ಕ್ಯಾಂಪಸ್‌

ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಮಂಗಳೂರು : ಬಿ ಇ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇಂದು  ನಡೆಯಿತು. ಸಮಾರಂಭದಲ್ಲಿ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇ ಗೌಡ ಪಾಲ್ಗೊಂಡು ಶುಭ ಹಾರೈಸಿದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಪ್ರಾಚಾರ್ಯೆ ಅಪರ್ಣಾ, ತರಗತಿ ಸಲಹೆಗಾರರಾದ ರೋಷನ್ ಕುಮಾರ್, ಸಾಧನಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಯಶವಂತ ಮಾಡ, ವನಿತಾ, […]

ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ Read More »

ಎಂದೆಂದಿಗೂ ಸಾಂಪ್ರದಾಯಿಕ ನೆಲಮೂಲದ ಸಂಸ್ಕೃತಿ ಉಳಿಯಬೇಕು : ತುಕಾರಾಮ ಪೂಜಾರಿ

ಬಿ.ಸಿ ರೋಡ್ : ಅನೇಕ ಚಮತ್ಕಾರಿಕ ಸಂಗತಿಗಳುಳ್ಳ ನಮ್ಮ ನೆಲಮೂಲದ ಸಂಸ್ಕೃತಿ ಅದೆಷ್ಟೋ ವರ್ಷಗಳ ಇತಿಹಾಸವನ್ನು ಹೊಂದಿದೆ. ನಮ್ಮ ಪೂರ್ವಜರ ಪಾಂಡಿತ್ಯ ಹಾಗೂ ಬುದ್ಧಿಮತ್ತೆಯಿಂದ ಸಮಾಜಕ್ಕೆ ಹಲವಾರು ಕೊಡುಗೆಗಳು ಸಂದಿದೆ. ಯಾವ ಕಾಲಕ್ಕೂ ಕ್ಷೇಮಕರವಾದ ನಮ್ಮ ಸಾಂಪ್ರದಾಯಿಕ ಆಚರಣೆಗಳ ಮಹತ್ವವನ್ನರಿತು ಉಳಿಸಿಕೊಂಡು ಮುಂದಿನ ತಲೆಮಾರಿಗೂ ದಾಟಿಸಬೇಕು ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ  ಹಾಗೂ ಉಪನ್ಯಾಸಕ ತುಕಾರಾಮ ಪೂಜಾರಿ ಹೇಳಿದರು. ಅವರು ಬಿ.ಸಿ ರೋಡ್ ಸಂಜಯಗಿರಿ, ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ, ತುಳು ವಸ್ತು ಸಂಗ್ರಹಾಲಯ

ಎಂದೆಂದಿಗೂ ಸಾಂಪ್ರದಾಯಿಕ ನೆಲಮೂಲದ ಸಂಸ್ಕೃತಿ ಉಳಿಯಬೇಕು : ತುಕಾರಾಮ ಪೂಜಾರಿ Read More »

