ಡಿ.16: ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ , ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ | ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ
ಪುತ್ತೂರು: ಪುತ್ತೂರು ತಾಲೂಕಿನ ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ ಹಾಗೂ ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮದ ಅಂಗವಾಗಿ ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಉಡುಪಿ ಅಭಿನಯ ಕಲಾವಿದರು ತಂಡದಿಂದ ಕುತೂಹಲಭರಿತ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಕೊಳ್ತಿಗೆ ಶಾಲಾ ಸಭಾಂಗಣದಲ್ಲಿ ಡಿ.16 ಶನಿವಾರ ರಾತ್ರಿ ಗಂಟೆ 11 ರಿಂದ ಪ್ರದರ್ಶನಗೊಳ್ಳಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯತ್ ಕೆಮ್ಮಾರ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಜೆ 6 ರಿಂದ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, […]










