ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಪುತ್ತೂರು: ಪುಣಚ ಶ್ರೀದೇವಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ (17ರ ವಯೋಮಾನದ) – ಪ್ರಮಥ ಎಂ. ಭಟ್ (10ನೇ ತರಗತಿ) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮಹಮ್ಮದ್ ರಿಹಾನ್ (10ನೇ ತರಗತಿ) ತೃತೀಯ ಸ್ಥಾನ ಪಡೆದಿರುತ್ತಾರೆ. ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ (14ರ ವಯೋಮಾನದ) ವರ್ಷಿ ರೈ (7ನೇ ತರಗತಿ) […]