ಕ್ಯಾಂಪಸ್‌

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ: ಐ.ಆರ್.ಸಿ.ಎಂ.ಡಿ. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ 12 ಪ್ರಶಸ್ತಿ

ಪುತ್ತೂರು: ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ  ಅಬಾಕಸ್ ಸ್ಪರ್ಧೆಯಲ್ಲಿ ಪುತ್ತೂರಿನ  ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪುತ್ತೂರು ಮತ್ತು ಸುಳ್ಯದ ವಿದ್ಯಾರ್ಥಿಗಳು ಒಟ್ಟು ವಿದ್ಯಾರ್ಥಿಗಳು 12 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ಇವರೆಲ್ಲರೂ ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದುಕೊಂಡಿದ್ದು, ಸಂಸ್ಥೆಯ ಪ್ರಫುಲ್ಲಾ ಗಣೇಶ್ ಅವರು  ತರಬೇತಿ ನೀಡಿದ್ದಾರೆ. ತುಮಕೂರು ಎಸ್.ಆರ್.ಎಸ್ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು  ಟಿ.ಆರ್.ಎಸ್ ಶಿಕ್ಷಣ ಸಂಸ್ಥೆಯು ಜ. 21ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯನ್ನು ಆಯೋಜಿಸಿತ್ತು. ರಾಜ್ಯದ ವಿವಿಧ […]

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ: ಐ.ಆರ್.ಸಿ.ಎಂ.ಡಿ. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ 12 ಪ್ರಶಸ್ತಿ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ‘ಎವಿಜಿ ಚಿಣ್ಣರೋತ್ಸವ’

ಪುತ್ತೂರು: ಬನ್ನೂರು ಗ್ರಾಮದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ “ಎವಿಜಿ ಚಿಣ್ಣರೋತ್ಸವ” ಶುಕ್ರವಾರ ನಡೆಯಿತು. ಸಮಾರಂಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಪುತ್ತೂರಿನಲ್ಲಿ ಆಂಗ್ಲ ಮಾಧ್ಯಮ ಶಾಲಾ ಆರಂಭಗೊಳ್ಳುವುದು ಒಳ್ಳೆಯ ವಿಚಾರ. ಮಕ್ಕಳಿಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡುವುದು ಪೋಷಕರ ಆಶಯವಾಗಿದೆ. ದಿನದಿಂದ ದಿನಕ್ಕೆ ಶಾಲಾ ಮಕ್ಕಳ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಸರಕಾರಿ ಶಾಲೆಗಳು ಕೆಪಿಎಸ್‍ ಮಾದರಿ ಶಾಲೆಗಳು ಇನ್ನಷ್ಟು ಬರಲಿದೆ. ಇದೀಗ ಈ ಪರಿಸರದ ಮಕ್ಕಳಿಗೆ ಎ.ವಿ.ನಾರಾಯಣ ಅವರು ಒಳ್ಳೆಯ

ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ‘ಎವಿಜಿ ಚಿಣ್ಣರೋತ್ಸವ’ Read More »

ನಾಳೆ : ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’

ಪುತ್ತೂರು: ಕೃಷ್ಣನಗರದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಸಮಾರಂಭ ‘ಎವಿಜಿ ಚಿಣ್ಣರೋತ್ಸವ’ ಜ.26 ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಎಲ್.ಗ್ರೂಫ್ ಆಫ್ ಕಂಪೆನಿಯ ಬಲರಾಮ ಆಚಾರ್ಯ, ಬನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೀನಪ್ಪ ಕುಲಾಲ್, ನಗರಸಭೆ ಸದಸ್ಯೆ ಗೌರಿ ಬನ್ನೂರು ಪಾಲ್ಗೊಳ್ಳಲಿದ್ದಾರೆ. ಶಾಲಾ ಸಂಚಾಲಕ ಎ.ವಿ.ನಾರಾಯಣ

ನಾಳೆ : ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’ Read More »

ವಿದ್ಯಾಮಾತಾ ಅಕಾಡೆಮಿಗೆ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯ ಗೌರವ | ಸಂಸ್ಥೆಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ

ಪುತ್ತೂರು: ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆ ತರಬೇತಿ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿ ಲಭಿಸಿದೆ. ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್

ವಿದ್ಯಾಮಾತಾ ಅಕಾಡೆಮಿಗೆ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯ ಗೌರವ | ಸಂಸ್ಥೆಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ Read More »

ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಬೆಂಗಳೂರು ಉಜ್ಜೀವನ್ ಬ್ಯಾಂಕ್‍ ಮೂಲಕ ಹಳೆ ವಿದ್ಯಾರ್ಥಿ ಪ್ರದೀಪ್ ಜೈನ್ ರಿಂದ 9 ಕಂಪ್ಯೂಟರ್ ಹಸ್ತಾಂತರ

ಸುಳ್ಯ: ತಾಲೂಕಿನ ಮರ್ಕಂಜ ಸರಕಾರಿ ಪ್ರೌಢ ಶಾಲೆ ಹಳೆ ವಿದ್ಯಾರ್ಥಿ ಪ್ರದೀಪ್ ಜೈನ್ ಬಲ್ನಾಡುಪೇಟೆ ಅವರು ಶಾಲೆಗೆ 9 ಕಂಪ್ಯೂಟರನ್ನು ಬೆಂಗಳೂರು ಉಜ್ಜೀವನ್ ಬ್ಯಾಂಕ್‍ ಮೂಲಕ ಕೊಡುಗೆಯಾಗಿ ನೀಡಿದರು. ಪ್ರಸ್ತುತ ಬೆಂಗಳೂರಿನ ಉಜ್ಜೀವನ್ ಬ್ಯಾಂಕ್ ನ ಹೌಸಿಂಗ್ ಲೋನ್ ವಿಭಾಗದಲ್ಲಿ ನ್ಯಾಷನಲ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರದೀಪ್‍ ಜೈನ್ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ಕಂಪ್ಯೂಟರ್ ಕಲಿಕೆಯಲ್ಲಿ ಮುಂದೆ ಬರಬೇಕು ಎಂಬ ಆಶಯದೊಂದಿಗೆ ತಾನು ಕಲಿತ ಶಾಲೆಗೆ 9 ಕಂಪ್ಯೂಟರ್ ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮರ್ಕಂಜ ಗ್ರಾಮ

ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಬೆಂಗಳೂರು ಉಜ್ಜೀವನ್ ಬ್ಯಾಂಕ್‍ ಮೂಲಕ ಹಳೆ ವಿದ್ಯಾರ್ಥಿ ಪ್ರದೀಪ್ ಜೈನ್ ರಿಂದ 9 ಕಂಪ್ಯೂಟರ್ ಹಸ್ತಾಂತರ Read More »

ಜ.26: ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’

ಪುತ್ತೂರು: ಕೃಷ್ಣನಗರದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಸಮಾರಂಭ ‘ಎವಿಜಿ ಚಿಣ್ಣರೋತ್ಸವ’ ಜ.26 ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಎಲ್.ಗ್ರೂಫ್ ಆಫ್ ಕಂಪೆನಿಯ ಬಲರಾಮ ಆಚಾರ್ಯ, ಬನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೀನಪ್ಪ ಕುಲಾಲ್, ನಗರಸಭೆ ಸದಸ್ಯೆ ಗೌರಿ ಬನ್ನೂರು ಪಾಲ್ಗೊಳ್ಳಲಿದ್ದಾರೆ. ಶಾಲಾ ಸಂಚಾಲಕ ಎ.ವಿ.ನಾರಾಯಣ

ಜ.26: ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’ Read More »

ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ವಿದ್ಯಾರ್ಥಿಗಳು ತೇರ್ಗಡೆ | ಇಂದು ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ

ಪುತ್ತೂರು :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಳದಲ್ಲಿ ನಡೆದ ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ  9 ವಿದ್ಯಾರ್ಥಿಗಳು ತೇರ್ಗಡೆಗೊಂಡು ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ಜ.19 ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 5ನೇ ತರಗತಿ ವಿದ್ಯಾರ್ಥಿಗಳಾದ ಅದ್ವೈತ ಶಂಕರ ವೈ, ಆರ್ಯನ್ ಪಿ .ಎಲ್., ಕೃತಿಕ್ ಬಿ.ಆರ್., ಎಂ ಜಶಿತ್ ಆಚಾರ್ಯ, ಪ್ರಣವ್

ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ವಿದ್ಯಾರ್ಥಿಗಳು ತೇರ್ಗಡೆ | ಇಂದು ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ Read More »

