ಕ್ಯಾಂಪಸ್‌

ತಾಲೂಕು ಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಜ್ಞಾನಶರಧಿ/ ಜ್ಞಾನವಾರಿಧಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧರಿತ ವಿವಿಧ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಗಳಿಸಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಸಾನ್ವಿ ಎಸ್. ಭಾಷಣದಲ್ಲಿ ಪ್ರಥಮ, ಆಧ್ಯನ್ ಆರ್. ಚಿತ್ರಕಲೆಯಲ್ಲಿ ಪ್ರಥಮ, […]

ತಾಲೂಕು ಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ Read More »

ತ್ರೋಬಾಲ್ ಪಂದ್ಯಾಟ | ಬೆಥನಿ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಾಸನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಆಯಿಷತ್ ಹಿಬಾ, ನಿರೀಕ್ಷಾ ಎಚ್. ಶೆಟ್ಟಿ, ವೈಗಾ ಎಂ. ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದು, ಹನ ನಫೀಸ, ಫಾತಿಮಾತ್ ಅಲ್ ಶಿಫಾ, ನದ ಆಯಿಷಾ, ಶಾನ್ವಿ  ಪ್ರೀಷ್ಮ ಮೊಂತೆರೊ, ಪೂರ್ವಿಕ, ಸಿಂಚನ, ಅಲಂಕ್ರಿತ ಮುಂತಾದವರು ಸ್ಪರ್ಧಾಕೂಟದಲ್ಲಿ ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ

ತ್ರೋಬಾಲ್ ಪಂದ್ಯಾಟ | ಬೆಥನಿ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಫಿಲೋಮಿನಾ ಪ. ಪೂ ಕಾಲೇಜಿನ ವಿಂಧ್ಯಾಶ್ರೀ ರೈ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯ ಕೊಮ್ಮೇರಹಳ್ಳಿ ವಿಶ್ವಮಾನವ ಪ. ಪೂ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ  ಪುತ್ತೂರು ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಂಧ್ಯಾಶ್ರೀ ರೈ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯವರು ಶ್ರೀ ಮದ್ ಭಗವದ್ಗೀತಾ ಜಯಂತಿ ಪ್ರಯುಕ್ತ ನಡೆಸಿದ ಜಿಲ್ಲಾ ಮಟ್ಟದ

ಫಿಲೋಮಿನಾ ಪ. ಪೂ ಕಾಲೇಜಿನ ವಿಂಧ್ಯಾಶ್ರೀ ರೈ ರಾಜ್ಯಮಟ್ಟಕ್ಕೆ ಆಯ್ಕೆ Read More »

ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯತಿಥಿ : ಮಹಾಪರಿನಿರ್ವಾಣ ದಿನ ಆಚರಣೆ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ರವರ ಪುಣ್ಯತಿಥಿಯ ಪ್ರಯುಕ್ತ ಮಹಾಪರಿನಿರ್ವಾಣ ದಿನವನ್ನು ಬುಧವಾರ ಆಚರಿಸಲಾಯಿತು. ಸಂಸ್ಥೆಯ ಹಳೆಯ ವಿದ್ಯಾರ್ಥಿ, ವಕೀಲ ತೇಜಸ್ ಕೊಂಬೆಟ್ಟು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು, ಡಾ.ಬಿ. ಆರ್ ಅಂಬೇಡ್ಕರ್ ರವರ ಜೀವನ ಶೈಲಿ, ಅವರ ರಾಷ್ಟ್ರೀಯ ಚಿಂತನೆಗಳು ಎಲ್ಲರಿಗೂ ಸ್ಪೂರ್ತಿ. ಅವರು ಉತ್ತಮ ನ್ಯಾಯವಾದಿಯೂ ಆಗಿದ್ದು ಸಮಾಜದಲ್ಲಿದ್ದ ಲಿಂಗ ತಾರತಮ್ಯದ ಕುರಿತಾಗಿ ಧ್ವನಿ ಎತ್ತಿದವರಲ್ಲಿ ಒಬ್ಬರು. ಜೊತೆಗೆ ರಾಷ್ಟ್ರ ವಿಭಜನೆಯ ಸಂದರ್ಭದಲ್ಲಿ ತಮ್ಮ ನಿಲುವನ್ನು ಪ್ರತಿಪಾದಿಸುತ್ತಾ ಹೋರಾಟ ನಡೆಸಿದವರು ಎಂದು

ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯತಿಥಿ : ಮಹಾಪರಿನಿರ್ವಾಣ ದಿನ ಆಚರಣೆ Read More »

