ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ | ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ |ಮೇ 9 ರಂದು ಪ್ರಶಸ್ತಿ ಪ್ರದಾನ
ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಶಿವರಾಮ ಕಾರಂತ ಅಧ್ಯಯನ ಕೇಂದ್ರದಿಂದ ನೀಡುವ ನಿರಂಜನ ಪ್ರಶಸ್ತಿಯನ್ನು ಈ ವರ್ಷ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಪ್ರೊ. ವಿ. ಬಿ. ಅರ್ತಿಕಜೆ ಅವರಿಗೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭ ಮೇ.9 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ನಿರಂಜನ ಸಾಹಿತ್ಯ ಪ್ರಶಸ್ತಿ: ಪ್ರೊ. ವಿ. ಬಿ. […]










