ಕ್ಯಾಂಪಸ್‌

ಪುತ್ತೂರು ಮತ್ತು ಸುತ್ತೂರುಗಳ ಸಿನಿಪ್ರಿಯರ ಮನಗೆದ್ದ ಚಿತ್ರ ಭಾವ ತೀರ ಯಾನ 25 ಮತ್ತು 26ನೆ ಫೆಬ್ರುವರಿ ಮಂಗಳವಾರ ಮತ್ತು ಬುಧವಾರಗಳಂದು ವಿಶೇಷ ಪ್ರದರ್ಶನ

ಪುತ್ತೂರು: ಕಿಕ್ಕಿರಿದ ಪ್ರೇಕ್ಷಕ ಸಂದಣಿಯ ಹಿನ್ನೆಲೆಯಲ್ಲಿ ಫೆಬ್ರುವರಿ 25 ಮಂಗಳವಾರ ಮತ್ತು 26 ಬುಧವಾರಗಳಂದು ಮಹಾಶಿವರಾತ್ರಿಯ ಪ್ರಯುಕ್ತ ಮಯೂರ್ ಅಂಬೆಕಲ್ಲು ಚಿತ್ರ ಕತೆ ಬರೆದು, ಸಂಗೀತ ನೀಡಿ ನಿರ್ದೇಶಿಸಿದ ಚೊಚ್ಚಲ ಸಿನಿಮಾ ಭಾವ ತೀರ ಯಾನ ದ ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನರ್ ಆಗಿ ಲೋಕಾರ್ಪಣೆ ಗೊಳಿಸಿರುವ ಈ ಚಿತ್ರ ಇದೀಗ ವಿಶೇಷ ದರ ಕಡಿತದೊಂದಿಗೆ, ರೂ. 180/ರ ಬದಲಿಗೆ ಕೇವಲ ರೂ. 150/-ರ ದರದಲ್ಲಿ 25/02/25ನೇ ಮಂಗಳವಾರ ಸಂಜೆ 4-45ಕ್ಕೆ ಒಂದು […]

ಪುತ್ತೂರು ಮತ್ತು ಸುತ್ತೂರುಗಳ ಸಿನಿಪ್ರಿಯರ ಮನಗೆದ್ದ ಚಿತ್ರ ಭಾವ ತೀರ ಯಾನ 25 ಮತ್ತು 26ನೆ ಫೆಬ್ರುವರಿ ಮಂಗಳವಾರ ಮತ್ತು ಬುಧವಾರಗಳಂದು ವಿಶೇಷ ಪ್ರದರ್ಶನ Read More »

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ

ಗರಿಷ್ಠ ಮೂರು ವಿಷಯಗಳಲ್ಲಿ ಶೇ.10ರಷ್ಟು ಕೃಪಾಂಕ ಸಿಗಲಿದೆ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ತಂದಿದ್ದ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಈ ವರ್ಷದಿಂದ ರದ್ದಾಗಿದ್ದು, 2024ಕ್ಕೂ ಹಿಂದೆ ಇದ್ದಂತೆ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ ಅಂಕವನ್ನು ಶೇ.35ಕ್ಕೆ ನಿಗದಿ ಮಾಡಲಾಗಿದೆ.ಗ್ರೇಸ್ ಮಾರ್ಕ್ಸ್ ನೀಡುವ ಪದ್ಧತಿ ಶಿಕ್ಷಣದ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದಲ್ಲದೆ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನಸ್ಥಿತಿಗೆ ಅಡ್ಡಿಯಾಗಿದೆ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ವಿವಿಧ ವಲಯಗಳಿಂದ ತೀವ್ರ ಟೀಕೆಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೇಸ್ ಅಂಕಗಳನ್ನು

ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಶೇ.35 ಅಂಕ ಕಡ್ಡಾಯ Read More »