ಎಸ್‍.ಎಸ್‍.ಎಲ್‍.ಸಿ., ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಎಸ್‍.ಎಸ್‍.ಎಲ್‍.ಸಿ. ಯಲ್ಲಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ

ಮಂಗಳೂರು: ಎಸ್‍.ಎಸ್‍.ಎಲ್‍.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯ 2024 ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಎಸ್‍.ಎಸ್‍.ಎಲ್‍.ಸಿ. ಪರೀಕ್ಷೆ ಮಾ.25 ರಿಂದ ಏ.6 ರ ತನಕ ಹಾಗೂ ಪಿಯುಸಿ ಪರೀಕ್ಷೆ ಮಾ.1 ರಿಂದ 22 ರ ತನಕ ನಡೆಯಲಿದೆ. ವೇಳಾಪಟ್ಟಿ ಈ ಕೆಳಗಿನಂತಿದೆ: ಎಸ್‍.ಎಸ್‍.ಎಲ್‍.ಸಿ. ಪರೀಕ್ಷೆ ವೇಳಾಪಟ್ಟಿ ಮಾ.25 ಸೋಮವಾರ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್‍.ಸಿ.ಆರ್‍.ಟಿ. ಮಾ.27 ರಂದು ಸಮಾಜ ವಿಜ್ಞಾನ, ಮಾ.30 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಏ.2 ರಂದು

ಎಸ್‍.ಎಸ್‍.ಎಲ್‍.ಸಿ., ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಎಸ್‍.ಎಸ್‍.ಎಲ್‍.ಸಿ. ಯಲ್ಲಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ Read More »

ಸಂತ ಫಿಲೋಮಿನಾ ಕಾಲೇಜಿಗೆ ಇಬ್ಬರು ಉಪಪ್ರಾಂಶುಪಾಲರ ನೇಮಕ

ಪುತ್ತೂರು: ಸಂತ ಫಿಲೋನಾ ಕಾಲೇಜಿನ ಉಪಪ್ರಾಂಶುಪಾಲರಾಗಿ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪಿ ಎಸ್‌. ಕೃಷ್ಣ ಕುಮಾರ್‌ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವಿಜಯಕುಮಾರ್‌ ಎಂ. ನೇಮಕಗೊಂಡಿದ್ದಾರೆ. ಡಾ.ಪಿ.ಎಸ್‌.ಕೃಷ್ಣ ಕುಮಾರ್‌ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ರಸಾಯನ ಶಾಸ್ತ್ರದಲ್ಲಿ  37 ವರ್ಷಗಳ ಬೋಧನಾನುಭವ ಹೊಂದಿರುತ್ತಾರೆ. ಕೆಮಿಕಲ್‌ ಕೈನೆಟಿಕ್ಸ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಪದವಿಯನ್ನು ಪಡೆದಿರುತ್ತಾರೆ. ಡಾ.ವಿಜಯಕುಮಾರ್‌ ಎಂ. ಸಂತ ಫಿಲೋಮಿನಾ ಕಾಲೇಜಿನಲ್ಲಿ ತಮ್ಮ ಪದವಿ ಶಿಕ್ಷಣವನ್ನು ಪೂರೈಸಿ ಚೆನೈನ ಮದರಾಸು ವಿಶ್ವವಿದ್ಯಾನಿಲಯದಿಂದ ಎಂ.ಎ., ಎಂ.ಫಿಲ್‌. ಪದವಿಗಳನ್ನು ಪಡೆದಿದ್ದಾರೆ. 30

ಸಂತ ಫಿಲೋಮಿನಾ ಕಾಲೇಜಿಗೆ ಇಬ್ಬರು ಉಪಪ್ರಾಂಶುಪಾಲರ ನೇಮಕ Read More »

ಪ್ರತಿಷ್ಠಿತ ಸಂಸ್ಥೆಗೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ

ಪುತ್ತೂರು: ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ ಯಾವುದೇ ಪದವಿಯೊಂದಿಗೆ ಬಿ.ಎಡ್ ಆದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ತಕ್ಷಣ ಸಂಪರ್ಕಿಸಿ : 8904877721, 7204977721

ಪ್ರತಿಷ್ಠಿತ ಸಂಸ್ಥೆಗೆ ಪದವೀಧರ ಶಿಕ್ಷಕಿ ಬೇಕಾಗಿದ್ದಾರೆ Read More »

error: Content is protected !!
Scroll to Top