ಕ್ಯಾಂಪಸ್‌

ಕೋಸ್ಟಲ್‍ ರೌಂಡ್‍ ಟೇಬಲ್‍ 190 ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಎಂ ಸಿ ಆರ್ ಟಿ ನ ಚೇರ್ಮನ್ ಆಶ್ರಯ ಭಂಡಾರಿ, ಕೋಶಾಧಿಕಾರಿ, ಎಂ ಸಿ ಆರ್ ಟಿ ನ ಭಾವಿ ಚೇರ್ಮೆನ್ ದಶರಥ ಶೆಟ್ಟಿ, ಪುತ್ತೂರಿನ ಸ್ವರ್ಣೋದ್ಯಮಿ ಸುಧನ್ವ ಆಚಾರ್ಯ 1,50,000  ಚೆಕ್ ನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ ನಾಯಕ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ […]

ಕೋಸ್ಟಲ್‍ ರೌಂಡ್‍ ಟೇಬಲ್‍ 190 ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತ ತರಗತಿ ಉದ್ಘಾಟನೆ

ಪುತ್ತೂರು: ಸಂಸ್ಕೃತ ಮತ್ತು ಸಂಸ್ಕೃತಿ ಒಂದಕ್ಕೊಂದು ಪೂರಕವಾಗಿದೆ. ಸಂಸ್ಕೃತವು ಎಲ್ಲಾ ಭಾಷೆಗಳಿಗೂ ಮೂಲವಾಗಿದ್ದು ಅತ್ಯಂತ ಸರಳ ಹಾಗೂ ಸುಂದರ ಭಾಷೆಯಾಗಿದೆ. ಇದನ್ನು ಕೂಡ ಕಲಿಯುವ ಅವಶ್ಯಕತೆ ಇಂದಿನ ಕಾಲದಲ್ಲಿ ಅನಿವಾರ್ಯ ಎಂದು ಎವಿಜಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಹೇಳಿದರು. ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷ ಪ್ರಾರಂಭಿಸಲು ಉದ್ದೇಶಿಸಿರುವ ಸಂಸ್ಕೃತ ಭಾಷೆಯ ತರಗತಿಯನ್ನು ಉದ್ಘಾಟಿಸಿ ಅವರು ಮಾತಾಡಿದರು. ಸಂಸ್ಕೃತ ಶಿಕ್ಷಕ ಕುಶಾಲ ನೇರಳಕಟ್ಟೆ, ಶಾಲಾ ಆಡಳಿತ ಸಮಿತಿ ಕಾರ್ಯದರ್ಶಿ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತ ತರಗತಿ ಉದ್ಘಾಟನೆ Read More »

ಭಾರತೀಯ ವಾಯುಪಡೆಗೆ ಸಂತ ಫಿಲೋಮಿನಾ ಕಾಲೇಜಿನ ಎನ್‍.ಸಿ.ಸಿ. ಕೆಡೆಟ್ ಮಂಜುನಾಥ್‍ ಟಿ.ವಿ. ಆಯ್ಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿಭಾಗದ  ವಿದ್ಯಾರ್ಥಿ ಕೆಡೆಟ್ ಮಂಜುನಾಥ್ ಟಿ. ವಿ ಯವರು ಭಾರತೀಯ ವಾಯುಪಡೆಯ ವೈದ್ಯಕೀಯ ಸಹಾಯಕರಾಗಿ ಸೇವೆ ಸಲ್ಲಿಸಲು ಜುಲೈ 1 ರಂದು ಬೆಂಗಳೂರಿನ ಮಿಲಿಟರಿ ತರಬೇತಿ ಕೇಂದ್ರಕ್ಕೆ ಹಾಜರಾಗುವ ಮೂಲಕ ತನ್ನ ಕನಸನ್ನು ನನಸಾಗಿಸಲಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶಿಕ್ಷಕರಾಗಿರುವ  ವೆಂಕಟೇಶ ಟಿ. ಜೆ. ಮತ್ತು ರಾಧಮಣಿ ಜಿ. ಆರ್. ದಂಪತಿಯ ಪುತ್ರರಾಗಿರುವ ಮಂಜುನಾಥ್ ಟಿ. ವಿ. 2013 ರಿಂದ ಹಲವಾರು ಭಾರತೀಯ ಸೈನ್ಯದ ಹಲವಾರು ವಿಭಾಗದ ಆಯ್ಕೆ

