ಕ್ಯಾಂಪಸ್‌

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆ ಪೌರಾಯುಕ್ತ ಮಧು ಎಸ್‍. ಮನೋಹರ್ ಅವರಿಗೆ ಮನವಿ ನೀಡಲಾಯಿತು. ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಇಲ್ಲದೆ ಆಗುತ್ತಿರುವ ಸಮಸ್ಯೆ ಹಾಗೂ ರಸ್ತೆಯಲ್ಲಿ ಝೀಬ್ರಾ ಪಟ್ಟಿ ಹಾಕುವಂತೆ, ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವ ಬಗ್ಗೆ ಪುತ್ತೂರು ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು […]

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ Read More »

ವಿಶ್ವಗುರುವಾಗುವತ್ತ ಭಾರತದ ಚಿತ್ತ – ಪ್ರೊ ವಿಷ್ಣುಕಾಂತ್ ಚಟ್ಟಪಲ್ಲಿ| ವಿವೇಕಾನಂದದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ

ಪುತ್ತೂರು: ವಿಕಸಿತ ಭಾರತದ ಮುನ್ನೋಟಗಳು ಜಗತ್ತಿಗೆ ಕಾಣಲಾರಂಭಿಸಿವೆ. ವಿಜ್ಞಾನ, ಸಂಶೋಧನೆ, ಕ್ರೀಡೆ, ಆರ್ಥಿಕತೆ, ಕೃಷಿ, ವ್ಯವಹಾರ ನಿರ್ವಹಣೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಮರ್ಥವಾಗಿ ಭಾರತವು ವಿಶ್ವಗುರುವಾಗುವುದರತ್ತ ಮುನ್ನಡೆಯುತ್ತಿದೆ ಎಂಬುದು ಹೆಮ್ಮೆಯ ವಿಷಯ. ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ವಿಶೇಷವಾಗಿ ಮುಂಚೂಣಿಯಲ್ಲಿ ನಿಂತು ದುಡಿಯುತ್ತಿದ್ದಾರೆ. ಆದ್ದರಿಂದ ಇದನ್ನು ನಾರೀಶಕ್ತಿ ಯುಗ ಎಂದು ಗದಗ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಷ್ಣುಕಾಂತ್ ಚಟ್ಟಪಲ್ಲಿ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ

ವಿಶ್ವಗುರುವಾಗುವತ್ತ ಭಾರತದ ಚಿತ್ತ – ಪ್ರೊ ವಿಷ್ಣುಕಾಂತ್ ಚಟ್ಟಪಲ್ಲಿ| ವಿವೇಕಾನಂದದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ Read More »

ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಬೆಂಕಿ ಇಲ್ಲದೆ ಬದುಕಿಲ್ಲ. ಆದರೆ ಬಳಕೆಯಲ್ಲಿ ವ್ಯತ್ಯಯ ಉಂಟಾದರೆ ಅದರಿಂದಾಗುವ ಅನಾಹುತ ಅಪಾರ ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ರುಕ್ಮಯ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಲ್ಲು ಕಟ್ಟಿಗೆಗಳಿಂದ, ಎಣ್ಣೆಯಿಂದ, ಅನಿಲದಿಂದ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ ಬದಲಿಗೆ ವಿವಿಧ ರೀತಿಯ

ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ನೇಮಕಾತಿ ಕೋಶದ ವತಿಯಿಂದ  ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪನಿ ಓಪ್ಟಮ್ ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ಆಯೋಜಿಸಲಾಯಿತು. ಲಿಖಿತ ಪರೀಕ್ಷೆ ನಡೆಸುವ ಮೊದಲು ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ-ಪ್ರಾಂಶುಪಾಲ  ಡಾ| ವಿಜಯ ಕುಮಾರ್ ಎಂ. ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಅವಕಾಶಗಳು ಬಂದೊದಗುತ್ತವೆ. ಅವಕಾಶಗಳ ಸದ್ಬಳಕೆಯಿಂದ ಯಶಸ್ಸನ್ನು ಸಾಧಿಸಬಹುದು, ಅಭ್ಯರ್ಥಿಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವಾಗ ಆತ್ಮವಿಶ್ವಾಸ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ Read More »

ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಮಹಾಶಿವರಾತ್ರಿ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವೀಣಾ ಸರಸ್ವತಿ

