ಕ್ಯಾಂಪಸ್‌

ಅಕ್ಷಯ ಕಾಲೇಜಿನಲ್ಲಿ ಇಂದು ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ‘ಕೃತ್ವ-2024’ |ಮಾ.22-23: ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಇಂದು ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ‘ಕೃತ್ವ-2024’ ನಡೆಯಲಿದೆ. ಇಂದು ಬೆಳಿಗ್ಗೆ ಕಾಲೇಜು ಚೇರ್ ಮ್ಯಾನ್ ಜಯಂತ ನಡುಬೈಲ್ ಅಧ್ಯಕ್ಷತೆಯಲ್ಲಿ ಸಮಾರಂಭ ಉದ್ಘಾಟನೆಗೊಳ್ಳಲಿದೆ. ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮಾ. 22. ಹಾಗೂ 23ರಂದು ಅಕ್ಷಯ ವೈಭವ ಕಾಲೇಜಿನ ವಾರ್ಷಿಕೋತ್ಸವ ಆಚರಣೆ ಜರುಗಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಆ್ಯಂಕರ್ ಬಡೆಕ್ಕಿಲ ಪ್ರದೀಪ್, ಸಾಲೂನ್ ಗ್ರೂಪ್ಸ್ ನ ಪ್ರಭಾಕರ […]

ಅಕ್ಷಯ ಕಾಲೇಜಿನಲ್ಲಿ ಇಂದು ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ‘ಕೃತ್ವ-2024’ |ಮಾ.22-23: ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಸಂತ ಫಿಲೋಮಿನಾ ಕಾಲೇಜಿನ ವೈಟ್‌ ಲಿಫ್ಟಿಂಗ್‌ ತಂಡ ಉತ್ತಮ ಸಾಧನೆ

ಪುತ್ತೂರು: ವಿಶ್ವವಿದ್ಯಾನಿಲಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಹಲವು ಪದಕಗಳನ್ನು ಪಡೆಯುವುದರ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಎಸ್.ಡಿ.ಎಂ. ಕಾಲೇಜ್‌ ಆಫ್‌ ಬ್ಯುಸಿನೆಸ್‌ ಮ್ಯಾನೇಜ್‌ಮೆಂಟ್‌ ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ 2023-24 ನೇ ಸಾಲಿನ ಪುರುಷರ ವಿಭಾಗದ ಪ್ರೊ| ರಿಚರ್ಡ್‌ ರೆಬೆಲ್ಲೊ ರೋಲಿಂಗ್‌ ಟ್ರೋಫಿ ಹಾಗೂ ಮಹಿಳೆಯರ ವಿಭಾಗದ ಶಿರ್ವ ಬ್ಲಾಸಮ್ ಮ್ಯಾನ್ಷನ್ ಸೆಲೆಸ್ಟಿನ್ ಡಿಸೋಜಾ ಟ್ರೋಫಿಯಲ್ಲಿ ಸಂತ ಫಿಲೋಮಿನಾದ ಕ್ರೀಡಾಪಟುಗಳ

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಸಂತ ಫಿಲೋಮಿನಾ ಕಾಲೇಜಿನ ವೈಟ್‌ ಲಿಫ್ಟಿಂಗ್‌ ತಂಡ ಉತ್ತಮ ಸಾಧನೆ Read More »

ಸುದೀರ್ಘ ಬಾಳಿಕೆಯ ಕಾಂಕ್ರೀಟ್ ಪೀಠೋಪಕರಣಗಳ (Concwood) ನಿರ್ಮಾತೃ ಮಾಸ್ಟರ್ ಪ್ಲಾನರಿಗೆ ಪ್ರಶಂಸೆ

ಪುತ್ತೂರು: ಕಾಂಕ್ರೀಟ್  ಪೀಠೋಪಕರಣಗಳ ನಿರ್ಮಾಣದಲ್ಲಿ ಕರ್ನಾಟಕ ಮತ್ತು ಸುತ್ತಲ ರಾಜ್ಯಗಳಲ್ಲಿ ಮನೆ ಮಾತಾಗಿರುವ  ಮಾಸ್ಟರ್ ಪ್ಲಾನರಿ ಸಂಸ್ಥೆಯು ವಿಶ್ವ ಮಾನ್ಯವಾಗುವತ್ತ ದಾಪುಗಾಲಿಡುತ್ತಿದೆ.  ಪುತ್ತೂರಿನ ನೆಹರೂ ನಗರದ ಮುಖ್ಯರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಮಾಸ್ಟರ್ ಪ್ಲಾನರಿಯು ಕರ್ನಾಟಕದಾದ್ಯಂತ ಹಲವು ಕಡೆ ಉತ್ಪಾದನಾ ಶಾಖೆಗಳನ್ನು ಹೊಂದಿದೆ. ಇಂದು ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಉದ್ಯೋಗಿಗಳಿಗೆ ಅನ್ನ ನೀಡುತ್ತಿದೆ. ಮಾಸ್ಟರ್ ಪ್ಲಾನರಿಯು 32 ವರ್ಷಗಳ ಹಿಂದೆ ಪುತ್ತೂರಿನ ಕೊಂಬೆಟ್ಟಿನಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೆ ಡೆಸ್ಕ್, ಬೆಂಚುಗಳನ್ನು ಸರಬರಾಜು ಮಾಡಿತ್ತು. ಮೂರು ದಶಕಗಳ ಹಿಂದೆ ನೀಡಿದ್ದ