ಭಾರತೀಯ ವಾಯುಪಡೆಗೆ ಸಂತ ಫಿಲೋಮಿನಾ ಕಾಲೇಜಿನ ಎನ್‍.ಸಿ.ಸಿ. ಕೆಡೆಟ್ ಮಂಜುನಾಥ್‍ ಟಿ.ವಿ. ಆಯ್ಕೆ Read More »

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಮಾರುಕಟ್ಟೆಯು ವಿವಿಧ ರೀತಿಯ ಉತ್ಪನ್ನಗಳು ಮತ್ತು ವ್ಯವಹಾರ ಕಲ್ಪನೆಗಳಿಂದ ತುಂಬಿರುವಾಗ, ಹೊಸತನವನ್ನು ಮಾಡಲು ಮತ್ತು ವಿಶಿಷ್ಟವಾದ ಮತ್ತು ಉತ್ತಮವಾದದ್ದನ್ನು ಮಾಡಲು ಯಾವಾಗಲೂ ಅವಕಾಶವಿರುತ್ತದೆ. ವ್ಯವಹಾರದ ಯಶಸ್ಸು ಯೋಜನೆ ಮತ್ತು ಕಠಿಣ ಪರಿಶ್ರಮವನ್ನು ಅವಲಂಬಿಸಿರುತ್ತದೆ. ಅದ್ಭುತವಾದ ವ್ಯವಹಾರ ಕಲ್ಪನೆಯನ್ನು ಹೊಂದಿರುವುದು ಒಂದು ವಿಷಯ, ಆದರೆ ವ್ಯವಹಾರದ ಯಶಸ್ಸು ಕಲ್ಪನೆಯ ಕಾರ್ಯಗತಗೊಳಿಸುವಿಕೆಯ ಮೇಲೆ ಅವಲಂಬಿತವಾಗಿರುತ್ತದೆ. ಎಂದು ಪುತ್ತೂರಿನ ಉದ್ಯಮಿ, ಮರಿಕೆ ಹೋಂ ಇಂಡಸ್ಟ್ರಿ ಇದರ ಮಾಲಕ ಸುಹಾಸ್ ಮರಿಕೆ ಹೇಳಿದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಪುತ್ತೂರು ನಗರಠಾಣೆ ಸಬ್‍ ಇನ್‍ ಸ್ಪೆಕ್ಟರ್ ಆಂಜನೇಯ ರೆಡ್ಡಿ ಕಾರ್ಯಾಗರ ಉದ್ಘಾಟಿಸಿ, ಮಕ್ಕಳು ಅತೀ ವೇಗವಾಗಿ ಮಾದಕವಸ್ತುಗಳಿಗೆ ಬಲಿಪಶುವಾಗುತ್ತಿದ್ದಾರೆ. ಆದ್ದರಿಂದ ಮಕ್ಕಳು ಆದಷ್ಟು ಮಾದಕ ವಸ್ತುಗಳಿಂದ ದೂರವಿರಬೇಕು. ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ, ಸಾಮಾಜಿಕ ಜಾಲತಾಣಗಳಿಂದ ದೂರವಾಗಿರಬೇಕು. ಮಕ್ಕಳು ದುಷ್ಚಟಗಳಿಂದ ದೂರವಿರಲು ಏಕಾಗ್ರತೆ ಮತ್ತು ಒಳ್ಳೆಯ ವಿಷಯಗಳನ್ನು ಗ್ರಹಿಸಿ, ಪಾಠದ ಬಗ್ಗೆ ಹೆಚ್ಚು ಗಮನಹರಿಸಿಬೇಕು ಎಂದು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ Read More »