ಸಿ ಎಂ ಪದಕಕ್ಕೆ ಯುನಿವರ್ಸಲ್ ಕಾಲೇಜಿನ  ಎನ್.ಸಿ.ಸಿ. ಕೆಡೆಟ್ ಗಳು ಆಯ್ಕೆ

ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ನ ಎನ್.ಸಿ.ಸಿ. ಕೆಡೆಟ್ ಗಳಾದ ಜುವೊ ಫಜಲ್ ಎಸ್. ನದಾಫ್ ಹಾಗೂ ಜುವೊ ಸುಜಲ್ ಶಂಖಲಾ  ಮುಖ್ಯಮಂತ್ರಿಗಳ ಶ್ಲಾಘನಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಎನ್.ಸಿ.ಸಿ.ಯಲ್ಲಿ ಅಸಾಧಾರಣ ಸೇವೆಗಾಗಿ ಅತ್ಯಂತ ಅರ್ಹ ಕೆಡೆಟ್ ಗಳಿಗೆ  ಮುಖ್ಯಮಂತ್ರಿಗಳ ಶ್ಲಾಘನಾ ಪದಕವನ್ನು ನೀಡಲಾಗುತ್ತದೆ. ಕಾಲೇಜಿನ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ, ಆಡಳಿತಾಧಿಕಾರಿ ಸಂತೋಷ್ ಶೆಟ್ಟಿ, ಪ್ರಾಂಶುಪಾಲ ನವೀನ್ ಪ್ರಸಾದ್, ಸಹಾಯಕ ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಓಂಕಾರ್ ಇಬ್ಬರೂ ಸಾಧಕರನ್ನು ಅಭಿನಂದಿಸಿದ್ದಾರೆ

ಸಿ ಎಂ ಪದಕಕ್ಕೆ ಯುನಿವರ್ಸಲ್ ಕಾಲೇಜಿನ  ಎನ್.ಸಿ.ಸಿ. ಕೆಡೆಟ್ ಗಳು ಆಯ್ಕೆ Read More »

ವಿವಿಧ ಶಾಲೆಗಳಿಗೆ ಪದವೀಧರ ಶಿಕ್ಷಕರ ನೇಮಕಾತಿ | ಶಶಿರೇಖಾ ಪಿ.ಕೆ. ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಗೆ ನೇಮಕ

ಕಾಣಿಯೂರು: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ 2022-23ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರ(6ರಿಂದ 8ನೇ ತರಗತಿ)ನ್ನು ವಿವಿಧ ಶಾಲೆಗಳಿಗೆ ನೇಮಕಾತಿ ಮಾಡಿ ಆದೇಶ ಹೊರಡಿಸಿದೆ. ಅದರಂತೆ ಶಶಿರೇಖಾ ಪಿ ಕೆ ಅವರು ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಆಯ್ಕೆಯಾಗಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಪುಣ್ಚತ್ತಾರು ನಿವಾಸಿ ಪುಟ್ಟು ಪಿ ಅವರ ಪುತ್ರಿಯಾಗಿರುವ ಶಶಿರೇಖಾ ಪಿ. ಕೆ. ಅವರು ಕಾಣಿಯೂರು

ವಿವಿಧ ಶಾಲೆಗಳಿಗೆ ಪದವೀಧರ ಶಿಕ್ಷಕರ ನೇಮಕಾತಿ | ಶಶಿರೇಖಾ ಪಿ.ಕೆ. ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಗೆ ನೇಮಕ Read More »

ಸಂತ ಫಿಲೋಮಿನಾ ಕಾಲೇಜಿನ ದತ್ತು ಗ್ರಾಮದಲ್ಲಿ ಚಂದ್ರಾನ್ವೇಷಣೆ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಹವ್ಯಾಸಿ ಖಗೋಳ ವೀಕ್ಷಕರ ಸಂಘ ಹಾಗೂ   ಕೆದಂಬಾಡಿಯ ಗ್ರಾಮ ಪಂಚಾಯಿತಿ ಜಂಟಿ ಆಶ್ರಯದಲ್ಲಿ ‘ಚಂದ್ರಾನ್ವೇಷಣೆ’ ಖಗೋಳ ವೀಕ್ಷಣೆ ಕಾರ್ಯಕ್ರಮ  ತಿಂಗಳಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾಲೇಜಿನ ದತ್ತು ಗ್ರಾಮವಾದ ಕೆದಂಬಾಡಿಯ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೂರ್ಣಚಂದ್ರನ ರೂಪವನ್ನು ಅತ್ಯಾಧುನಿಕ ದೂರದರ್ಶಕದ ಮೂಲಕ ವೀಕ್ಷಿಸಲಾಯಿತು. ಕಾಲೇಜಿನ ವಿಶ್ರಾಂತ ಉಪ-ಪ್ರಾಂಶುಪಾಲ ಡಾ।ಎ. ಪಿ. ರಾಧಾಕೃಷ್ಣರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಖಗೋಳ ವಿದ್ಯಮಾನಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸಂತ ಫಿಲೋಮಿನಾ ಕಾಲೇಜಿನ ದತ್ತು ಗ್ರಾಮದಲ್ಲಿ ಚಂದ್ರಾನ್ವೇಷಣೆ ಕಾರ್ಯಕ್ರಮ Read More »