ಚಿಣ್ಣರ ಕ್ರೀಡೋತ್ಸವ-2023-24

ಪುತ್ತೂರು: ಬಾಲ್ಯದಿಂದಲೇ ಕ್ರೀಡಾ ಮನೋಭಾವ ಮೂಡಿಸಿಕೊಂಡು ಸದೃಢ ಶರೀರ ಬೆಳೆಸಿಕೊಳ್ಳುವುದು ಮಗುವಿನ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಹರಿಣಾಕ್ಷಿ. ಜೆ. ಶೆಟ್ಟಿ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಣ್ಣರ ಕ್ರೀಡೋತ್ಸವ-2023-24 ಉದ್ಘಾಟಿಸಿ ಮಾತನಾಡಿ, ಇಂತಹ ಚಟುವಟಿಕೆಗಳಿಂದ ಮಗುವಿನ ನೈಜ ಪ್ರತಿಭೆ ಬೆಳಕಿಗೆ ಬರುತ್ತದೆ ಎಂದು ಹೇಳಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ಸದಸ್ಯೆ ಮಾಲಾ

ಚಿಣ್ಣರ ಕ್ರೀಡೋತ್ಸವ-2023-24 Read More »

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ  ಯೋಜನೆ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಮಂಗಳದುರ್ಗಾ ಟಿ.ಆರ್ ಶ್ಲೋಕ ಕಂಠಪಾಠ (ಜ್ಞಾನವಾರಿಧಿ)ದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜ್ಞಾನ ಶರಧಿ ಪುಸ್ತಕಾಧಾರಿತ ಭಾಷಣ ಸ್ಪರ್ಧೆಯಲ್ಲಿ 5ನೇ ತರಗತಿಯ ಶ್ರೀಕೃಷ್ಣ.ಬಿ ತೃತೀಯ ಸ್ಥಾನ ಗಳಿಸಿದ್ದಾನೆ. ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕೇತರ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ Read More »

ನಾಳೆ (ಡಿ.6): ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ

ಮಂಗಳೂರು: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಡಿ ಮಂಗಳೂರಿನ ಕಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಡಿ.6 ಬುಧವಾರ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಬಿಜಿಎಸ್‍ ಪಿಯು ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತರಿರುವರು. ಮುಖ್ಯ ಅತಿಥಿಯಾಗಿ ಸಂಸ್ಥೆಯ ಮ್ಯಾನೇಜರ್ ಸುಬ್ಬ ಕಾರಡ್ಕ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ನಾಳೆ (ಡಿ.6): ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ Read More »

ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಧ್ಯಾಪನ  ವೃತ್ತಿಯಲ್ಲಿ ಸರಳ ಸಜ್ಜನಿಕೆಯಿಂದ ಕೂಡಿದಾಗ ವಿದ್ಯಾರ್ಥಿಗಳನ್ನು ಅರಿತುಕೊಳ್ಳಲು ಸುಲಭ ಸಾಧ್ಯ.  ಇದಕ್ಕೆ ಉತ್ತಮ ಉದಾಹರಣೆಯಾಗಿ ನಿವೃತ್ತಿಯಾಗುತ್ತಿರುವ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎನ್ ನರಸಿಂಹ ಭಟ್ ಹಾಗೂ ಕಛೇರಿ ನಿರ್ವಾಹಕ ಜಗನ್ನಾಥ್ ನಾಯಕ್ ಸಾಕ್ಷಿಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ಪುತ್ತೂರು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಮಹಾವಿದ್ಯಾಲಯದ ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರ ಸಂಘದಿಂದ ಆಯೋಜಿಸಿದ ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿ

ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ Read More »

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಮಂಗಳೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಮಂಗಳೂರು ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರೌಢ ಶಾಲಾ ವಿಭಾಗದಲ್ಲಿ 8ನೇ ತರಗತಿಯ ಕುಮಾರಿ ಸುಪ್ರಜಾ ರಾವ್ ಜನಪದ ಗೀತೆಯಲ್ಲಿ ದ್ವಿತೀಯ,

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ Read More »

ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಶಾಲಾ ಬಾಲಕಿಯರ ತಂಡ ಪ್ರಥಮ

ಸುಳ್ಯ: ಗುತ್ತಿಗಾರು ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ತಂಡದ ಜುವೆನ್ನಾ ಡ್ಯಾಝಲ್ ಕುಟಿನ್ಹಾ ಸವ್ಯಾಸಾಚಿ ಆಟಗಾರ್ತಿ, ಜೆನಿಟಾ ಸಿಂಧು ಪಸನ್ನ ಅತ್ತ್ಯುತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು. ತಂಡವನ್ನು ಸನ್ನಿಧಿ, ಜಸ್ಮಿತಾ, ಫಾತಿಮತ್ ಶೈಮಾ, ಹಾರ್ದಿಕ, ನಿಶ್ಮಿತಾ, ದೃಶಾ,ಫಾತಿಮತ್ ಅಫ್ರ ಹಾಗೂ ಸುಶ್ರಾವ್ಯ ಪ್ರತಿನಿಧಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ವೆನಿಶಾ ಬಿ ಎಸ್

ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಶಾಲಾ ಬಾಲಕಿಯರ ತಂಡ ಪ್ರಥಮ Read More »

error: Content is protected !!
Scroll to Top