ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯತಿಥಿ : ಮಹಾಪರಿನಿರ್ವಾಣ ದಿನ ಆಚರಣೆ
ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ರವರ ಪುಣ್ಯತಿಥಿಯ ಪ್ರಯುಕ್ತ ಮಹಾಪರಿನಿರ್ವಾಣ ದಿನವನ್ನು ಬುಧವಾರ ಆಚರಿಸಲಾಯಿತು. ಸಂಸ್ಥೆಯ ಹಳೆಯ ವಿದ್ಯಾರ್ಥಿ, ವಕೀಲ ತೇಜಸ್ ಕೊಂಬೆಟ್ಟು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ಡಾ.ಬಿ. ಆರ್ ಅಂಬೇಡ್ಕರ್ ರವರ ಜೀವನ ಶೈಲಿ, ಅವರ ರಾಷ್ಟ್ರೀಯ ಚಿಂತನೆಗಳು ಎಲ್ಲರಿಗೂ ಸ್ಪೂರ್ತಿ. ಅವರು ಉತ್ತಮ ನ್ಯಾಯವಾದಿಯೂ ಆಗಿದ್ದು ಸಮಾಜದಲ್ಲಿದ್ದ ಲಿಂಗ ತಾರತಮ್ಯದ ಕುರಿತಾಗಿ ಧ್ವನಿ ಎತ್ತಿದವರಲ್ಲಿ ಒಬ್ಬರು. ಜೊತೆಗೆ ರಾಷ್ಟ್ರ ವಿಭಜನೆಯ ಸಂದರ್ಭದಲ್ಲಿ ತಮ್ಮ ನಿಲುವನ್ನು ಪ್ರತಿಪಾದಿಸುತ್ತಾ ಹೋರಾಟ ನಡೆಸಿದವರು ಎಂದು […]
ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯತಿಥಿ : ಮಹಾಪರಿನಿರ್ವಾಣ ದಿನ ಆಚರಣೆ Read More »










