ಕ್ಯಾಂಪಸ್‌

ಯೂತ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್  ಗೆ ಸಿಂಚನ ಬೈಲಾಡಿ ಆಯ್ಕೆ

ಪುತ್ತೂರು: ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಯೂತ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಿಂಚನ ಬೈಲಾಡಿ ಅವರು 76 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಜನವರಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆಯುವ ಯೂಥ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ ಇವರು ಪುತ್ತೂರು ನರೇಂದ್ರ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಪುತ್ತೂರಿನ ಯಂಗ್ ಸ್ಟರ್ ಬಾರ್ ಬೆಲ್ ಕ್ಲಬ್ ಸದಸ್ಯರಾಗಿದ್ದಾರೆ. ಇವರಿಗೆ ಪುಷ್ಪರಾಜ್ ಗೌಡ […]

ಯೂತ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್  ಗೆ ಸಿಂಚನ ಬೈಲಾಡಿ ಆಯ್ಕೆ Read More »

ಡಿ. 3: ವಿದ್ಯಾಮಾತಾ ಅಕಾಡೆಮಿಯಿಂದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ | ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಿಲ್ಲಿದೆ ಭರ್ಜರಿ ಬಹುಮಾನದ ಮೊತ್ತ!

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ಸಂಯೋಜನೆಯಲ್ಲಿ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತೇಜಿಸುವ ದೃಷ್ಟಿಯಿಂದ ಮಾದರಿ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ ಡಿ. 3ರಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ (ಸ್ವಾಯತ್ತ) ನಡೆಯಲಿದೆ. ಪುತ್ತೂರು ನಗರ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆ ನಡೆಯಲಿದೆ. ಕೆ.ಎ.ಎಸ್, ಎಫ್.ಡಿ.ಎ, ಎಸ್.ಡಿ.ಎ,  ಪಿ.ಎಸ್.ಐ, ಪಿ.ಸಿ, ಪಿ.ಡಿ.ಒ, ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯಲ್ಲಿರುವವರಿಗೆ ಪ್ರೇರಣೆ ನೀಡಲು ರಾಜ್ಯದಲ್ಲೇ ಪ್ರಥಮ ಬಾರಿಗೆ ಸ್ಪರ್ಧೆಯನ್ನು

ಡಿ. 3: ವಿದ್ಯಾಮಾತಾ ಅಕಾಡೆಮಿಯಿಂದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ | ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಿಲ್ಲಿದೆ ಭರ್ಜರಿ ಬಹುಮಾನದ ಮೊತ್ತ! Read More »

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ: ವಿದ್ಯಾರಶ್ಮಿ ಯ ತನಯ್ ಡಿ.ಕೆ ಪ್ರಥಮ

ಪುತ್ತೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧಾ ವಿಭಾಗದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ 1ನೇ ತರಗತಿಯ ತನಯ್ ಡಿ.ಕೆ. ಪ್ರಥಮ ಸ್ಥಾನಿಯಾಗಿದ್ದಾರೆ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ತರಬೇತಿ ನೀಡಿದ್ದರು. ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಮತ್ತು ಪ್ರಾಂಶುಪಾಲ ಸೀತಾರಾಮ ಕೇವಳ ಅಭಿನಂದಿಸಿದ್ದಾರೆ. ತನಯ್ ಡಿ.ಕೆ. ಅವರು ಧನಂಜಯ ಮರ್ಕಂಜ ಮತ್ತು ಚೇತನಾ ಎಸ್. ಕೊಚ್ಚಿ ಮರ್ಕಂಜ – ಸುಳ್ಯ ದಂಪತಿ ಪುತ್ರ.