ಅಂಗನವಾಡಿ ಉಳಿಸುವ ಕೆಲಸ ಮಾಡಬೇಕು | ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅಂಗನವಾಡಿ ಕಟ್ಟಡ ಉದ್ಘಾಟಿಸಿ, ಅಂಗನವಾಡಿಯಲ್ಲಿ ತಾಯಿಯ ಶಿಕ್ಷಣ ಮಕ್ಕಳಿಗೆ ದೊರೆಯುತ್ತಿದೆ. ಪೌಷ್ಠಿಕ ಆಹಾರದ ಜೊತೆಗೆ ಮಕ್ಕಳ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆಗಳು ಅಂಗನವಾಡಿಗಳಲ್ಲಿ ಇದ್ದು ಪೋಷಕರು ಮಕ್ಕಳನ್ನು ಅಂಗನವಾಡಿಗೆ ದಾಖಲಿಸುವ ಮೂಲಕ ಕೇಂದ್ರಗಳನ್ನು ಉಳಿಸುವ ಕೆಲಸವನ್ನು ಮಾಡಬೇಕು ಎಂದರು. ಈ ಭಾಗದಲ್ಲಿ ಅಂಗನವಾಡಿ ಕಟ್ಟಡದ ಕೊರತೆ ಇರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಸುಮಾರು 13 ಲಕ್ಷ

ಅಂಗನವಾಡಿ ಉಳಿಸುವ ಕೆಲಸ ಮಾಡಬೇಕು | ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ಕೊಡಿಪ್ಪಾಡಿ: ಕಾಲೇಜು ವಿದ್ಯಾರ್ಥಿಗಳಿಂದ ಕರಸೇವೆ

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳಿಂದ ಕೊಡಿಪ್ಪಾಡಿ ದೇವಸ್ಥಾನದಲ್ಲಿ ಕರಸೇವೆ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಕಾರದಲ್ಲಿ ಕರಸೇವೆ ಜರಗಿತು. ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯಾರ್ಥಿಗಳು ಕರಸೇವೆ ನಡೆಸಿದರು.

ಕೊಡಿಪ್ಪಾಡಿ: ಕಾಲೇಜು ವಿದ್ಯಾರ್ಥಿಗಳಿಂದ ಕರಸೇವೆ Read More »

ಪ್ರಧಾನಿ ಮುಂದೆ ವೈಜ್ಞಾನಿಕ ಮಾದರಿ ಪ್ರದರ್ಶಿಸಲಿದ್ದಾರೆ ಅಚಲ್ ಬಿಳಿನೆಲೆ | ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 7

ಸುಳ್ಯ: ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ – 7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ಸುಳ್ಯದ ಅಚಲ್ ಬಿಳಿನೆಲೆ ಆಯ್ಕೆಯಾಗಿದ್ದಾರೆ. ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಅಚಲ್ ಬಿಳಿನೆಲೆ ಅವರು, ಜ. 29ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ – 7 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆಯ್ದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಒತ್ತಡ ನಿರ್ವಹಣೆಯ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಇದೇ

ಪ್ರಧಾನಿ ಮುಂದೆ ವೈಜ್ಞಾನಿಕ ಮಾದರಿ ಪ್ರದರ್ಶಿಸಲಿದ್ದಾರೆ ಅಚಲ್ ಬಿಳಿನೆಲೆ | ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 7 Read More »

