ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಬೆಳ್ಳಿ ಮತ್ತು ಕಂಚಿನ ಪದಕ
ಪುತ್ತೂರು: ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಶಾನ್ ಪ್ರಕಾಶ್ 400 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಅವರು ಆರ್ಯಾಪು ಗ್ರಾಮದ ರವಿಪ್ರಕಾಶ್ ಕೆ.ಸಿ ಮತ್ತು ಚಂದ್ರಕಲಾ ಕೆ ವಿ ದಂಪತಿ ಪುತ್ರ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ತನ್ವಿ ಎಸ್ 800 ಮೀಟರ್ ಓಟದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಅವರು ಈಕೆ […]
ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಬೆಳ್ಳಿ ಮತ್ತು ಕಂಚಿನ ಪದಕ Read More »