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ: ವಿದ್ಯಾರಶ್ಮಿ ಯ ತನಯ್ ಡಿ.ಕೆ ಪ್ರಥಮ Read More »

ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’

ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’ ಕೆಪಿಎಸ್ ಕೆಯ್ಯೂರಿನಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಸರಕಾರಿ ಶಾಲೆಗಳನ್ನು ಉಳಿಸಬೇಕಾದರೆ ಪೋಷಕರು ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸಬೇಕು. ಆದರೆ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಶಿಕ್ಷಕರ ಕೊರತೆಯ ಕಾರಣಕ್ಕೆ ಹಲವು ಮಂದಿ ಪೋಷಕರು ತಮ್ಮ

ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’ Read More »

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ | ಜೀವಿತಾ ಎಲ್.ಎಲ್. ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸವಣೂರು: ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧಾ ವಿಭಾಗದಲ್ಲಿ 9ನೆ ತರಗತಿಯ ಜೀವಿತಾ ಎಲ್. ಎಲ್. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸವಣೂರು ವಿದ್ಯಾರಶ್ಮಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿಯಾಗಿರುವ ಜೀವಿತಾ ಎಲ್.ಎಲ್. ಹಾಸನ ಲಕ್ಕುಂದದ ಲೋಹಿತಾಶ್ವ ಎಲ್. ಡಿ. ಮತ್ತು ಹರ್ಷಿತಾ ಎನ್. ಪಿ. ದಂಪತಿ ಪುತ್ರಿ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ತರಬೇತಿ ನೀಡಿದ್ದರು. ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ | ಜೀವಿತಾ ಎಲ್.ಎಲ್. ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಮೈತ್ರಿ ಮುಟ್ಟಿನ ಕಪ್ ವಿತರಣೆ

ಪುತ್ತೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಕೊಂಬೆಟ್ಟು ಪ.ಪೂ. ಕಾಲೇಜು ಸಹಯೋಗದೊಂದಿಗೆ ಮೈತ್ರಿ ಮುಟ್ಟಿನ ಕಪ್ ವಿತರಣಾ ಕಾರ್ಯಕ್ರಮ ಸೋಮವಾರ ಕೊಂಬೆಟ್ಟು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಾಲಾ ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್ ವಿತರಣೆ ಮಾಡಿ, ಸುರಕ್ಷತೆ ಮತ್ತು ಸ್ವಚ್ಛತಾ ದೃಷ್ಟಿಯಿಂದ ಆರೋಗ್ಯದ ಕಡೆ ಸರಕಾರ ಹೆಚ್ಚಿನ ಗಮನ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಕಪ್ ವಿತರಣೆ ಆಗುತ್ತಿದೆ. ಈ ಹಿಂದೆ ಸ್ಯಾನಿಟರಿ ಕಿಟ್ ನೀಡಲಾಗುತ್ತಿತ್ತು. ಅದರಲ್ಲಿ

ಮೈತ್ರಿ ಮುಟ್ಟಿನ ಕಪ್ ವಿತರಣೆ Read More »

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಸುಳ್ಯದ ಹಿರಿಯರ ಕ್ರೀಡಾ ಸಂಘದ ನೇತೃತ್ವದಲ್ಲಿ ಪಂಜ ಶ್ರೀ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆದ ಸುಳ್ಯ, ಕಡಬ ಹಾಗೂ ಪುತ್ತೂರು ತಾಲೂಕು 10ನೇ ಹಿರಿಯರ ಕ್ರೀಡಾಕೂಟದಲ್ಲಿ ದರ್ಬೆತ್ತಡ್ಕದ ವೆಂಕಟೇಶ್ ಪ್ರಸಾದ್ ಪಾಲ್ಗೊಂಡು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಉದ್ದ ಜಿಗಿತ, ಜಾವೆಲಿನ್ ಮತ್ತು ಡಿಸ್ಕಸ್ ತ್ರೋಗಳಲ್ಲಿ ದ್ವಿತೀಯ  ಸ್ಥಾನ ಪಡೆದು ಜನವರಿ 13 ಮತ್ತು 14ರಂದು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಅವರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಅಕ್ಷಯ ಕಾಲೇಜಿನಲ್ಲಿ ಪಿಯು ವಿಭಾಗದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಜಿಲ್ಲೆಗಳ ಪಿಯು ವಿಭಾಗದ ಅಂತರ್ ಕಾಲೇಜ್ ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″   ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ ರೆIಅಶೋಕ್ ರಾಯನ್ ಕ್ರಾಸ್ತ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮೀಣ ಪ್ರದೇಶದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಇಂದಿನ ಆಧುನಿಕ ಜಗತ್ತಿನಲ್ಲಿ ಬಹಳ ಪ್ರಾಮುಖ್ಯತೆಯಿದ್ದು ಬೇಡಿಕೆಯೂ ಇದೆ. ಈ ನಿಟ್ಟಿನಲ್ಲಿ ಇಲ್ಲಿನ ಅಕ್ಷಯ ಕಾಲೇಜಿನಲ್ಲಿ ವೃತ್ತಿಪರ

