ಕ್ಯಾಂಪಸ್‌

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಚಟುವಟಿಕೆಗಳ ಉದ್ಘಾಟನೆ, ಉಪನ್ಯಾಸ ಕಾರ್ಯಕ್ರಮ

ಪುತ್ತೂರು: .ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗಗಳು, ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇನ್ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನೆ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆಂಟೋನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವೈಜ್ಞಾನಿಕ ಮನೋಧರ್ಮವನ್ನು ಬೆಳೆಸಿಕೊಳ್ಳುವುದರ ಮಹತ್ವವನ್ನು ಒತ್ತಿಹೇಳಿದರು, ವಿದ್ಯಾರ್ಥಿಗಳು ಆಸಕ್ತಿ ಮತ್ತು ಸಮರ್ಪಣಾ ಮನೋಭಾವದಿಂದ ವಿಷಯವನ್ನು ಅಧ್ಯಯನ ಮಾಡಲು ಮತ್ತು ಆ ಮೂಲಕ ಸದುಪಯೋಗಪಡಿಸಿಕೊಳ್ಳಲು ಪ್ರೋತ್ಸಾಹಿಸಿದರು. ಅವರು ತಮ್ಮ ಸುತ್ತಲಿನ ಪ್ರಪಂಚಕ್ಕೆ ಜ್ಞಾನ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಚಟುವಟಿಕೆಗಳ ಉದ್ಘಾಟನೆ, ಉಪನ್ಯಾಸ ಕಾರ್ಯಕ್ರಮ Read More »

ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣಸಂಸ್ಥೆಗಳಲ್ಲೊಂದಾದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ ದೊರಕಿದೆ. ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆ ಸಂತ ಫಿಲೋಮಿನಾ ಕಾಲೇಜಿಗೆ 9001:2015 ಮಾನ್ಯತೆ ದೊರಕಿದ್ದು ಸಂತಸದ ವಿಚಾರವಾಗಿದೆ. ಅಂತರಾಷ್ರೀಯ ಮನ್ನಣೆಯು ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ನೀಡುತ್ತಿರುವ ಗುಣಮಟ್ಟದ ಶಿಕ್ಷಣ ಹಾಗೂ ಶೈಕ್ಷಣಿಕ ಉತ್ಕೃಷ್ಟತೆಗಾಗಿ ನಮ್ಮ ನಿರಂತರ ಅನ್ವೇಷಣೆಯನ್ನು ಪ್ರತಿಬಿಂಬಿಸುತ್ತದೆ. ಇದು ಕೇವಲ ಒಬ್ಬ ವ್ಯಕ್ತಿಯಿಂದ ನಡೆಯುವ ಕಾರ್ಯವಲ್ಲ. ಇದರ ಹಿಂದೆ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆಯ ಗುಣಮಟ್ಟದ ಸೇವೆಗಾಗಿ ಅತ್ಯಂತ ಮುತುವರ್ಜಿಯಿಂದ

ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ Read More »

ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಬಿ. ಮರಾಠೆ ಆಯ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಬಿ ಮರಾಠೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್‌ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮಾ.21 ರಿಂದ 24 ರ ತನಕ ಚೆನ್ನೈನ ಅಣ್ಣಾ ಯುನಿವರ್ಸಿಟಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಅವರು ಪ್ರತಿನಿಧಿಸಲಿದ್ದಾರೆ. ಬೆಂಗಳೂರಿನ ಸಿಎಂಆರ್‌ಐಟಿ ಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉನ್ನತ ಸಾಧನೆಯನ್ನು ಪ್ರದರ್ಶಿಸಿ ಇವರು ತಂಡಕ್ಕೆ ಆಯ್ಕೆಗೊಂಡಿದ್ದಾರೆ.

ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಬಿ. ಮರಾಠೆ ಆಯ್ಕೆ Read More »

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ತಂಡ ಪ್ರಥಮ, ಮೂಡಬಿದಿರೆ ಆಳ್ವಾಸ್ ಕಾಲೇಜಿನ ಕ್ರಿಕೆಟ್ ತಂಡ ದ್ವಿತೀಯ, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ತಂಡ ಹಾಗೂ ಯುನಿವರ್ಸಿಟಿ ಕಾಲೇಜು ತಂಡ ಕ್ರಮವಾಗಿ ತೃತೀಯ ಹಾಗೂ ಚತುರ್ಥ ಸ್ಥಾನಗಳನ್ನು ಪಡೆದುಕೊಂಡವು. ಸರ್ವಾಂಗೀಣ ಆಟಗಾರ್ತಿಯಾಗಿ ಬ್ರಹ್ಮಾವರ ಎಸ್ ಎಂ ಎಸ್ ಕಾಲೇಜಿನ ಲಕ್ಷ್ಮೀ, ಉತ್ತಮ ಬ್ಯಾಟರ್ ಆಗಿ ಬ್ರಹ್ಮಾವರ ಎಸ್ ಎಂ

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ Read More »

ಸೋಲೇ ಯಶಸ್ಸಿನ ಮೂಲ : ಬಿ.ವಿ.ಸೂರ್ಯನಾರಾಯಣ | ಅಂಬಿಕಾ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆ ಹೊಂದುವುದು ಅತೀ ಅಗತ್ಯವಾಗಿದೆ. ಸೋಲೇ ಗೆಲುವಿಗೆ ಸೋಪಾನ ಎನ್ನುವಂತೆ, ಸೋಲನ್ನು ಎದುರಿಸಿ ಜೀವನದ ಒಂದು ಭಾಗ ಎಂದು ಸ್ವೀಕರಿಸಿದಾಗ ಯಶಸ್ಸು ಖಂಡಿತ ಸಾಧ್ಯ. ಕಠಿಣ ಪರಿಶ್ರಮದ ಜೊತೆಗೆ ಬುದ್ಧಿವಂತಿಕೆ ಉಪಯೋಗಿಸಿ ಕಾರ್ಯ ಸಾಧಿಸಿದಾಗ ಯಶಸ್ಸು ಲಭಿಸುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ ಬಿ. ವಿ. ಸೂರ್ಯನಾರಾಯಣ ಹೇಳಿದರು. ಅವರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪ್ರಯತ್ನ ಅತೀ