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ : ವಿಟ್ಲ ಎಂಎಸ್‍ ಎ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಕುಮಾರಿ ಕೀರ್ತಿ ಆಯ್ಕೆ

ಪುತ್ತೂರು: ವಿಟ್ಲ ಎಂಎಸ್‍ ಎ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಕುಮಾರಿ ಕೀರ್ತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ತುಮಕೂರು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜು.26 ರಿಂದ 30 ರ ತನಕ ನಡೆಯುವ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಬುಧವಾರ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಕುಮಾರಿ ಕೀರ್ತಿ ವಿಟ್ಲ ಪಡ್ನೂರು ಗ್ರಾಮ ಕುಕ್ಕಿಲ ಮನೆ ವನಿತಾ ಹಾಗೂ ಲಕ್ಷ್ಮಣ ಗೌಡ ದಂಪತಿ ಪುತ್ರಿಯಾಗಿದ್ದಾರೆ. ಇವರ ಕ್ರೀಡಾ ಸಾಧನೆಯು ಯಶಸ್ವಿಯಾಗಿ ಪ್ರಜ್ವಲಿಸುವಂತೆ  ಶ್ರೀ ದೇವರು ಕರುಣಿಸಲಿ.

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ : ವಿಟ್ಲ ಎಂಎಸ್‍ ಎ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಕುಮಾರಿ ಕೀರ್ತಿ ಆಯ್ಕೆ Read More »

ನಾಳೆ (ಜೂ.26) : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಪುಸ್ತಕ ಬಿಡುಗಡೆ

ಪುತ್ತೂರು: ತಾಲೂಕಿನ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ನಾಳೆ(ಜೂ.26) ಸಂಸ್ಥೆಯ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಲಿದೆ. ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್ ಜಯರಾಮ್ ಕೆದಿಲಾಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಅಂಬಿಕಾ ವಿದ್ಯಾಸಂಸ್ಥೆ ಸದಸ್ಯ ಕೆ.ಸುರೇಶ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಸಾಂದೀಪನಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಸ್ .ಜಿ ಕೃಷ್ಣ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್ ತಿಳಿಸಿದ್ದಾರೆ.

ನಾಳೆ (ಜೂ.26) : ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಪುಸ್ತಕ ಬಿಡುಗಡೆ Read More »

ಅಕ್ಷಯ ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ  ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು. ಹೇಮ ಚಂದ್ರಹಾಸ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಮಾತನಾಡಿ, ಯೋಗವನ್ನು ಪ್ರತಿದಿನ ಅಭ್ಯಾಸ ಮಾಡಿದರೆ ದೇಹ ಮತ್ತು ಮನಸ್ಸು ಒತ್ತಡಮುಕ್ತವಾಗುತ್ತದೆ. ಅನೇಕ ಕಾಯಿಲೆಗಳಿಂದ ರಕ್ಷಣೆ ದೊರೆಯುತ್ತದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್‍ ಪಕ್ಕಳ ಅಧ್ಯಕ್ಷತೆ ವಹಿಸಿ ಮಾತನಾಡಿ,  ಯೋಗದ ಮೂಲಕ ದೇಹದ ಆರೋಗ್ಯ ಹಾಗೂ ಮನಸ್ಸಿನ ಸಮತೋಲನ ವೃದ್ಧಿ

ಅಕ್ಷಯ ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ Read More »

