ಕ್ಯಾಂಪಸ್‌

ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್‌ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗವು ನಡೆಸುತ್ತಿರುವ ಪಿನ್ಯಾಕಲ್‌ ಐಟಿ ಕ್ಲಬ್‌ನ ವತಿಯಿಂದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲ್ಪಡುವ ಕಾರ್ಯಕ್ರಮಗಳಿಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಚಾರ್ಯ ವಂ. ಡಾ. ಆಂಟೊನಿ ಪ್ರಕಾಶ್‌ ಮೊಂತೆರೋ ದೀಪ ಬೆಳಗಿಸಿ ಉದ್ಘಾಟಿಸಿ, ಇಂದಿನ ಡಿಜಿಟಲ್‌ ಯುಗದಲ್ಲಿ ಯುವಜನರು ಬೇಗನೆ ಭಾವೋದ್ವೇಗಕ್ಕೆ ಒಳಗಾಗುತ್ತಾರೆ. ಇದರಿಂದಾಗುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮಾನಸಿಕ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ. ಮನಸ್ಸಿನಲ್ಲಿ ಋಣಾತ್ಮಕ ಭಾವನೆಗಳನ್ನು ಬೆಳೆಸದೆ ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಪಿನ್ಯಾಕಲ್‌ […]

ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್‌ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್ Read More »

ರಾಜ್ಯ ಹಿರಿಯರ ಅಥ್ಲೆಟಿಕ್ಸ್ ಟ್ರಿಪಲ್ ಜಂಪ್ ನಲ್ಲಿ ಪವಿತ್ರ ಜಿ. ಗೆ ಚಿನ್ನದ ಪದಕ | ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್’ಗೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ ಜಿ. ರಾಜ್ಯ ಮಟ್ಟದ ಹಿರಿಯರ ಅಥ್ಲೆಟಿಕ್ ಸ್ಪರ್ಧೆ-2023ರ ಟ್ರಿಪಲ್ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಪ್ರವಿತ್ರ ಜಿ. ಅವರು 12.85 ಮೀಟರ್ ದೂರ ಜಿಗಿದು ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸುವ ಅರ್ಹತೆಯನ್ನು

ರಾಜ್ಯ ಹಿರಿಯರ ಅಥ್ಲೆಟಿಕ್ಸ್ ಟ್ರಿಪಲ್ ಜಂಪ್ ನಲ್ಲಿ ಪವಿತ್ರ ಜಿ. ಗೆ ಚಿನ್ನದ ಪದಕ | ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್’ಗೆ ಆಯ್ಕೆ Read More »

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಶುಭಲತಾರಿಗೆ ಅಭಿನಂದನೆ

ಪುತ್ತೂರು: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾದ ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶುಭಲತಾ ಅವರನ್ನು ಆನಡ್ಕ ಬಿಲ್ಲವ ಗ್ರಾಮ ಸಮಿತಿ ಹಾಗೂ ಶ್ರೀ ಕ್ಷೇತ್ರ ಬಳಗ ಮರಕ್ಕೂರು ವತಿಯಿಂದ ಗೌರವಿಸಲಾಯಿತು. ಶುಭಲತಾ ಅವರು ವಿಶೇಷ ಬದ್ಧತೆಯಿಂದ ಸೇವೆ ಸಲ್ಲಿಸಿ ನಮ್ಮೂರ ಶಾಲೆಯ ಪ್ರಗತಿಗೆ ಶ್ರಮಿಸಿ, ಇದೀಗ 2023-24ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಅರ್ಹವಾಗಿಯೇ ಪುರಸ್ಕೃತರಾಗಿದ್ದಾರೆ ಎಂದು ಹಾರೈಸಲಾಯಿತು. ನಾರಾಯಣ ಸುವರ್ಣ, ವಿನಯ ಮರಕ್ಕೂರು, ಕಿಟ್ಟಣ್ಣ ಪೂಜಾರಿ, ಜಯನಂದ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಶುಭಲತಾರಿಗೆ ಅಭಿನಂದನೆ Read More »

ಹದಿಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು | ಜೀವನಕ್ಕಾಗಿ ಅಧ್ಯಯನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಸುಲೇಖ ಪಿ.ಎಮ್.