ಸೋಲೇ ಯಶಸ್ಸಿನ ಮೂಲ : ಬಿ.ವಿ.ಸೂರ್ಯನಾರಾಯಣ | ಅಂಬಿಕಾ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ Read More »

ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಪುತ್ತೂರು: ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು ಇವರು ನಡೆಸಿದ ಇನ್ನೋವೇಶನ್ ಹಬ್ ವಿಜ್ಞಾನ ಮಾದರಿಗಳ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಪ್ರಶಸ್ತಿ ಲಭಿಸಿದೆ. ಶಾಲೆಯ 9 ನೇ ತರಗತಿ ವಿದ್ಯಾರ್ಥಿಗಳಾದ ಚಿರಂತನ. ಕೆ. ವಿ. ಮತ್ತು ಸ್ಕಂದ ಬಳ್ಳಕ್ಕುರಾಯ ಸ್ಪರ್ಧೆಯನ್ನು ಪ್ರತಿನಿಧಿಸಿದ್ದು, ದ್ವಿತೀಯ ಬಹುಮಾನ ಪಡೆದುಕೊಂಡರು. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ. 

ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ

ಪುತ್ತೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿನ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ‘ ಇನ್‌ಸ್ಪೈರ್‌ ಅವಾರ್ಡ್’ ಕಾರ್ಯಕ್ರಮದಡಿ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ 7 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ‘ಹೈ ವೋಲ್ಟೇಜ್ ಡಿಟೆಕ್ಟರ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಭಾರವಿ ಕೆ. ಭಟ್ ಹಾಗೂ ‘ನೂಡಲ್ಸ್ ಮೇಕಿಂಗ್ ಮಷೀನ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಗಗನ್ ಇನ್‌ಸ್ಪೈರ್‌ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ

ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ Read More »

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆ ಪೌರಾಯುಕ್ತ ಮಧು ಎಸ್‍. ಮನೋಹರ್ ಅವರಿಗೆ ಮನವಿ ನೀಡಲಾಯಿತು. ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಇಲ್ಲದೆ ಆಗುತ್ತಿರುವ ಸಮಸ್ಯೆ ಹಾಗೂ ರಸ್ತೆಯಲ್ಲಿ ಝೀಬ್ರಾ ಪಟ್ಟಿ ಹಾಕುವಂತೆ, ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವ ಬಗ್ಗೆ ಪುತ್ತೂರು ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ Read More »

ವಿಶ್ವಗುರುವಾಗುವತ್ತ ಭಾರತದ ಚಿತ್ತ – ಪ್ರೊ ವಿಷ್ಣುಕಾಂತ್ ಚಟ್ಟಪಲ್ಲಿ| ವಿವೇಕಾನಂದದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ

ಪುತ್ತೂರು: ವಿಕಸಿತ ಭಾರತದ ಮುನ್ನೋಟಗಳು ಜಗತ್ತಿಗೆ ಕಾಣಲಾರಂಭಿಸಿವೆ. ವಿಜ್ಞಾನ, ಸಂಶೋಧನೆ, ಕ್ರೀಡೆ, ಆರ್ಥಿಕತೆ, ಕೃಷಿ, ವ್ಯವಹಾರ ನಿರ್ವಹಣೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಮರ್ಥವಾಗಿ ಭಾರತವು ವಿಶ್ವಗುರುವಾಗುವುದರತ್ತ ಮುನ್ನಡೆಯುತ್ತಿದೆ ಎಂಬುದು ಹೆಮ್ಮೆಯ ವಿಷಯ. ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ವಿಶೇಷವಾಗಿ ಮುಂಚೂಣಿಯಲ್ಲಿ ನಿಂತು ದುಡಿಯುತ್ತಿದ್ದಾರೆ. ಆದ್ದರಿಂದ ಇದನ್ನು ನಾರೀಶಕ್ತಿ ಯುಗ ಎಂದು ಗದಗ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಷ್ಣುಕಾಂತ್ ಚಟ್ಟಪಲ್ಲಿ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ

ವಿಶ್ವಗುರುವಾಗುವತ್ತ ಭಾರತದ ಚಿತ್ತ – ಪ್ರೊ ವಿಷ್ಣುಕಾಂತ್ ಚಟ್ಟಪಲ್ಲಿ| ವಿವೇಕಾನಂದದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ Read More »

ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಬೆಂಕಿ ಇಲ್ಲದೆ ಬದುಕಿಲ್ಲ. ಆದರೆ ಬಳಕೆಯಲ್ಲಿ ವ್ಯತ್ಯಯ ಉಂಟಾದರೆ ಅದರಿಂದಾಗುವ ಅನಾಹುತ ಅಪಾರ ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ರುಕ್ಮಯ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಲ್ಲು ಕಟ್ಟಿಗೆಗಳಿಂದ, ಎಣ್ಣೆಯಿಂದ, ಅನಿಲದಿಂದ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ ಬದಲಿಗೆ ವಿವಿಧ ರೀತಿಯ

ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ Read More »

error: Content is protected !!
Scroll to Top