ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ!
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿವಾದ ಸುಖಾಂತ್ಯ ಕಂಡಿದೆ. ವಿವಿಯ ಮಂಗಳ ಸಭಾಂಗಣದಲ್ಲಿ ಈ ಬಾರಿಯ ಗಣೇಶ ಚತುರ್ಥಿಯನ್ನು ನಡೆಸಲು ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ಕುಲಪತಿಗಳಾದ ಪ್ರೊ. ಜಯರಾಜ್ ಅಮಿನ್ ಹೇಳಿಕೆ ನೀಡಿದ್ದಾರೆ.ಈ ಹಿಂದಿನ ವರ್ಷಗಳಲ್ಲಿ ವಿಶ್ವವಿದ್ಯಾಲಯದ ಪುರುಷರ ಹಾಸ್ಟೆಲ್ನಲ್ಲಿ ಗಣೇಶೋತ್ಸವವವನ್ನು ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಮಂಗಳಾ ಸಭಾಂಗಣದಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡಲು ಯೋಜನೆ ರೂಪಿಸಿದಾಗ ಇದಕ್ಕೆ ವಿರೋಧ ವ್ಯಕ್ತವಾಗಿ ಅವಕಾಶ ನೀಡಲ್ಲ ಎಂದು ಕುಲಪತಿಗಳು ಹೇಳಿದ್ದರು.ಇದು ತೀವ್ರ ಆಕ್ರೋಶಕ್ಕೆ ಮತ್ತು ಅಸಮಾಧಾನಕ್ಕೆ […]
ಮಂಗಳೂರು ವಿವಿ ಮಂಗಳ ಸಭಾಂಗಣದ ಗಣೇಶ ಚತುರ್ಥಿ ಗೊಂದಲಕ್ಕೆ ಮಂಗಳ! Read More »