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಅತ್ಯಗತ್ಯ. ಹದಿಹರೆಯದಲ್ಲಿ ಹುಡುಗ ಹುಡುಗಿಯರು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಈ ಸಮಯದಲ್ಲಿ ವೈಜ್ಞಾನಿಕವಾಗಿ ದೇಹದಲ್ಲಿ ಕೆಲವೊಂದು ಸಹಜ ಬದಲಾವಣೆಗಳಾಗುತ್ತವೆ. ಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ಮಕ್ಕಳ ತಜ್ಞೆ, ಸೈಕೊಥೆರಪಿಸ್ಟ್ ಡಾ.ಸುಲೇಖಾ ಪಿ.ಎಂ. ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ಆಯೋಜಿಸಲಾದ ಜೀವನಕ್ಕಾಗಿ ಅಧ್ಯಯನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಲಕರು ತಮ್ಮ

ಹದಿಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು | ಜೀವನಕ್ಕಾಗಿ ಅಧ್ಯಯನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ. ಸುಲೇಖ ಪಿ.ಎಮ್. Read More »

‘ತೆರೆದ ಮನೆ’ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಅರಿವು | ಮಹಿಳಾ ಠಾಣೆಯಲ್ಲಿ ಮಕ್ಕಳನ್ನು ಕೂರಿಸಿ ಪಾಠ

ಪುತ್ತೂರು: ‘ತೆರೆದ ಮನೆ’ ಕಾರ್ಯಕ್ರಮದಡಿ  ಇಲ್ಲಿಯ ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಯಿತು. ಠಾಣೆಯ ಪರಿಚಯ, ಪೊಲೀಸ್ ಕಾರ್ಯಚಟುವಟಿಕೆಗಳು, ಪೋಕ್ಸೋ ಕಾಯಿದೆ, ಸಾಮಾಜಿಕ ಜಾಲತಾಣಗಳಿಂದ ಆಗುವ ತೊಂದರೆ, ಅನಾಮಧೇಯ ಕರೆಗಳು ಮತ್ತು ಮೆಸೇಜುಗಳ  ಕುರಿತು ಮಾಹಿತಿ, ಮಕ್ಕಳ ಹಕ್ಕುಗಳು, ಮಕ್ಕಳ ಸಹಾಯವಾಣಿ 1098, 112 ವಾಹನದ ಉಪಯೋಗ ಹಾಗೂ ಇನ್ನಿತರ ಕಾನೂನು ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಠಾಣೆಯ ನಿರೀಕ್ಷಕರು, ಸಿಬ್ಬಂದಿಗಳು, ಶಾಲಾ

‘ತೆರೆದ ಮನೆ’ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಅರಿವು | ಮಹಿಳಾ ಠಾಣೆಯಲ್ಲಿ ಮಕ್ಕಳನ್ನು ಕೂರಿಸಿ ಪಾಠ Read More »

ವಿವೇಕಾನಂದ ಕಾಲೇಜಿನ 42 ನೇ ವರ್ಷದ ಗಣೇಶೋತ್ಸವ | ಧಾರ್ಮಿಕ ಚಿಂತನೆ ಬೆಳೆಸುವತ್ತ ನಮ್ಮ ಯೋಚನೆಯಿರಲಿ: ಡಾ. ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ಗಣೇಶ ಎಲ್ಲಾ ದೇವತೆಗಳ ಅಧಿದೇವತೆ. ಹಿಂದೂ ಸಮಾಜದಲ್ಲಿ ನಾವೆಲ್ಲ ಒಂದೇ ಎಂಬ ಭಾವನೆಯನ್ನು ಬೆಳೆಸುವ ನಿಟ್ಟಿನಲ್ಲಿ ಬಾಲಗಂಗಾಧರ ತಿಲಕ್ ಸಾರ್ವಜನಿಕ ಗಣೇಶೋತ್ಸವ ಜಾರಿಗೆ ತಂದರು. ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸುವ ಬಹುದೊಡ್ಡ ಸವಾಲು ನಮ್ಮ ಮುಂದೆ ಇದೆ. ವಿದ್ಯಾರ್ಥಿಗಳ ಯೋಚನೆಯು ಧಾರ್ಮಿಕ ಚಿಂತನೆ ಬೆಳೆಸುವತ್ತ ಇರಬೇಕು. ನಮ್ಮ ದೇಶದ ಮೂಲ ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ವಿವೇಕಾನಂದ ಸಂಸ್ಥೆ ಕಾರ್ಯ ನಿರ್ವಹಿಸುತ್ತಾ ಬಂದಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್

ವಿವೇಕಾನಂದ ಕಾಲೇಜಿನ 42 ನೇ ವರ್ಷದ ಗಣೇಶೋತ್ಸವ | ಧಾರ್ಮಿಕ ಚಿಂತನೆ ಬೆಳೆಸುವತ್ತ ನಮ್ಮ ಯೋಚನೆಯಿರಲಿ: ಡಾ. ಕಲ್ಲಡ್ಕ ಪ್ರಭಾಕರ ಭಟ್ Read More »