ಫೆ.18 : ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ಮಹತ್ತರವಾದ ಶೈಕ್ಷಣಿಕ ಕಾರ್ಯಕ್ರಮವಾದ ಎಫ್‍ ಎಲ್‍ ಎನ್‍ ಮಕ್ಕಳ ಕಲಿಕಾ ಹಬ್ಬ ರಾಜ್ಯಾದ್ಯಂತ ಕ್ಲಸ್ಟರ್ ಮಟ್ಟದಲ್ಲಿ ನಡೆಯುತ್ತಿದ್ದು, ಪುತ್ತೂರು ತಾಲೂಕಿನ ನರಿಮೊಗರು ಕ್ಲಸ್ಟರ್ ಮಟ್ಟದ ಎಫ್‍.ಎಲ್‍.ಎನ್‍. ಕಲಿಕಾ ಹಬ್ಬ ಫೆ. 18 ರಂದು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಏನಿದು ಎಫ್‍ ಎಲ್‍ ಎನ್‍ ಕಲಿಕಾ ಹಬ್ಬ? ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ Fundamental Literacy and numeracy ಎಲ್ಲಾ  ಮಕ್ಕಳು ಶಾಲೆಗೆ ದಾಖಲಾಗಬೇಕು. ದಾಖಲಾದ ಮಕ್ಕಳು

ಫೆ.18 : ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ Read More »

ರಾಷ್ಟ್ರಕ್ಕಾಗಿ ಜೀವನ ಮುಡಿಪಾಗಿರಿಸಿ : ಲತೇಶ್ ಬಾಕ್ರಬೈಲು | ಸ್ವಾಮಿ ವಿವೇಕಾನಂದ ವಿಷಯಾಧಾರಿತ “ವಿವೇಕ ಸ್ಮೃತಿ” ಕಾರ್ಯಕ್ರಮ

ಪುತ್ತೂರು: ರಾಷ್ಟ್ರ್ರ ಎಂದರೇನು, ರಾಷ್ಟ್ರದಲ್ಲಿ ನಾವೇನು ಮತ್ತು ನಮಗೆ ರಾಷ್ಟ್ರವೇನು ಈ ಮೂರು ಸಂಗತಿಗಳನ್ನು ಅರ್ಥ ಮಾಡಿಕೊಳ್ಳದ ವಿನಃ ವಿವೇಕಾನಂದರ ಚಿಂತನೆಗಳನ್ನು ಅರ್ಥ ಮಾಡಿಕೊಳುವುದು ಕಷ್ಟ. ವಿದ್ಯಾರ್ಥಿಗಳು ವಿವೇಕಾನಂದರ ಚಿಂತನೆಗಳನ್ನು ತಮ್ಮಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತುಉತ್ತಮ ಭಾರತದ ನಿರ್ಮಾಣಕ್ಕೆ ಕೈ ಜೋಡಿಸಬೇಕು. ರಾಷ್ಟ್ರಕ್ಕಾಗಿಜೀವನವನ್ನು ಮುಡಿಪಾಗಿರಿಸಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ನ ಜಿಲ್ಲಾ ಸಹಕಾರ್ಯದರ್ಶಿ ಲತೀಶ್ ಬಾಕ್ರಬೈಲು ಹೇಳಿದರು. ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ, ಭಾರತೀಯ ಸಂಸ್ಕೃತಿ

ರಾಷ್ಟ್ರಕ್ಕಾಗಿ ಜೀವನ ಮುಡಿಪಾಗಿರಿಸಿ : ಲತೇಶ್ ಬಾಕ್ರಬೈಲು | ಸ್ವಾಮಿ ವಿವೇಕಾನಂದ ವಿಷಯಾಧಾರಿತ “ವಿವೇಕ ಸ್ಮೃತಿ” ಕಾರ್ಯಕ್ರಮ Read More »