ಸುದೀರ್ಘ ಬಾಳಿಕೆಯ ಕಾಂಕ್ರೀಟ್ ಪೀಠೋಪಕರಣಗಳ (Concwood) ನಿರ್ಮಾತೃ ಮಾಸ್ಟರ್ ಪ್ಲಾನರಿಗೆ ಪ್ರಶಂಸೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಚಟುವಟಿಕೆಗಳ ಉದ್ಘಾಟನೆ, ಉಪನ್ಯಾಸ ಕಾರ್ಯಕ್ರಮ

ಪುತ್ತೂರು: .ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗಗಳು, ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇನ್ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನೆ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆಂಟೋನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವೈಜ್ಞಾನಿಕ ಮನೋಧರ್ಮವನ್ನು ಬೆಳೆಸಿಕೊಳ್ಳುವುದರ ಮಹತ್ವವನ್ನು ಒತ್ತಿಹೇಳಿದರು, ವಿದ್ಯಾರ್ಥಿಗಳು ಆಸಕ್ತಿ ಮತ್ತು ಸಮರ್ಪಣಾ ಮನೋಭಾವದಿಂದ ವಿಷಯವನ್ನು ಅಧ್ಯಯನ ಮಾಡಲು ಮತ್ತು ಆ ಮೂಲಕ ಸದುಪಯೋಗಪಡಿಸಿಕೊಳ್ಳಲು ಪ್ರೋತ್ಸಾಹಿಸಿದರು. ಅವರು ತಮ್ಮ ಸುತ್ತಲಿನ ಪ್ರಪಂಚಕ್ಕೆ ಜ್ಞಾನ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಚಟುವಟಿಕೆಗಳ ಉದ್ಘಾಟನೆ, ಉಪನ್ಯಾಸ ಕಾರ್ಯಕ್ರಮ Read More »

ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣಸಂಸ್ಥೆಗಳಲ್ಲೊಂದಾದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ ದೊರಕಿದೆ. ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆ ಸಂತ ಫಿಲೋಮಿನಾ ಕಾಲೇಜಿಗೆ 9001:2015 ಮಾನ್ಯತೆ ದೊರಕಿದ್ದು ಸಂತಸದ ವಿಚಾರವಾಗಿದೆ. ಅಂತರಾಷ್ರೀಯ ಮನ್ನಣೆಯು ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ನೀಡುತ್ತಿರುವ ಗುಣಮಟ್ಟದ ಶಿಕ್ಷಣ ಹಾಗೂ ಶೈಕ್ಷಣಿಕ ಉತ್ಕೃಷ್ಟತೆಗಾಗಿ ನಮ್ಮ ನಿರಂತರ ಅನ್ವೇಷಣೆಯನ್ನು ಪ್ರತಿಬಿಂಬಿಸುತ್ತದೆ. ಇದು ಕೇವಲ ಒಬ್ಬ ವ್ಯಕ್ತಿಯಿಂದ ನಡೆಯುವ ಕಾರ್ಯವಲ್ಲ. ಇದರ ಹಿಂದೆ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆಯ ಗುಣಮಟ್ಟದ ಸೇವೆಗಾಗಿ ಅತ್ಯಂತ ಮುತುವರ್ಜಿಯಿಂದ

ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ Read More »

ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಬಿ. ಮರಾಠೆ ಆಯ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಬಿ ಮರಾಠೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್‌ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮಾ.21 ರಿಂದ 24 ರ ತನಕ ಚೆನ್ನೈನ ಅಣ್ಣಾ ಯುನಿವರ್ಸಿಟಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಅವರು ಪ್ರತಿನಿಧಿಸಲಿದ್ದಾರೆ. ಬೆಂಗಳೂರಿನ ಸಿಎಂಆರ್‌ಐಟಿ ಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉನ್ನತ ಸಾಧನೆಯನ್ನು ಪ್ರದರ್ಶಿಸಿ ಇವರು ತಂಡಕ್ಕೆ ಆಯ್ಕೆಗೊಂಡಿದ್ದಾರೆ.

ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಬಿ. ಮರಾಠೆ ಆಯ್ಕೆ Read More »

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ತಂಡ ಪ್ರಥಮ, ಮೂಡಬಿದಿರೆ ಆಳ್ವಾಸ್ ಕಾಲೇಜಿನ ಕ್ರಿಕೆಟ್ ತಂಡ ದ್ವಿತೀಯ, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ತಂಡ ಹಾಗೂ ಯುನಿವರ್ಸಿಟಿ ಕಾಲೇಜು ತಂಡ ಕ್ರಮವಾಗಿ ತೃತೀಯ ಹಾಗೂ ಚತುರ್ಥ ಸ್ಥಾನಗಳನ್ನು ಪಡೆದುಕೊಂಡವು. ಸರ್ವಾಂಗೀಣ ಆಟಗಾರ್ತಿಯಾಗಿ ಬ್ರಹ್ಮಾವರ ಎಸ್ ಎಂ ಎಸ್ ಕಾಲೇಜಿನ ಲಕ್ಷ್ಮೀ, ಉತ್ತಮ ಬ್ಯಾಟರ್ ಆಗಿ ಬ್ರಹ್ಮಾವರ ಎಸ್ ಎಂ

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳೆಯರ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ Read More »

ಸೋಲೇ ಯಶಸ್ಸಿನ ಮೂಲ : ಬಿ.ವಿ.ಸೂರ್ಯನಾರಾಯಣ | ಅಂಬಿಕಾ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆ ಹೊಂದುವುದು ಅತೀ ಅಗತ್ಯವಾಗಿದೆ. ಸೋಲೇ ಗೆಲುವಿಗೆ ಸೋಪಾನ ಎನ್ನುವಂತೆ, ಸೋಲನ್ನು ಎದುರಿಸಿ ಜೀವನದ ಒಂದು ಭಾಗ ಎಂದು ಸ್ವೀಕರಿಸಿದಾಗ ಯಶಸ್ಸು ಖಂಡಿತ ಸಾಧ್ಯ. ಕಠಿಣ ಪರಿಶ್ರಮದ ಜೊತೆಗೆ ಬುದ್ಧಿವಂತಿಕೆ ಉಪಯೋಗಿಸಿ ಕಾರ್ಯ ಸಾಧಿಸಿದಾಗ ಯಶಸ್ಸು ಲಭಿಸುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ ಬಿ. ವಿ. ಸೂರ್ಯನಾರಾಯಣ ಹೇಳಿದರು. ಅವರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪ್ರಯತ್ನ ಅತೀ

ಸೋಲೇ ಯಶಸ್ಸಿನ ಮೂಲ : ಬಿ.ವಿ.ಸೂರ್ಯನಾರಾಯಣ | ಅಂಬಿಕಾ ಪಿಯು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ Read More »

ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಪುತ್ತೂರು: ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು ಇವರು ನಡೆಸಿದ ಇನ್ನೋವೇಶನ್ ಹಬ್ ವಿಜ್ಞಾನ ಮಾದರಿಗಳ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಪ್ರಶಸ್ತಿ ಲಭಿಸಿದೆ. ಶಾಲೆಯ 9 ನೇ ತರಗತಿ ವಿದ್ಯಾರ್ಥಿಗಳಾದ ಚಿರಂತನ. ಕೆ. ವಿ. ಮತ್ತು ಸ್ಕಂದ ಬಳ್ಳಕ್ಕುರಾಯ ಸ್ಪರ್ಧೆಯನ್ನು ಪ್ರತಿನಿಧಿಸಿದ್ದು, ದ್ವಿತೀಯ ಬಹುಮಾನ ಪಡೆದುಕೊಂಡರು. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ. 

ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ

ಪುತ್ತೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿನ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ‘ ಇನ್‌ಸ್ಪೈರ್‌ ಅವಾರ್ಡ್’ ಕಾರ್ಯಕ್ರಮದಡಿ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ 7 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ‘ಹೈ ವೋಲ್ಟೇಜ್ ಡಿಟೆಕ್ಟರ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಭಾರವಿ ಕೆ. ಭಟ್ ಹಾಗೂ ‘ನೂಡಲ್ಸ್ ಮೇಕಿಂಗ್ ಮಷೀನ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಗಗನ್ ಇನ್‌ಸ್ಪೈರ್‌ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ

ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ Read More »

error: Content is protected !!
Scroll to Top