ಕ್ಯಾಂಪಸ್‌

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಎನ್ ಎಸ್ ಎಸ್, ರಾಜ್ಯಶಾಸ್ತ್ರ ವಿಭಾಗ ಹಾಗೂ ಇತಿಹಾಸ ವಿಭಾಗಗಳ ನೇತೃತ್ವದಲ್ಲಿ ಭಾರತರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಪ್ರಾಧ್ಯಾಪಕ ಪ್ರೊ.ಐವನ್ ಫ್ರಾನ್ಸಿಸ್ ಲೋಬೋ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ರವರ ಹೋರಾಟವನ್ನು ಸತ್ಯ ಮತ್ತು ವಿಧಾನದ ನಿದರ್ಶನವಾಗಿ […]

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ Read More »

ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಟ್ಟೆಯಲ್ಲಿ ಪೂಜೆಗೊಂಡ ಶ್ರೀ ಮಹಾಲಿಂಗೇಶ್ವರ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಶನಿವಾರ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ಶ್ರೀ ದೇವರಿಗೆ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ

ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಟ್ಟೆಯಲ್ಲಿ ಪೂಜೆಗೊಂಡ ಶ್ರೀ ಮಹಾಲಿಂಗೇಶ್ವರ Read More »

ವಿವೇಕಾನಂದ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

ಪುತ್ತೂರು: ಯುವ ಪದವೀಧರರು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಂಡು ವೃತ್ತಿ ಜೀವನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಪದವಿ ಪ್ರದಾನ ಸಮಾರಂಭ ಪ್ರೇರಣೆಯಾಗುತ್ತದೆ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಶ್ರೀರಾಮ ಸಭಾ ಭವನದಲ್ಲಿ ನಡೆದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಸ್ತಿಗೆ ಮಹತ್ವವನ್ನು ನೀಡಬೇಕು

ವಿವೇಕಾನಂದ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ Read More »

ಪತ್ರಕರ್ತರಿಗೆ ಪೂರ್ವ ತಯಾರಿ ಬಹು ಮುಖ್ಯ: ಅಶೋಕ್ ಕುಮಾರ್ | ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ

ಪುತ್ತೂರು: ಪತ್ರಿಕೋದ್ಯಮ ಎನ್ನುವುದು ಬಹಳ ವಿಶಾಲವಾದ ಕ್ಷೇತ್ರ. ಇಲ್ಲಿ ನಾವು ಕಲಿಯಬೇಕಾದ ವಿಷಯಗಳು ಹಲವಾರು ಇವೆ. ಮಾಧ್ಯಮ ಕ್ಷೇತ್ರದಲ್ಲಿ ಯಾವ ರೀತಿಯಾಗಿ ನಾವು ಮುಂದುವರೆಯಬೇಕು ಎಂದು ವಿದ್ಯಾರ್ಥಿ ಜೀವನದಲ್ಲಿಯೇ ನಿರ್ಧರಿಸಿ ಅದಕ್ಕೆ ಪೂರ್ವ ತಯಾರಿಯನ್ನು ಈ ಸಂದರ್ಭದಲ್ಲಿಯೇ ಮಾಡಿಕೊಳ್ಳಬೇಕು. ಇಲ್ಲಿ ಸತ್ಯಾಸತ್ಯತೆಗಳನ್ನು ಸರಿಯಾಗಿ ಪರಿಶೀಲಿಸಿ ಕಾರ್ಯನಿರ್ವಹಿಸುವುದು ಬಹುಮುಖ್ಯ. ಓರ್ವ ಸಮರ್ಥ ಪತ್ರಕರ್ತನಾಗಬೇಕಾದರೆ ಆತ ಒಳ್ಳೆಯ ಮಾತುಗಾರಿಕೆಯ ಕೌಶಲ್ಯವನ್ನು ಹೊಂದಿರಬೇಕು ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ಮಂಗಳೂರಿನ ಟಿವಿ9 ವಾಹಿನಿಯ ವರದಿಗಾರ ಅಶೋಕ್ ಕುಮಾರ್ ಹೇಳಿದರು. ಅವರು ವಿವೇಕಾನಂದ

ಪತ್ರಕರ್ತರಿಗೆ ಪೂರ್ವ ತಯಾರಿ ಬಹು ಮುಖ್ಯ: ಅಶೋಕ್ ಕುಮಾರ್ | ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ Read More »

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ | “ವಿವೇಕ ಸ್ಮೃತಿ” ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಇಂದು ಭಾರತ ಬದಲಾವಣೆಯತ್ತ ಗಮನ ಹರಿಸುತ್ತಿದೆಯಾದರೂ ನಾವು ಆಧ್ಯಾತ್ಮಿಕವಾಗಿ ಬದಲಾಗುತ್ತಿದ್ದೇವೆಯೇ ಎಂಬುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾದ ಪರಿಸ್ಥತಿ ಇದೆ. ಭಾರತೀಯರು ಸನಾತನ ಧರ್ಮಿಗಳು. ನಮಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ. ಪ್ರತಿಯೊಂದು ಮಾನವನ ಜನ್ಮ ಭಗವಂತನ ಸಾಕ್ಷಾತ್ಕಾರವಾಗಿದೆ. ನಾವು ಯಾವುದೇ ಜಾತಿ-ಮತದ ಹಂಗಿಲ್ಲದೆ ಸತ್ಯ- ಧರ್ಮದಿಂದ ಬದುಕಿ ಇತರರಿಗೆ ಮಾದರಿಯಾಗಬೇಕು ಎಂದು ಪೊಳಲಿಯ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಹೇಳಿದರು. ಅವರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, (ಸ್ವಾಯತ್ತ)ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ,