ಪುತ್ತೂರು: ಶಿವರಾತ್ರಿ ಎಂದರೆ ಇಡೀ ರಾತ್ರಿ ಶಿವನಾಮ ಸ್ಮರಣೆಯೊಂದಿಗೆ ಶಿವನ ಬಗ್ಗೆ ಚಿಂತಿಸುತ್ತಾ ಕತ್ತಲೊಳಗೆ ಬೆಳಕನ್ನು ಕಾಣುವ ದಿನ. ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಇದಾಗಿದೆ. ಈ ಹಬ್ಬದ ಆಚರಣೆಯಿಂದ ಮನುಷ್ಯನ ಮಾನಸಿಕ ಪರಿವರ್ತನೆ ಜೊತೆಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ವೀಣಾ ಸರಸ್ವತಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಶಿವರಾತ್ರಿ ಆಚರಣೆಯ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಗವಾನ್ ಶಿವ ಶಾಶ್ವತ

ಅಜ್ಞಾನದ ಹಾದಿಯಿಂದ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಮಹಾಶಿವರಾತ್ರಿ | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವೀಣಾ ಸರಸ್ವತಿ Read More »

ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ಕಾರ್ಯಗಾರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬ್ಯುಸಿನೆಸ್‌ ಅಡ್ಮಿನಿಸ್ಟ್ರೇಶನ್‌ವಿಭಾಗ, ಮ್ಯಾನೇಜ್ಮೆಂಟ್‌ ಅನೋಸಿಯೇಶನ್‌ ಹಾಗೂ ಕಾಲೇಜಿನ ಇನ್ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ “ಇನ್ನೋವೇಟ್ ಫಾರ್ ಇಂಪ್ಯಾಕ್ಟ್: ಎ ಜರ್ನಿ ಇನ್ ಸೋಶಿಯಲ್ ಎಂಟರ್‌ಪ್ರೆನ್ಯೂರ್‌ಶಿಪ್” ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ ಜೆ.ಸಿ.ಕೃಷ್ಣ ಮೋಹನ್ ಪಿ.ಎಸ್, ದೀಪ ಬೆಳಗಿಸಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಸ್ಟಾರ್ಟಪ್ ಅವಕಾಶಗಳು ಮತ್ತು ಸಾಮಾಜಿಕ ಉದ್ಯಮಶೀಲತೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿಗಳಿಗಾಗಿ ವಿನೂತನ ಕೌಶಲ್ಯ ವರ್ಧಕ ಕಾರ್ಯಾಗಾರವನ್ನು

ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ಕಾರ್ಯಗಾರ Read More »

ಝೀಬ್ರಾ ಪಟ್ಟಿ ಅಳವಡಿಸುವಂತೆ ಎಬಿವಿಪಿ ಘಟಕದಿಂದ ಸಂಚಾರಿಗೆ ಠಾಣೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ  ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಅಳವಡಿಸುವಂತೆ ಪುತ್ತೂರು ಸಂಚಾರಿ ಠಾಣಾ ನಿರೀಕ್ಷಕರಿಗೆ ಮನವಿ ಶನಿವಾರ ನೀಡಲಾಯಿತು. ಇಲ್ಲಿ ಝೀಬ್ರಾ ಪಟ್ಟಿ ಇಲ್ಲದೆ ಸಮಸ್ಯೆ ಉಂಟಾಗಿದ್ದು ಈ ನಿಟ್ಟಿನಲ್ಲಿ ಕಾಲೇಜು ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವಂತೆ  ಮನವಿ ಮೂಲಕ ವಿನಂತಿಸಲಾಯಿತು. ಈ ಸಂದರ್ಭದಲ್ಲಿ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು ಕಾಲೇಜು ಘಟಕದ ಅಧ್ಯಕ್ಷ ಚೇತನ್, ವಿದ್ಯಾರ್ಥಿ

ಝೀಬ್ರಾ ಪಟ್ಟಿ ಅಳವಡಿಸುವಂತೆ ಎಬಿವಿಪಿ ಘಟಕದಿಂದ ಸಂಚಾರಿಗೆ ಠಾಣೆಗೆ ಮನವಿ Read More »

