಿಸರ ಅಧ್ಯಯನ : ಶೈಕ್ಷಣಿಕ ಪ್ರವಾಸ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫೆಸ್ಟ್ ಆ್ಯಂಬಿಯೋರ-  2024 “ಲಕ್ಷ್ಯ” ಸ್ಪರ್ಧಾ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ “ಲಕ್ಷ್ಯ” ಆ್ಯಂಬಿಯೋರ-2024 ಸ್ಪರ್ಧೆಯನ್ನು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಬೆಂಗಳೂರಿನ ನಾರ್ದನ್ ಟ್ರಸ್ಟ್ ನ ಸೀನಿಯರ್ ಅನಲಿಸ್ಟ್ ಬಿಪಿನ್ ಸಂಕದ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿದಿನ ಹೊಸತನ್ನು ಕಲಿತು ಉತ್ತಮ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿಯೊಂದು ಸ್ಪರ್ಧೆಯೂ ಹೊಸ ವಿಷಯಗಳನ್ನು ಕಲಿಯುವಲ್ಲಿ ಸಹಕಾರಿಯಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ವಂ.ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ದೊರಕುವಜ್ಞಾನ ಹಾಗೂ ಅನುಭವಗಳು ವಿದ್ಯಾರ್ಥಿಗಳ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫೆಸ್ಟ್ ಆ್ಯಂಬಿಯೋರ-  2024 “ಲಕ್ಷ್ಯ” ಸ್ಪರ್ಧಾ ಕಾರ್ಯಕ್ರಮ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಫೂಡಿ ಪ್ರೆನ್ಯೂರ್” ಫುಡ್ ಫೆಸ್ಟ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳ ಕೌಶಲ್ಯ ಅಬಿವೃದ್ದಿ ಹೆಚ್ಚಿಸುವ ನಿಟ್ಟಿನಲ್ಲಿ ‘ಫೂಡಿ ಪ್ರೆನ್ಯೂರ್’ ಫುಡ್ ಫೆಸ್ಟ್ ನ್ನು ಗುರುವಾರ ಆಯೋಜಿಸಲಾಯಿತು. ವಿದ್ಯಾರ್ಥಿಗಳು ಸ್ಥಳದಲ್ಲೇ ತಯಾರಿಸಿದ ವಿವಿಧ ಬಗೆಯ ಮೊಜಿಟೋಗಳು, ಆರೋಗ್ಯಕರ ಪೇಯ ಹಾಗೂ ಆರೋಗ್ಯವರ್ಧಕ ತಿಂಡಿ ತಿನಸುಗಳ ಸ್ಟಾಲ್ ಗಳು, ಮನೆಯಲ್ಲಿ ತಯಾರಿಸಿದಂತಹ ಕರಾವಳಿಯ ವಿಶೇಷ ಖಾದ್ಯಗಳ ಸ್ಟಾಲ್ ಗಳು, ಬ್ರೌನಿಗಳ ಮತ್ತು ಚಾಟ್ ಸ್ಟಾಲ್ ಗಳಿದ್ದವು. ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ತಮ್ಮ ಬಿಡುವಿನ ಸಂದರ್ಭದಲ್ಲಿ ಹಾಗೂ ಮಧ್ಯಾಹ್ನದ ಭೋಜನ ವಿರಾಮದ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಫೂಡಿ ಪ್ರೆನ್ಯೂರ್” ಫುಡ್ ಫೆಸ್ಟ್ Read More »

ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ  ಶಿಬಿರದ ಸಮಾರೋಪ

ಪುತ್ತೂರು: ಸಂತ ಫಿಲೋಮಿನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ  ಶಿಬಿರದ ಸಮಾರೋಪ ಸಮಾರಂಭ ಬಿಳಿಯೂರು  ದ.ಕ.ಜಿ.ಪ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ  ಅಧ್ಯಕ್ಷತೆ  ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ. ಡಾ.ಆ್ಯಂಟನಿಪ್ರಕಾಶ್ ಮೊಂತೇರೊ ಮಾತನಾಡಿ, ಈ ರೀತಿಯ ಶಿಬಿರಗಳಲ್ಲಿ ದೊರೆಯುವ  ಜೀವನಾನುಭವ ಅಮೂಲ್ಯವಾದುದು. ನಾವು ಮಾಡುತ್ತಿರುವ ಕೆಲಸವು  ಎಷ್ಟೇ  ಚಿಕ್ಕದಾಗಿದ್ದರೂ  ಅದು  ಪ್ರತಿಫಲಾಪೇಕ್ಷೆಯಿಲ್ಲದೆ  ಮಾಡುವ ಕಾರ್ಯವಾಗಿದೆ. ಒಂದು ಪುಟ್ಟ ಸಹಾಯ ಇನ್ನೊಬ್ಬರಲ್ಲೆ ಸಕಾರಾತ್ಮಕ ಬದಲಾವಣೆಯನ್ನು ಉಂಟುಮಾಡಿದಲ್ಲಿ ನಮ್ಮ ಕರ್ತವ್ಯವನ್ನು ನಾವು ಯಶಸ್ವಿಯಾಗಿ ನೆರವೇರಿಸಿದ್ದೇವೆಂದು ಅರ್ಥ. ಈ ಶಿಬಿರದ

ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ  ಶಿಬಿರದ ಸಮಾರೋಪ Read More »

