ಕ್ಯಾಂಪಸ್‌

ಮೈತ್ರಿ ಮುಟ್ಟಿನ ಕಪ್ ವಿತರಣೆ

ಪುತ್ತೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಕೊಂಬೆಟ್ಟು ಪ.ಪೂ. ಕಾಲೇಜು ಸಹಯೋಗದೊಂದಿಗೆ ಮೈತ್ರಿ ಮುಟ್ಟಿನ ಕಪ್ ವಿತರಣಾ ಕಾರ್ಯಕ್ರಮ ಸೋಮವಾರ ಕೊಂಬೆಟ್ಟು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಾಲಾ ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್ ವಿತರಣೆ ಮಾಡಿ, ಸುರಕ್ಷತೆ ಮತ್ತು ಸ್ವಚ್ಛತಾ ದೃಷ್ಟಿಯಿಂದ ಆರೋಗ್ಯದ ಕಡೆ ಸರಕಾರ ಹೆಚ್ಚಿನ ಗಮನ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಕಪ್ ವಿತರಣೆ ಆಗುತ್ತಿದೆ. ಈ ಹಿಂದೆ ಸ್ಯಾನಿಟರಿ ಕಿಟ್ ನೀಡಲಾಗುತ್ತಿತ್ತು. ಅದರಲ್ಲಿ […]

ಮೈತ್ರಿ ಮುಟ್ಟಿನ ಕಪ್ ವಿತರಣೆ Read More »

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಸುಳ್ಯದ ಹಿರಿಯರ ಕ್ರೀಡಾ ಸಂಘದ ನೇತೃತ್ವದಲ್ಲಿ ಪಂಜ ಶ್ರೀ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆದ ಸುಳ್ಯ, ಕಡಬ ಹಾಗೂ ಪುತ್ತೂರು ತಾಲೂಕು 10ನೇ ಹಿರಿಯರ ಕ್ರೀಡಾಕೂಟದಲ್ಲಿ ದರ್ಬೆತ್ತಡ್ಕದ ವೆಂಕಟೇಶ್ ಪ್ರಸಾದ್ ಪಾಲ್ಗೊಂಡು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಉದ್ದ ಜಿಗಿತ, ಜಾವೆಲಿನ್ ಮತ್ತು ಡಿಸ್ಕಸ್ ತ್ರೋಗಳಲ್ಲಿ ದ್ವಿತೀಯ  ಸ್ಥಾನ ಪಡೆದು ಜನವರಿ 13 ಮತ್ತು 14ರಂದು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಅವರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಅಕ್ಷಯ ಕಾಲೇಜಿನಲ್ಲಿ ಪಿಯು ವಿಭಾಗದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಜಿಲ್ಲೆಗಳ ಪಿಯು ವಿಭಾಗದ ಅಂತರ್ ಕಾಲೇಜ್ ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″   ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ ರೆIಅಶೋಕ್ ರಾಯನ್ ಕ್ರಾಸ್ತ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮೀಣ ಪ್ರದೇಶದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಇಂದಿನ ಆಧುನಿಕ ಜಗತ್ತಿನಲ್ಲಿ ಬಹಳ ಪ್ರಾಮುಖ್ಯತೆಯಿದ್ದು ಬೇಡಿಕೆಯೂ ಇದೆ. ಈ ನಿಟ್ಟಿನಲ್ಲಿ ಇಲ್ಲಿನ ಅಕ್ಷಯ ಕಾಲೇಜಿನಲ್ಲಿ ವೃತ್ತಿಪರ

ಅಕ್ಷಯ ಕಾಲೇಜಿನಲ್ಲಿ ಪಿಯು ವಿಭಾಗದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ಅಟೆರ್ನಸ್ 2k23″ Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ತರಗತಿ

ಪುತ್ತೂರು: ಮಳೆ ಹೇಗೆ ಮೋಡದ ರೂಪಾಂತರವೋ, ಸೃಷ್ಟಿಯೂ ಹಾಗೆ ಶಕ್ತಿಯ ರೂಪಾಂತರವೇ ಆಗಿದೆ. ಮಾನವ ಜನ್ಮದಲ್ಲಿ ಮೋಕ್ಷ ಸಾಧನೆಗಾಗಿ ಜ್ಞಾನ ಮಾರ್ಗ ಅತ್ಯಂತ ಅಗತ್ಯ. ಯಾವುದೇ ಫಲಾಪೇಕ್ಷೆ ಇಲ್ಲದೆ ಕರ್ಮ ಮಾಡಬೇಕು. ಸತ್ಕಾರ್ಯಗಳನ್ನು ಮಾಡಿದಾಗ ಯಾರು ನಮ್ಮನ್ನು ಗುರುತಿಸದಿದ್ದರೂ ಚಿಂತೆ ಮಾಡದೆ, ದೇವರ ಕಣ್ಣಿಗೆ ಕಂಡರೆ ಸಾಕು ಎಂಬ ಭಾವದಿಂದ ಕಾರ್ಯತತ್ಪರರಾಗಬೇಕು. ಭಗವಂತನಿಲ್ಲದ ಜಾಗ ಇಲ್ಲ ಎಂಬುದನ್ನು ಮರೆಯಬಾರದು ಎಂದು ವೈದಿಕ ವಿದ್ವಾಂಸ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ತರಗತಿ Read More »