ಅಂಬಿಕಾ ಮಹಾವಿದ್ಯಾಲಯ ಶಿಕ್ಷಕ – ರಕ್ಷಕ ಸಂಘದ ಸಭೆ

ಪುತ್ತೂರು: ಇಂದಿನ ಯುವಜನತೆ ವಿದ್ಯಾವಂತರಾಗುತ್ತಿದ್ದಾರೆ. ಆದರೆ ಬಳಿಕ ವೃತ್ತಿಜೀವನಕ್ಕೆ ಸಂಪೂರ್ಣ ಆದ್ಯತೆ ನೀಡುತ್ತಿದ್ದು, ತಮ್ಮ ಪೋಷಕರು, ಪತ್ನಿ ಹಾಗೂ ಮಕ್ಕಳಿಗೆ ಸಮಯ ನೀಡದಷ್ಟು ಮುಂದುವರಿದಿರುವುದು ಬೇಸರದ ಸಂಗತಿ. ಶಿಕ್ಷಣ ಎಂದರೆ ಕೇವಲ ಪದವಿ ಪ್ರಮಾಣ ಪತ್ರ ಪಡೆಯುವುದು ಮಾತ್ರವಲ್ಲ, ಅದರೊಂದಿಗೆ ಸಂಸ್ಕಾರ ಪಡೆಯುವುದೂ ಅತೀ ಅವಶ್ಯಕವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ

ಅಂಬಿಕಾ ಮಹಾವಿದ್ಯಾಲಯ ಶಿಕ್ಷಕ – ರಕ್ಷಕ ಸಂಘದ ಸಭೆ Read More »

ಮಾ.11, 12 : ವಿವೇಕಾನಂದ ಕಾಲೇಜಿನಲ್ಲಿ ‘ಭಾರತ್ @2047-ಶತಮಾನದ ದೃಷ್ಠಿ’ ರಾಷ್ಟ್ರೀಯ ವಿಚಾರಗೋಷ್ಠಿ

ಪುತ್ತೂರು: ಐಸಿಎಸ್ಎಸ್ಆರ್ ಪ್ರಾಯೋಜಕತ್ವದಲ್ಲಿ ಆರ್ ಎಸ್ ವಿ ಪಿ ಸಹಯೋಗದಲ್ಲಿ ರಾಷ್ಟ್ರೀಯ ವಿಚಾರಗೋಷ್ಠಿ ‘ಭಾರತ್ @2047-ಶತಮಾನದ ದೃಷ್ಠಿ’ ಮಾ.11 ಹಾಗೂ 12 ರಂದು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕಿ ಡಾ.ವಿಜಯ ಸರಸ್ವತಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸ್ವಾಯತ್ತ ಪಡೆದ ಬಳಿಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸುವುದು, ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಜ್ಞಾನ ಅನುಭವಗಳನ್ನು ರಚನಾತ್ಮಕವಾಗಿ ರಾಜ್ಯ,

ಮಾ.11, 12 : ವಿವೇಕಾನಂದ ಕಾಲೇಜಿನಲ್ಲಿ ‘ಭಾರತ್ @2047-ಶತಮಾನದ ದೃಷ್ಠಿ’ ರಾಷ್ಟ್ರೀಯ ವಿಚಾರಗೋಷ್ಠಿ Read More »

ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ‘ಚತುರಂ’ ಗೆ ಚಾಲನೆ

ಪುತ್ತೂರು: ಪ್ರತಿಯೊಬ್ಬರೂ ಒಂದಲ್ಲ ಒಂದು ವಿಷಯಗಳಲ್ಲಿ ಪರಿಣತರೇ ಆಗಿರುತ್ತಾರೆ. ಸೂಕ್ತ ಅವಕಾಶಗಳು ಹಾಗೂ ಸರಿಯಾದ ವೇದಿಕೆಗಳು ಸಿಕ್ಕಿದಾಗ ಅವರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಚತುರಂ ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಿದೆ ಎಂದು ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ.ಪ್ರಕಾಶ್ ಕುಮಾರ್.ಪಿ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಇಇಇ ವಿದ್ಯಾರ್ಥಿ ವಿಭಾಗದ ಆಶ್ರಯದಲ್ಲಿ ನಡೆದ ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ

ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ‘ಚತುರಂ’ ಗೆ ಚಾಲನೆ Read More »

error: Content is protected !!
Scroll to Top