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ | “ವಿವೇಕ ಸ್ಮೃತಿ” ಉಪನ್ಯಾಸ ಕಾರ್ಯಕ್ರಮ Read More »

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಏಳು ದಿನಗಳ ಕಾಲ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಸಮಾರೋಪ ಸಮಾರಂಭ ಏ.6 ರಂದು ನಡೆಯಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ದೀಪ ಬೆಳಗಿಸಿ ಉದ್ಘಾಟಿಸಿದರು. ನೇಲ್ಯಡ್ಕ ಶಾಲಾಭಿವೃದ್ಧಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಘುನಾಥ್ ರೈ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ

ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ Read More »

ಪ್ರೊ.ಶ್ರೀಕಾಂತ್ ರಾವ್ ಎಸ್‍.ಕೆ. ಅವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್.ಎಸ್.ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಕಂಪ್ಯೂಟರ್ ಎಯ್ಡೆಡ್ ಡಯಾಗ್ನೋಸಿಸ್ ಆಫ್ ಏಟ್ರಿಯಲ್ ಫೈಬ್ರಿಲ್ಲೇಶನ್ ಯೂಸಿಂಗ್ ಮೆಷಿನ್ ಲರ್ನಿಂಗ್ ಎಪ್ರೋಚ್ ಎಂಬ ವಿಷಯದ ಬಗ್ಗೆ ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಅಸೋಸಿಯೇಟ್ ಪ್ರೊಫೆಸರ್ ಡಾ.ರೋಶನ್ ಜಾಯ್ ಮಾರ್ಟಿಸ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿದ್ದಾರೆ. ಅವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್

ಪ್ರೊ.ಶ್ರೀಕಾಂತ್ ರಾವ್ ಎಸ್‍.ಕೆ. ಅವರಿಗೆ ಡಾಕ್ಟರೇಟ್ ಪದವಿ Read More »

ನವೋದಯ ಪ್ರವೇಶ ಪರೀಕ್ಷೆ: ವಿದ್ಯಾಮಾತಾ ಅಕಾಡೆಮಿಯ ತನ್ಮಯ್ ಪಿ.ಎಂ. ಜಿಲ್ಲೆಗೆ ದ್ವಿತೀಯ ಸ್ಥಾನ

ಪುತ್ತೂರು : ದಕ್ಷಿಣ ಕನ್ನಡದ ಪ್ರತಿಷ್ಟಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಜವಾಹರ್ ನವೋದಯ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ತರಬೇತಿ ಪಡೆದ ಸುಳ್ಯ ವಲಯ ಅರಣ್ಯಾಧಿಕಾರಿ ಎನ್ ಮಂಜುನಾಥ್ ರವರ ಪುತ್ರ ತನ್ಮಯ್ ಪಿ.ಎಂ. ಅವರು ಅತ್ಯುನ್ನತ ಶ್ರೇಣಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ. ತನ್ಮಯ್ ಕಳೆದ ವಾರವಾಷ್ಟೇ ಪ್ರಕಟವಾಗಿದ್ದ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲೇ ತರಬೇತಿ ಪಡೆದು ಉತ್ತೀರ್ಣರಾಗಿದ್ದು ಗಮನಾರ್ಹ ಅಂಶವಾಗಿದೆ. ಅತೀ ಕಡಿಮೆ

ನವೋದಯ ಪ್ರವೇಶ ಪರೀಕ್ಷೆ: ವಿದ್ಯಾಮಾತಾ ಅಕಾಡೆಮಿಯ ತನ್ಮಯ್ ಪಿ.ಎಂ. ಜಿಲ್ಲೆಗೆ ದ್ವಿತೀಯ ಸ್ಥಾನ Read More »

ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು |  ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು 5ನೇ ತರಗತಿ ವಿದ್ಯಾರ್ಥಿಗಳಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕೊಂದು ಅಡಿಗಲ್ಲು ಹಾಕುವ ನಿಟ್ಟಿನಲ್ಲಿ ವಿಶಿಷ್ಟವಾದ ತರಬೇತಿ ಶಿಬಿರವನ್ನು ಆಯೋಜಿಸುತ್ತಿದೆ. ನವೋದಯ /ಸೈನಿಕ್ / ಆದರ್ಶ / ಮೊರಾರ್ಜಿ / ಒಲಂಪಿಯಾಡ್ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ / ನೀಟ್ / ಎನ್ ಡಿ ಎ / ಕ್ಲಾಟ್ / ಎನ್.ಎಂ.ಎಂ.ಎಸ್ / ಕೆ.ಎ.ಎಸ್ / ಐ.ಎ.ಎಸ್ ವರೆಗಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ರಿಲಯನ್ಸ್

ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು |  ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ Read More »

ನೇಲ್ಯಡ್ಕ ಶಾಲೆಯಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ 2024ನೇ ಸಾಲಿನ ಎನ್‍.ಎಸ್‍.ಎಸ್‍ ವಾರ್ಷಿಕ ಶಿಬಿರ

ಸವಣೂರು: ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಭಾನುವಾರ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸುಬ್ರಹ್ಮಣ್ಯ ಕಣ್ಕಲ್ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಿರಂಜನ್ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ.ರಘುನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಗ್ರಾಮದಲ್ಲಿ ಬರುವ ಏಳು ಶಾಲೆಗಳ ಪೈಕಿ ಆರು ಶಾಲೆಗಳಲ್ಲಿ ಮಾತ್ರ

ನೇಲ್ಯಡ್ಕ ಶಾಲೆಯಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ 2024ನೇ ಸಾಲಿನ ಎನ್‍.ಎಸ್‍.ಎಸ್‍ ವಾರ್ಷಿಕ ಶಿಬಿರ Read More »

error: Content is protected !!
Scroll to Top