ಅಕ್ಷಯ ಕಾಲೇಜಿನಲ್ಲಿ ಪಿಯು ವಿಭಾಗದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″ Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ತರಗತಿ

ಪುತ್ತೂರು: ಮಳೆ ಹೇಗೆ ಮೋಡದ ರೂಪಾಂತರವೋ, ಸೃಷ್ಟಿಯೂ ಹಾಗೆ ಶಕ್ತಿಯ ರೂಪಾಂತರವೇ ಆಗಿದೆ. ಮಾನವ ಜನ್ಮದಲ್ಲಿ ಮೋಕ್ಷ ಸಾಧನೆಗಾಗಿ ಜ್ಞಾನ ಮಾರ್ಗ ಅತ್ಯಂತ ಅಗತ್ಯ. ಯಾವುದೇ ಫಲಾಪೇಕ್ಷೆ ಇಲ್ಲದೆ ಕರ್ಮ ಮಾಡಬೇಕು. ಸತ್ಕಾರ್ಯಗಳನ್ನು ಮಾಡಿದಾಗ ಯಾರು ನಮ್ಮನ್ನು ಗುರುತಿಸದಿದ್ದರೂ ಚಿಂತೆ ಮಾಡದೆ, ದೇವರ ಕಣ್ಣಿಗೆ ಕಂಡರೆ ಸಾಕು ಎಂಬ ಭಾವದಿಂದ ಕಾರ್ಯತತ್ಪರರಾಗಬೇಕು. ಭಗವಂತನಿಲ್ಲದ ಜಾಗ ಇಲ್ಲ ಎಂಬುದನ್ನು ಮರೆಯಬಾರದು ಎಂದು ವೈದಿಕ ವಿದ್ವಾಂಸ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ತರಗತಿ Read More »

ರಾಷ್ಟ್ರಮಟ್ಟದ ಅಥ್ಲೆಟಿಕ್ :  ಅನಘ ಕೆ.ಎ. ಕೂಟ ದಾಖಲೆಯೊಂದಿಗೆ ಚಿನ್ನದ ಪದಕ 

ಪುತ್ತೂರು: ವಿದ್ಯಾಭಾರತಿ ವತಿಯಿಂದ ಬಿಹಾರಾದ ಬೇಟಿಯಾದಲ್ಲಿ ನ.4ರಿಂದ 8ರವರೆಗೆ ನಡೆದ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತರುಣ ವರ್ಗ ವಿಭಾಗದ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಅನಘ ಕೆ.ಎ. ಅವರು ಹೊಸ ಕೂಟ ದಾಖಲೆಯೊಂದಿಗೆ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದಿದ್ದಾರೆ. 100 ಮೀಟರ್ ಹರ್ಡಲ್ಸ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ, ಲಾಂಗ್ ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ‌ ಪಡೆದು ಬೆಳ್ಳಿಪದಕ ಗಳಿಸಿದ್ದಾರೆ. ಮಂಗಳೂರು ಶಾರದಾ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿರುವ ಅನಘ ಕೆ.ಎ. ಅವರು ಕ್ರೀಡಾ

ರಾಷ್ಟ್ರಮಟ್ಟದ ಅಥ್ಲೆಟಿಕ್ :  ಅನಘ ಕೆ.ಎ. ಕೂಟ ದಾಖಲೆಯೊಂದಿಗೆ ಚಿನ್ನದ ಪದಕ  Read More »

error: Content is protected !!
Scroll to Top