ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಸಮಾಜ ನಿರ್ಮಾಣ ಮಾಡಬೇಕಿದೆ | ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ
ಪುತ್ತೂರು: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಡ ಸಮಾಜದ ನಿರ್ಮಾಣಕ್ಕೆ ಶ್ರಮ ಪಡಬೇಕಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಆರ್ಯಾಪು ಗ್ರಾಮದ ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿಗಳಿಗೆ ಮಕ್ಕಳನ್ನು ದಾಖಲಿಸುವ ಮೂಲಕ ನಾವು ಪುಟ್ಟ ಹೃದಯಗಳಿಗೂ ಸಂಸ್ಕಾರದ ಶಿಕ್ಷಣ ಎಳೆಯದರಲ್ಲೇ ನೀಡಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷೆ ಅಶೋಕ ನಾಯ್ಕ, ಅಂಗನವಾಡಿ ಮೇಲ್ವಿಚಾರಕಿ ಜಲಜಾಕ್ಷಿ, ಗ್ರಾಪಂ ಪಿಡಿಒ ನಾಗೇಶ್, ಗ್ರಾಪಂ ಸದಸ್ಯರುಗಳಾದ ಪೂರ್ಣಿಮಾ, ರತ್ನಾವತಿ, […]