ಎಸ್‍ ಎಸ್‍ ಎಲ್‍ ಸಿ ಪರೀಕ್ಷೆಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ

ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ  46 ವಿದ್ಯಾರ್ಥಿಗಳ ಪೈಕಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100ಫಲಿತಾಂಶ ದಾಖಲಿಸಿದೆ. 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 10 ವಿದ್ಯಾರ್ಥಿಗಳು ಪ್ರಥಮ, 13 ವಿದ್ಯಾರ್ಥಿಗಳು ದ್ವಿತೀಯ ಹಾಗೂ 5 ವಿದ್ಯಾರ್ಥಿಗಳು  ತೃತೀಯ ಶ್ರೇಣಿಯೊಂದಿಗೆ ಉತ್ತೀರ್ಣಗೊಂಡಿದ್ದಾರೆ. ಫಾತಿಮತ್ ಅಫ್ರೀನ  519 ಅಂಕಗಳೊಂದಿಗೆ ಪ್ರಥಮ, ಪ್ರಾರ್ಥನ್ ಕೆ.  514 ಅಂಕಗಳೊಂದಿಗೆ ದ್ವಿತೀಯ ಹಾಗೂ ಫಾತಿಮತ್ ಶರೀಫ 513 ಅಂಕಗಳೊಂದಿಗೆ ತೃತೀಯ ಸ್ಥಾನ

ಎಸ್‍ ಎಸ್‍ ಎಲ್‍ ಸಿ ಪರೀಕ್ಷೆಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ Read More »

ಪ್ರಗತಿ ಸ್ಟಡಿ ಸೆಂಟರ್‌ಗೆ ಎಸ್.ಎಸ್.ಎಲ್. ಸಿ ಯಲ್ಲಿ ಶೇ. 98 ಫಲಿತಾಂಶ

ಪುತ್ತೂರು: ಇಲ್ಲಿಯ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ  ಪ್ರಗತಿ ಸ್ಟಡಿ ಸೆಂಟರ್ ಗೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.98 ಫಲಿತಾಂಶ ಲಭಿಸಿದೆ. ಪರೀಕ್ಷೆ ಬರೆದ ಒಟ್ಟು 150 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 44 ವಿದ್ಯಾರ್ಥಿಗಳು ಪ್ರಥಮ, 50 ವಿದ್ಯಾರ್ಥಿಗಳು  ದ್ವಿತೀಯ ಶ್ರೇಣಿ ಹಾಗೂ 46  ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು: ಕೆ. ಟಿ ಪ್ರಣಮ್-590, ಫಾತಿಮತ್ ಫರ್ ಹನ -572, ಐರಾ ಖಾನಮ್-560, ಸಾನಿಕಾ ರೈ-553, ಪ್ರಣಮ್

ಪ್ರಗತಿ ಸ್ಟಡಿ ಸೆಂಟರ್‌ಗೆ ಎಸ್.ಎಸ್.ಎಲ್. ಸಿ ಯಲ್ಲಿ ಶೇ. 98 ಫಲಿತಾಂಶ Read More »

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.100 ಫಲಿತಾಂಶ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು 81 ವಿದ್ಯಾರ್ಥಿಗಳ ಪೈಕಿ 18 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 52 ವಿದ್ಯಾರ್ಥಿಗಳು ಪ್ರಥಮ ಹಾಗೂ 11 ವಿದ್ಯಾರ್ಥಿಗಳು  ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪಿ.ಕೆ.ರಕ್ಷಿತ್-597(95.52ಶೇ.), ತೃಷಾ.ಕೆ.ಆರ್-578 (92.48), ದೃತಿ.ಬಿ.ಎಸ್-575 (92ಶೇ.), ಚಿನ್ಮಯಿ ಪುತ್ತಿಲ-574( 91.84ಶೇ.), ತ್ವಿಷಾ. ಎಸ್-573 (91.68ಶೇ.), ಕೌಶಿಕ್.ಕೆ-573 (91.68 ಶೇ.), ಶ್ರವಣ ಶ್ಯಾಮ.ಕೆ.ಎನ್-568 (90.88ಶೇ.),  ತನ್ವಿ. ಎಸ್.ಡಿ-558 (89.28 ಶೇ.), ಪ್ರಥಮ್.ಕೆ.ಜೆ-542

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.100 ಫಲಿತಾಂಶ Read More »

ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಶಾಲೆಗೆ ದ್ವಿತೀಯ ಬಾರಿಗೆ ಶೇಕಡಾ 100 ಫಲಿತಾಂಶ.

ನರಿಮೊಗರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಸ್ವತಿ ವಿದ್ಯಾ ಮಂದಿರ ನರಿಮೊಗರು ಶಾಲೆಗೆ ಸತತ ದ್ವಿತೀಯ ಬಾರಿಗೆ 100 ಶೇಕಡಾ ಫಲಿತಾಂಶ ಬಂದಿರುತ್ತದೆ. ಪರೀಕ್ಷೆಗೆ ಹಾಜರಾದ 18 ವಿದ್ಯಾರ್ಥಿಗಳಲ್ಲಿ  9 ಡಿಸ್ಟಿಂಕ್ಷನ್, 9 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಾದ ಮೋಕ್ಷಿತ್ ಪಿ ಎಸ್ 614, ಆರಾಧ್ಯ 598, ರಾಶಿ ರೈ 590, ಜಿಶ್ಮಿತಾ ಕೆ 587, ಇಂಚರಾ 568, ಸ್ವರೂಪ್ 564, ಕೆ ಎಸ್ ಸುಧನ್ವ 554,

ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಶಾಲೆಗೆ ದ್ವಿತೀಯ ಬಾರಿಗೆ ಶೇಕಡಾ 100 ಫಲಿತಾಂಶ. Read More »

error: Content is protected !!
Scroll to Top