ಕೊಯಿಲ  ಕೆ. ಸಿ. ಫಾರಂ ಶಾಲೆಯಲ್ಲಿ ಯೋಗ ದಿನಾಚರಣೆ

ಕಡಬ: ಕೊಯಿಲ ಕೆ. ಸಿ. ಫಾರಂ ಶಾಲೆಯಲ್ಲಿ 11ನೇಯ ವಿಶ್ವಯೋಗ ದಿನವನ್ನು ಶನಿವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಭಾರ ಮುಖ್ಯಶಿಕ್ಷಕಿ ಅನುಪಮಾ ಅವರು ಮಕ್ಕಳಿಗೆ ‘ ವಿಶ್ವ ಯೋಗ’ ದಿನದ ಪ್ರತಿಜ್ಞೆಯ ಮೂಲಕ ಯೋಗ ದಿನಾಚರಣೆಯ ಸಂಕಲ್ಪ ಮಾಡಿಸಿದರು. ಕಾರ್ಯಕ್ರಮದಲ್ಲಿ ಯೋಗ ಸಂಯೋಜಕ ಲಂಕೇಶ್ ಮಕ್ಕಳಿಗೆ ಯೋಗದ ಬಗ್ಗೆ ಘೋಷ ವಾಕ್ಯದ ಮೂಲಕ ಯೋಗದ ಅರಿವು ಮೂಡಿಸಿದರು.. ನಂತರ ಯೋಗದ ಹಲವಾರು ಆಸನ ಗಳನ್ನು ಮಾಡಿಸಿ, ಯೋಗ ದಿನವನ್ನು ಅರ್ಥವತ್ತಾಗಿ ಆಚರಣೆ ಮಾಡಲಾಯಿತು. ಲ್ಲಿ ಎಲ್ಲಾ  ಶಾಲಾ

ಕೊಯಿಲ  ಕೆ. ಸಿ. ಫಾರಂ ಶಾಲೆಯಲ್ಲಿ ಯೋಗ ದಿನಾಚರಣೆ Read More »

ಪ್ರೇರಣಾ ಕಥೆ – ರಸ್ತೆ ಬದಿ ಮೊಬೈಲ್‌ ಕವರ್‌ ಮಾರುತ್ತಿದ್ದಾತ ನೀಟ್‌ ಪಾಸ್‌

ಯಶಸ್ಸಾಗಲು ಹಣವೇ ಬೇಕೆಂದಿಲ್ಲ, ಛಲ, ಪರಿಶ್ರಮ ಸಾಕು ಎನ್ನುವುದಕ್ಕೆ ಸಾಕ್ಷಿಯಾದ ರೋಹಿತ್‌ ಯಾವುದೇ ಕೋಚಿಂಗ್ ಪಡೆಯದೆ, ತನ್ನ ಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಹೆಗಲಾಗುವ ಬಯಕೆಯಿಂದ ರಸ್ತೆ ಬದಿಯಲ್ಲಿ ಮೊಬೈಲ್ ಕವರ್ ಮಾರುತ್ತಿದ್ದ ಹುಡುಗ ರೋಹಿತ್ ಕುಮಾರ್ ಎಂಬ ಯುವಕನೊಬ್ಬ ಈ ಸಾಲಿನ ನೀಟ್ ಪರೀಕ್ಷೆ ಪಾಸು ಮಾಡಿ ದೇಶದ ಗಮನ ಸೆಳೆದಿದ್ದಾರೆ. ಯಾರು ಈ ರೋಹಿತ್? ಜಾರ್ಖಂಡ್‌ನ ಜಮ್ಶೆಡ್‌ಪುರದ 20 ವರ್ಷದ ಯುವಕ ರೋಹಿತ್ ಕುಮಾರ್. ಇವರ ನೀಟ್ ಪರೀಕ್ಷಾ ತಯಾರಿ ಯಾವುದೋ ಕೋಚಿಂಗ್ ಸೆಂಟರ್‌ನಿಂದ ಆರಂಭವಾಗಿದ್ದಲ್ಲ.

ಪ್ರೇರಣಾ ಕಥೆ – ರಸ್ತೆ ಬದಿ ಮೊಬೈಲ್‌ ಕವರ್‌ ಮಾರುತ್ತಿದ್ದಾತ ನೀಟ್‌ ಪಾಸ್‌ Read More »

error: Content is protected !!
Scroll to Top