ಕ್ಯಾಂಪಸ್‌

ಮಾಧ್ಯಮದಲ್ಲಿ ಶುದ್ಧ ಕನ್ನಡ ಬಳಕೆ ಹಾಗೂ ರಾಷ್ಟ್ರದ ಬಗೆಗಿನ ಕಾರ್ಯಕ್ರಮಕ್ಕಾಗಿ ಒತ್ತಾಯ | ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ

ಪುತ್ತೂರು: ಖಾಸಗಿ ದೂರದರ್ಶನ ಮಾಧ್ಯಮ ಹಾಗೂ ಬಾನುಲಿ ಕೇಂದ್ರಗಳಲ್ಲಿ ಶುದ್ಧ ಕನ್ನಡವನ್ನೇ ಬಳಸುವಂತೆ ಹಾಗೂ ಎಲ್ಲಾ ದೂರದರ್ಶನ ವಾಹಿನಿಗಳಲ್ಲಿ ಕಡ್ಡಾಯವಾಗಿ ದಿನಕ್ಕೆ ಒಂದು ತಾಸಿನಷ್ಟು ಹೊತ್ತು ದೇಶದ ಉತ್ಕೃಷ್ಟತೆಯ ಬಗ್ಗೆ ಕಾರ್ಯಕ್ರಮ ನೀಡುವಂತೆ ಸರಕಾರ ಸೂಕ್ತ ನಿರ್ದೇಶ ನೀಡುವಂತೆ ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವನೀತ್ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,, ಈ ಕುರಿತು ಪುತ್ತೂರು ಶಾಸಕರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗುವುದು ಎಂದು ಅವರು ತಿಳಿಸಿದರು. ಕನ್ನಡದ ಬೆಳವಣಿಗೆಗೆ ಸರ್ಕಾರಾದಿಯಾಗಿ ಕನ್ನಡ […]

ಮಾಧ್ಯಮದಲ್ಲಿ ಶುದ್ಧ ಕನ್ನಡ ಬಳಕೆ ಹಾಗೂ ರಾಷ್ಟ್ರದ ಬಗೆಗಿನ ಕಾರ್ಯಕ್ರಮಕ್ಕಾಗಿ ಒತ್ತಾಯ | ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ Read More »

ತುಳು ಐಸಿರೊ: ಮೋನೆಗ್ ಅರದಲ ವಿಭಾಗದಲ್ಲಿ ಬೆಳಂದೂರು ಕಾಲೇಜು ಪ್ರಥಮ

ಬೆಳಂದೂರು: ಅಂತರ್ ಕಾಲೇಜು ತುಳು ಐಸಿರೊ 2023 ತುಳು ವೈವಿಧ್ಯ ಸ್ಪರ್ಧೆಯ ಮೋನೆಗ್ ಅರದಲ ವಿಭಾಗದಲ್ಲಿ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೇವಿ ಪ್ರಸಾದ್ ಹಾಗೂ ಸಚಿನ್ ಪಿ. ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮೋನೆಗ್ ಅರದಲ ವಿಭಾಗದಲ್ಲಿ ಯಕ್ಷಗಾನದ ಹಾಸ್ಯ ಮುಖವರ್ಣಿಕೆ ಎನ್ನುವ ವಿಷಯ ನೀಡಲಾಗಿತ್ತು. ದೇವಿ ಪ್ರಸಾದ್ ಹಾಗೂ ಸಚಿನ್ ಪಿ. ಅವರಿಗೆ ಕಾಲೇಜಿನ ಸಾಂಸ್ಕೃತಿಕ ಸಂಚಾಲಕಿ ದೀಪ್ತಿ ಎ.ಸಿ. ಮಾರ್ಗದರ್ಶನ ನೀಡಿದ್ದರು. ಮಂಗಳೂರಿನ ರಥಬೀದಿಯಲ್ಲಿರುವ ಡಾ| ಪಿ. ದಯಾನಂದ ಪೈ – ಪಿ

ತುಳು ಐಸಿರೊ: ಮೋನೆಗ್ ಅರದಲ ವಿಭಾಗದಲ್ಲಿ ಬೆಳಂದೂರು ಕಾಲೇಜು ಪ್ರಥಮ Read More »

ಪ್ರತಿಭಾ ಕಾರಂಜಿ: ಸಜಂಕಾಡಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕುಂಬ್ರ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24ನೇ ಸಾಲಿನ  ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಜಂಕಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 6ನೇ ತರಗತಿಯ ಮಹಮ್ಮದ್ ಹಿಶಾಮ್ ಆಶುಭಾಷಣದಲ್ಲಿ ಪ್ರಥಮ, 3ನೇ ತರಗತಿಯ ಫಾತಿಮತ್ ಅಫೀಪ ಧಾರ್ಮಿಕ ಫಠಣ ಅರೇಬಿಕಿನಲ್ಲಿ ಪ್ರಥಮ, 4ನೇ ತರಗತಿಯ ಫಾತಿಮತ್ ಪಾಝಿಲ ಇಂಗ್ಲೀಷ್ ಕಂಠಪಾಠ