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸುರತ್ಕಲ್ ಕಾಟಿಪಳ್ಳ ಇನ್‌ಪೆಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡವನ್ನು ವನೀಶ್, ಚಿಂತನ್, ಭವಿಷ್, ಸೃಜನ್, ಕೌಶಿಕ್, ಲಿಖಿತ್, ತೇಜಸ್, ತರುಣ್, ಭಾಸ್ವತ್, ಭವಿತ್, ಕೀರ್ತನ್, ದೇಶ್ಚಿತ್, ಅಭಿಷೇಕ್, ಮನ್ವಿತ್ ಪ್ರತಿನಿಧಿಸಿದ್ದರು. ಶಾಲಾ ಎಂಟನೇ ತರಗತಿ ವಿದ್ಯಾರ್ಥಿನಿ ಯೋಗ್ಯ ಪ್ರಾಥಮಿಕ ಶಾಲಾ ಬಾಲಕಿಯರ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ Read More »

ಹಿಂದಿ ಕೇವಲ ರಾಷ್ಟ್ರೀಯ ಭಾಷೆಯಲ್ಲ, ಏಕತೆಯ ಸಂಕೇತವೂ ಹೌದು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯಲ್ಲಿ ಪುಷ್ಪಲತಾ

ಪುತ್ತೂರು: ಹಿಂದಿ ಭಾಷೆ ಕೇವಲ ರಾಷ್ಟ್ರೀಯ ಭಾಷೆಯಷ್ಟೇ ಅಲ್ಲದೆ ಏಕತೆಯ ಸಂಕೇತವೂ ಹೌದು. ಯಾವುದೇ ಭಾಷೆಯ ಬಗೆಗಿನ ದ್ವೇಷ ಒಳಿತಲ್ಲ. ಅದರಿಂದ ನಾವು ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ಪ್ರತಿಯೊಂದು ಭಾಷೆಯನ್ನೂ ಗೌರವಿಸಬೇಕು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಹಿಂದಿ ಉಪನ್ಯಾಸಕಿ ಪುಷ್ಪಲತಾ ಹೇಳಿದರು. ಅವರು ಬಪ್ಪಳಿಗೆ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಅಧ್ಯಕ್ಷತೆ

ಹಿಂದಿ ಕೇವಲ ರಾಷ್ಟ್ರೀಯ ಭಾಷೆಯಲ್ಲ, ಏಕತೆಯ ಸಂಕೇತವೂ ಹೌದು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆಯಲ್ಲಿ ಪುಷ್ಪಲತಾ Read More »

ಖೋ-ಖೋ :ಗೋಪಾಲಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಿಳಿನೆಲೆ : ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಪುತ್ತೂರು ತಾಲೂಕು ಮಟ್ಟದ ಖೋ -ಖೋ ಪಂದ್ಯಕೂಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ತಂಡ, ಬುಧವಾರ ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಿಲ್ಲಾ ಮಟ್ಟದ ಖೋ – ಖೋ  ಪಂದ್ಯಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ವಿನಯ್ ಕುಮಾರ್ ಅವರು ಮಾರ್ಗದರ್ಶನ ನೀಡಿದ್ದಾರೆ.

ಖೋ-ಖೋ :ಗೋಪಾಲಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಭಿತ್ತಿಚಿತ್ರ-ವಿಜ್ಞಾನ ಮಾದರಿ : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ನಗರದ ನೆಲ್ಲಿಕಟ್ಟೆಯಲ್ಲಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಳಚ್ಚಿಲ್‌ನ ಶ್ರೀನಿವಾಸ ಇನ್‌ಸ್ಟಿಟ್ಯೂಶನ್ ಆಫ್ ಫಾರ್ಮಸಿ ಸಂಸ್ಥೆ ಆಯೋಜಿಸಿದ ರಾಜ್ಯಮಟ್ಟದ ಭಿತ್ತಿಚಿತ್ರ ರಚನೆ ಹಾಗೂ ವಿಜ್ಞಾನ ಮಾದರಿ ಸ್ಪರ್ಧೆಗಳಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ವಿದ್ಯಾಲಯದ ವಿದ್ಯಾರ್ಥಿಗಳಾದ ಸಮೀಕ್ಷಾ ಶೆಟ್ಟಿ ಮತ್ತು ಹರ್ಷಿತಾ ಟಿ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದರೆ, ವಿಜ್ಞಾನ ಮಾದರಿ ತಯಾರಿಯಲ್ಲಿ ಪೃಥ್ವಿರಾಜ್ ಪಿ. ಪ್ರಭು, ಕೆ ಶುಭನ್ ಶಣೈ ಹಾಗೂ ಅನಿರುದ್ಧ ಬಿ. ದ್ವಿತೀಯ ಬಹುಮಾನ ಗಳಿಸಿರುತ್ತಾರೆ. ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ

ಭಿತ್ತಿಚಿತ್ರ-ವಿಜ್ಞಾನ ಮಾದರಿ : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ Read More »

error: Content is protected !!
Scroll to Top