ಮಕ್ಕಳಿಗೆ ಓದುವ ವಾತಾವರಣ ನಿರ್ಮಿಸಿದರೆ ಸಾಧನೆ ಮಾಡಲು ಸಾಧ್ಯ: ಶಾಸಕ ಅಶೋಕ್ ರೈ
ಪುತ್ತೂರು: ಮಕ್ಕಳು ಕಲಿತು ಸಾಧನೆ ಮಾಡಬೇಕಾದರೆ ಕೇವಲ ಶಾಲೆಯಲ್ಲಿ ಕಲಿತರೆ ಮಾತ್ರ ಸಾಲದು. ಮಕ್ಕಳಿಗೆ ಮನೆಯಲ್ಲಿ ಓದುವ ವಾತಾವರಣವನ್ನು ನಿರ್ಮಾಣ ಮಾಡಬೇಕಾಗಿದ್ದು, ಅದು ಪೋಷಕರ ಕರ್ತವ್ಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಶಿಕ್ಷಣ ಇಲಾಖೆ, ಮಣಿಕ್ಕರ ಸ.ಪ್ರೌಢಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಆಶ್ರಯದಲ್ಲಿ 2022-23ನೇ ಸಾಲಿನ ಎಸೆಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ, ನಿವೃತ್ತ ಶಿಕ್ಷಕರಿಗೆ, ದಾನಿಗಳಿಗೆ ಸಮ್ಮಾನ ಹಾಗೂ ಪಾಲ್ತಾಡು ನ್ಯೂ ಬ್ರದರ್ಸ್ ನವರು ಶಾಲಾ ಮಕ್ಕಳಿಗೆ ಕೊಡುಗೆಯಾಗಿ ನೀಡಿದ ಟೀ ಶರ್ಟ್ ಅನಾವರಣ […]
ಮಕ್ಕಳಿಗೆ ಓದುವ ವಾತಾವರಣ ನಿರ್ಮಿಸಿದರೆ ಸಾಧನೆ ಮಾಡಲು ಸಾಧ್ಯ: ಶಾಸಕ ಅಶೋಕ್ ರೈ Read More »