ಪ್ರತಿಭಾ ಕಾರಂಜಿ: ಸಜಂಕಾಡಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ Read More »

ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸಜಂಕಾಡಿ ಸರಕಾರಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಕುಂಬ್ರ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24 ನೇ ಸಾಲಿನ ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಸಜಂಕಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ವಿದ್ಯಾರ್ಥಿಗಳಾದ 6ನೇ ತರಗತಿಯ ಮಹಮ್ಮದ್ ಹಿಶಾಮ್ ಆಶುಭಾಷಣದಲ್ಲಿ ಪ್ರಥಮ, 3ನೇ ತರಗತಿಯ ಫಾತಿಮತ್ತ್ ಅಫೀಪ ಧಾರ್ಮಿಕ ಫಠಣ ಅರೇಬಿಕ್ ನಲ್ಲಿ

ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸಜಂಕಾಡಿ ಸರಕಾರಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆ Read More »

ವಿದ್ಯಾಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಪುತ್ತೂರು: ಬೆಂಗಳೂರಿನ ತಣೀಸಂದ್ರ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಕಿಶೋರ ವರ್ಗ ವಿಭಾಗದಲ್ಲಿ ಜಿ.ಪ್ರತೀಕ್ಷಾ ಆಳ್ವ, 10ನೇ ತರಗತಿ 100ಮೀ ಫ್ರೀ ಸ್ಟೈಲ್ 200 ಮೀ. ಫ್ರೀ ಸ್ಟೈಲ್ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ, 50 ಮೀ. ಪ್ರೀ ಸ್ಟೈಲ್ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ, 10ನೇ ತರಗತಿಯ ವೇದ್‍ವೃತ್ ಭಂಡಾರಿ  50ಮೀ ಫ್ರೀ ಸ್ಟೈಲ್

ವಿದ್ಯಾಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ Read More »

ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯಕ್ಕೆ 21 ವಿಭಾಗದಲ್ಲಿ ಬಹುಮಾನ

ಬಿಳಿನೆಲೆ: ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದ ವಿದ್ಯಾರ್ಥಿಗಳು ಹಿರಿಯ ಹಾಗೂ ಕಿರಿಯರ ವಿಭಾಗದ 21 ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ. ಕೊಣಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಒಟ್ಟು 25 ಸ್ಪರ್ಧೆಗಳಲ್ಲಿ ಭಾಗವಹಿಸಿ ಈ ಪೈಕಿ 21 ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮಾ, ಮುಖ್ಯಶಿಕ್ಷಕ ಪ್ರಶಾಂತ್‍, ಶಿಕ್ಷಕ ಉಮೇಶ್ ಅಭಿನಂದನೆ ಸಲ್ಲಿಸಿದ್ದಾರೆ.

ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯಕ್ಕೆ 21 ವಿಭಾಗದಲ್ಲಿ ಬಹುಮಾನ Read More »

ಸವಣೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಶ್ಮಿಗೆ 5 ಪ್ರಶಸ್ತಿಗಳು

ಸವಣೂರು: ನರಿಮೊಗರಿನ ಸಾಂದೀಪನಿ ಪ್ರೌಢಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸವಣೂರಿನ ವಿದ್ಯಾರಶ್ಮಿಗೆ ಒಟ್ಟು 5 ಪ್ರಶಸ್ತಿಗಳ ಬಂದಿವೆ. ಛದ್ಮವೇಷ ಸ್ಪರ್ಧೆಯಲ್ಲಿ 9ನೆ ತರಗತಿಯ ಜೀವಿತಾ ಎಲ್. ಎಲ್. ಪ್ರಥಮ ಸ್ಥಾನ, ಆಶುಭಾಷಣದಲ್ಲಿ 9ನೆ ತರಗತಿಯ ಎಂ. ವೈಷ್ಣವಿ ದ್ವಿತೀಯ ಸ್ಥಾನ, 10ನೆ ತರಗತಿಯ ಶಿಫಾಲಿ ರೈ ಪಿ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ತೃತೀಯ, 9ನೆ ತರಗತಿಯ ವಿದಿಶಾ ಬಿ.ಕೆ. ಚಿತ್ರಕಲೆಯಲ್ಲಿ ತೃತೀಯ ಮತ್ತು 9ನೆ ತರಗತಿಯ ಉವೈಸ್ ಅರೇಬಿಕ್ ಧಾರ್ಮಿಕ

ಸವಣೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಶ್ಮಿಗೆ 5 ಪ್ರಶಸ್ತಿಗಳು Read More »

ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ 7 ಪ್ರಾಜೆಕ್ಟ್ ಆಯ್ಕೆ

ಪುತ್ತೂರು: ಶಾಲಾ ವಿದ್ಯಾರ್ಥಿಗಳಲ್ಲಿ ಹೊಸ ಆವಿಷ್ಕಾರಗಳನ್ನು ಹಾಗೂ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ಇಂಡಿಯಾ ನಡೆಸಿರುವ ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ನಲ್ಲಿ ಭಾಗವಹಿಸಲು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಏಳು ಪ್ರಾಜೆಕ್ಟ್ ಗಳು ಆಯ್ಕೆಯಾಗಿವೆ. 8ನೇ ತರಗತಿ ವಿದ್ಯಾರ್ಥಿಗಳಾದ ಓಂಕಾರ್ ಮಯ್ಯ, ಗೌತಮ ಕೃಷ್ಣ ಕೆ, ಅತಿನ್ ಎಸ್ ಪ್ರಭು ಹಾಗೂ ಧನ್ವಿತ್ ಎಮ್. ಕೆ. ತಂಡ, ಎನ್ ಅಭಯ್, ಆರ್ಯನ್ ಸಿ ಆರ್ ಹಾಗೂ ದಿಶಾಂತ್ ಕೆ.

ಇನ್‍ಸೆಫ್ ರೀಜನಲ್ ಸೈನ್ಸ್ ಫೇರ್ ಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ 7 ಪ್ರಾಜೆಕ್ಟ್ ಆಯ್ಕೆ Read More »

ವಿದ್ಯಾರಶ್ಮಿಯಲ್ಲಿ ಎಸ್.ಆರ್.ಕೆ.ಯ ಕೇಶವರೊಂದಿಗೆ ಸಂವಾದ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್.ಆರ್.ಕೆ. ಲ್ಯಾಡರ್ಸ್‌ನ ಮ್ಹಾಲಕರಾದ ಕೇಶವ ಅಮೈ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ನ.8 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈಯವರು ಕೇಶವ ಅವರಿಗೆ ’ವಿದ್ಯಾರಶ್ಮಿ ಸನ್ಮಾನ’ ನೀಡಿ ಮಾತನಾಡಿ, ನಾವು ನಮ್ಮ ದೋಷಗಳನ್ನು ಮೀರಿ ಬೆಳೆಯಬೇಕಾಗಿದೆ. ಒಂದಷ್ಟು ನ್ಯೂನತೆಗಳಿದ್ದ ತಕ್ಷಣ ಧೈರ್ಯಗುಂದದೆ ಹೊಸ ಅವಕಾಶಗಳನ್ನು ಹುಡುಕಿಕೊಂಡು ಬೆಳೆಯಬೇಕು. ದೃಷ್ಟಿ ದೋಷವಿದ್ದರೂ ಛಲ ಬಿಡದೆ ಅದ್ಭುತವಾಗಿ ಸಾಧಿಸಿ ಎಸ್.ಆರ್.ಕೆ. ಲ್ಯಾಡರ್ಸ್ ಎಂಬ ಸಂಸ್ಥೆಯನ್ನು ಕಟ್ಟಿ ಸುಮಾರು 75 ಕುಟುಂಬಗಳಿಗೆ

ವಿದ್ಯಾರಶ್ಮಿಯಲ್ಲಿ ಎಸ್.ಆರ್.ಕೆ.ಯ ಕೇಶವರೊಂದಿಗೆ ಸಂವಾದ Read More »

ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ವಿದ್ಯಾರಶ್ಮಿಗೆ 16 ಪ್ರಶಸ್ತಿಗಳು

ಸವಣೂರು: ಸವಣೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸವಣೂರು ವಿದ್ಯಾರಶ್ಮಿಗೆ ಒಟ್ಟು 16 ಪ್ರಶಸ್ತಿಗಳ ಗರಿ ದೊರಕಿದೆ. ಕಿರಿಯರ ವಿಭಾಗದಲ್ಲಿ 4ನೆ ತರಗತಿಯ ಅನ್ವಿತ್ ಬಿ. ಕೆ. ಕ್ಲೇ ಮಾಡೆಲಿಂಗ್ ನಲ್ಲಿ ಪ್ರಥಮ, 3ನೆ ತರಗತಿಯ ಮುಹಮ್ಮದ್ ಜಾಸಿಂ ಇಂಗ್ಲೀಷ್ ಕಂಠಪಾಠದಲ್ಲಿ ಪ್ರಥಮ, 4ನೆ ತರಗತಿಯ ಪ್ರಣವ್ ಕೆ. ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ, 4ನೆ ತರಗತಿಯ ಫಾತಿಮತ್ ತನಿಶಾ ಅರೇಬಿಕ್ ಪಠಣದಲ್ಲಿ ಪ್ರಥಮ,

ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ವಿದ್ಯಾರಶ್ಮಿಗೆ 16 ಪ್ರಶಸ್ತಿಗಳು Read More »

error: Content is protected !!
Scroll to Top