ಮೈತ್ರಿ ಮುಟ್ಟಿನ ಕಪ್ ವಿತರಣೆ
ಪುತ್ತೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಕೊಂಬೆಟ್ಟು ಪ.ಪೂ. ಕಾಲೇಜು ಸಹಯೋಗದೊಂದಿಗೆ ಮೈತ್ರಿ ಮುಟ್ಟಿನ ಕಪ್ ವಿತರಣಾ ಕಾರ್ಯಕ್ರಮ ಸೋಮವಾರ ಕೊಂಬೆಟ್ಟು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಾಲಾ ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್ ವಿತರಣೆ ಮಾಡಿ, ಸುರಕ್ಷತೆ ಮತ್ತು ಸ್ವಚ್ಛತಾ ದೃಷ್ಟಿಯಿಂದ ಆರೋಗ್ಯದ ಕಡೆ ಸರಕಾರ ಹೆಚ್ಚಿನ ಗಮನ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಕಪ್ ವಿತರಣೆ ಆಗುತ್ತಿದೆ. ಈ ಹಿಂದೆ ಸ್ಯಾನಿಟರಿ ಕಿಟ್ ನೀಡಲಾಗುತ್ತಿತ್ತು. ಅದರಲ್ಲಿ […]
ಮೈತ್ರಿ ಮುಟ್ಟಿನ ಕಪ್ ವಿತರಣೆ Read More »