ರಾಷ್ಟ್ರಮಟ್ಟದ ಅಥ್ಲೆಟಿಕ್ :  ಅನಘ ಕೆ.ಎ. ಕೂಟ ದಾಖಲೆಯೊಂದಿಗೆ ಚಿನ್ನದ ಪದಕ 

ಪುತ್ತೂರು: ವಿದ್ಯಾಭಾರತಿ ವತಿಯಿಂದ ಬಿಹಾರಾದ ಬೇಟಿಯಾದಲ್ಲಿ ನ.4ರಿಂದ 8ರವರೆಗೆ ನಡೆದ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತರುಣ ವರ್ಗ ವಿಭಾಗದ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಅನಘ ಕೆ.ಎ. ಅವರು ಹೊಸ ಕೂಟ ದಾಖಲೆಯೊಂದಿಗೆ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದಿದ್ದಾರೆ. 100 ಮೀಟರ್ ಹರ್ಡಲ್ಸ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ, ಲಾಂಗ್ ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ‌ ಪಡೆದು ಬೆಳ್ಳಿಪದಕ ಗಳಿಸಿದ್ದಾರೆ. ಮಂಗಳೂರು ಶಾರದಾ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿರುವ ಅನಘ ಕೆ.ಎ. ಅವರು ಕ್ರೀಡಾ

ರಾಷ್ಟ್ರಮಟ್ಟದ ಅಥ್ಲೆಟಿಕ್ :  ಅನಘ ಕೆ.ಎ. ಕೂಟ ದಾಖಲೆಯೊಂದಿಗೆ ಚಿನ್ನದ ಪದಕ  Read More »

ಮಾಧ್ಯಮದಲ್ಲಿ ಶುದ್ಧ ಕನ್ನಡ ಬಳಕೆ ಹಾಗೂ ರಾಷ್ಟ್ರದ ಬಗೆಗಿನ ಕಾರ್ಯಕ್ರಮಕ್ಕಾಗಿ ಒತ್ತಾಯ | ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ

ಪುತ್ತೂರು: ಖಾಸಗಿ ದೂರದರ್ಶನ ಮಾಧ್ಯಮ ಹಾಗೂ ಬಾನುಲಿ ಕೇಂದ್ರಗಳಲ್ಲಿ ಶುದ್ಧ ಕನ್ನಡವನ್ನೇ ಬಳಸುವಂತೆ ಹಾಗೂ ಎಲ್ಲಾ ದೂರದರ್ಶನ ವಾಹಿನಿಗಳಲ್ಲಿ ಕಡ್ಡಾಯವಾಗಿ ದಿನಕ್ಕೆ ಒಂದು ತಾಸಿನಷ್ಟು ಹೊತ್ತು ದೇಶದ ಉತ್ಕೃಷ್ಟತೆಯ ಬಗ್ಗೆ ಕಾರ್ಯಕ್ರಮ ನೀಡುವಂತೆ ಸರಕಾರ ಸೂಕ್ತ ನಿರ್ದೇಶ ನೀಡುವಂತೆ ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವನೀತ್ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,, ಈ ಕುರಿತು ಪುತ್ತೂರು ಶಾಸಕರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗುವುದು ಎಂದು ಅವರು ತಿಳಿಸಿದರು. ಕನ್ನಡದ ಬೆಳವಣಿಗೆಗೆ ಸರ್ಕಾರಾದಿಯಾಗಿ ಕನ್ನಡ

ಮಾಧ್ಯಮದಲ್ಲಿ ಶುದ್ಧ ಕನ್ನಡ ಬಳಕೆ ಹಾಗೂ ರಾಷ್ಟ್ರದ ಬಗೆಗಿನ ಕಾರ್ಯಕ್ರಮಕ್ಕಾಗಿ ಒತ್ತಾಯ | ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ Read More »

