ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಅನಾವರಣಗೊಂಡ ಫಿಲೋ ಉತ್ಸವ
ಪುತ್ತೂರು: ಶಿಕ್ಷಣ ಜಗತ್ತನ್ನು ಬದಲಾಯಿಸುವ ಪ್ರಮುಖ ಅಸ್ತ್ರವಾಗಿದ್ದು, ವ್ಯಕ್ತಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವುದರೊಂದಿಗೆ ಜ್ಞಾನವುಳ್ಳ ನಾಗರಿಕನನ್ನಾಗಿ ಮಾಡಲು ಸಹಕಾರಿಯಾಗುತ್ತದೆ ಎಂದು ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಅರುಣ್ ಫುಟ್ರಾಡೋ ಹೇಳಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಡಿ.23 ರಂದು ನಡೆದ ‘ಫಿಲೋ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಶಿಕ್ಷಣ ಎಲ್ಲರನ್ನೂ ಸಬಲಗೊಳಿಸುತ್ತದೆ. ಇದು ಆಧುನಿಕ ಮತ್ತು ಕೈಗಾರಿಕೀಕರಣಗೊಂಡ ಜಗತ್ತನ್ನು ರೂಪಿಸುವ ಪ್ರಮುಖ ಅಂಶವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ […]
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಅನಾವರಣಗೊಂಡ ಫಿಲೋ ಉತ್ಸವ Read More »










