ಬೆಳಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನ ಎನ್ಎಸ್ಎಸ್ ಯೋಜನೆ ಉದ್ಘಾಟನೆ
ಬೆಳಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೆಸಿಐ ತರಬೇತುದಾರ, ಸುಳ್ಯ ಕಾಲೇಜಿನ ಪ್ರಾಂಶುಪಾಲ ಡಾ ಶಂಕರ್ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂಪನ್ಮೂಲ ವ್ಯಕ್ತಿ ಮನಮೋಹನ್, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಶಾಂತಿ ಕೆ., ರಂಜಿತ್ ಪಿ ಜೆ., , ಐಕ್ಯೂಎಸಿ ಸಂಚಾಲಕ ಸ್ವಾಮಿ ಎಸ್., ರಾಷ್ಟ್ರೀಯ ಸೇವಾ ಯೋಜನೆಯ ಘಟಕ ನಾಯಕರುಗಳಾದ ಕ್ಷಿತಿಜ್, ಚಂದ್ರಿಕಾ ಉಪಸ್ಥಿತರಿದ್ದರು.
ಬೆಳಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನ ಎನ್ಎಸ್ಎಸ್ ಯೋಜನೆ ಉದ್ಘಾಟನೆ Read More »