ತುಳು ಐಸಿರೊ: ಮೋನೆಗ್ ಅರದಲ ವಿಭಾಗದಲ್ಲಿ ಬೆಳಂದೂರು ಕಾಲೇಜು ಪ್ರಥಮ

ಬೆಳಂದೂರು: ಅಂತರ್ ಕಾಲೇಜು ತುಳು ಐಸಿರೊ 2023 ತುಳು ವೈವಿಧ್ಯ ಸ್ಪರ್ಧೆಯ ಮೋನೆಗ್ ಅರದಲ ವಿಭಾಗದಲ್ಲಿ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೇವಿ ಪ್ರಸಾದ್ ಹಾಗೂ ಸಚಿನ್ ಪಿ. ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮೋನೆಗ್ ಅರದಲ ವಿಭಾಗದಲ್ಲಿ ಯಕ್ಷಗಾನದ ಹಾಸ್ಯ ಮುಖವರ್ಣಿಕೆ ಎನ್ನುವ ವಿಷಯ ನೀಡಲಾಗಿತ್ತು. ದೇವಿ ಪ್ರಸಾದ್ ಹಾಗೂ ಸಚಿನ್ ಪಿ. ಅವರಿಗೆ ಕಾಲೇಜಿನ ಸಾಂಸ್ಕೃತಿಕ ಸಂಚಾಲಕಿ ದೀಪ್ತಿ ಎ.ಸಿ. ಮಾರ್ಗದರ್ಶನ ನೀಡಿದ್ದರು. ಮಂಗಳೂರಿನ ರಥಬೀದಿಯಲ್ಲಿರುವ ಡಾ| ಪಿ. ದಯಾನಂದ ಪೈ – ಪಿ

ತುಳು ಐಸಿರೊ: ಮೋನೆಗ್ ಅರದಲ ವಿಭಾಗದಲ್ಲಿ ಬೆಳಂದೂರು ಕಾಲೇಜು ಪ್ರಥಮ Read More »

ಪ್ರತಿಭಾ ಕಾರಂಜಿ: ಸಜಂಕಾಡಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕುಂಬ್ರ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24ನೇ ಸಾಲಿನ  ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಜಂಕಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 6ನೇ ತರಗತಿಯ ಮಹಮ್ಮದ್ ಹಿಶಾಮ್ ಆಶುಭಾಷಣದಲ್ಲಿ ಪ್ರಥಮ, 3ನೇ ತರಗತಿಯ ಫಾತಿಮತ್ ಅಫೀಪ ಧಾರ್ಮಿಕ ಫಠಣ ಅರೇಬಿಕಿನಲ್ಲಿ ಪ್ರಥಮ, 4ನೇ ತರಗತಿಯ ಫಾತಿಮತ್ ಪಾಝಿಲ ಇಂಗ್ಲೀಷ್ ಕಂಠಪಾಠ

ಪ್ರತಿಭಾ ಕಾರಂಜಿ: ಸಜಂಕಾಡಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ Read More »

ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸಜಂಕಾಡಿ ಸರಕಾರಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಕುಂಬ್ರ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2023-24 ನೇ ಸಾಲಿನ ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಸಜಂಕಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ವಿದ್ಯಾರ್ಥಿಗಳಾದ 6ನೇ ತರಗತಿಯ ಮಹಮ್ಮದ್ ಹಿಶಾಮ್ ಆಶುಭಾಷಣದಲ್ಲಿ ಪ್ರಥಮ, 3ನೇ ತರಗತಿಯ ಫಾತಿಮತ್ತ್ ಅಫೀಪ ಧಾರ್ಮಿಕ ಫಠಣ ಅರೇಬಿಕ್ ನಲ್ಲಿ

ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸಜಂಕಾಡಿ ಸರಕಾರಿ ಶಾಲೆಯ ನಾಲ್ವರು ತಾಲೂಕು ಮಟ್ಟಕ್ಕೆ ಆಯ್ಕೆ Read More »

ವಿದ್ಯಾಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಪುತ್ತೂರು: ಬೆಂಗಳೂರಿನ ತಣೀಸಂದ್ರ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಕಿಶೋರ ವರ್ಗ ವಿಭಾಗದಲ್ಲಿ ಜಿ.ಪ್ರತೀಕ್ಷಾ ಆಳ್ವ, 10ನೇ ತರಗತಿ 100ಮೀ ಫ್ರೀ ಸ್ಟೈಲ್ 200 ಮೀ. ಫ್ರೀ ಸ್ಟೈಲ್ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ, 50 ಮೀ. ಪ್ರೀ ಸ್ಟೈಲ್ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ, 10ನೇ ತರಗತಿಯ ವೇದ್‍ವೃತ್ ಭಂಡಾರಿ  50ಮೀ ಫ್ರೀ ಸ್ಟೈಲ್

ವಿದ್ಯಾಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ Read More »

error: Content is protected !!
Scroll to Top