ಅಂಬಿಕಾ ವಿದ್ಯಾಲಯದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ 2024-25ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ’ಸೌಪ್ರಸ್ತಾನಿಕಂ’ ನಡೆಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ, ದೇಶಕ್ಕಾಗಿ ತಮ್ಮನ್ನು ತಾವು ಮುಡಿಪಾಗಿಡುವುದೇ ಜೀವನದ ಉದ್ದೇಶವಾಗಿರಬೇಕು. ನಾವು ದೊಡ್ಡ ದೊಡ್ಡ ಹುದ್ದೆ ಅಲಂಕರಿಸಿದರೂ ದೇಶಕ್ಕೆ ಸಂಕಷ್ಟ ಬಂದಾಗ ಓಗೊಟ್ಟು ದೇಶಸೇವಕರಾಗಿ ಸಹಕರಿಸುವ ಸತ್ಪ್ರಜೆಗಳಾಗಿ ಮೂಡಿಬರಬೇಕು ಎಂದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಮಾತನಾಡಿ, ತ್ರಿಭುಜದ ಮೂರು ಬಾಹುಗಳು ಹೇಗೆ

ಅಂಬಿಕಾ ವಿದ್ಯಾಲಯದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

ವಿವೇಕಾನಂದ ಕಾಲೇಜಿನ ಎನ್‌ ಸಿಸಿ ಕೆಡೆಟ್ ಗಳ ಅಗ್ರಮಾನ್ಯ ಸಾಧನೆ | ದೆಹಲಿಯ ಆರ್‌ ಡಿಸಿ ಪರೇಡ್ ನಲ್ಲಿ ಭಾಗವಹಿದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

ಪುತ್ತೂರು: ವಿವೇಕಾನಂದ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ನಮ್ಮ ಕಾಲೇಜಿನ ಹೆಸರನ್ನು ದೇಶದಾದ್ಯಂತ  ಪಸರಿಸಿದ್ದಾರೆ. ಬದುಕಿನ ಈ ಹಂತದಲ್ಲಿ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿಸಿ ಮಹತ್ತರ ಸಾಧನೆ ಮಾಡಿದ್ದಾರೆ. ಇವರ ಸಾಧನೆ ಮತ್ತಷ್ಟು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು  ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಇಲ್ಲಿ ಎನ್‌ಸಿಸಿ ಘಟಕ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ  ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ

ವಿವೇಕಾನಂದ ಕಾಲೇಜಿನ ಎನ್‌ ಸಿಸಿ ಕೆಡೆಟ್ ಗಳ ಅಗ್ರಮಾನ್ಯ ಸಾಧನೆ | ದೆಹಲಿಯ ಆರ್‌ ಡಿಸಿ ಪರೇಡ್ ನಲ್ಲಿ ಭಾಗವಹಿದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ Read More »

ವೀರಮಂಗಲ ಶಾಲೆಯಲ್ಲಿ ಮೇಳೈಸಿದ 27ನೇ ವರ್ಷದ 58 ಕೆ.ಜಿ.ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ | ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ | ನಾನಾ ಕ್ಷೇತ್ರದ ಸಾಧಕರಿಗೆ ಸನ್ಮಾನ

ಪುತ್ತೂರು: ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್‍ ಸಹಕಾರದಲ್ಲಿ ವೀರಮಂಗಲ ರೈಸಿಂಗ್‍ ಸ್ಟಾರ್ ಸ್ಪೋರ್ಟ್ಸ್‍ ಕ್ಲಬ್‍ ಆಶ್ರಯದಲ್ಲಿ 27ನೇ ವರ್ಷದ 58 ಕೆ.ಜಿ.ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಭಾನುವಾರ ರಾತ್ರಿ ವೀರಮಂಗಲ ಶಾಲಾ ಮೈದಾನದಲ್ಲಿ ನಡೆಯಿತು. ನರಿಮೊಗರು ಗ್ರಾಮ ಪಂಚಾಯತ್  ಸದಸ್ಯೆ ವಸಂತಿ ವಿ. ಗಂಡಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮ್ಯಾಟ್ ಕಬಡ್ಡಿ ವೀರಮಂಗಲದ ಹಳ್ಳಿಯಲ್ಲಿ ನಡೆದಿರುವುದು ಕಲ್ಪನೆಗೆ ಮೀರಿದ ಸಂಗತಿಯಾಗಿದೆ : ಸೀತಾರಾಮ ಕೇವಳ