ರಾಜಸ್ಥಾನದ ಜೈಪುರದಲ್ಲಿ ನಡೆಯಲಿದೆ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ | ಕರ್ನಾಟಕದ ಪ್ರತಿನಿಧಿಗಳಾಗಿ ಪ್ರಗತಿ ಶಾಲೆಯ ಶ್ರೀಮಾ, ಮೋನಿಶ್ ಆಯ್ಕೆ

ಕಾಣಿಯೂರು: ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಶ್ರೀಮಾ ಕೆ.ಎಚ್. ಹಾಗೂ ಮೋನಿಶ್ ಅವರು ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಫೆ. 1ರಿಂದ 4ರವರೆಗೆ ಯೋಗಾಸನ ಸ್ಪರ್ಧೆ ನಡೆಯಲಿದೆ. ಕರ್ನಾಟಕ ತಂಡದಿಂದ ಒಟ್ಟು 14 ಮಂದಿ ಸ್ಪರ್ಧಿಸುತ್ತಿದ್ದು, ಇದರಲ್ಲಿ ಕಾಣಿಯೂರು ಪ್ರಗತಿ ಶಾಲೆಯ ಶ್ರೀಮಾ ಕೆ.ಎಚ್. ಹಾಗೂ ಮೋನಿಶ್ ಇಬ್ಬರು. ಇವರಿಗೆ ಪ್ರಗತಿ ವಿದ್ಯಾಸಂಸ್ಥೆ ಯೋಗಗುರು ಶಶಿಕಲಾ ಹಾಗೂ ಸಂತೋಷ್ ಮುಂಡಕಜೆ ಸುಳ್ಯ ಅವರು ತರಬೇತಿ ನೀಡಿದ್ದಾರೆ. ಶ್ರೀಮಾ ಕೆ.ಎಚ್. ಅವರು ಕುಶಾಲಪ್ಪ

ರಾಜಸ್ಥಾನದ ಜೈಪುರದಲ್ಲಿ ನಡೆಯಲಿದೆ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ | ಕರ್ನಾಟಕದ ಪ್ರತಿನಿಧಿಗಳಾಗಿ ಪ್ರಗತಿ ಶಾಲೆಯ ಶ್ರೀಮಾ, ಮೋನಿಶ್ ಆಯ್ಕೆ Read More »

ಸಜಂಕಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ | ಇತಿಹಾಸದ ಮಾಹಿತಿಗಾಗಿ ಹೊರಸಂಚಾರ

ಪುತ್ತೂರು: ಸಜಂಕಾಡಿ ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಯಶೋಧ ಧ್ವಜಾರೋಹಣಗೈದು ಶುಭಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಝಾಕ್, ನಿರ್ಗಮಿತ ಅಧ್ಯಕ್ಷ ಅಬೂಬಕ್ಕರ್, ಪೋಷಕ ಸತೀಶ್, ಶಿಕ್ಷಕ ವೃಂದ ಉಪಸ್ಥಿತರಿದ್ದರು. ಪ್ರಭಾರ ಮುಖ್ಯಗುರು ಸುಮಲತಾ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿಗಳಿಂದ ಹೊರಸಂಚಾರ: ವಿದ್ಯಾರ್ಥಿಗಳಲ್ಲಿ ಸ್ಥಳೀಯ ಇತಿಹಾಸದ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ‘ಇಕೋ ಕ್ಲಬ್ ‘ವತಿಯಿಂದ ಹೊರಸಂಚಾರ ಹಮ್ಮಿಕೊಳ್ಳಲಾಗಿತ್ತು. ಅವಳಿ ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಜನ್ಮಸ್ಥಳ ಪಡುಮಲೆ, ಪುರಾತನ ಕಾಲದ

ಸಜಂಕಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ | ಇತಿಹಾಸದ ಮಾಹಿತಿಗಾಗಿ ಹೊರಸಂಚಾರ Read More »

error: Content is protected !!
Scroll to Top