ವೀರಮಂಗಲ ಶಾಲೆಯಲ್ಲಿ ಮೇಳೈಸಿದ 27ನೇ ವರ್ಷದ 58 ಕೆ.ಜಿ.ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ | ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ | ನಾನಾ ಕ್ಷೇತ್ರದ ಸಾಧಕರಿಗೆ ಸನ್ಮಾನ Read More »

‘ವಿ ಗ್ರೂಪ್’ ಅಸೋಸಿಯೇಟ್ ಮಿತದರದಲ್ಲಿ ಕನಸಿನ ಮನೆಯನ್ನು ಪಡೆಯಲು ಸುವರ್ಣವಕಾಶ

ಕಾವೂರು, ಫೆ. 9: ಸಂತೃಪ್ತ ಗ್ರಾಹಕರನ್ನು ಹೊಂದಿರುವ ಮಂಗಳೂರಿನ ಕೊಟ್ಟಾರ ಚೌಕಿಯ ‘ವಿ ಗ್ರೂಪ್’ ಅಸೋಸಿಯೇಟ್ ಕಾವೂರಿನ ಗೊಲ್ಲರಬೆಟ್ಟು ಪ್ರಕೃತಿ ರಮಣೀಯ ಪರಿಸರದಲ್ಲಿ 2 ಬಿಎಚ್‌ಕೆ ಮತ್ತು 3 ಬಿಎಚ್‌ಕೆಯ 15 ಮನೆಗಳನ್ನು ನಿರ್ಮಿಸಿದ್ದು, ಕೇವಲ 60ರಿಂದ 80 ಲಕ್ಷ ರೂ.ಗಳಿಗೆ ಲಭ್ಯವಿವೆ. ನಗರದ ಎಲ್ಲ ಅನುಕೂಲಗಳು ಇರುವ ಈ ವಸತಿ ಪ್ರದೇಶಕ್ಕೆ ಬಹು ಹತ್ತಿರದಲ್ಲಿಯೇ ಹೆಸರಾಂತ ಶಾಲಾ ಕಾಲೇಜುಗಳು, ಮೆಡಿಕಲ್ ಕಾಲೇಜು ಆಸ್ಪತ್ರೆ ಇರುವುದರಿಂದ ಗ್ರಾಹಕರು ಇಲ್ಲಿ ನಿರ್ಮಾಣಗೊಂಡಿರುವ ಮನೆಗಳನ್ನು ಖರೀದಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.

‘ವಿ ಗ್ರೂಪ್’ ಅಸೋಸಿಯೇಟ್ ಮಿತದರದಲ್ಲಿ ಕನಸಿನ ಮನೆಯನ್ನು ಪಡೆಯಲು ಸುವರ್ಣವಕಾಶ Read More »

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆ

ಪುತ್ತೂರು : ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗೆ ಜ.25ರಂದು ಚುನಾವಣೆ ನಡೆದಿತ್ತು. ಸಾಮಾನ್ಯ ಮೀಸಲು ಸ್ಥಾನದಿಂದ ಬ್ಯಾಂಕಿನ ಹಾಲಿ ಅಧ್ಯಕ್ಷ ಕಿಶೋರ್ ಕೊಳತ್ತಾಯ, ಚಂದ್ರಶೇಖರ ರಾವ್ ಬಪ್ಪಳಿಗೆ, ಸುದೇಂದ್ರ ಪ್ರಭು, ರಾಜು ಶೆಟ್ಟಿ, ಶ್ರೀಧರ ಗೌಡ ರಣಜಾಲು, ಶ್ರೀಧರ ಪಟ್ಲ, ರಾಮಚಂದ್ರ ಕಾಮತ್, ಮಹಿಳಾ ಮೀಸಲು ಸ್ಥಾನದಿಂದ ವೀಣಾ, ಸೀಮಾ,

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆ Read More »

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ’ಗೆ ಆಯ್ಕೆ

ಪುತ್ತೂರು: ನಗರದ ಏಳ್ಮುಡಿಯಲ್ಲಿರುವ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ವಿಜಯಪುರ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ’ಗೆ ಆಯ್ಕೆ Read More »

error: Content is protected !!
Scroll to Top